Headlines

ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA)

ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದೀಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಹೌದು ಸಾಗರ ತಾಲೂಕಿನ ತಹಸಿಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಡೆತ್ ನೋಟ್ ಬರೆದಿಟ್ಟು ನಿದ್ದೆ ಮಾತ್ರೆ ಸೇವಿಸಿಗ್ರಾಮ ಲೆಕ್ಕಧಿಕಾರಿ…

Read More

ವಿವಾಹಿತ ಮಹಿಳೆಯ ಬಲಾತ್ಕಾರಕ್ಕೆ ಯತ್ನ – ಪಂಚಾಯತಿ ಕರೆದು ಪತಿಯ ಮೇಲೆ ಹಲ್ಲೆ – ಐವರ ಮೇಲೆ FIR

ವಿವಾಹಿತ ಮಹಿಳೆಯ ಬಲಾತ್ಕಾರಕ್ಕೆ ಯತ್ನ – ಪಂಚಾಯತಿ ಕರೆದು ಪತಿಯ ಮೇಲೆ ಹಲ್ಲೆ – ಐವರ ಮೇಲೆ FIR ಶಿರಾಳಕೊಪ್ಪ: ವಿವಾಹಿತ ಮಹಿಳೆಯ ಮೇಲೆ ಕಣ್ಣು ಹಾಕಿ ಆಕೆಯ ಬಲತ್ಕಾರಕ್ಕೆ ಯತ್ನಿಸಿದ ವ್ಯಕ್ತಿಯ ವಿರುದ್ಧ ಪಂಚಾಯತಿ ನಡೆಸಿದ ಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಶಿರಾಳಕೊಪ್ಪದ ರಾಗಿಕೊಪ್ಪದಲ್ಲಿ ನಡೆದಿದೆ. 30 ವರ್ಷದ ವಿವಾಹಿತ ಮಹಿಳೆಯ ಪತಿ ಕೆಲಸದ ಮೇಲೆ ದೆಹಲಿಗೆ ಹೋಗುತ್ತಿದ್ದು 15 ದಿನಗಳವರೆಗೆ ಮನೆಗೆ ಬರುತ್ತಿರಲಿಲ್ಲ. ಇದನ್ನು ದುರುಪಯೋಗ ಪಡಿಸಿಕೊಳ್ಳುವ ಯೋಜನೆಯಲ್ಲಿದ್ದ ಎದುರಿನ ಮನೆಯ ೩೮…

Read More

RIPPONPETE | ಬುದ್ದಿಮಾಂದ್ಯ ವ್ಯಕ್ತಿ ನಾಪತ್ತೆ – ಪತ್ತೆಗೆ ಮನವಿ

RIPPONPETE | ಬುದ್ದಿಮಾಂದ್ಯ ವ್ಯಕ್ತಿ ನಾಪತ್ತೆ – ಪತ್ತೆಗೆ ಮನವಿ ರಿಪ್ಪನ್‌ಪೇಟೆ ; ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಬುದ್ದಿಮಾಂದ್ಯ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಗುಬ್ಬಿಗ ಸಮೀಪದ ಸಾರನಜಡ್ಡು ಗ್ರಾಮದ ಬಸಪ್ಪ ಬಿನ್ ಪುಟ್ಟನಾಯ್ಕ (68) ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದಾರೆ. ದಿನಾಂಕ 12-01-2025 ರಂದು ಮನೆಯಿಂದ ಹೊರಹೋದ ಬಸಪ್ಪ ರವರು ಮನೆಗೆ ಹಿಂದಿರುಗಿರುವುದಿಲ್ಲ, ಈ ಹಿಂದೆ ಹಲವು ಬಾರಿ ಹೋದವರು ವಾರದಲ್ಲಿ ಹಿಂದಿರುಗಿದ್ದಾರೆ.ಸಂಬಂಧಿಕರ ಬಳಿ ಎಲ್ಲಾ ವಿಚಾರಿಸಿದಾಗ ಎಲ್ಲೂ ಪತ್ತೆಯಾಗಿರುವುದಿಲ್ಲ , ಈ…

Read More

ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!???|Crime News

ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!??? ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಸೋಮವಾರ ಮಧ್ಯಾಹ್ನ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಹುಂಚ ಹೊಸನಗರ ಮಾರ್ಗದಲ್ಲಿರುವ ಮುತ್ತಿನಕೆರೆಯಲ್ಲಿ ಸುಮಾರು 40 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಶವ ಕೆರೆಯಲ್ಲಿ ಕಂಡುಬಂದಿದ್ದು , ಮೃತದೇಹವನ್ನು ಹಗ್ಗದಿಂದ ಕಟ್ಟಲಾಗಿದೆ ಎನ್ನಲಾಗುತಿದ್ದು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ವಿಷಯ ತಿಳಿಯುತ್ತಿದ್ದಂತೆ…

Read More

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್ ಮದುವೆ ಎಂದರೆ ಒಂದೆರಡು ದಿನಗಳಿಗೆ ಸೀಮಿತವಾದ ಘಟನೆಯಲ್ಲ, ಅದು ಎಷ್ಟೇ ವರ್ಷಗಳು ಕಳೆದರೂ ನೆನಪಿನಲ್ಲಿ ಉಳಿಯುವ ಒಂದು ನೆನಪು. ಹೌದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ಸುಸಜ್ಜಿತವಾಗಿ ಸಿದ್ದವಾಗಿರುವ ಆರ್ ರವಿಚಂದ್ರ ಮಾಲೀಕತ್ವದ  “ಎಸ್ ಆರ್ ಕನ್ವೆನ್ಷನ್‌ ಸೆಂಟರ್” ಇಂದು ಲೋಕಾರ್ಪಣೆಗೊಳ್ಳಲಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಅನೇಕ ಗಣ್ಯರು ಈ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅರಮನೆಯಂತೆ ಕಂಗೊಳಿಸುವ ಈ ಎಸ್ ಆರ್…

Read More

ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದ ಬಾಲಕನ ಮನೆಗೆ ಬೇಳೂರು ಭೇಟಿ :

ಆನಂದಪುರ ಸಮೀಪದ ಹೊಸಂತೆ ಗ್ರಾಮದಲ್ಲಿ ಇತ್ತೀಚಿಗೆ ಹಸು ಮೈ ತೊಳೆಯಲು ಹೋದಾಗ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಾಲಕನ ಮನೆಗೆ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ರವರು ಭೇಟಿ ನೀಡಿದರು. ಇಂದು ಮೃತ ಬಾಲಕನ ಮನೆಗೆ ಭೇಟಿ ನೀಡಿ ಮೃತ ಬಾಲಕನ ಪೋಷಕರಾದ ರಮೇಶ್ ಹಾಗೂ ಸುಧಾ ದಂಪತಿಗಳಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದರು. ಈ ಸಂಧರ್ಭದಲ್ಲಿ ಪ್ರಶಾಂತ್,ಯೋಗೆಶ್ ,ರಮೇಶ್ , ದೇವೆಂದ್ರಪ್ಪ ,ಪೃಥ್ವಿ ಹಾಗೂ ಇನ್ನಿತರರಿದ್ದರು….

Read More

Sagara | ಸರ್ಕಾರಿ ಆಸ್ಪತ್ರೆಯ ವೈದ್ಯರ ಯಶಸ್ವಿ ಶಸ್ತಚಿಕಿತ್ಸೆ – ಗರ್ಭಕೋಶದಿಂದ 7 ಕೆಜಿ ಗೆಡ್ಡೆ ಹೊರತೆಗೆದ ವೈದ್ಯರು

Sagara | ಸರ್ಕಾರಿ ಆಸ್ಪತ್ರೆಯ ವೈದ್ಯರ ಯಶಸ್ವಿ ಶಸ್ತಚಿಕಿತ್ಸೆ – ಗರ್ಭಕೋಶದಿಂದ 7 ಕೆಜಿ ಗೆಡ್ಡೆ ಹೊರತೆಗೆದ ವೈದ್ಯರು  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಬರೋಬ್ಬರಿ 7 ಕೆಜಿ ತೂಕದ ಗಡ್ಡೆಯನ್ನು ಆಕೆಯ ಹೊಟ್ಟೆಯಿಂದ ಹೊರತೆಗೆದಿದ್ದಾರೆ  ಸಾಗರ ತಾಲ್ಲೂಕಿನ ನ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ 7 ಕೆಜಿ ತೂಕದ ಗಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಬುಧವಾರ ಯಶಸ್ವಿಯಾಗಿ ಹೊರ…

Read More

ರಿಪ್ಪನ್ ಪೇಟೆ ಸರ್ಕಾರಿ ಪ್ರೌಡಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತು ವಿಶೇಷ ತರಬೇತಿ ಕಾರ್ಯಾಗಾರ|IISC

ರಿಪ್ಪನ್ ಪೇಟೆ ಸರ್ಕಾರಿ ಪ್ರೌಡಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತು ವಿಶೇಷ ತರಬೇತಿ ಕಾರ್ಯಾಗಾರ ರಿಪ್ಪನ್‌ಪೇಟೆ;- ಇಂದಿನ ಆಧುನಿಕ ಯುಗದಲ್ಲಿ ವಿಜ್ಞಾನವು ಭಾನೆತ್ತರಕ್ಕೆ ಬೆಳದಿದೆ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳಸುವಲ್ಲಿ ಐ.ಐ.ಎಸ್.ಸಿ.ಖುದಾಪುರ ತಂಡ ಬಹಳ ಮಹತ್ವದ ಪಾತ್ರ ವಹಿಸಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಸೈನ್ಸ್ ಮುಖ್ಯಸ್ಥ ಪ್ರೋ.ಡಿ.ಎನ್.ರಾವ್.ಹೇಳಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಚಳ್ಳಕೆರೆ ಖುದಾಪುರ ಐ.ಐ.ಎಸ್.ಸಿ. ಶಾಖೆಯವರು ಕಳೆದ ಮೂರು ವರ್ಷದ ಹಿಂದೆ 1.50 ಲಕ್ಷ ರೂ ವೆಚ್ಚದ ವಿಜ್ಞಾನ…

Read More

ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು

All preparations are complete for the Hindu Sangama program to be held tomorrow at Ripponpete in Hosanagara taluk, with thousands of devotees expected to participate. ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು ರಿಪ್ಪನ್‌ಪೇಟೆ: ಹಿಂದೂ ಸಮಾಜವನ್ನು ಸಂಘಟಿತ, ಸ್ವಾವಲಂಬಿ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತವಾಗಿ ರೂಪಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಶತಮಾನೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆ, ಪಂಚಾಯಿತಿ ಮಟ್ಟದಲ್ಲಿ ಹಿಂದೂ…

Read More

ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಕಿರಿಕ್ : ಕೊಲೆಯಲ್ಲಿ ಅಂತ್ಯ

ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಕಿರಿಕ್ : ಕೊಲೆಯಲ್ಲಿ ಅಂತ್ಯ ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ಬೊಮ್ಮನಕಟ್ಟೆ ಎ-ಬ್ಲಾಕ್ ನಿವಾಸಿ ಪವನ್ (28) ಕೊಲೆಯಾದ ಯುವಕ. ಪವನ್ ತನ್ನ ಸ್ನೇಹಿತ ಶಿವಕುಮಾರ್ ಅವರ ಮನೆಗೆ ರಾತ್ರಿ ಪಾರ್ಟಿ ನಿಮಿತ್ತ ಹೋಗಿದ್ದ. ಪಾರ್ಟಿ ವೇಳೆ…

Read More