ಶಿವಮೊಗ್ಗ : ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ, ದೇಹ ಸಂಪೂರ್ಣ ಛಿದ್ರ-ಛಿದ್ರ
ಶಿವಮೊಗ್ಗ : ಪಶುವೈದ್ಯಕೀಯ ಕಾಲೇಜಿನ ಬಳಿ ಯುವಕನೋರ್ವ ರೈಲಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಕಾಶಿಪುರದ ನಿವಾಸಿ ರಾಕೇಶ್ ರಾವ್ ಎಂಬುವನು ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಮೃತ ದೇಹ ರೈಲ್ವೆ ಹಳಿಯ ಮೇಲೆ ಛಿದ್ರ- ಛಿದ್ರವಾಗಿ ಬಿದ್ದಿದೆ. ಹೆಂಡತಿ ಜೊತೆಗಿರಲಿಲ್ಲ ಹಾಗೂ ಮಾನಸಿಕ ಅಸ್ವಸ್ಥತೆಯ ಅಕ್ಕನನ್ನು ಹೊಂದಿದ್ದ ರಾಕೇಶ್ ರಾವ್ ಬೇಸತ್ತು ಈ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದು ಬಂದಿದೆ. ನಿನ್ನೆ ರಾತ್ರಿಯೇ ಮನೆಬಿಟ್ಟು ಹೋಗಿದ್ದ ರಾಕೇಶ್ ಇಂದು ಹೆಣವಾಗಿ ಪತ್ತೆಯಾಗಿದ್ದಾನೆ. ಇಂದು…