ಪಕ್ಷ ಅವಕಾಶ ನೀಡಿದರೆ ಸಚಿವ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುವೆ : ಶಾಸಕ ಹರತಾಳು ಹಾಲಪ್ಪ
ನಾನು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇರಿಸಿಲ್ಲ. ಆದರೆ ಸಚಿವ ಸ್ಥಾನವನ್ನು ಪಕ್ಷ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಶಾಸಕ, ಎಂಎಸ್ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು. ಇಲ್ಲಿನ ತಹಶೀಲ್ದಾರ್ ಕಚೇರಿ ಸಮುಚ್ಛಯವನ್ನು ಮಂಗಳವಾರ ಪರಿಶೀಲನೆ ನಡೆಸಿ ಪತ್ರಕರ್ತರ ಜೊತೆ ನಡೆಸಿ ಮಾತನಾಡಿದ ಅವರು, ಅಂತಿಮವಾಗಿ ನಾನು ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದರು. ಜಿಲ್ಲೆಯಲ್ಲಿ ಆರಗ ಜ್ಞಾನೇಂದ್ರ ಮತ್ತು ಕೆ.ಎಸ್.ಈಶ್ವರಪ್ಪರಂತಹ ಇಬ್ಬರು ದಕ್ಷ ಸಚಿವರು ಇದ್ದರು. ಆದರೆ ರಾಜಕೀಯ ಮೇಲಾಟ ಮತ್ತು ವಿರೋಧಿಗಳ ಷಡ್ಯಂತ್ರದಿಂದ ಈಶ್ವರಪ್ಪ ಅವರು…