Headlines

ಡಿ ಕೆ ಶಿವಕುಮಾರ್ ಆಪ್ತ ಸಹಾಯಕ ಎಂದು 15 ಲಕ್ಷ ವಂಚಿಸಿದ ಭೂಪ !!

ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್‌ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಎಸ್ಆರ್‌ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. 2106ರಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ…

Read More

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರಿಗೆ ನಿಯೋಗದ ಮೂಲಕ ಮನವಿ ಸಲ್ಲಿಸಿದ್ದಾರೆ. ನಿಯೋಗದ ಪರವಾಗಿ ಮಾತನಾಡಿದ ಹೊಸನಗರ…

Read More

ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು|Athletic

ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳಾದ ನಿತೀಶ್ ಟಿ ,ನಿತಿನ್ ಟಿ ,ಆಯುಷ್ ಎಸ್ ಆರ್ ಮತ್ತು ಅರ್ಜುನ್ 4*100 ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ  ಕ್ರೀಡಾಕೂಟದಲ್ಲಿ…

Read More

ಕಿಮ್ಮನೆ ರತ್ನಾಕರ್ ಗೆ ಪತ್ರ ಬರೆದ ಉಪ ಮುಖ್ಯಮಂತ್ರಿ ಡಿಕೆಶಿ|Congress

ಕಿಮ್ಮನೆ ರತ್ನಾಕರ್ ಗೆ ಪತ್ರ ಬರೆದ ಉಪ ಮುಖ್ಯಮಂತ್ರಿ ಡಿಕೆಶಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಾಜಿತಗೊಂಡ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ರವರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪತ್ರ ಬತೆದಿದ್ದಾರೆ. ಡಿಕೆಶಿ ವಕುಮಾರ್ ರಿಂದ ಕಿಮ್ಮನೆ ರತ್ನಾಕರ್ ಗೆ ಪತ್ರದ ಮೂಲಕ ಸಮಾಧಾನ ಪಡಿಸುವ ಪ್ರಯತ್ನ ಮಾಡಿದ ಡಿಕೆಶಿ ಪರಾಜಿತರಾದರು ಪಕ್ಷಕ್ಕಾಗಿ ಉತ್ತಮ ಕೆಲಸ ನಿರ್ವಹಿಸಿದ್ದೀರಿ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.   ಮುಂಬರುವ ದಿನಗಳಲ್ಲಿ ಎದುರಾಗುವ ಲೋಕಸಭಾ…

Read More

ಮಾಜಿ ಶಾಸಕ , ಬಿಜೆಪಿಯ ಹಿರಿಯ ಮುಖಂಡ ಬಿ. ಸ್ವಾಮಿರಾವ್ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಾಜಿ ಶಾಸಕ ಬಿ. ಸ್ವಾಮಿರಾವ್ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ Former MLA B. Swamirao’s son and former Sonale Gram Panchayat President Subrahmanya S. Rao joined the Indian National Congress in the presence of MLA Beluru Gopalakrishna at Ripponpet. ರಿಪ್ಪನ್‌ಪೇಟೆ: ಮಾಜಿ ಶಾಸಕ ಬಿ. ಸ್ವಾಮಿರಾವ್ ಅವರ ಪುತ್ರ ಹಾಗೂ ಸೊನಲೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಎಸ್. ರಾವ್ ಅವರು ಕಾಂಗ್ರೆಸ್ ಪಕ್ಷಕ್ಕೆ…

Read More

Nunc malesuada quis nunc nec pretium

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ ರಿಪ್ಪನ್‌ಪೇಟೆ : ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ಬಳಿಯಲ್ಲಿ ನಡೆದಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜೆಡ್ಡು ಗ್ರಾಮದ ಆದಿತ್ಯ (19) ಮತ್ತು ಯಶವಂತ್ (20) ಗಂಭೀರ ಗಾಯಗೊಂಡಿದ್ದಾರೆ. ನಡೆದಿದ್ದೇನು..!? ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ನಲ್ಲಿ ಬೈಕ್ ಹಾಗೂ ಮಾರುತಿ ಓಮಿನಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ…

Read More

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | school holiday updates

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.27 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು…

Read More

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ – ಬಿಜೆಪಿ ಮಾಧ್ಯಮ ಪ್ರಮುಖ್ ಶರತ್ ವಿರುದ್ಧ ಪ್ರಕರಣ ದಾಖಲು | Shivamogga

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ – ಬಿಜೆಪಿ ಮಾಧ್ಯಮ ಪ್ರಮುಖ್ ಶರತ್ ವಿರುದ್ಧ ಪ್ರಕರಣ ದಾಖಲು | Shivamogga ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಸಂತ್ರಸ್ತೆಯಿಂದಲೇ ನಾಲ್ಕು ಲಕ್ಷ ರೂ. ಪಡೆದು ವಂಚಿಸಿದ ಆರೋಪದಲ್ಲಿ ಬಿಜೆಪಿ ಮಾಧ್ಯಮ ಪ್ರಮುಖ ಶರತ್ ಕಲ್ಯಾಣಿ ಎಂಬಾತನ ವಿರುದ್ಧ ಅತ್ಯಾಚಾರ ಹಾಗೂ ವಂಚನೆ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ. ಶರತ್ ಕಲ್ಯಾಣಿಯು ತನಗೆ ಮದುವೆಯಾಗಿರುವ ಮಾಹಿತಿ ಮುಚ್ಚಿಟ್ಟು ‘ನಾನಿನ್ನು ಅವಿವಾಹಿತ. ನಿನ್ನನ್ನು ಪ್ರೀತಿಸುತ್ತೇನೆ, ಮದುವೆಯಾಗಿ ನಿನಗೆ ಬಾಳು ಕೊಡುತ್ತೇನೆ…

Read More

ಸರ್ಕಾರಿ ಶಾಲೆಯ ವಿದ್ಯಾರ್ಥಿ ಮೇಲೆ ಶಿಕ್ಷಕರಿಂದ ಹಲ್ಲೆ ಆರೋಪ | ಪೋಷಕರಿಂದ ನ್ಯಾಯಕ್ಕಾಗಿ ಕೂಗು

A shocking incident reported from a government school near Heggodu in Sagar taluk of Shivamogga district, where a 7th-grade student was allegedly beaten by teachers, leaving him injured and bleeding. Parents demand strict action and justice. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೆಗ್ಗೋಡು ಸಮೀಪದ ಶಡ್ತಿಕೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಿಕ್ಷಕರು ಹಿಗ್ಗಾಮುಗ್ಗಾ ಥಳಿಸಿದ ಆರೋಪ ಕೇಳಿಬಂದಿದೆ. ಈ…

Read More
Exit mobile version