Thirthahalli | ಯುವಪತ್ರಕರ್ತ ಅರುಣ್ ಮಂಜುನಾಥ್ ಗೆ ಒಲಿದ ಕಾಯಕಯೋಗಿ ರಾಜ್ಯ ಪ್ರಶಸ್ತಿ

Thirthahalli | ಯುವಪತ್ರಕರ್ತ ಅರುಣ್ ಮಂಜುನಾಥ್ ಗೆ ಒಲಿದ ಕಾಯಕಯೋಗಿ ರಾಜ್ಯ ಪ್ರಶಸ್ತಿ – ಹಾವೇರಿಯಲ್ಲಿ ದ್ವಿತೀಯ ಮಹಿಳಾ ಸಮ್ಮೇಳನ_೨೦೨೪ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಶಿವಮೊಗ್ಗ : ದಿ 28 ಭಾನುವಾರ ಕರುನಾಡ ಹಣತೆ ಕವಿ ಬಳಗ.(.ರಿ) ಚಿತ್ರದುರ್ಗ ಮಹಿಳಾ ಇದರ ವತಿಯಿಂದ ದ್ವಿತೀಯ ಸಮ್ಮೇಳನದಲ್ಲಿ ತೀರ್ಥಹಳ್ಳಿಯ ಯುವ ಪತ್ರಕರ್ತ ಅರುಣ್ ಮಂಜುನಾಥ್ ರವರಿಗೆ ಕಾಯಕ ಯೋಗಿ ರಾಜ್ಯ ಪ್ರಶಸ್ತಿ ವಿತರಿಸಿ ಗೌರವಿಸಲಾಗಿದೆ. ಹಾವೇರಿಯ ಶ್ರೀ ಬಸವಕೇಂದ್ರ,  ಹೊಸಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಡಿನ ಎಲ್ಲಾ ಜಿಲ್ಲೆಯ ಕವಿಗಳು…

Read More

ನಮ್ಮೂರು ನಮಗೆ ಕಾಶಿ – ನಮ್ಮ ಮನೆಯೇ ಅಯೋಧ್ಯೆ ಆಗಬೇಕು : ಅವಧೂತ ವಿನಯ್ ಗುರೂಜಿ|avadhootha

ರಿಪ್ಪನ್‌ಪೇಟೆ: ಶಾಲೆ ಎಂಬುದು ಅರಿವಿನ ದೇಗುಲ, ಮನುಷ್ಯನಿಗೆ ನಾಗರೀಕತೆ ಬರುವುದು ಶಾಲೆಯಿಂದ. ಸಮಾಜಮುಖಿ ಜ್ಞಾನಾರ್ಜನೆ ಪಡೆದವರು ಕಾಶಿ ಯಾತ್ರೆ ಮಾಡುವ, ರಾಮ ಮಂದಿರ ನಿರ್ಮಿಸುವ  ಬದಲು ನಮ್ಮೂರೇ ನಮಗೆ ಕಾಶಿಯಾಗಬೇಕು, ನಮ್ಮ ಮನೆಯನ್ನೇ ರಾಮ ಮಂದಿರ ಅಯೋಧ್ಯೆಯನ್ನಾಗಿ ಪರಿವರ್ತಿಸಬೇಕು ಎಂದು ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ ತಿಳಿಸಿದರು. ಸಮೀಪದ ಹೆದ್ದಾರಿಪುರದ ಸಾವಿತ್ರಮ್ಮ ಶ್ರೀರಾಮಕೃಷ್ಣ ವಿದ್ಯಾಲಯದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ  ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಾಲೆಗಳ ಮುಖ್ಯ ಉದ್ದೇಶವೇ ಮಕ್ಕಳನ್ನು ಸಮಾಜದಲ್ಲಿ ಸುಸಂಸ್ಕೃತರನ್ನಾಗಿಸುವುದು ಸಾವಿತ್ರಮ್ಮ…

Read More

ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ

ಗೊಂಬೆಗಳ ಪಟ್ಟಣದ ಸೈನಿಕನ ಪಕ್ಷಾಂತರದ ಹಾದಿ -ಪಕ್ಷದಿಂದ ಪಕ್ಷಕ್ಕೆ ಹಾರುತ್ತಲೇ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ಚತುರ ರಾಜಕಾರಣಿ ರಾಜಕಾರಣವೆಂಬ ಚದುರಂಗದ ಆಟದಲ್ಲಿ ಪಕ್ಷಾಂತರ ಮಾಡಿಕೊಂಡೇ ರಾಜಕೀಯ ಅಸ್ತಿತ್ವ ಉಳಿಸಿಕೊಂಡು ಬಂದಿರುವ ಸೈನಿಕನಿಗೆ ಇದು ಆರನೇ ಪಕ್ಷಾಂತರ. ಭಾರಿ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ಸೇರಿ ಕಣಕ್ಕಿಳಿಯಲು ಸನ್ನದ್ದನಾಗಿರುವ ಸಿ.ಪಿ. ಯೋಗೇಶ್ವರ್ 25 ವರ್ಷಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿರುವ ಕಾಂಗ್ರೆಸ್, ಬಿಜೆಪಿ, ಸಮಾಜವಾದಿ ಪಕ್ಷ ಸೇರಿದಂತೆ ಮೂರು ಪಕ್ಷಗಳಿಗೆ ಜಿಗಿದು ರಾಜಕಾರಣ ಮಾಡಿದ್ದಾರೆ. ಒಮ್ಮೆ…

Read More

ಹೊಳೆಯಲ್ಲಿ ದನಗಳ ಮೈ ತೊಳೆಸಲು ಹೋದ ಯುವಕ ಕಾಲು ಜಾರಿ ಬಿದ್ದು ಸಾವು|mutuguppe

ದನಗಳ ಮೈ ತೊಳೆಸಲು ಹೋದ ಯುವಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೊರಬ ತಾಲೂಕಿನ ಮುಟುಗುಪ್ಪೆ ಸಮೀಪದ ಬಂದಿಗೆ  ಗ್ರಾಮದ ಹೊಳೆಯಲ್ಲಿ ದನಗಳಿಗೆ ಮೈ ತೊಳೆಸಲು ಹೋಗಿ ಆಕಸ್ಮಿಕವಾಗಿ ಯುವಕ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಬಂದಿಗೆ ಗ್ರಾಮದ ಪುನೀತ್ ಕುಮಾರ್ (23) ಮೃತ ದುರ್ಧೈವಿ. ಇಂದು ಬೆಳಗ್ಗೆ ದನಗಳಿಗೆ ಮೈ ತೊಳಿಸಲು ತಮ್ಮ ಜಮೀನಿನ ಹತ್ತಿರವಿರುವ ಜಮೀನಿನ ಹೊಳೆಗೆ ಹೋಗಿದ್ದಾರೆ.ಆದರೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ತಕ್ಷಣ ಅಗ್ನಿಶಾಮಕ ದಳದವರು ತಳಕ್ಕೆ…

Read More

ನವಜಾತ ಶಿಶುವನ್ನು ಚೀಲದಲ್ಲಿಟ್ಟು ಬಿಟ್ಟು ಹೋದ ಅಪರಿಚಿತರು

ನವಜಾತ ಶಿಶುವನ್ನು ಚೀಲದಲ್ಲಿಟ್ಟು ಬಿಟ್ಟು ಹೋದ ಅಪರಿಚಿತರು ಶಿವಮೊಗ್ಗ ನಗರದ ಹೊರವಲಯದಲ್ಲಿ ಪುಟ್ಟ ಮಗುವೊಂದನ್ನು ಚೀಲದಲ್ಲಿಟ್ಟು ಹೋಗಿರುವ ಘಟನೆಯೊಂದು ನಡೆದಿದೆ. ಶಿವಮೊಗ್ಗ ನಗರದ ಶ್ರೀರಾಮಪುರದ ಬಳಿಯಲ್ಲಿ ನವಜಾತ ಶಿಶುವೊಂದನ್ನು ಕೈ ಚೀಲದಲ್ಲಿ ಇಟ್ಟು ಹೋಗಿದ್ದಾರೆ. ಸಾಗರ ರಸ್ತೆಯ ಸಮೀಪದಲ್ಲಿಯೇ ಮಗುವನ್ನ ಬಿಟ್ಟು ಹೋಗಲಾಗಿದೆ. ಸ್ಥಳೀಯರು ಮಗುವನ್ನ ಗಮನಿಸಿ ತಕ್ಷಣವೇ ಆರೈಕೆ ಮಾಡಿದ್ದಾರೆ. ಮಗುವಿಗೆ ಬಿಸಿ ನೀರು ತಂದು ಸ್ನಾನ ಮಾಡಿಸಿ, ಚಳಿಯಾಗದಿರಲೆಂದು ಮಪ್ಲರ್‌ ಕಟ್ಟಿದ್ದಾರೆ. ಪಂಚೆಯಲ್ಲಿ ಮಗುವನ್ನ ಸುತ್ತಿ , ಅದಕ್ಕೊಂದು ಚಿಕ್ಕ ಡ್ರೆಸನ್ನ ಸಹ ಹಾಕಿದ್ದಾರೆ….

Read More

ಬಿಸಿಯೂಟ ಸೇವಿಸಿದ 15ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು|

ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡಿಯಲ್ಲಿ ಮಾಡಿದಂತ ಊಟವನ್ನು ಸೇವಿಸಿದಂತ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಸಾಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೋಟೆಕೊಪ್ಪ ಸರ್ಕಾರಿ ಶಾಲೆಯಲ್ಲಿ ಗುರುವಾರ ಮಧ್ಯಾಹ್ನದ ಬಿಸಿಯೂಟವನ್ನು ಮಕ್ಕಳು ಸೇವಿಸಿದ್ದಾರೆ. ಈ ಬಳಿಕ ಮಕ್ಕಳಲ್ಲಿ ವಾಂತಿ, ಬೇಧಿ, ಜ್ವರ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಾಗರದ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ನಿನ್ನೆಯ ಬಳಿಕ ಇಂದು ಕೂಡ ಕೆಲ ಮಕ್ಕಳಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡ ಕಾರಣ, ಮತ್ತಷ್ಟು ಮಕ್ಕಳನ್ನು 25…

Read More

ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು!

ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು! ತೀರ್ಥಹಳ್ಳಿ : ಸಾಲಬಾಧೆಯಿಂದ ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ. ಕೈಮರ ಸಮೀಪದ ಹಾಗಲಮನೆ ವಾಸಿ ಯುವ ರೈತ ಕೌಶಿಕ್ 30 ವರ್ಷ ಆತ್ಮಹತ್ಯಗೆ ಶರಣಾದ ದುರ್ದೈವಿ. ಅವಿವಾಹಿತನಾಗಿದ್ದ ಕೌಶಿಕ್ ತಾಯಿಯೊಂದಿಗೆ ಜೀವನ ನಡೆಸುತ್ತಿದ್ದ. ಮಾಗರವಲ್ಲಿ ಸೊಸೈಟಿ, ಧರ್ಮಸ್ಥಳ ಸಂಘ,  ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವು ಕಡೆ ಬಡ್ಡಿಗೆ ಸಾಲ ಪಡೆದಿದ್ದ…

Read More

ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು

ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು  ಷೇರು ವ್ಯವಹಾರದಲ್ಲಿ ಅತ್ಯಧಿಕ ಲಾಭವಿದೆ ಎಂದು ನಂಬಿಸಿ ಶಿವಮೊಗ್ಗದ ಗೃಹಿಣಿಯೊಬ್ಬರಿಗೆ 16.42 ಲಕ್ಷ ರೂ. ವಂಚಿಸಿರುವ ಘಟನೆ ವರದಿಯಾಗಿದೆ. ಟ್ರೇಡಿಂಗ್ ಕುರಿತು ಕೋಚಿಂಗ್ ನೀಡಲಾಗುತ್ತದೆ ಎಂದು ಇನ್‌ಸ್ಟಾಗ್ರಾಂನಲ್ಲಿ ಪೇಜ್ ಒಂದರಲ್ಲಿ ಪ್ರಕಟಿಸಲಾಗಿತ್ತು. ಅಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದ್ದ ಶಿವಮೊಗ್ಗದ ಗೃಹಿಣಿ (ಹೆಸರು ಗೌಪ್ಯ) ಒಂದು ವಾಟ್ಸಾಪ್ ಗ್ರೂಪ್ ಸೇರಿದ್ದರು ಎನ್ನಲಾಗಿದೆ. ಅಲ್ಲಿ ಟ್ರೇಡಿಂಗ್ ಎಂದರೇನು, ಲಾಭ ಪಡೆಯುವುದು ಹೇಗೆ ಎಂಬ ಮಾಹಿತಿ ತಿಳಿಸಲಾಯಿತು. ನಿತ್ಯ ಒಂದೊಂದು ವಿಷಯ…

Read More

Nunc malesuada quis nunc nec pretium

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್ ​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು|FIR

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು ಸಾಮಾಜಿಕ ಜಾಲತಾಣದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಅವರು ಆರೋಪಿಸಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಸೂಲಿಬೆಲೆ ವಿರುದ್ಧ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದೆ ತಿಂಗಳ 23 ರಂದು ಚಂದ್ರಯಾನ -3 ಯಶಸ್ವಿಗೆ ಪೂಜೆ ಮಾಡಿಸಿ ಫೋಟೋ ಹಾಕಿ ಎಂದು ಪೋಸ್ಟ್ ಹಾಕಿದ್ದ…

Read More
Exit mobile version