ರಿಪ್ಪನ್ ಪೇಟೆ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ

ರಿಪ್ಪನ್ ಪೇಟೆ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ – ಸಮಾರೋಪ ಸಮಾರಂಭ ಸಹಕಾರ ಸಂಘಗಳು ಗ್ರಾಮೀಣ ಜನರಿಗೆ ಉಪಯುಕ್ತವಾಗಿದೆ: ಆರ್. ಎಂ. ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಪಟ್ಟಣದ ವಿಶ್ವಮಾನವ ಒಕ್ಕಲಿಗರ ಸಭಾಭವನದಲ್ಲಿ ನವೆಂಬರ್  20ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವನ್ನು ವಿಜೃಂಭಣೆಯಿಂದ  ಆಚರಿಸಲಾಯಿತು. ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಸಭಾಭವನದಲ್ಲಿ  ಗುರುವಾರ ನಡೆದ  ಕಾರ್ಯಕ್ರಮವನ್ನು  ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ  ಡಾ. ಆರ್. ಎಂ. ಮಂಜುನಾಥ್…

Read More

ಸೊಸೆಯಿಂದ ಅತ್ತೆಯ ಚಿನ್ನಾಭರಣ ಮತ್ತು ಹಣ ಕಳುವು – ಇಬ್ಬರ ಬಂಧನ|theft

ಮೇ 13 ರಂದು ಶಿವಮೊಗ್ಗ ನಗರದ ಮಳಲಕೊಪ್ಪದ ಮನೆಯೊಂದರಲ್ಲಿ ಬೀರುವಿನಲ್ಲಿದ್ದ ಚಿನ್ನಾಭರಣ ಕಳುವಾಗಿತ್ತು ಈ ಹಿನ್ನಲೆಯಲ್ಲಿ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಮನೆಯ ಸದಸ್ಯೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಹಿನ್ನಲೆ : ಮೇ 13 ರಂದು ಮಳಲಕೊಪ್ಪದ ನಿವಾಸಿ ರೇಣುಕಮ್ಮ ಎಂಬುವರ ಮನೆಯಲ್ಲಿ 90 ಗ್ರಾಂ ಚಿನ್ನಾಭರಣ ಮತ್ತು 14 ಸಾವಿರ ರೂ. ಹಣ ನಗದು ಕಳುವಾಗಿತ್ತು.ಬೀರುವಿನಲ್ಲಿ ಇಟ್ಟ 4 ಲಕ್ಷದ 53 ಸಾವಿರ…

Read More

ಸ್ವಾಮೀಜಿಗಳು, ಪ್ರೇಕ್ಷಕರೊಂದಿಗೆ ಕುಟುಂಬ ಸಮೇತ ‘ದಿ ಕಾಶ್ಮೀರ ಫೈಲ್ಸ್’ ವೀಕ್ಷಿಸಿದ ಈಶ್ವರಪ್ಪ : ಎರಡು ದಿನ ಉಚಿತ ವೀಕ್ಷಣೆಗೆ ವ್ಯವಸ್ಥೆ

ಶಿವಮೊಗ್ಗ: ದೇಶಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ದಿ ಕಾಶ್ಮೀರ ಫೈಲ್ಸ್’ ಚಿತ್ರದ ಉಚಿತ ಪ್ರದರ್ಶನಕ್ಕೆ ಅನೇಕ ಕಡೆ ವ್ಯವಸ್ಥೆ ಮಾಡಲಾಗಿದೆ.  ಶಿವಮೊಗ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಅವರ ಪುತ್ರ ಕೆ.ಇ.ಕಾಂತೇಶ್ ಅವರು ‘ದಿ ಕಾಶ್ಮೀರ ಫೈಲ್ಸ್’ ಉಚಿತ ವೀಕ್ಷಣೆಗೆ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಉಚಿತ ವ್ಯವಸ್ಥೆ ಮಾಡಿದ್ದು, ಹೆಚ್ಚಿನ ಸಂಖ್ಯೆಯ ಜನ ಸಿನಿಮಾ ನೋಡಿದ್ದಾರೆ. ಸಚಿವ ಈಶ್ವರಪ್ಪ ಅವರು ಪತ್ನಿ ಹಾಗೂ ಕುಟುಂಬ ಸಹಿತ ಹೊಸದುರ್ಗದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಶ್ರೀ ಕುಂಚಿಟಿಗರ ಸಂಸ್ಥಾನದ ಸ್ವಾಮೀಜಿ ಅವರೊಂದಿಗೆ…

Read More

ಹೊಸನಗರ : ಮಹಿಳೆಯ ಮೇಲೆ ಕಾಡುಕೋಣ ದಾಳಿ – ಗಂಭೀರ ಗಾಯಗೊಂಡ ಮಹಿಳೆ ಮಂಗಳೂರಿನ ಆಸ್ಪತ್ರೆಗೆ ದಾಖಲು |Wild attack

ಹೊಸನಗರ : ಕೆಲಸಕ್ಕೆ ಹೋಗುತ್ತಿದ್ದ ವೇಳೆ ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ (03-10-2022) ಸೋಮವಾರ ನಡೆದಿದೆ. ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಮಾಕೋಡು ನಿವಾಸಿ ಜಯಮ್ಮ(45) ಕಾಡುಕೋಣ ದಾಳಿಗೆ ತುತ್ತಾದ ಮಹಿಳೆಯಾಗಿದ್ದಾರೆ. ಬೆಳಿಗ್ಗೆ ಎದ್ದು ಅಡಿಕೆ ತೋಟಕ್ಕೆ ಕೆಲಸಕ್ಕೆ ಹೋಗುವ ವೇಳೆ ಕಾಡುಕೋಣ ಏಕಾಏಕಿ ದಾಳಿ ನಡೆಸಿದೆ. ಮಹಿಳೆಯನ್ನು ಕೋಡಿನಿಂದ ತಿವಿದು ನಂತರ ಎತ್ತಿ ಬಿಸಾಡಿದೆ.ಮಹಿಳೆಯ ಕೈಮುರಿತವಾಗಿದ್ದು, ಹೊಟ್ಟೆ, ಹಣೆ, ಮೇಲೆ ತಿವಿದ ಗಾಯಗಳಾಗಿವೆ. ಮಹಿಳೆಯ ಚೀರಾಟ ಕೇಳಿ ತುಸುದೂರದಲ್ಲಿದ್ದ ಪತಿ…

Read More

ಬಜರಂಗದಳ ಕಾರ್ಯಕರ್ತನಿಗೆ ಕೊಲೆ ಬೆದರಿಕೆ : ಮೂವರ ಬಂಧನ

ಬಜರಂಗದಳದ ಕಾರ್ಯಕರ್ತನ ಹತ್ಯೆಗೆ ಸಂಚು ಮಾಡಿ ಮೂವರು ಅನ್ಯ ಕೋಮಿನ ಯುವಕರು ಬಂಧನಕ್ಕೊಳಗಾಗಿದ್ದಾರೆ. ಇಲ್ಲೂ ಸಹ ದೊಡ್ಡಪೇಟೆ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಸಂಚು ಹಾಕಿದ  ಮೂವರನ್ನ ಬಂಧಿಸಿ ಹೆಡೆಮುರಿಕಟ್ಟಿದ್ದಾರೆ. ಬಜರಂಗದಳ ಕಾರ್ಯಕರ್ತನನ್ನ ಅನೇಕ ದಿನಗಳಿಂದ ಹಿಂಬಾಲಿಸಿದ ಮೂವರು ಯುವಕರು ಮೊನ್ನೆ ನ್ಯೂ ಮಂಡ್ಲಿಯ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಕಾರ್ಯಕರ್ತನ ಸಹೋದರನನ್ನ ಮೂವರು ಯುವಕರು ಅಡ್ಡಹಾಕಿ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದಾರೆ. ನಿನ್ನ ಜೊತೆ ಬೈಕ್ ನಲ್ಲಿ ಓಡಾಡುತ್ತಿದ್ದ ಕಾರ್ಯಕರ್ತ ಎಲ್ಲಿ ಹೇಳು ಎಂದು ಮಾರಕಾಸ್ತ್ರಗಳನ್ನು…

Read More

ಜೆಸಿಬಿ ಮೂಲಕ ಎಟಿಎಂ ಯಂತ್ರ ಕಳವಿಗೆ ಯತ್ನ : ಶಿವಮೊಗ್ಗದಲ್ಲೊಂದು ವಿಚಿತ್ರ ಘಟನೆ!!!theft

ಶಿವಮೊಗ್ಗ : ಐನಾತಿ ಕಳ್ಳನೋರ್ವ, ಜೆಸಿಬಿ ಮೂಲಕ ಎಟಿಎಂ ಯಂತ್ರವನ್ನೇ ಕದ್ದೊಯ್ಯಲು ವಿಫಲ ಯತ್ನ ನಡೆಸಿದ ಸಿನಿಮೀಯ ಶೈಲಿಯ ಘಟನೆಯೊಂದು, ಶಿವಮೊಗ್ಗ ನಗರದ ವಿನೋಬನಗರದಲ್ಲಿ ತಡರಾತ್ರಿ ನಡೆದಿದೆ. 100 ಅಡಿ ರಸ್ತೆ ಶಿವಾಲಯ ಎದುರಿನ ಪೂರ್ಯಾನಾಯ್ಕ್ ಪೆಟ್ರೋಲ್ ಬಂಕ್ ಸಮೀಪದ ಕಟ್ಟಡವೊಂದರಲ್ಲಿರುವ, ಆಕ್ಸೆಸ್ ಬ್ಯಾಂಕ್ ಗೆ ಸೇರಿದ ಎಟಿಎಂ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ದುರಸ್ತಿ ಕಾರಣದಿಂದ, ಪೆಟ್ರೋಲ್ ಬಂಕ್ ಸಮೀಪ, ಕಳೆದ ಕೆಲ ದಿನಗಳಿಂದ ಜೆಸಿಬಿ ವಾಹನ ನಿಲ್ಲಿಸಲಾಗಿತ್ತು. ಕಿಡಿಗೇಡಿಯು ಸದರಿ ಜೆಸಿಬಿಯನ್ನು ನಕಲಿ ಕೀ…

Read More

Kenchnala | ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ – ಉಬೇದುಲ್ಲಾ ಷರೀಫ್

ರಿಪ್ಪನ್‌ಪೇಟೆ : ಭಾರತದ ಸಂವಿಧಾನ ಪ್ರಜಾಪ್ರಭುತ್ವದ ತಾಯಿಬೇರು ಮತ್ತು ವಿಶ್ವಕ್ಕೆ ಮಾದರಿಯಾದ ಸಂವಿಧಾನವಾಗಿದೆ ಎಂದು ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ತಿಳಿಸಿದರು. ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿಡಾ.ಬಿ.ಆರ್. ಅಂಬೇಡ್ಕರ್ ಅವರು ಕೋಟ್ಯಂತರ ಭಾರತೀಯರನ್ನು ಒಂದು ವ್ಯವಸ್ಥೆಯಲ್ಲಿ ತರುವ ಮೂಲಕ ಅತ್ಯುತ್ತಮ ಪ್ರಜಾತಂತ್ರ ರೂಪಿಸಲು ಈ ಸಂವಿಧಾನವನ್ನು ಕಾಣಿಕೆಯಾಗಿ ನೀಡಿದ್ದಾರೆ. ನಮ್ಮ ಸಂವಿಧಾನದಲ್ಲಿ ಜಾತಿ, ಧರ್ಮ, ಭಾಷೆ, ಸಂಸ್ಕೃತಿ ಹಾಗೂ ಆರ್ಥಿಕ,…

Read More

ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಢರಾಗಬೇಕು – ಬೇಳೂರು ಗೋಪಾಲಕೃಷ್ಣ|Rpet news

ರಿಪ್ಪನ್‌ಪೇಟೆ : ಸರಕಾರ ಕಟ್ಟಡ ಕಾರ್ಮಿಕರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗವ ಪಡೆದುಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಡವಾಗಬೇಕು ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಜಿಎಸ್ ಬಿ ಕಲ್ಯಾಣ ಮಂದಿರದಲ್ಲಿ ಹೊಸನಗರ ತಾಲೂಕು ಗ್ರಾಮಾಂತರ ವ್ಯಾಪ್ತಿಯ ಕಟ್ಟಡ ಕಾರ್ಮಿಕರ ಸಂಘವನ್ನು ಉದ್ಘಾಟಿಸಿ ನೂತನ ಪದಾಧಿಕಾರಿಗಳಿಗೆ ಆಯ್ಕೆ ಪ್ರಮಾಣ ಪತ್ರಗಳನ್ನು ವಿತರಿಸಿ ಅವರು ಮಾತನಾಡಿ ಸರ್ಕಾರದ ಯೋಜನೆಯನ್ನು ಫಲಾನುಭವಿಗಳಿಗೆ ನೇರವಾಗಿ ದೊರೆಯುವಂತಹ ಕಾರ್ಯಕ್ರಮವನ್ನು ಸಂಘಟನೆಗಳು ಹಮ್ಮಿಕೊಳ್ಳಬೇಕು ಎಂದರು. ಕಾರ್ಮಿಕ…

Read More

ಬಸ್–ಕಾರ್ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಮತ್ತೊಬ್ಬ ಗಂಭೀರ

A tragic road accident claimed one life on the spot, while another person was critically injured. The collision occurred between a private bus traveling from Thirthahalli to Shivamogga and an Alto car coming from the opposite direction. The impact severely damaged both vehicles, and the injured was rushed to a Shivamogga hospital. Police have registered…

Read More

ಚಲಿಸುತಿದ್ದ KSRTC ಬಸ್ ನಿಂದ ಹಾರಿ ವ್ಯಕ್ತಿ ಆತ್ಮಹತ್ಯೆ|

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ‍ಚಲಿಸುತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಭದ್ರಾವತಿಯ ವೀರಾಪುರ ಕ್ರಾಸ್ ಬಳಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಿಳ್ಳೆನಹಳ್ಳಿ ನಿವಾಸಿ ನಂದೀಶ್ (35) ಎಂಬುವವರು ಮೃತ ದುರ್ದೈವಿ. ನಂದೀಶ್‌ ಕಳೆದ ಹಲವು ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೆಗ್ಗಾನ್ ಆಸ್ಪೆತ್ರೆಗೆ ಚಿಕಿತ್ಸೆಗಾಗಿ ಸ್ನೇಹಿತನ ಜತೆ ಬಂದಿದ್ದ ನಂದೀಶ್, ಚಿಕಿತ್ಸೆ ಪಡೆಯುವುದಿಲ್ಲ ಎಂದು ಹಠ ಮಾಡಿದ್ದಾರೆ. ಆಸ್ಪತ್ರೆಯಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಾಪಸ್ ಬರುತ್ತಿದ್ದಾಗ, ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ…

Read More