ರಿಪ್ಪನ್‌ಪೇಟೆ; ಶರನ್ನವರಾತ್ರಿ ಸಂಭ್ರಮಾಚರಣೆಯೊಂದಿಗೆ ಸಂಪನ್ನ

ರಿಪ್ಪನ್‌ಪೇಟೆ; ಶರನ್ನವರಾತ್ರಿ ಸಂಭ್ರಮಾಚರಣೆಯೊಂದಿಗೆ ಸಂಪನ್ನ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ಸ್ವಾಮಿ ಮತ್ತು ಜಗನ್ಮಾತೆ ಆನ್ನಪೂರ್ಣೇಶವರಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಆಯುಧ ಪೂಜೆ ಹಾಗೂ ವಿಜಯದಶಮಿಯ  ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ  `ಚಂಡಿಕಾ ಹೋಮ’ಇನ್ನಿತರ ಪೂಜಾ ಕೈಂಕರ್ಯಗಳು ಸಂಭ್ರಮಾಚರಣೆಯೊಂದಿಗೆ ಸಂಪನ್ನಗೊಂಡಿತು. ದೇವಸ್ಥಾನದ ಪ್ರಧಾನ ಅರ್ಚಕ ಗುರುರಾಜ ಭಟ್ ಇವರ ನೇತೃತ್ವದಲ್ಲಿ ನಿತ್ಯ ಅಮ್ಮನವರ ಸನ್ನಿಧಾನದಲ್ಲಿ ಚಂಡಿಕಾ ಪಾರಾಯಣ ಮತ್ತು ವಿಶೇಷ ಪೂಜಾ ಕಾರ್ಯಗಳು ನಡೆದು ವಿಜಯ ದಶಮಿಯಂದು ಲೋಕಕಲ್ಯಾಣಾರ್ಥವಾಗಿ “ಚಂಡಿಕಾ ಹೋಮ’’ ನಂತರ ತೀರ್ಥಪ್ರಸಾದ…

Read More

ಖಬರ್‌ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು..??| Crime News

ಖಬರ್‌ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು..?? ಶಿವಮೊಗ್ಗ (Shivamogga) : ಮುಸ್ಲಿಂ ಖಬರ್ ಸ್ಥಾನದ ಜಾಗದಲ್ಲಿ ಮರ ಕಡಿದ ವಿಚಾರಕ್ಕೆ ವ್ಯಕ್ತಿಯ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ(assault) ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ(bhadravathi) ತಾಲೂಕಿನ ಜಂಬರಘಟ್ಟೆಯಲ್ಲಿ ನಡೆದಿದೆ. ಹೊಸ ಜಂಬಘಟ್ಟೆ ನಿವಾಸಿ ರವಿ (20) ಹಲ್ಲೆಗೊಳಗಾದ ವ್ಯಕ್ತಿ.ಹಲ್ಲೆ ನಡೆಸಿದ ಬಳಿಕ ಯುವಕರು ಪರಾರಿಯಾಗಿದ್ದಾರೆ. ಜೀವನೋಪಾಯಕ್ಕಾಗಿ ಕುರಿಗಳನ್ನ ಸಾಕಿರುವ ರವಿ. ಮನೆಯಲ್ಲಿ ಕುರಿ ಕಟ್ಟುವ ಗೂಟ ಮುರಿದ ಕಾರಣ…

Read More

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯುಸಿ ಕಾಲೇಜಿಗೆ ಮಾತ್ರ ಅನ್ವಯಿಸುವಂತೆ ಇಂದು (ಆಗಸ್ಟ್ 29, ಗುರುವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – KTM ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ ನಗರದ ನವುಲೆಯ ಬಳಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತವಾಗಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.  ಜೆಎನ್ ಸಿಸಿ ಇಂಜಿನಿಯರಿಂಗ್ ಕಾಲೇಜ್‌ನ ವಿದ್ಯಾರ್ಥಿ,ಕಾಶಿಪುರದ ನಿವಾಸಿ ಪುನೀತ್( 20) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಕೆಟಿಎಂ ಬೈಕ್ ಹಾಗೂ ಹೀರೋ ಹೋಂಡಾ ಪ್ಯಾಶನ್ ಪ್ರೊ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಂತರದಲ್ಲಿ ಕೆಟಿಎಮ್ ಬೈಕ್ ಎದುರಿನಲ್ಲಿದ್ದ KMF ಹಾಲಿನ ವಾಹನಕ್ಕೆ ಡಿಕ್ಕಿಯಾಗಿದೆ‌.ಈ ಅಪಘಾತದ ರಭಸಕ್ಕೆ ಕೆಟಿಎಮ್ ಬೈಕ್ ಸವಾರ ಪುನೀತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು , ಇನ್ನೊಂದು…

Read More

ಚೋರಡಿಯ ಬಳಿ ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ – 8 ರಿಂದ ಹತ್ತು ಮಂದಿ ಸಾವನ್ನಪ್ಪಿರುವ ಶಂಕೆ

ಶಿವಮೊಗ್ಗ – ಸಾಗರ ಹೆದ್ದಾರಿಯ ಚೋರಡಿ ಬಳಿಯಲ್ಲಿ ಕೆಲವು ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸಾವು ನೋವುಗಳು ಸಂಭವಿಸಿವೆ ಎನ್ನಲಾಗುತ್ತಿದೆ. ಬಲ್ಲ ಮೂಲಗಳ ಪ್ರಕಾರ 8 ರಿಂದ 10 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.ಅನೇಕ ಮಂದಿಗೆ ಗಂಭೀರ ಗಾಯಗಳಾಗಿರುವ ಮಾಹಿತಿ ಇದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಬಸ್ಸು ಹಾಗೂ ಶಿಕಾರಿಪುರದಿಂದ (ಹಿತ್ಲ ಕಲ್ಮನೆ ಮಾರ್ಗ) ಶಿವಮೊಗ್ಗಕ್ಕೆ ತೆರಳುತಿದ್ದ ಎರಡು ಬಸ್ ಗಳ ನಡುವೆ ಡಿಕ್ಕಿಯಾಗಿದೆ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ 5 ಅಂಬ್ಯುಲೆನ್ಸ್ ಗಳು ಮತ್ತು ಅಗ್ನಿಶಾಮಕ…

Read More

ಹಸಿರುಮಕ್ಕಿ ಲಾಂಚ್ ಸೇವೆ ಜುಲೈ  8ರಿಂದ ಪುನರಾರಂಭ: ಶಾಸಕ ಬೇಳೂರು ಸೂಚನೆಗೆ ಸರ್ಕಾರದ ಸ್ಪಂದನೆ

ಹಸಿರುಮಕ್ಕಿ ಲಾಂಚ್ ಸೇವೆ ಜುಲೈ  8ರಿಂದ ಪುನರಾರಂಭ: ಶಾಸಕ ಬೇಳೂರು ಸೂಚನೆಗೆ ಸರ್ಕಾರದ ಸ್ಪಂದನೆ Hasirumakki launch service will resume from July 8, 2026, following the direction of MLA Beluru Gopalakrishna, providing relief to villagers, students, traders, and patients in the Linganamakki region. ಸಾಗರ, ಜುಲೈ 6: ಮುಂಗಾರು ಮಳೆಯ ಪರಿಣಾಮ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಹಸಿರುಮಕ್ಕಿ ಲಾಂಚ್ ಸೇವೆ…

Read More

ಸಾಗರದ ಕೆ ಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯ ಆನಂದಪುರದಲ್ಲಿ ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ!!!!!! ಸಾಗರ ಬಸ್ ಡಿಪೋ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಬೆಳಿಗ್ಗೆ 9.15 ರ ಸಂದರ್ಭದಲ್ಲಿ ಶಿವಮೊಗ್ಗದಿಂದ ಸಾಗರದ ಕಡೆ ಬಸ್ ಹೊರಟ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಬಸ್ ಹತ್ತುತ್ತಿದ್ದರು ಇನ್ನೂ ಹತ್ತು ಜನ ಹುಡುಗರು ಬಸ್ ಹತ್ತುತ್ತಿರುವಂತಹ ಸಂದರ್ಭದಲ್ಲಿ ಕೆಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯತನದಿಂದ ಒಬ್ಬ ವಿದ್ಯಾರ್ಥಿನಿ ಬಸ್  ಹತ್ತುತ್ತಿರುವಾಗಲೇ ಬಸ್ಸನ್ನು ಚಲಾಯಿಸಿದ್ದರಿಂದ  ವಿದ್ಯಾರ್ಥಿನಿಯೊಬ್ಬಳು ಬಸ್ಸಿನಿಂದ ಕೆಳಗೆ ಬಿದ್ದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಉಳಿದ ವಿದ್ಯಾರ್ಥಿಗಳು ಆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ…

Read More

ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು

ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಶಿವಮೊಗ್ಗ: ರಸ್ತೆಯಲ್ಲಿ ನಿಲ್ಲಿಸಿದ್ದ ಗೂಡ್ಸ್​ ವಾಹನಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯ ಪಿಳ್ಳಂಗೆರೆ ಗ್ರಾಮದಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಹನುಮಂತಾಪುರ ಗ್ರಾಮದ ನಿವಾಸಿ  ಚೇತನ್ ಹೆಚ್.ಪಿ (36) ಮೃತ ವ್ಯಕ್ತಿ. ಫೋಟೋಗ್ರಾಫರ್ ಕೆಲಸ ಮಾಡಿಕೊಂಡಿದ್ದ…

Read More

SAGARA | ನಕಲಿ ಚೆಕ್ ಮೂಲಕ ಕಾಳುಮೆಣಸು ವ್ಯವಹಾರಕ್ಕೆ ಮುಂದಾದ‌ ಹೈಟೆಕ್ ಕಳ್ಳರನ್ನು ಬಂಧಿಸಿದ ಪೊಲೀಸ್

SAGARA | ನಕಲಿ ಚೆಕ್ ಮೂಲಕ ಕಾಳುಮೆಣಸು ವ್ಯವಹಾರಕ್ಕೆ ಮುಂದಾದ‌ ಹೈಟೆಕ್ ಕಳ್ಳರನ್ನು ಬಂಧಿಸಿದ ಪೊಲೀಸ್  ಸಾಗರ:  ರೈತ ಉತ್ಪಾದಕರ ಸೌಹಾರ್ದ ಸಹಕಾರಿ ಸಂಘದಿಂದ ನಕಲಿ ಚೆಕ್ ಮೂಲಕ 4.25 ಕ್ವಿಂಟಾಲ್ ಕಾಳು ಮೆಣಸು ಖರೀದಿಸಿ, ಬೇರೆಯವರಿಗೆ ಮಾರಾಟ ಮಾಡಲು ಮುಂದಾಗಿದ್ದ ವಿದ್ಯಾವಂತ ಕಳ್ಳರನ್ನು ಪೇಟೆ ಠಾಣೆ ಪೊಲೀಸರು ಮಾಲು ಸಹಿತ ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಅಕ್ಷಯ್, ಹರ್ಷಿತ್, ಕುಮಾರ್,  ಅಭಿನಂದನ ರನ್ನು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ ಉನ್ನತ ವ್ಯಾಸಂಗ ಮಾಡಿದವರಾಗಿದ್ದಾರೆ. ಆರೋಪಿತರಿಂದ 2.76…

Read More

ರಿಪ್ಪನ್‌ಪೇಟೆ : ಮನೆಗಳ್ಳತನದ ಆರೋಪಿಗಳ ಬಂಧನ – ಕಳ್ಳರ ಜಾಡು ಪತ್ತೆ ಹಚ್ಚಿದ ಆ ಒಂದು ಸುಳಿವು|arrested

ಜೂನ್ ತಿಂಗಳ 8 ನೇ ತಾರೀಖಿನಂದು ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಗಂಧ್ರಳ್ಳಿ ಗ್ರಾಮದ ಗೋವಿಂದನಾಯ್ಕ್ ರವರ ಮನೆಯಲ್ಲಿದ್ದ ಆಭರಣ, ನಗದು ಕಳ್ಳತನ ನಡೆಸಿದ ಆರೋಪಿಗಳನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿದ್ಧಾರೆ. ಲಕ್ಷಾಂತರ ರೂ ಬೆಲೆ ಬಾಳುವ ಚಿನ್ನದ ಆಭರಣಗಳು ಮತ್ತು ನಗದು ಕಳ್ಳತನ ಮಾಡಿದ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಜೂ 08 ರಂದು ಪ್ರಕರಣ ದಾಖಲಾಗಿತ್ತು. ಘಟನೆಯ ಬಗ್ಗೆ ತನಿಖೆ ಕೈಗೊಂಡ ಪಿಎಸ್ ಐ ಪ್ರವೀಣ್ ಎಸ್ ಪಿ ಮತ್ತು ಸಿಬಂದಿಗಳ ತಂಡವು ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More