ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ಪೊಲೀಸ್ ದಳ ಸೊತ್ತು ಸಮೇತ ವಶಕ್ಕೆ ತೆಗೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಆನಂದಪುರದಲ್ಲಿ ನಡೆದಿದೆ. ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಕಾನೂನುಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ಶಂಕೆಯಿಂದ ವಿಚಾರಣೆಗೊಳಪಡಿಸಿದಾಗ ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ನಿವಾಸಿ ಲೋಕೇಶ್ ಭಾಗ್ಯಣ್ಣ ಅವರ ಬಳಿ 16…

Read More

ಶಿಥಿಲಗೊಂಡ ಆನಂದಪುರದ ಪುರಾತನ ಕೋಟೆ ಆಂಜನೇಯ ದೇವಾಲಯವನ್ನು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರಗೊಳಿಸಿದ ಭಕ್ತಾದಿಗಳು !!!!

ಸುಮಾರು 17 ನೇ  ಶತಮಾನದಲ್ಲಿ ಕೆಳದಿ ಶಿವಪ್ಪ ನಾಯಕ ಅರಸು  ಕಾಲದಲ್ಲಿ ನಿರ್ಮಾಣವಾಗಿದ್ದಂತಹ ಇತಿಹಾಸ ಪ್ರಸಿದ್ಧ ಪುರಾತನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನವು ಇಂದು ಭಕ್ತಾದಿಗಳನ್ನು ಆಕರ್ಷಣೆ ಒಮ್ಮೆ ತಿರುಗಿ ನೋಡುವಂತೆ ಭಕ್ತಿಪೂರ್ವಕವಾಗಿ ಭಕ್ತಾದಿಗಳನ್ನು ಆಕರ್ಷಿಸುವ ತೊಡಗಿತ್ತು. ಆನಂದಪುರದ ಇತಿಹಾಸದಲ್ಲಿ 500 ವರ್ಷ ಇತಿಹಾಸವಿರುವ ಹಳೆಯ ಶಿಥಿಲಗೊಂಡ ದೇವಸ್ಥಾನವು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರ ಮಾಡಿದಂತ ಹೆಮ್ಮೆ ಆನಂದಪುರದ ಭಕ್ತಾದಿಗಳಿಗೆ ಸಲ್ಲುತ್ತದೆ. 3 ತಿಂಗಳ ಹಿಂದೆ ಈ ದೇವಸ್ಥಾನವು ಸಂಪೂರ್ಣವಾಗಿ ಶಿಥಿಲಗೊಂಡು ಕಳೆಯನ್ನು ಕಳೆದುಕೊಂಡಿತ್ತು ಆದರೆ…

Read More

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara allegedly died by suicide after harassment and blackmail by a youth in Bengaluru. HSR Layout police have registered a case and are investigating. ಬೆಂಗಳೂರು: ಯುವಕನೊಬ್ಬನ ಕಿರುಕುಳ ಹಾಗೂ ಬ್ಲ್ಯಾಕ್‌ಮೇಲ್‌ನಿಂದ ಬೇಸತ್ತು ಸಾಗರ ಮೂಲದ 22 ವರ್ಷದ ಯುವತಿ ಬೆಂಗಳೂರಿನ ಅಗರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

Read More

RIPPONPETE | ಮದ್ಯದಂಗಡಿ ತೆರವಿಗೆ ಗ್ರಾಮಸ್ಥರ ಪ್ರತಿಭಟನೆ

RIPPONPETE | ಮದ್ಯದಂಗಡಿ ತೆರವಿಗೆ ಗ್ರಾಮಸ್ಥರ ಪ್ರತಿಭಟನೆ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ಶಿವಮೊಗ್ಗ ರಸ್ತೆಯ ಕೆರೆಹಳ್ಳಿಯಲ್ಲಿರುವ ಎಂಎಸ್‌ಐಎಲ್‌ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮದ ಮಹಿಳೆಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. MSIL ಅಂಗಡಿಯ ಮುಂಭಾಗ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಗ್ರಾಮದ ಸ್ವಾಸ್ಥ್ಯ ಹದಗೆಡಿಸುತ್ತಿರುವ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಪಟ್ಟು ಹಿಡಿದು ಕುಳಿತಿದ್ದರು. ಈ ಸಂಧರ್ಭದಲ್ಲಿ ಸ್ಥಳಕ್ಕಾಗಮಿಸಿದ ಪಿಎಸೈ ಪ್ರವೀಣ್ ಎಸ್ ಪಿ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿ ನಾಗರಾಜ್ ಪ್ರತಿಭಟನಾ ನಿರತರ ಮನವಿಯನ್ನು ಆಲಿಸಿದರು….

Read More

ಭೀಕರ ಅಪಘಾತ: ಜೋಳದ ಲಾರಿಯಡಿ ಬಿದ್ದು ದಂಪತಿಗಳ ಸಾವು

A tragic road accident near HK Junction in Bhadravathi claimed the lives of a couple after their bike got trapped under a maize-loaded lorry. The incident reportedly occurred during an overtaking attempt. ಶಿವಮೊಗ್ಗ: ಜೋಳ ತುಂಬಿಕೊಂಡು ಸಾಗುತ್ತಿದ್ದ ಲಾರಿಯ ಚಕ್ರಕ್ಕೆ ಬೈಕ್ ಸಿಲುಕಿದ ಪರಿಣಾಮ ದಂಪತಿ ಇಬ್ಬರೂ ದಾರುಣವಾಗಿ ಸಾವನ್ನಪ್ಪಿದ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್.ಕೆ. ಜಂಕ್ಷನ್ ಬಳಿ ನಡೆದಿದೆ….

Read More

ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು

ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದ ಎದುರಿನ ರಸ್ತೆಯಲ್ಲಿ ನಡೆದಿದೆ. ಯಶವಂತ್ (16) ಮೃತ ದುರ್ಧೈವಿಯಾಗಿದ್ದಾರೆ. ಮೈಲಾರೇಶ್ವರ ದೇವಸ್ಥಾನ ಎದುರಿಗೆ ಬರುತ್ತಿದ್ದ ಖಾಸಗಿ ನಗರ ಸಾರಿಗೆ ಬಸ್ ನಿಂದ ಬಿದ್ದು ಕಾಲೇಜಿನ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುರುಪುರದಿಂದ ಎಟಿಎನ್ ಸಿಸಿ ಕಾಲೇಜಿಗೆ ನಗರದ ಖಾಸಗಿ ಬಸ್ ನಲ್ಲಿ ಹೊರಟಿದ್ದ ವಿದ್ಯಾರ್ಥಿ ಯಶವಂತ್ ಶಿವಮೊಗ್ಗದ ಮೇಲಾರೇಶ್ವರ ದೇವಸ್ಥಾನದ…

Read More

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ ರಿಪ್ಪನ್ ಪೇಟೆ : ಇಲ್ಲಿನ ಸರಕಾರಿ ಪ್ರೌಢ ಶಾಲೆಯಲ್ಲಿ 1997 – 98 ನೇ ಸಾಲಿನ SSLC ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ ಶಿಕ್ಷಕರಾದ ಬಿ ನಾರಾಯಣಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತನಾಡಿ 28 ವರ್ಷದ ಹಿಂದೆ ನಾವು ವಿದ್ಯಾಬ್ಯಾಸ ನೀಡಿದ್ದ ವಿದ್ಯಾರ್ಥಿಗಳು ಇವತ್ತು ಇಷ್ಟು ಎತ್ತರ ಮಟ್ಟಿಗೆ…

Read More

ಶಿಕಾರಿಪುರ ತಾಲೂಕಿನ ಹಾರೆಗೊಪ್ಪದಲ್ಲಿ ಕರಡಿ ದಾಳಿ: ರೈತನಿಗೆ ಗಂಭೀರ ಗಾಯ

A farmer was seriously injured in a bear attack in Haregoppa village of Shikaripur taluk, Shivamogga district. Forest officials visited the hospital and assured compensation and safety measures. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಾರೆಗೊಪ್ಪ ಗ್ರಾಮದಲ್ಲಿ ಗುರುವಾರ ಮುಂಜಾನೆ ಕರಡಿ ದಾಳಿಗೆ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ಸೋಮ್ಲಾ ನಾಯಕ್ ಅವರು ತಮ್ಮ ಜಮೀನಿನಲ್ಲಿ ಬೆಳಿಗ್ಗೆ ಮೋಟರ್ ಆನ್ ಮಾಡಲು ತೆರಳಿದ್ದ ವೇಳೆ,…

Read More

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ರಿಪ್ಪನ್ ಪೇಟೆ : ಗೃಹರಕ್ಷಕ ದಳದವರು ಪೊಲೀಸ್‌ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಅರವಿಂದ್ ಅಭಿಪ್ರಾಯ ಪಟ್ಟರು. ಹೊಂಬುಜ ಮಠದ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಆಯೋಜಿಸಿದ್ದ 10 ದಿನಗಳ ಗೃಹರಕ್ಷಕರ ವಾರ್ಷಿಕ ಮೂಲ ತರಭೇತಿ ಶಿಬಿರದಲ್ಲಿ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಕುರಿತು…

Read More

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರು ವಿಚಲಿತರಾಗುವ ಅಗತ್ಯವಿಲ್ಲ – ಅರ್ ಎ ಚಾಬುಸಾಬ್|jds

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರು ವಿಚಲಿತರಾಗುವ ಅಗತ್ಯವಿಲ್ಲ – ಅರ್ ಎ ಚಾಬುಸಾಬ್ ರಿಪ್ಪನ್‌ಪೇಟೆ : ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ರಾಜ್ಯದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಪಕ್ಷವು ಚುನಾವಣಾ ಮೈತ್ರಿ ಮಾಡಿಕೊಂಡಿರುವುದರಿಂದ ಹಿಂದಿನಿಂದಲೂ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿರುವ ರಾಜ್ಯದ ಬಹುಪಾಲು ಅಲ್ಪಸಂಖ್ಯಾತರು ವಿಚಲಿತವಾಗುವ ಅಗತ್ಯವಿಲ್ಲ. ರಾಷ್ಟ್ರೀಯತೆಯ ಜೊತೆಗೆ ಪ್ರಾದೇಶಿಕ ಅಸ್ಮಿತೆಯನ್ನು ಉಳಿಸುವುದು ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ. ದೇವೇಗೌಡರ ಉದ್ದೇಶವಾಗಿದೆ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾದ ಆರ್‌.ಎ, ಚಾಬುಸಾಬ್ ತಿಳಿಸಿದ್ದಾರೆ. ಪಟ್ಟಣದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ…

Read More