Headlines

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚಿಸಿದ ದಂಪತಿಗಳು – ದೂರು ದಾಖಲು

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚಿಸಿದ ದಂಪತಿಗಳು – ದೂರು ದಾಖಲು ಶಿವಮೊಗ್ಗ: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಬಗ್ಗೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗೋಪಿಶೆಟ್ಟಿಕೊಪ್ಪದ 43 ವರ್ಷದ ನಿವಾಸಿಯೊಬ್ಬರಿಗೆ  ಪರಿಚಯವಾದ ಅಶ್ವಿನಿ ಗೌಡ, ಪತಿ ಜಗದೀಶ್ ಯಾನೆ ಮಂಜಪ್ಪಗೌಡ  ಸರ್ಕಾರಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ ಹಣದಲ್ಲಿ ಫೋನ್ ಪೇ ಮತ್ತು…

Read More

ಸಾಗರ ಪೋಲಿಸರ ಭರ್ಜರಿ ಕಾರ್ಯಾಚರಣೆ : ಮೂವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಸಾಗರ ನಗರ ಪೊಲೀಸ್‌ ಠಾಣೆಯ ಪೊಲೀಸರು ಮೂವರು ಅಂತರ್‌ ಜಿಲ್ಲಾ ಬೈಕ್ ಕಳ್ಳತನದ ಆರೋಪಿತರನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣ,ಭದ್ರಾವತಿ,ಹರಿಹರ ದಾವಣಗೆರೆ ಮತ್ತು ಹಾಸನ ಜಿಲ್ಲೆಯ ಪೊಲೀಸ್‌ ಠಾಣೆಗಳಲ್ಲಿ ನಡೆದಿದ್ದ ಒಟ್ಟು 6  ಪ್ರಕರಣಗಳನ್ನು ಭೇದಿಸಿ 8ಲಕ್ಷ 20ಸಾವಿ ರೂಗಳ ಮೌಲ್ಯದ 6ಬೈಕ್ ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ಎ.ಎಸ್.ಪಿ ರೋಹನ್ ಜಗದೀಶ್ ಮತ್ತು ಇನ್ಸ್ ಪೆಕ್ಟರ್ ಕೃಷ್ಣಪ್ಪ ಅವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಗಳಾದ ತಿರುಮಲೇಶ್,ಸಾಗರ್ಕರ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ರತ್ನಾಕರ್,ಸಂತೋಷ್ ನಾಯ್ಕ್…

Read More

ಪಿಯುಸಿ ಫಲಿತಾಂಶ ಪ್ರಕಟ : ತೀರ್ಥಹಳ್ಳಿಯ ಅನ್ವಿತಾ ರಾಜ್ಯಕ್ಕೆ ಎರಡನೇ ರ‍್ಯಾಂಕ್‌ – ಅಮೃತಾ ಕಾಲೇಜಿಗೆ 90.28% ಫಲಿತಾಂಶ

ಕರ್ನಾಟಕದಾದ್ಯಂತ ಯಶಸ್ವಿಯಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಇಂದು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, 7,26,195 ವಿದ್ಯಾರ್ಥಿಗಳ ಪೈಕಿ 5 ಲಕ್ಷದ 24 ಸಾವಿರ 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ1,34,876 ಶ್ರ( ಶೇಕಡಾ 61.22ರಷ್ಟು) ವಿದ್ಯಾರ್ಥಿ ಪಾಸ್ ಆಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 1,82,246 (ಶೇಕಡಾ 75.89ರಷ್ಟು) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನು ವಿಜ್ಞಾನ ವಿಭಾಗದಲ್ಲಿ 2,07,087 (ಶೇಕಡಾ 85.71ರಷ್ಟು) ಪಾಸ್…

Read More

ಆಯನೂರು ಬಳಿ KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ :

 ಕೆಎಸ್ ಆರ್ ಟಿಸಿ ಬಸ್ಸು ಹಾಗೂ ಮಾರುತಿ ಓಮಿನಿ  ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ  ಚೋರಡಿ ಸಮೀಪದ ಹೆಗ್ಗೇರೆಯಲ್ಲಿ ನಡೆದಿದೆ.  ಈ ಅಪಘಾತದಲ್ಲಿ ಮಾರುತಿ ಓಮಿನಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು,ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿವಮೊಗ್ಗದಿಂದ ಸಾಗರದ ಕಡೆಗೆ ತೆರಳುತಿದ್ದ ಕೆಎಸ್ ಆರ್ ಟಿಸಿ ಬಸ್ ಹಾಗೂ  ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಮಾರುತಿ ಓಮಿನಿ ಕಾರು ಹೆಗ್ಗೆರೆ ಬಳಿ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…

Read More

ಹೃದಯಘಾತದಿಂದ 28ರ ಹರೆಯದ ಗೃಹಿಣಿ ಅಪಮೃತ್ಯು|heart attack

ಪುನೀತ್ ರಾಜ್‍ಕುಮಾರ್ ಹೃದಯಾಘಾತದಿಂದ ಮರಣ ಹೊಂದಿದ ನಂತರದಲ್ಲಿ ರಾಜ್ಯದಲ್ಲಿ ಅತಿ ಕಿರಿ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆಯ ಗ್ರಾಮದ ಗೃಹಿಣಿ ಸುಪ್ರೀತಾ(28) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ನೆಲ್ಲುಂಡೆಯ ರವೀಂದ್ರ ಮತ್ತು ಸುಧಾ ದಂಪತಿಗಳ ಪುತ್ರಿ 28ರ ಹರೆಯದ ಸುಪ್ರೀತಾ ಅಲ್ಪ ಕಾಲದ ಅನಾರೋಗ್ಯದಲ್ಲಿದ್ದು ಗುರುವಾರ ಬೆಳಗಿನ ಜಾವ ಹೃದಯಾಘಾತದಿಂದ ಕೊನೆ ಉಸಿರೆಳೆದಿದ್ದಾರೆ. ಸುಪ್ರೀತಾರವರು ಕಳೆದ ನಾಲ್ಕು ವರ್ಷದ ಹಿಂದೆ ಕೊಡೂರಿನ ಆದರ್ಶ ಎಂಬವರೊಂದಿಗೆ ವಿವಾಹವಾಗಿದ್ದರು. ಪಟ್ಟಣದ ಶಾರದಾ…

Read More

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ(Heddaripura) ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಭಾರತ್ ಬೆಂಜ್(Bharath Benz) ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ(ripponpete) ಕಡೆಯಿಂದ ತೀರ್ಥಹಳ್ಳಿ(Thirthahalli) ಕಡೆಗೆ ತೆರಳುತಿದ್ದಾಗ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ. ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅತೀ ವೇಗದಿಂದ ಭಾರತ್ ಬೆಂಜ್ ಲಾರಿ ಚಲಾಯಿಸುತಿದ್ದ ಚಾಲಕನಿಗೆ…

Read More

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ:  ರಾಜ್ಯಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಹುಟ್ಟುಹಬ್ಬವನ್ನು ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸುವುದರ ಮೂಲಕ 07-03-2025 ರಂದು ಅರ್ಥಪೂರ್ಣವಾಗಿ  ಆಚರಿಸಲಾಗುವುದು ಎಂದು ಕೆರೆಹಳ್ಳಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾದ ಎನ್ ಸತೀಶ್ ತಿಳಿಸಿದರು ಈ ಕುರಿತಾಗಿ ಇಂದು ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಬಿಜೆಪಿ ಮುಖಂಡರುಗಳು ಹಾಗೂ ಹರತಾಳು  ಹಾಲಪ್ಪ ಅಭಿಮಾನಿ ಬಳಗ ಏರ್ಪಡಿಸಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು…

Read More

ಹೊಸನಗರ : ಅಭಿಮಾನಿಗಳ ನೆಚ್ಚಿನ ಆಟೋರಾಜ ಶಂಕರ್ ನಾಗ್ ಜನ್ಮದಿನ ವಿಶೇಷವಾಗಿ ಆಚರಣೆ :

ಹೊಸನಗರ: ಕನ್ನಡ ಚಿತ್ರರಂಗದಲ್ಲಿ ಕಡಿಮೆ ಅವಧಿಯಲ್ಲಿ ತನ್ನದೇ ಆದ ಚಾಪು ಮೂಡಿಸಿ, ಕಣ್ಮರೆಯಾದ ಅಭಿಮಾನಿಗಳ ನೆಚ್ಚಿನ ಆಟೋ ರಾಜ ಶಂಕರ್ ನಾಗ್​ ಅವರ ಹುಟ್ಟುಹಬ್ಬ ಇಂದು. ಕನ್ನಡ ಚಿತ್ರ ರಂಗವನ್ನು ಹಾಲಿವುಡ್ ಸಿನಿಮಾ ಮಟ್ಟಿಗೆ ಬೆಳೆಸಬೇಕು ಎಂದು ಶಂಕರ್ ನಾಗ್ ಕನಸು ಕಂಡಿದ್ದರು. ಆದರೆ, ಅದು ನನಸಾಗುವ ಮೊದಲೇ ಕರಾಟೆ ಕಿಂಗ್ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಶಂಕರ್ ನಾಗ್ ನಮ್ಮೊಂದಿಗೆ ಇದ್ದಿದ್ದರೆ, ಇಂದು 67ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ಹೊಸನಗರದ ಚೌಡಮ್ಮ ರಸ್ತೆಯ…

Read More

ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು : ಹೊಂಬುಜಾ ಶ್ರೀ

ಹುಂಚ :  ಮನುಷ್ಯನ  ಜೀವನದಲ್ಲಿ ಅನೇಕ ಸಂದರ್ಭಗಳು ಸ್ಪರ್ಧಾತ್ಮಕವಾಗಿ ಬರುವಂಥ ಸನ್ನಿವೇಶಗಳಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು ಎಂದು ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಹೇಳಿದರು. ಅವರು ಹೊಸನಗರ ತಾಲೂಕಿನ ಹುಂಚ ಗ್ರಾಮದ ಮಹಾವೀರ್ ಜೈನ್ ಭವನದಲ್ಲಿ ನಡೆದ ನವೋದಯ ಮತ್ತು ಮುರಾರ್ಜಿ ಶಾಲೆ – ಉಚಿತ ತರಬೇತಿ ಶಿಭಿರದಲ್ಲಿ ಭಾಗಿಯಾದ ಎಲ್ಲಾ ಮಕ್ಕಳಿಗೆ ಆಶೀರ್ವದಿಸಿ, ಅಭಿನಂದನಾ ಪತ್ರವನ್ನು ನೀಡಿ ಮಾತನಾಡಿ ಮನುಷ್ಯನ  ಜೀವನದಲ್ಲಿ ಅನೇಕ ಸಂದರ್ಭಗಳು ಸ್ಪರ್ಧಾತ್ಮಕವಾಗಿ ಬರುವಂಥ ಸನ್ನಿವೇಶಗಳಿವೆ….

Read More

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ ರಿಪ್ಪನ್‌ಪೇಟೆ :  ರಬ್ಬರ್ ಮರ ಲೀಜ್ ವಿಚಾರವಾಗಿ ಇದ್ದ ಜಗಳದ ಕೇಸನ್ನು  ರಾಜಿ ಮೂಲಕ ಬೇಗ ಮುಗಿಸಿಕೊಡುತ್ತೇನೆ ಎಂದು ಹೇಳಿ ಪಿರ್ಯಾದಿಯಿಂದ ಲಂಚ ಪಡೆಯುತ್ತಿದ್ದ  ಹೊಸನಗರ ನ್ಯಾಯಾಲಯದ ಸಹಾಯಕ  ಸರ್ಕಾರಿ ಅಭಿಯೋಜಕ ರವಿ ಎನ್ನುವವರನ್ನು ಲೋಕಾಯುಕ್ತ  ಪೊಲೀಸರು ಶುಕ್ರವರ ಸಂಜೆ ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ. ರಿಪ್ಪನ್‌ಪೇಟೆಯ ಕೆರೆಹಳ್ಳಿ ಗ್ರಾಮದ ಅಂಜನ್‌ಕುಮಾರ್ ರವರ ಅವರ  ಕೇಸ್ ಮುಗಿಸಿಕೊಡಬೇಕಾದರೆ 5,೦೦೦ ರೂ ಕೊಡಬೇಕು ಎಂದು ಹೇಳಿ, ಪಿರ್ಯಾದುದಾರರ…

Read More