Headlines

ಅಮೃತ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ. ಅರಣ್ಯ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ:ನ್ಯಾಯಧೀಶ ಕೆ ರವಿಕುಮಾರ್.

ರಿಪ್ಪನ್ ಪೇಟೆ :  ಅರಣ್ಯ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಅರಣ್ಯ ಸಂರಕ್ಷಣೆ ಮಾಡದಿದ್ದರೆ ಪ್ರಾಕೃತಿಕ ವಿಕೋಪಗಳು.ಭೂಕುಸಿತಗಳು ಉಂಟಾಗುತ್ತವೆ  ಆದ್ದರಿಂದ ಪ್ರತಿಯೊಬ್ಬ ನಾಗರಿಕರು ಅರಣ್ಯ ಸಂರಕ್ಷಣೆಗೆ ಮುಂದಾಗಬೇಕೆಂದು ಹೊಸನಗರ ತಾಲೂಕ್ ಪ್ರಧಾನ ವ್ಯವಹಾರ ನ್ಯಾಯಧೀಶ  ಮತ್ತು ಪ್ರಾಧಿಕಾರದ  ಸದಸ್ಯ  ಕೆ.ರವಿಕುಮಾರ್ ಹೇಳಿದರು. ಅಮೃತ ಸರಕಾರಿ ಪದವಿಪೂರ್ವ ಕಾಲೇಜುನಲ್ಲಿ ನಡೆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪದವಿ ಪೂರ್ವ ಶಿಕ್ಷಣ ಇಲಾಖೆ, ಗ್ರಾಮಆಡಳಿತ ಅಮೃತ  ಹಾಗೂ ಅಮೃತ ಸರಕಾರಿ ಪದವಿ ಪೂರ್ವ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಅಜಾದಿ ಕಾ…

Read More

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಶಿವಮೊಗ್ಗ ನಗರದಲ್ಲಿ ವ್ಯಕ್ತಿಯೊಬ್ಬನನ್ನ ಬರ್ಬರ ಹತ್ಯೆಗೈದಿರುವ ಘಟನೆ ನಡೆದಿದೆ. ನಗರದ ಹಳೆಬೊಮ್ಮನ ಕಟ್ಟೆಯ ಮಾರಮ್ಮಗುಡಿ ಸಮೀಪದ ಗ್ಯಾರೇಜ್‌ ಒಂದರ ಬಳಿಯಲ್ಲಿ ಕಬಡ ರಾಜೇಶ್‌ ಶೆಟ್ಟಿ ಎಂಬಾತನನ್ನ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸುಮಾರು ಒಂದು ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು ವಿನೋಬನಗರ ಪೊಲೀಸರು ದೌಡಾಯಿಸಿದ್ದಾರೆ. ನವುಲೆ ಆನಂದನ ಸಹಚರ ಆಗಿದ್ದ ರಾಜೇಶ್ ಶೆಟ್ಟಿ ಬಸವನ ಗುಡಿಯ ಕ್ಯಾಸೆಟ್ ಅಂಗಡಿ ಮಾಲೀಕ ರಾಘುಶೆಟ್ಟಿ ಮರ್ಡರ್ ಕೇಸ್ ನಲ್ಲಿದ್ದ ಎನ್ನಲಾಗುತಿದ್ದು,ಇತ್ತೀಚೆಗಷ್ಟೇ ತನ್ನ ವಿರೋಧಿ…

Read More

ರಿಪ್ಪನ್ ಪೇಟೆ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ

ರಿಪ್ಪನ್ ಪೇಟೆ. ಜು.21: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಸರಕಾರದ ಹೊಸ ಮಾರ್ಗಸೂಚಿಯಂತೆ ರಿಪ್ಪನ್ ಪೇಟೆ ಹಾಗೂ ಕೆಂಚನಾಲ,ಗರ್ತಿಕೆರೆ,ಎಣ್ಣೆನೊಡ್ಲು,ಗಾಳಿಬೈಲು ಮಸೀದಿಗಳಲ್ಲಿ ಬಕ್ರೀದ್ ಹಬ್ಬ ಆಚರಿಸಲಾಯಿತು. ಆಯಾ ಮಸೀದಿಗಳಲ್ಲಿ ಸೇರುವ ಜನರ ಸಾಮಥ್ರ್ಯಕ್ಕೆ ಅನುಗುಣವಾಗಿ ಶೇ.50ನ್ನು ಮೀರದಂತೆ ಹಂತ ಹಂತವಾಗಿ ಸಾಮೂಹಿಕ ನಮಾಜ್ ನೆರವೇರಿತು. ಮುಸ್ಲಿಂ ಭಾಂಧವರು ಜಗತ್ತಿನಲ್ಲಿ ವ್ಯಾಪಿಸಿರುವ ಕೊರೊನಾ ಮಹಮಾರಿ ಶೀಘ್ರ ರೋಗಮುಕ್ತವಾಗಬೇಕು,ಜಗತ್ತಿನಲ್ಲೆಡೆ ಶಾಂತಿ ಪಸರಿಸಬೇಕು ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಬೇಕು ಎಂದು ವಿಶೇಷ ಪ್ರಾರ್ಥನೆ…

Read More

ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ರಚಿಸಿರುವ “ಆರುಣ್ಯ” ಕಿರುಚಿತ್ರದ ಟ್ರೈಲರ್ ಬಿಡುಗಡೆ|gfgc

ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳೇ ನಿರ್ದೇಶಿಸಿ,ನಟಿಸಿದ ಆರುಣ್ಯ ಕಿರುಚಿತ್ರದ ಟ್ರೈಲರ್ ಮತ್ತು ಸ್ಪೀಕಿಂಗ್ ಏಂಜಲ್ಸ್ ಯೂಟ್ಯೂಬ್ ಚಾನೆಲ್ ನ್ನು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಹಿರಿಯ ವಿಶೇಷ ಪ್ರತಿನಿಧಿ ರಶ್ಮಿ ಬೇಲೂರು ಅನಾವರಣಗೊಳಿಸಿದರು. ನಂತರ ಕಿರುಚಿತ್ರದ ಟ್ರೈಲರ್ ವೀಕ್ಷಿಸಿ ಮಾತನಾಡಿದ ಅವರು ವಿದ್ಯಾರ್ಥಿನಿಯರು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಬಾಳಿ ಬದುಕಿ ತೋರಿಸಬೇಕು,ವಿದ್ಯಾರ್ಥಿನಿಯರು ತಮ್ಮ ಜೀವನದ ಗುರಿಯನ್ನು ಮೊದಲೇ ನಿರ್ಧರಿಸಿಕೊಂಡು ಮನೆಯವರ ಬಳಿ ಹಂಚಿಕೊಳ್ಳುವ ಮೂಲಕ ನೀವಂದುಕೊಂಡಂತೆ ಬದುಕಿ ತೋರಿಸಬೇಕು.ಈ ಕಿರುಚಿತ್ರ ತಂಡದ ಎಲ್ಲಾ…

Read More

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ ಕೊಲ್ಲೂರು : ಕೊಲ್ಲೂರಿಗೆ  ಆಗಮಿಸಿದ್ದ ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್. ಗೋವಿಂದರಾಜು ಪುತ್ರಿ ವಸುಧಾ ಚಕ್ರವರ್ತಿ (46) ನಾಪತ್ತೆಯಾದ ಮಹಿಳೆ. ಅವರು ಅಗಸ್ಟ್ 28 ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯ ಗರ್ಭಗುಡಿಯಲ್ಲಿ ಕೆಲ ಕಾಲ ಕಳೆದು ವಿವಿದೆಡೆಗೆ ಸಾಗಿ ಸೌಪರ್ಣಿಕಾ ನದಿಯತ್ತ ತೆರಳಿ ನಾಪತ್ತೆಯಾಗಿದ್ದರು. ಪೊಲೀಸರು ಹಾಗೂ ಗ್ರಾಮಸ್ಥರು ಸೌಪರ್ಣಿಕಾ ನದಿ…

Read More

ಆಸ್ತಿ ವಿಚಾರಕ್ಕೆ ಕಲಹ – ಪೆಟ್ರೋಲ್ ಸುರಿದು,ಬೆಂಕಿ ಹಚ್ಚಿ ಚಿಕ್ಕಪ್ಪನ ಕೊಲೆಗೈದ ದುರುಳರು |Crime News

ಆಸ್ತಿ ವಿಚಾರಕ್ಕೆ ಕಲಹ – ಪೆಟ್ರೋಲ್ ಸುರಿದು,ಬೆಂಕಿ ಹಚ್ಚಿ ಚಿಕ್ಕಪ್ಪನ ಕೊಲೆಗೈದ ದುರುಳರು ಶಿವಮೊಗ್ಗ : ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಪೆಟ್ರೋಲ್ ಎರಚಿ ಜೀವಂತವಾಗಿ ಸುಟ್ಟಿರುವ ಘಟನೆ ನಡೆದಿದೆ. ಬೆಳಲಕಟ್ಟೆ ಗ್ರಾಮದ  ಮಹೇಶಪ್ಪ (60) ಕೊಲೆಯಾದ ವ್ಯಕ್ತಿ. ಬಿಕ್ಕೋನಹಳ್ಳಿಯ ಮಗಳ ಮನೆಯಿಂದ ಬರುತ್ತಿದ್ದ ವೇಳೆ ಅಡ್ಡಗಟ್ಟಿ ಪೆಟ್ರೋಲ್ ಎರಚಿ ಕೊಲೆ ಮಾಡಲಾಗಿದೆ. ಬೆಳಲಕಟ್ಟೆಯ ಕಾರ್ತಿಕ್ ಮತ್ತು ಕುಮಾರ್ ಎಂಬುವರಿಂದ ಈ ಕೃತ್ಯ ನೆಡೆದಿದೆ. ಮಹೇಶಪ್ಪನವರಿಗೆ ಬೆಳಲಕಟ್ಟೆಯಲ್ಲಿ ಮೂರು ಎಕರೆ ಜಮೀನು ಇದ್ದು ನ್ಯಾಯಾಲಯದಲ್ಲಿ…

Read More

ಹೊಸವರ್ಷ ಸಂಭ್ರಮಾಚರಣೆ – ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ | ಎಸ್ ಪಿ ಮಿಥುನ್ ಕುಮಾರ್ ಖಡಕ್ ಎಚ್ಚರಿಕೆ

New Year Celebrations – Strict Guidelines from Police Department | SP Mithun Kumar ಹೊಸವರ್ಷ ಸಂಭ್ರಮಾಚರಣೆ: ಸಾರ್ವಜನಿಕ ಸುರಕ್ಷತೆಗೆ ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧತೆಗಳು ಜೋರಾಗಿರುವ ನಡುವೆ, ಸಾರ್ವಜನಿಕರ ಸುರಕ್ಷತೆ ಹಾಗೂ ಶಾಂತಿ ಕಾಪಾಡುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಹೊಸವರ್ಷದ ಆಚರಣೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕಾನೂನು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ. ಅವರ ನೇತೃತ್ವದಲ್ಲಿ ಜಿಲ್ಲೆಯ ಹೋಟೆಲ್‌ಗಳು,…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಸರ್ಕಾರಿ ಕಾಲೇಜಿನಲ್ಲಿ ಕೇಸರಿ ಶಾಲು-ಹಿಜಾಬ್ ಸಂಘರ್ಷ ..!!

ಕರಾವಳಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾರಕಕ್ಕೇರಿರುವ ಕೇಸರಿ ಶಾಲು,ಹಿಜಾಬ್ ಧರಿಸುವ ಕುರಿತಾದ ಪ್ರಕರಣ ಇದೀಗ ರಾಜ್ಯದ ಗೃಹ ಸಚಿವರಾಗಿರುವ ಅರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಬಾಳೆಬೈಲು ಸರ್ಕಾರಿ  ಡಿಗ್ರಿ ಕಾಲೇಜಿಗೂ ತಟ್ಟಿದೆ. ಇಂದು ಬೆಳಗ್ಗೆ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಧರಿಸಿಕೊಂಡು ಹೊಂದಿದ್ದು ಶಾಲೆಯ ಆಡಳಿತ ಇದಕ್ಕೆ ಅವಕಾಶ ಕಲ್ಪಿಸಿಲ್ಲ ಕೂಡಲೆ ವಿದ್ಯಾರ್ಥಿಗಳು ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಮನವಿ ಯನ್ನು ನೀಡಿದ್ದು ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕೂರುತ್ತಿರುವುದರಿಂದ…

Read More

ಆರಗ ಬಳಿ ಮೃತದೇಹ ಸಮೇತ ಕಾರು ಸುಟ್ಟ ಪ್ರಕರಣ : ಮೃತ ವ್ಯಕ್ತಿಯ ಪತ್ನಿ ಸೇರಿ ಐವರ ಬಂಧನ

ತೀರ್ಥಹಳ್ಳಿ : ತಾಲೂಕಿನ ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರು ಮತ್ತು ಅಸ್ಥಿ ಪಂಜರ ಪತ್ತೆಯಾಗಿದ್ದ ಪ್ರಕರಣಕ್ಕೆ ಈಗ ರೋಚಕ ಟ್ವಿಸ್ಟ್ ಸಿಕ್ಕಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಕೊಲೆಗಾರರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೃತನನ್ನು ಸಾಗರ ತಾಲೂಕಿನ ಆಚಾಪುರ ಗ್ರಾಮದ ನಿವಾಸಿ ವಿನೋದ್ (45) ಎಂದು ಗುರುತಿಸಲಾಗಿದೆ. ವಿನೋದ್ ಅವರನ್ನು ಮನೆಯಲ್ಲಿಯೇ ಆತನ ಪತ್ನಿ ಮತ್ತು ಸಹಚರರು ಕೊಲೆಗೈದು ಮಿಟ್ಲಗೋಡು ಕಾಡಿನಲ್ಲಿ ಕಾರು ನಿಲ್ಲಿಸಿ ಬೆಂಕಿ ಹಚ್ಚಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಸುಟ್ಟ ಕಾರು,…

Read More

SAGARA | ಹೋಟೆಲ್ ನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ,ಯುವಕನಿಗೆ ಗಂಭೀರ ಗಾಯ – ಕೊಲೆಯತ್ನ ಪ್ರಕರಣ ದಾಖಲು

SAGARA | ಹೋಟೆಲ್ ನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ,ಯುವಕನಿಗೆ ಗಂಭೀರ ಗಾಯ – ಕೊಲೆಯತ್ನ ಪ್ರಕರಣ ದಾಖಲು ಸಾಗರ ಪಟ್ಟಣದ ಹಳೆ ಖಾಸಗಿ ಬಸ್ ನಿಲ್ದಾಣದ ಸಮೀಪದ ಹೋಟೆಲ್‌ವೊಂದರಲ್ಲಿ ಶುಕ್ರವಾರ ಸಂಜೆ ಎರಡು ಗುಂಪುಗಳ ನಡುವೆ ವಾಗ್ವಾದ ತೀವ್ರಗೊಂಡು ಮಾರಣಾಂತಿಕ ಹೊಡೆದಾಟ ನಡೆದಿದ್ದು ಪುರಪ್ಪೆಮನೆ ಗ್ರಾಮದ ಮಂಜುನಾಥ್ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಘಟನೆಯ ಹಿನ್ನೆಲೆಯಲ್ಲಿ ಕುಗ್ವೆ ಗ್ರಾಮದ ಸೋಮಶೇಖರ್, ಶಿವಾನಂದ ಮತ್ತು ಅವಿನಾಶ್ ವಿರುದ್ಧ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಸೇರಿದಂತೆ ಹಲವು…

Read More
Exit mobile version