ವರದಕ್ಷಿಣೆ ಕಿರುಕುಳ : ನಾಲ್ಕು ವರ್ಷದ ಕಂದಮ್ಮನೊಂದಿಗೆ ನೇಣಿಗೆ ಶರಣಾದ ತಾಯಿ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಗುವಿನೊಂದಿಗೆ ತಾಯಿ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಗ್ರಾಮದ ನಯನಾ (27) ಹಾಗೂ ಗುರು (4) ಆತ್ಮಹತ್ಯೆಗೆ ಶರಣಾಗಿರುವ ದುರ್ಧೈವಿಗಳು. ಸುಮಾರು 5 ವರ್ಷಗಳ ಹಿಂದೆ ಕುಂಬತ್ತಿ ಗ್ರಾಮದ ನಯನಾ ಹಾಗೂ ಕಪ್ಪಗಳಲೆ ಗ್ರಾಮದ ಶರತ್ ಪ್ರೀತಿಸಿ ವಿವಾಹವಾಗಿದ್ದರು.  ಮಗಳು ನಯನ(27) ಮತ್ತು ಮೊಮ್ಮಗ ಗುರು(04) ಸಾವಿಗೆ ಗಂಡ ಶರತ್, ಮಾವ ಹಾಲೇಶ್ ಹಾಗೂ ಅತ್ತೆ ಸೀತಮ್ಮ ನೀಡುತ್ತಿದ್ದ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ನಾಗರಾಜ್ ಸಲ್ಲಿಸಿರುವ…

Read More

81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರ ವತಿಯಿಂದ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರಿಗೆ ಆರೋಗ್ಯ ಮತ್ತು ರಾಜಕೀಯವಾಗಿ ಇನ್ನೂ ಹೆಚ್ಚಿನ ಶಕ್ತಿ ಕರುಣಿಸಲೆಂದು ವಿನಾಯಕ ಸ್ವಾಮಿಯಲ್ಲಿ ಪ್ರಾರ್ಥಿಸಿದರು. ಈ ಸಂಧರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಸದಸ್ಯರು ,ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇದ್ದರು. 81ನೇ ವಸಂತಕ್ಕೆ ಕಾಲಿಟ್ಟ…

Read More

Ripponpete | ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್ ಎಲ್ ರವಿ

ರಿಪ್ಪನ್ ಪೇಟೆಯಲ್ಲಿ  ರೋಟರಿ ಪದವಿ ಪ್ರಮಾಣ ಸಮಾರಂಭ. ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್. ಎಲ್. ರವಿ ರಿಪ್ಪನ್ ಪೇಟೆ : ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿರುತ್ತದೆ. ಆ ಅವಕಾಶಗಳನ್ನು ಉಪಯೋಗಿಸಿ ಕೊಳ್ಳುವುದರ ಮೂಲಕ  ಸಮಾಜ ಸೇವೆಗೆ ಮುಂದಾಗ ಬೇಕೆಂದು ರೋಟರಿ ಜಿಲ್ಲಾ 3182 ರ ಮಾಜಿ ಗವರ್ನರ್ ರೋ. ಹೆಚ್. ಎಲ್. ರವಿ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ವತಿಯಿಂದ  ಜಿ. ಎಸ್. ಬಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದ್ದ ರಿಪ್ಪನ್…

Read More

ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 9 ಜಿಲ್ಲಾ ಪ್ರಶಸ್ತಿಗಳ ಗೌರವ

ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 9 ಜಿಲ್ಲಾ ಪ್ರಶಸ್ತಿಗಳ ಗೌರವ ರೋಟರಿ ಜಿಲ್ಲಾ 3182ರ ವಲಯ–11ಕ್ಕೆ ಸೇರಿದ ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 2024–25ನೇ ಸಾಲಿನಲ್ಲಿ ಒಟ್ಟು 9 ಜಿಲ್ಲಾ ಮಟ್ಟದ ಪ್ರಶಸ್ತಿಗಳು ಲಭಿಸಿವೆ. ಈ ಕುರಿತು ಕ್ಲಬ್ ಅಧ್ಯಕ್ಷ ಕೆರೆಹಳ್ಳಿ ರಾಮಚಂದ್ರ ಅವರು ರಿಪ್ಪನ್‌ಪೇಟೆಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಮಾಜಸೇವೆಗೆ ಬದ್ಧವಾದ ಸಂಸ್ಥೆಯಾಗಿದ್ದು, ಕಳೆದ ಒಂದು ವರ್ಷದಲ್ಲಿ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಮಾಜಮುಖಿ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡಿದೆ. ಉಚಿತ ನೇತ್ರ…

Read More

ಉತ್ತರ ಪ್ರದೇಶ ಚುನಾವಣ ಪೂರ್ವ ಸಮೀಕ್ಷೆ:: ಬಿಜೆಪಿ ಮೂರಂಕಿ ದಾಟುವುದು ಕಷ್ಟ ಎನ್ನುತ್ತಿವೆ ಆಂತರಿಕ ಸಮೀಕ್ಷೆ !!!

ಲಕ್ನೋ: ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 100 ಸ್ಥಾನಗಳು ಸಿಗುವುದು ಕಷ್ಟ. ಬಿಜೆಪಿ ಸ್ವತಃ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಈ ಸಂಗತಿ ಹೊರಬಂದಿದೆ. ಈ ಕುರಿತು ಪತ್ರಿಕೆಯೊಂದು ಮಾಹಿತಿ ನೀಡಿದೆ. ಪತ್ರಿಕೆಯ ಪ್ರಕಾರ, ಪ್ರಾದೇಶಿಕ ಪಕ್ಷಗಳ ಸಹಕಾರವಿಲ್ಲದೆ ಬಿಜೆಪಿ ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದು ಈ ಸಮೀಕ್ಷೆಯ ವರದಿಯಿಂದ ಬಿಜೆಪಿ ನಾಯಕರು ಮನಗಂಡಿದ್ದಾರೆ, ಆದ್ದರಿಂದ ಬಿಜೆಪಿ ಉತ್ತರ ಪ್ರದೇಶದ ಸಣ್ಣ ಪಕ್ಷಗಳೊಂದಿಗೆ ಸಾಮೀಪ್ಯವನ್ನು ಹೆಚ್ಚಿಸಲು ಪ್ರಾರಂಭಿಸಿದೆ. ದೈನಿಕ್ ಭಾಸ್ಕರ್‌ನಲ್ಲಿ ಪ್ರಕಟವಾದ ವರದಿಯ…

Read More

ಆಸ್ಪತ್ರೆಯ ನಿರ್ಲಕ್ಷವೋ.. ಬಡ ಕುಟುಂಬದ ದುರಂತವೋ..?ಇಂಜೆಕ್ಷನ್ ನೋವಿನಿಂದ ಕಾಲು ಕಳೆದುಕೊಳ್ಳುವ ಭೀತಿಯಲ್ಲಿ ಬಾಲಕಿ.!!!!|Nagara

ಆಸ್ಪತ್ರೆಯ ನಿರ್ಲಕ್ಷವೋ.. ಬಡ ಕುಟುಂಬದ ದುರಂತವೋ..? ಕಾಲು ಕಳೆದುಕೊಳ್ಳುವ ಭೀತಿಯಲ್ಲಿ ಬಾಲೆ.!!!! ವರದಿ : ರವಿ ಬಿದನೂರು ಹೊಸನಗರ: ಆಕೆಗಿನ್ನು 7 ವರ್ಷ. ಮನೆಯಂಗಳದಲ್ಲಿ ಆಟ ಆಡಿಕೊಂಡಿದ್ದ ಬಾಲಕಿ ಇದೀಗ ಕಾಲನ್ನೇ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದಾಳೆ. ಇದು ಹೆತ್ತಕರುಳಿಗೆ ಬೆಂಕಿ ಇಟ್ಟಂತಾಗಿದೆ. ಹೌದು ಇದು ಮೂಡುಗೊಪ್ಪ ಗ್ರಾಪಂ, ಬೈಸೆ ಗ್ರಾಮದ ಸುಳುಗೋಡಿನ ಬಡ ಕುಟುಂಬದ ರೋಧನ ಇದು. ಅಂಬಿಕಾ ಮತ್ತು ಸುಂದರ ದಂಪತಿಗಳ ಮಗಳು ಶ್ರವಂತಿಯ ಇಂದಿನ ಧಾರುಣ ಸ್ಥಿತಿ ಮುಂದೇನು ಅನ್ನುವ ಪ್ರಶ್ನೆ ಹುಟ್ಟುಹಾಕಿದೆ. ಏನಿದು…

Read More

ಅಪಾಯದಂಚಿನಲ್ಲಿ ಕಾರಗೋಡು ಸರ್ಕಾರಿ ಶಾಲೆ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆಯ ಹಿಂಭಾಗವಿರುವ ಅಕೇಶಿಯ ಮರ ಬೀಳುವ ಆತಂಕದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ದಿನದೂಡುತಿದ್ದಾರೆ. ಇಲ್ಲಿನ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆ ಹಿಂಭಾಗದಲ್ಲಿ ಬೆಳೆದುನಿಂತ ಅಕೇಶಿಯ ನೆಡುತೋಪು ಇದ್ದು ಈ ಮರಗಳ ರೆಂಬೆಕೊಂಬೆಗಳು ಶಾಲೆಯ ಮೇಲ್ಛಾವಣಿಗೆ ಬಾಗಿ ನಿಂತಿವೆ. ಮಲೆನಾಡಿನ ಈ ಭಾಗದಲ್ಲಿ ಸುರಿಯುತ್ತಿರುವ  ಭಾರಿ ಮಳೆ ಗಾಳಿಯಿಂದ ಜನ ತತ್ತರಗೊಂಡಿದ್ದು ಇದೀಗ ಯಾವ  ಗಳಿಗೆಯಲ್ಲಾದರೂ ಶಾಲೆಯ ಮೇಲೆ ಮರ ಬೀಳಬಹುದೆಂಬ ಆತಂಕ ಪೋಷಕರನ್ನು ಕಾಡುತ್ತಿದೆ.ಇದರಿಂದ…

Read More

ಅದ್ದೂರಿಯಾಗಿ ಜರುಗಿದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವ

 ಜೈನರ ಜೈನ ದಕ್ಷಿಣ ಕಾಶಿಯೆಂದೆ ಪ್ರಖ್ಯಾತಿ ಹೊಂದಿರುವ ಇತಿಹಾಸ ಪ್ರಸಿದ್ದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನವಾಗಿ ಜರುಗಿತು. ದೇವಸ್ಥಾನದಿಂದ ಮಹಾಮಾತೆ ಪದ್ಮಾವತಿ ದೇವಿಯನ್ನು ಹೊತ್ತು ತಂದು ರಥೋತ್ಸವದಲ್ಲಿ ವಿರಾಜಮಾನವಾಗಿ ಕುಳ್ಳಿರಿಸಿ ಅಮ್ಮನವರ ರಥೋತ್ಸವಕ್ಕೂ ಮುನ್ನಾ ಉತ್ಸವ ಮೂರ್ತಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಜಗತ್ಪಾಲ್‌ಇಂದ್ರರವರು ಮತ್ತು ಇತರ ವೃಂದದವರುಗಳು ವಿಶೇಷ ಪೂಜೆ ಸಲ್ಲಿಸಿದರು. ಅಲಂಕೃತ ರಥದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ ಧಾರ್ಮಿಕ ವಿಧಿವಿಧಾನಗಳು ಬಲಿಪೂಜೆಯ ನಂತರ ಮೂಲನಕ್ಷತ್ರದಲ್ಲಿ ಮಧ್ಯಾಹ್ನ 1.15 ಕ್ಕೆ ಮಠದ…

Read More

ಹರಿದ್ರಾವತಿ ಸರ್ಕಾರಿ ವೈದ್ಯರನ್ನು ಬದಲಾಯಿಸುವಂತೆ ಬೃಹತ್ ಪ್ರತಿಭಟನೆ : ಪ್ರತಿಭಟನೆಗೆ ಮಣಿದ ತಾಲ್ಲೂಕು ಆರೋಗ್ಯಧಿಕಾರಿ

ಹರಿದ್ರಾವತಿ : ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಕಳೆದ ಎರಡು ತಿಂಗಳಿನಿಂದ ನಿರಂತರ ಗೈರಾಗಿರುವ ವೈದ್ಯಧಿಕಾರಿಗಳ ಬದಲಿಗೆ ಬೇರೆ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಗೆ ಸ್ಪಂದಿಸಿರುವ ತಾಲ್ಲೂಕು ವೈದ್ಯಾಧಿಕಾರಿಗಳು ಸೋಮವಾರದಿಂದಲೇ ಬದಲಿ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಇಂದು ಹರಿದ್ರಾವತಿ ಪ್ರಾಥಮಿಕ ಅರೋಗ್ಯ ಕೇಂದ್ರದ ಎದುರು ಕರ್ನಾಟಕ ರಕ್ಷಣಾ ವೇದಿಕೆ, ನಮ್ಮ ಹಳ್ಳಿ ಬಟ್ಟೆಮಲ್ಲಪ್ಪ -ಆಲಗೇರಿಮಂಡ್ರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಡಾ. ಸುರೇಶ್…

Read More

ಲಕ್ಷ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎರಡನೇ ಸ್ಥಾನಕ್ಕಾಗಿ ಬಿಜೆಪಿ ಕಾಂಗ್ರೆಸ್ ಪೈಪೂಟಿ – ಕೆ ಎಸ್ ಈಶ್ವರಪ್ಪ | KSE

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎರಡನೇ ಸ್ಥಾನಕ್ಕಾಗಿ ಬಿಜೆಪಿ ಕಾಂಗ್ರೆಸ್ ಪೈಪೂಟಿ – ಕೆ ಎಸ್ ಈಶ್ವರಪ್ಪ ರಿಪ್ಪನ್‌ಪೇಟೆ;-ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾದ ನನ್ನ ಪರವಾಗಿ ಹೋದ ಕಡೆಯಲ್ಲಿಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಮತದಾರ ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು ಈ ಭಾರಿಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎಂದು ಪಕ್ಷೇತರ ಆಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳುವುದರೊಂದಿಗೆ ಎರಡನೇ ಸ್ಥಾನಕ್ಕೆ ಬಿಜೆಪಿ ಕಾಂಗ್ರೆಸ್  ಪೈಪೋಟಿ ನಡೆಸುತ್ತಿದ್ದಾರೆಂದರು….

Read More