ಕುಕ್ಕರ್ ಬ್ಲಾಸ್ಟ್ ಪ್ರಕರಣ – ಶಿವಮೊಗ್ಗ ಹಾಗೂ ತೀರ್ಥಹಳ್ಳಿಯಲ್ಲಿ ಶಾರೀಖ್ ಸ್ಥಳ ಮಹಜರು|crime news

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಶಾರಿಖ್ ಸ್ಥಳ ಮಹಜರು ಮಾಡಲಾಗಿದೆ. ತೀರ್ಥಹಳ್ಳಿ ಹಾಗೂ ಶಿವಮೊಗ್ಗಕ್ಕೆ‌ ಸ್ಥಳ ಮಹಜರ್ ಗೆ ಎನ್ ಐಎ ಅಧಿಕಾರಿಗಳು ಕರೆತಂದಿದ್ದಾರೆ. ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರಿಕ್ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ.ಗುಣಮುಖನಾದ ಬಳಿಕ ಪ್ರಕರಣದ ವಿಚಾರಣೆಯನ್ನು ಎನ್‌ ಐಎ ತೀವ್ರಗೊಳಿಸಿದ್ದಾರೆ. ಮಂಗಳವಾರ ( ಮಾ. 8 ರಂದು) ಶಾರಿಕ್ ನನ್ನು ಶಿವಮೊಗ್ಗಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ‌…

Read More

ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ

ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ ಶಿವಮೊಗ್ಗ: ನಗರದ ಆಲ್ಕೊಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ(ರಿ) ಹಾಗೂ ಸ್ತ್ರೀಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಆಯನೂರು ಇವರ ಸಹಯೋಗದಲ್ಲಿ ಒಕ್ಕೂಟ ವ್ಯಾಪ್ತಿಯ ಸಂಘಗಳ ಸದಸ್ಯರ ಹುಟ್ಟುಹಬ್ಬದ ಪ್ರಯುಕ್ತ ಆಯನೂರು ಬಸ್ ನಿಲ್ದಾಣದ ಆವರಣದಲ್ಲಿ   ಸಾರ್ವಜನಿಕರಿಗಾಗಿ ಚೈತನ್ಯ ಅನ್ನ ಕಾರ್ಯಕ್ರಮವನ್ನು ನಡೆಸಲಾಯಿತು. ಆಯನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ  ಗಂಗಾ ನಾಯ್ಕ ಮಾತನಾಡಿ, ಹಸಿದವರಿಗಾಗಿ ಅನ್ನ ಕಾರ್ಯಕ್ರಮ ಏರ್ಪಡಿಸಿರುವುದು ವಿನೂತನ ಕಾರ್ಯಕ್ರಮವಾಗಿದೆ. ಬಡಮಹಿಳೆಯರು ಇಂಥ ಕಾರ್ಯಕ್ರಮ ಆಯೋಜಿಸಿರುವುದು ವಿಶೇಷವಾಗಿದೆ….

Read More

ದನಗಳ್ಳರಿಗೆ ಸಹಕರಿಸುವ ಪೊಲೀಸರ ವಿರುದ್ದ ಕಿಡಿಕಾರಿದ ಗೃಹ ಸಚಿವ ಆರಗ ಜ್ಞಾನೇಂದ್ರ :ಸ್ವಪಕ್ಷದ ಕಾರ್ಯಕರ್ತರಿಂದಲೇ ವೈರಲ್ ಆಯ್ತಾ ವಿಡಿಯೋ :

ಕರ್ನಾಟಕ ರಾಜ್ಯದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು ತಮ್ಮ ನಿವಾಸದ ಕಚೇರಿಯಿಂದ ಪಕ್ಷದ ಕಾರ್ಯಕರ್ತರ ಎದುರಲ್ಲೇ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧಿಕಾರಿಗೆ ಕರೆ ಮಾಡಿ ದನಕಳ್ಳತನದ ಬಗ್ಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.  ಪೊಲೀಸರಿಗೆ ಸರ್ಕಾರದಿಂದ ಕೈ ತುಂಬಾ ಸಂಬಳ ಕೊಡಲಾಗಿದೆ. ಆದರೂ ನಾಯಿ ಎಂಜಲು ಕಾಸನ್ನು ತಿಂದು ಹಾಗೆ ಬಿದ್ದಿರ್ತಾರೆ. ಯೋಗ್ಯತೆ ಇಲ್ಲವೆಂದರೆ ಯೂನಿಫಾರ್ಮ್ ಬಿಚ್ಚಿಟ್ಟು ಮನೆಗೆ ಹೋಗಲಿ. ಮಣ್ಣು ಹೊರಲಿ ಎಂದು ಕೂಗಾಡಿದ್ದಾರೆ. ಪ್ರತಿನಿತ್ಯ ಗೋವು ಸಾಗಾಟ ಮಾಡುವವರು ಯಾರೆಂದು ಪೊಲೀಸರಿಗೆ. ಆದರೂ ಲಂಚ…

Read More

ಬೈಕ್ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ : ಸಾಗರದ ಚಾರ್ಟಡ್ ಅಕೌಂಟೆಂಟ್ ಸೇರಿದ್ದಂತೆ ಇಬ್ಬರ ದುರ್ಮರಣ

ಸಾಗರ : ಸಾಗರದ ಆರ್. ಎಂ.ಸಿಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸಾಗರದ ಚಾರ್ಟೆಡ್ ಅಕೌಂಟೆಂಟ್ ರಾಜೇಶ್ (48) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಲತಃ ರಾಜೇಶ್ ರವರು ಬಂದಗದ್ದೆಯ ನಿವಾಸಿಯಾಗಿದ್ದಾರೆ. ಹಾಗೂ ಎದುರುಗಡೆ ಬೈಕಿನ ಹರೀಶ್ (25 ) ವರ್ಷ  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹರೀಶ್ ಕಾರವಾರದಿಂದ ಕೂಲಿ ಕೆಲಸಕ್ಕೆ ಸಾಗರಕ್ಕೆ ಆಗಮಿಸಿದ್ದರು  ಅಪಘಾತದಲ್ಲಿ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಸ್ಥಳಕ್ಕೆ ಸಾಗರ ಟೌನ್ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ದರ್ಶನ್ ನಂತಹ ನಿಜ ಜೀವನದ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು – ನಟ ಚೇತನ್ |Dboss-arrest

ದರ್ಶನ್ ನಂತಹ ನಿಜ ಜೀವನದ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು – ನಟ ಚೇತನ್  ಬೆಂಗಳೂರು : ನಿಜ ಜೀವನದಲ್ಲಿ ನಟ ದರ್ಶನ್ ನಂತಹ ಖಳನಾಯಕನನ್ನು ಸೃಷ್ಠಿಸಿದ ನಾವೇ ತಪ್ಪಿತಸ್ಥರು ಎಂಬುದಾಗಿ ನಟ ಚೇತನ್ ಅಹಿಂದಾ ಅವರು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವಂತ ಅವರು, ನಟ ದರ್ಶನ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ ಎಂದಿದ್ದಾರೆ….

Read More

ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಅಧಿಕ ಲಾಭದ ಆಸೆ; ವೈದ್ಯರೊಬ್ಬರಿಗೆ 2 ಕೋಟಿ ರೂ. ವಂಚನೆ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಲ್ಲಿ ಅಧಿಕ ಲಾಭದ ಆಸೆ; ವೈದ್ಯರೊಬ್ಬರಿಗೆ 2 ಕೋಟಿ ರೂ. ವಂಚನೆ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಫೇಸ್‌ಬುಕ್‌ನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ ವೈದ್ಯರೊಬ್ಬರು 2 ಕೋಟಿ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಜಾಹೀರಾತಿನ ಮೇಲಿನ ಲಿಂಕ್ ಕ್ಲಿಕ್ ಮಾಡಿ, ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿದ್ದಾರೆ. ಕೂಡಲೇ ಅವರನ್ನು ವಾಟ್ಸ್‌ಆಯಪ್ ಗ್ರೂಪ್ ಒಂದಕ್ಕೆ ಸೇರಿಸಿಕೊಂಡು ಹೂಡಿಕೆ ಕುರಿತು ಮಾಹಿತಿ ನೀಡಲಾಗಿದೆ. ಆರಂಭದಲ್ಲಿ 5…

Read More

Inventore qui velit in

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಕಡವೆ ಭೇಟೆ – ನಾಲ್ವರ ಬಂಧನ

ಕಡವೆ ಭೇಟೆ – ನಾಲ್ವರ ಬಂಧನ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಉಂಬ್ಳೆಬೈಲು ರೇಂಜ್ ನ ಚೌಡಿಕಟ್ಟೆಯ ಬಳಿ ಕಡವೆ ಪ್ರಾಣಿಯನ್ನ ಶಿಕಾರಿ ಮಾಡಿದ ನಾಲ್ವರನ್ನ ಅರಣ್ಯ ಇಲಾಖೆಯವರು ಬಂಧಿಸಿ, ನ್ಯಾಯಾಂಗ ಬಂಧನಕೊಳಪಡಿಸಿದ್ದಾರೆ. ಚೌಡಿಕಟ್ಟೆಯಬಳಿ ಕಡವೆ ಬೇಟೆಯಾಡಿ ಕಡವೆಯ ತಲೆಯನ್ನ ಕೆರೆಗೆ ಬಿಸಾಕಿ ಹೋಗಿದ್ದಾಗ ಅರಣ್ಯ ಇಲಾಖೆಯವರೆ ಕಣ್ಣಿಗೆ ಬಿದ್ದಿದೆ. ಬೇಟೆಯಾಡಿದ ಕಡಿವೆಯನ್ನ ರುಂಡವನ್ನ ಛೇಧಿಸಿ ಮಾಂಸವನ್ನ ಕೊಯ್ದುಕೊಂಡು ತಲೆಯನ್ನ ಕೆರೆಗೆ ಬಿಸಾಕಲಾಗಿತ್ತು. ವನ್ಯಜೀವಿ ಬೇಟೆಯಾಡಿದ ಪ್ರಕರಣದ ಅಡಿಯಲ್ಲಿ  ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ.   ಎl) ಶಿವ ಬಿನ್…

Read More

ಕಾರು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಕಾರು : ಚಾಲಕ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ ಸಮೀಪದ ಮುಡುಬ ಬಳಿ ಸ್ವಿಫ್ಟ್ ಕಾರ್ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತರೀಕೆರೆ ನಿವಾಸಿ ವಕೀಲರಾದ ಸಂಪತ್ ಕುಮಾರ್ (50) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮುಡುಬಾ ಹತ್ತಿರದ ತಿರುವಿನಲ್ಲಿ ಅತೀ ವೇಗದಿಂದ ಚಲನೆ ಮಾಡುತ್ತಿದ್ದ ಸ್ವಿಫ್ಟ್ ಡಿಜ಼ೈರ್ ಕಾರ್ ಚಾಲಕನ ನಿಯಂತ್ರಣಕ್ಕೆ ಸಿಗದೇ ತೋಟಕ್ಕೆ ಹಾರಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಟ್ಟಿದ್ದಾರೆ. ಸಂಪತ್ ಕುಮಾರ್ ರವರ ಮಗನಿಗೆ ಪಡುಬಿದ್ರೆ ಸಮೀಪದ ಆಳ್ವಾಸ್ ಕಾಲೇಜಿನಲ್ಲಿ ದಾಖಲಾತಿ ಮಾಡಿಸಿ ಹಿಂದಿರುಗುತ್ತಿರುವಾಗ ಈ ಘಟನೆ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ ಕಿಮ್ಮನೆ ಜಿಜ್ಞಾಸೆಯಿಂದ ಹತಾಶೆಯ ಹೇಳಿಕೆ ನೀಡುತಿದ್ದಾರೆ‌ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ   ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ರವರಿಗೆ ಸಹಿಸಲು ಸಾಧ್ಯವಿಲ್ಲದೇ ಇತಿ-ಮಿತಿ ಮೀರಿ ಆರೋಪಿಸುತ್ತಿದ್ದಾರೆ.ಆರ್.ಎಂ.ಮಂಜುನಾಥ ಗೌಡರಿಂದಾಗಿ ಮುಂದಿನ ಭಾರಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಟಿಕೇಟ್ ಸೀಗುತ್ತದೋ? ಎಂಬ ಜಿಜ್ಞಾಸೆಯಿಂದ ಈ ರೀತಿಯಲ್ಲಿ ಹತಾಶೆಯ ಹೇಳಿಕೆ ನೀಡುತ್ತಿದ್ದಾರೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅರೋಪಿಸಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಕೇವಲ ಐದು ವರ್ಷದ ಅವಧಿಯಲ್ಲಿ 1000 ಸಾವಿರ ಕೋಟಿಗೂ ಅಧಿಕ ಅನುದಾನವನ್ನು ತರಲಾಗಿದೆ.ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರವಾಗಿದೆ…

Read More
Exit mobile version