Headlines

ರಿಪ್ಪನ್ ಪೇಟೆ : ತೆರೆದ ಬಾವಿಗೆ ಕಾಲು ಜಾರಿ ಬಿದ್ದು ಯುವಕ ಸಾವು : ಅಮಾಯಕ ಯುವಕನ ಸಾವಿಗೆ ಮನೆಯ ಮಾಲೀಕನ ನಿರ್ಲಕ್ಷ್ಯವೇ ಕಾರಣವಾಯಿತಾ ?????

ರಿಪ್ಪನ್ ಪೇಟೆ : ಮನೆಯ ಹಿಂಬದಿ ಇರುವ ತೆರೆದ ಬಾವಿಗೆ ಸೋಮವಾರ ರಾತ್ರಿ  ಕಾಲು ಜಾರಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯ ವಿನಾಯಕ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಆಂಜನೇಯ (ಅಂಜಿ) (25) ಮನೆಯ ಹಿಂಬದಿಯಲ್ಲಿ ತೆರಳುವಾಗ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 10.30 ರ ವೇಳೆ ಮನೆಯ ಕಾಂಪೌಂಡಿನ ಒಳಗಡೆ ಇದ್ದ ತೆರೆದ ಬಾವಿಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಈ ತೆರೆದ ಬಾವಿಗೆ ಬಿದ್ದ ಪರಿಣಾಮ ತಲೆಗೆ ಭೀಕರ ಪೆಟ್ಟಾಗಿದ್ದು…

Read More

ಹೊಂಬುಜ,ಮೂಲೆಗದ್ದೆ ಮತ್ತು ಮಳಲಿ ಶ್ರೀಗಳಿಂದ ಮತ ಚಲಾವಣೆ|election

ಹೊಂಬುಜ,ಮೂಲೆಗದ್ದೆ ಮತ್ತು ಮಳಲಿ ಶ್ರೀಗಳಿಂದ ಮತ ಚಲಾವಣೆ ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಹೊಂಬುಜ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಸ್ವಾಮಿಗಳು ಹೊಸನಗರ ತಾಲೂಕಿನ ಹುಂಚ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಮೂಲೆಗದ್ದೆ ಮಠದ ಅಭಿನವ ಚೆನ್ನಬಸವ ಸ್ವಾಮೀಜಿ ಹೊಸನಗರ ತಾಲೂಕಿನ ಬ್ರಹ್ಮೇಶ್ವರ ಸರ್ಕಾರಿ ಶಾಲೆ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

Read More
White robot

Fusce tempor mattis rutrum

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಹೊಸನಗರ : ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಇಬ್ಬರು ಯುವಕರ ಬಂಧನ|Hosanagara

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ಬಾಣಿಗ ಬಸ್ ನಿಲ್ದಾಣದ ಬಳಿ ಶುಕ್ರವಾರ ರಾತ್ರಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಮಾರುತಿಪುರ ಗ್ರಾಮ ಪಂಚಾಯಿತಿಯ ಹೊಸಕೆಸರೆ ಛತ್ರಳ್ಳಿಯ ಚಾಲಕ ಪ್ರತಾಪ್ ಹಾಗೂ ಮೇಲಿನಸಂಪಳ್ಳಿ ಗ್ರಾಮದ ಅಭಿಷೇಕ್ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆಯ ಹಿನ್ನಲೆ: ಹೊಸನಗರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಉಪಟಳವಾಗುವುದನ್ನು ತಪ್ಪಿಸಲು ಅದೇ ದಾರಿಯಲ್ಲಿ ಬಟ್ಟೆಮಲ್ಲಪ್ಪ, ಹರಿದ್ರಾವತಿ, ಹೆಬೈಲು, ಪುರಪೆಮನೆ ಭಾಗಗಳಲ್ಲಿ ತಮ್ಮ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸಿ ವಾಪಾಸಾಗುತ್ತಿದ್ದ ಹೊಸನಗರ…

Read More

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು,ಓರ್ವ ಗಂಬೀರ|Accident

ಲಾರಿ ಮತ್ತು ಬೊಲೇನೋ ಕಾರಿನ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಬೊಲೆನೋ ವಾಹನದಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಮೂವರು ದಾವಣಗೆರೆಯ ಬಿಐಟಿ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.   ಶಿವಮೊಗ್ಗದ ಸವಳಂಗ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಸಾವು ಕಂಡವರನ್ನ ಕಾರ್ತಿಕ್, ಮೋಹನ್ ಮತ್ತು ವಿವೇಕ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಬೊಲೆನೋ ವಾಹನವನ್ನು ಚಲಾಯಿಸುತ್ತಿದ್ದನು ಎಂದು…

Read More

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರರಾಗಿದ್ದಾರೆ. ಸದ್ಯ ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಇಡಿ ರಾಜ್ಯವೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ಎದುರು ನೋಡುತ್ತಿದ್ದು, ಈ ವಾರವೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಳೆ (ಮೇ-7) ಮಂಗಳವಾರ ಕರ್ನಾಟಕದಲ್ಲಿ…

Read More

ಅಕ್ಕನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನಿಗೆ ವಾರ್ನಿಂಗ್ ನೀಡಿದ್ದ ತಮ್ಮನನ್ನು ಕಾರು ಹಾಯಿಸಿ ಕೊಲೆ|crime news

ಅಕ್ಕನ ಸಂಸಾರ ಉಳಿಸಿಕೊಳ್ಳಲು ಹೋದ ಸಹೋದರನು ತನ್ನ ಪ್ರಾಣ ಕಳೆದುಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ನಡೆದಿದ್ದೇನು..???? ; ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ಗ್ರಾಮದ ಚಂದ್ರಾ ನಾಯ್ಕ ಮತ್ತು ಈತನ ಭಾವ ಶಂಕರ್ ನಾಯ್ಕ ಇಬ್ಬರು ಆಗಸ್ಟ್​ 27 ರ ರಾತ್ರಿ ಬೈಕ್ ಮೇಲೆ ಶಿಕಾರಿಪುರ ಪಟ್ಟಣಕ್ಕೆ ತೆರಳಿದ್ದರು. ಬಳಿಕ ಪಟ್ಟಣದಿಂದ ಸುಮಾರು 10 ರಿಂದ 15 ಕಿ.ಮೀ ದೂರದ ತೋಗರ್ಸಿ ಬಳಿ ವಾಪಾಸ್​ ಬರುತ್ತಿದ್ದಾಗ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಇಬ್ಬರ ಮೇಲೆ…

Read More

ರಿಪ್ಪನ್ ಪೇಟೆ ಯಲ್ಲಿ ರೋಟರಿ ಭವನ ಉದ್ಘಾಟನೆ :

 ರಿಪ್ಪನ್ ಪೇಟೆ : ರೋಟರಿ ಸಂಸ್ಥೆ ಅಂತರರಾಷ್ಟ್ರೀಯ ಸಂಸ್ಥೆಯಾಗಿದ್ದು ರೋಟರಿಯ ಮೂಲ ಉದ್ದೇಶ ಸಮಾಜ ಸೇವೆಯಾಗಿದೆ. ಆರೋಗ್ಯ ಶಿಕ್ಷಣ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ  ರೋಟರಿ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು ರೋಟರಿ 31 82ರ ಜಿಲ್ಲಾ ಗವರ್ನರ್ ಎಂ ಜಿ ರಾಮಚಂದ್ರಮೂರ್ತಿ ಹೇಳಿದರು.  ರಿಪ್ಪನ್ ಪೇಟೆ ಯಲ್ಲಿ ನೂತನವಾಗಿ ನಿರ್ಮಾಣವಾದ ರೋಟರಿ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು  ಸಮಾಜಸೇವೆಯ ಮೂಲಕ ಪ್ರತಿಯೊಬ್ಬರೂ ನೆಮ್ಮದಿಯ ಬದುಕನ್ನು ಕಂಡುಕೊಳ್ಳಬಹುದು ಎಂಬುದಕ್ಕೆ ರೋಟರಿ ಸಂಸ್ಥೆಯ ಕಾರ್ಯವೈಖರಿಗಳು ಉತ್ತಮ ಉದಾಹರಣೆಗಳಾಗಿವೆ. ಮಾನವ ಜಗತ್ತಿನಿಂದ ಪೋಲಿಯೋ…

Read More

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಮಾನತ್ತಿನಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಹತ್ಯೆ – ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ|murder

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಪಟ್ಟಣದ ಸಮೀಪವಿರುವ ಮಾರ್ಕೆಟ್ ಬಳಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ನಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್​ ಎಂದು ಗುರುತಿಸಲಾಗಿದೆ.   ಮದ್ಯವ್ಯಸನಿಯಾಗಿದ್ದ ಪೂರ್ಣೇಶ್​, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ ಎನ್ನಲಾಗಿದೆ.  ತೀರ್ಥಹಳ್ಳಿಯ ಮೀನು ಮಾರುಕಟ್ಟೆಯಲ್ಲಿ ಘಟನೆ ಸಂಭವಿಸಿದೆ. ಮೃತನನ್ನು ಪೂರ್ಣೇಶ್ ಎಂದು ಗುರುತಿಸಲಾಗಿದೆ….

Read More

Accident | ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಕಾರು ಚಾಲಕ ಗಂಭೀರ

ತುಂಗಾ ಕಾಲೇಜ್ ಸಮೀಪ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ – ಚಾಲಕನ ಸ್ಥಿತಿ ಗಂಭೀರ  ತೀರ್ಥಹಳ್ಳಿ : ಪಟ್ಟಣದ ತುಡಕಿ ಸಮೀಪದ ತುಂಗಾ ಕಾಲೇಜ್ ಸಮೀಪದಲ್ಲಿ ಶಿವಮೊಗ್ಗದಿಂದ ಬರುವ ಖಾಸಗಿ ಬಸ್ ಮತ್ತು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಫಾರ್ಚುನರ್ ವಾಹನ ಮುಖಾಮುಖಿ ಡಿಕ್ಕಿಯಾಗಿದ ಘಟನೆ ನಡೆದಿದೆ. ಈ ಭೀಕರ ಅಪಘಾತದಲ್ಲಿ ಟೊಯೋಟಾ ಫಾರ್ಚುನರ್ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಚಾಲಕನಿಗೆ ಗಂಭೀರವಾಗಿ ಗಾಯವಾಗಿದೆ. ಫಾರ್ಚುನರ್ ವಾಹನದಲ್ಲಿ ತೀರ್ಥಹಳ್ಳಿಯ ಪ್ರಸಿದ್ಧ ಅಡಿಗೆ ಗುತ್ತಿಗೆದಾರರಾದ ಬಳಗಟ್ಟೆ ಶಾಂತಪ್ಪ ಮತ್ತು ಕುಟುಂಬದವರಿದ್ದರು…

Read More