Headlines

ಉದ್ಯೋಗಾಂಕ್ಷಿಗಳಿಗೆ ಶುಭ ಸುದ್ದಿ – ನಾಳೆ(24-01-2023) ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗದಲ್ಲಿ ನಾಳೆ ಜ.24 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ. ಹೆಸರಾಂತ ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ. ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಅಡ್ಡರಸ್ತೆ, ಸಾಗರ ರಸ್ತೆ, ಇಲ್ಲಿ ಉದ್ಯೋಗ ಮೇಳ ನಡೆಯಲಿದೆ. ಎಸ್‌ಎಸ್‌ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಪಾಸ್ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ (ರೆಸ್ಯೂಮ್)…

Read More

ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಸವಾರನ ಕಾಲು ಮುರಿತ..!!!!|accident

ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದು ವ್ಯಕ್ತಿಯೊಬ್ಬನ ಕಾಲು ಮುರಿತವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ತಿರುವಿನನಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನ ಕಾಲು ಮುರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಶಿರಸಿಯಿಂದ ಶಿವಮೊಗ್ಗದ ಕಡೆಗೆ ತೆರಳುತಿದ್ದ ಬೈಕ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ಸಾಗುತ್ತಿದ್ದ ಕಾರಿನ ನಡುವೆ ಐಗಿನ ಬೈಲ್ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಗಾಯಾಳು ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಸಾಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ…

Read More

ಮಾರುತಿಪುರ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿಯ ಮಹಾಪರ್ವ , ನುಡಿದಂತೆ ನಡೆದ ಶಾಸಕ ಬೇಳೂರು ಗೋಪಾಲಕೃಷ್ಣ – ಚಿದಂಬರಂ

Large-scale development works worth over ₹8 crore are underway in Marutipura Gram Panchayat of Hosanagar taluk, with former GP president H.P. Chidambaram praising MLA Belur Gopalakrishna for fulfilling his promises and prioritizing basic infrastructure. ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಿಂದೆಂದೂ ಕಾಣದಂತಹ ಅಭಿವೃದ್ಧಿಯ ಪರ್ವ ನಡೆಯುತ್ತಿದ್ದು, ವಿವಿಧ ಯೋಜನೆಗಳ ಮೂಲಕ ಸುಮಾರು 8 ಕೋಟಿ ರೂ.ಕ್ಕೂ ಅಧಿಕ ಮೊತ್ತದ ಕಾಮಗಾರಿಗಳಿಗೆ…

Read More

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – 22 ವರ್ಷದ ಯುವಕನಿಗೆ 10 ವರ್ಷ ಶಿಕ್ಷೆ,ಒಂದೂವರೆ ಲಕ್ಷ ದಂಡ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದ್ದ, ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್​ 10 ವರ್ಷ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ. 2022ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 22 ವರ್ಷದ ವ್ಯಕ್ತಿಯೊಬ್ಬನು, 17  ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿ ಕೇಸ್​ ದಾಖಲಾಗಿತ್ತು. ಈ ಸಂಬಂಧ , ಹಿರಿಯ ಸಹಾಯಕ  ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತನಿಖೆ ಕೈಗೊಂಡಿದ್ದು, ಚಾರ್ಜ್​ಶೀಟ್ ಸಲ್ಲಿಸಿದ್ದರು.   ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು…

Read More

ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ದ ಗಣೇಶೋತ್ಸವ ಸಂಭ್ರಮ – 11 ದಿನ ಏನೆಲ್ಲಾ ಕಾರ್ಯಕ್ರಮಗಳಿರುತ್ತವೆ ಗೊತ್ತಾ..!!? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ದ ಗಣೇಶೋತ್ಸವ ಸಂಭ್ರಮ – 11 ದಿನ ಏನೆಲ್ಲಾ ಕಾರ್ಯಕ್ರಮಗಳಿರುತ್ತವೆ ಗೊತ್ತಾ..!!? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟಸೇನಾ ಸಮಿತಿಯ 57 ನೇ ವರ್ಷದ 11 ದಿನಗಳ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ , ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರೀಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದ ತಿಲಕ್ ಮಹಾಮಂಟಪದ ಭೂಪಾಳಂ ಚಂದ್ರಶೇಖರಯ್ಯ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಮತ್ತು ಪ್ರಧಾನ ಕಾರ್ಯದರ್ಶಿ ಲಕ್ಷಣ ಬಳ್ಳಾರಿ…

Read More

ತೀರ್ಥಹಳ್ಳಿ : ವ್ಯಕ್ತಿಯನ್ನು ಕಿಡ್ನ್ಯಾಪ್ ಮಾಡಿ ಜೀವ ಬೆದರಿಕೆ

ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ವ್ಯಕ್ತಿಯನ್ನ ಕಿಡ್ನಾಪ್ ಮಾಡಿ ನಾಲ್ವರು ಆರೋಪಿಗಳು ಆಯುಧದಿಂದ ಥಳಿಸಿರುವ ಘಟನೆ ಪಟ್ಟಣದ ಬಾಳೆಬೈಲು ಸಮೀಪದ ಜಟ್ಟಟ್ ನಗರದಲ್ಲಿ ನಡೆದಿದೆ. ಪಟ್ಟಣದ ಇಂದಿರಾ ನಗರದ ನಿವಾಸಿ ಮುಜೀಬ್ (35) ಎಂಬುವರ ಮೇಲೆ ಹಲ್ಲೆ ನಡೆದಿದ್ದು ಹಲ್ಲೆ ನಡೆಸಿರುವುದು ರಾಮನ್, ರಹೀಮ್, ಶಫಿ ಹಾಗೂ ಸುಹೇಲ್ ಎಂದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸೆ. 23 ರಾತ್ರಿ ಮುಜೀಬ್ ಮೇಲೆ ಹಲ್ಲೆ ನೆಡೆಸಿ ಕಿಡ್ನಾಪ್ ಮಾಡಿದ್ದರು. ಆದರೆ ತಪ್ಪಿಸಿಕೊಂಡು ಬಂದಿದ್ದ ಮುಜೀಬ್ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

Shivamogga | ಮಣ್ಣು ಕುಸಿದು ಕಾರ್ಮಿಕ ಸಾವು

ಶಿವಮೊಗ್ಗ : ರೈಲ್ವೆ ಮೇಲ್ಸೇತುವೆ ಕೆಳಭಾಗದ ಅಂಡರ್ ಗ್ರೌಂಡ್ ಪೈಪ್​ಲೈನ್​ ಅಳವಡಿಕೆಗಾಗಿ ಮಣ್ಣು ತೆಗೆಯುವಾಗ ಮಣ್ಣು ಕುಸಿದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ಮಣ್ಣು ಕುಸಿದು ಮೃತಪಟ್ಟ ಕಾರ್ಮಿಕನನ್ನು ಶಿವಮೊಗ್ಗ ತಾಲೂಕು ಮಂಡೆನಕೊಪ್ಪದ ಸತೀಶ್ ನಾಯ್ಕ ಎಂದು ಗುರುತಿಸಲಾಗಿದೆ.  ಶಿವಮೊಗ್ಗದ ನವಲೆ ರಸ್ತೆಯ ಭಾಗದಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯಲ್ಲಿ ಮೇಲ್ಸೇತುವೆ ಕೆಳಭಾಗದಲ್ಲಿ ಅಂಡರ್ ಗ್ರೌಂಡ್ ಪೈಪ್ ಅಳವಡಿಕೆ ಕಾರ್ಯ ನಡೆಸಲಾಗುತ್ತಿದೆ. ಜೆಸಿಬಿ ಮೂಲಕ ಮಣ್ಣು ತೆಗೆದು ಪೈಪ್ ಅಳವಡಿಸಲಾಗುತ್ತಿತ್ತು. ಪೈಪ್ ಅಳವಡಿಕೆ ಮಾಡಲು ಮಣ್ಣು…

Read More

ಬಡವರ ಕಣ್ಣೀರು ತಾಲೂಕ್ ಆಡಳಿತಕ್ಕೆ ಕಾಣಿಸುತ್ತಿಲ್ಲವೇ .???? : ಆರ್ ಎಂ ಮಂಜುನಾಥ್ ಗೌಡ

ತೀರ್ಥಹಳ್ಳಿ : ತಾಲೂಕಿನ ತಹಶೀಲ್ದಾರರು ಬಿಬಿಎಂಪಿ ಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದವರು ಈಗ ಹಳ್ಳಿಗೆ ಬಂದಿದ್ದಾರೆ, ಮಳೆಗಾಲದಲ್ಲಿ ಇಲ್ಲಿನ ಜನರ ಸಮಸ್ಯೆಗಳ ಬಗ್ಗೆ ಅರಿವು ಅವರಿಗೆ ಹೆಚ್ಚು ತಿಳಿದಂತೆ ಇಲ್ಲ.ಕೊನೆ ಪಕ್ಷ ಬೇರೆಯವರ ಬಳಿ ಕೇಳಿ ತಿಳಿದುಕೊಂಡು ಬಡವರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾದ ಆರ್ ಎಂ ಮಂಜುನಾಥ್ ಗೌಡ ತಾಲೂಕು ಆಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ಬೆಟ್ಟಮಕ್ಕಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…

Read More

ಚರ್ಚ್ ಪಾದ್ರಿಯ ವಿರುದ್ದ ಪೋಕ್ಸೋ ದೂರು !pocso

ಚರ್ಚ್ ಪಾದ್ರಿಯ ವಿರುದ್ದ ಪೋಕ್ಸೋ ದೂರು ! ಶಿವಮೊಗ್ಗ : ಖಾಸಗಿ ಕಾಲೇಜಿನ‌ ಪ್ರಾಂಶುಪಾಲ ಹಾಗೂ ಚರ್ಚ್ ಪಾದ್ರಿಯ ವಿರುದ್ದ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಪ್ರಕರಣವೊಂದು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ಕಾಲೇಜಿನ ಪ್ರಾಂಶುಪಾಲ ಹಾಗು ಚರ್ಚ್ ಫಾದರ್ ಆಗಿರುವ ಫ್ರಾನ್ಸಿಸ್ ಫರ್ನಾಂಡೀಸ್ ವಿರುದ್ಧ ದೂರು ದಾಖಲಾಗಿದೆ. ಪ್ರಾಂಶುಪಾಲನ ವಿರುದ್ದ ಪೋಕ್ಸೋ ಹಾಗು ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನ ಪೊಲೀಸರು ಬಂಧಿಸಿದ್ದು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ.

Read More

ಐವರಿಗೆ ಚಾಕು ಇರಿತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ಐವರಿಗೆ ಚಾಕು ಇರಿತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ ಶಿವಮೊಗ್ಗ ನಗರದ ಆಲ್ಕೋಳ ಬಳಿಯಲ್ಲಿ ನಡೆದಿದ್ದ ಹಲ್ಲೆ, ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಭತ್ತು ಮಂದಿ ಆರೋಪಿಗಳನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ. ಪವನ್ , ಮಂಜುನಾಥ್, ಚಂದನ್, ರಂಗನಾಥ್, ಮನೋಜ್, ಶ್ರೀನಿವಾಸ್, ರಾಜಶೇಖರ್, ವಿಶ್ವನಂದನ್, ಶ್ಯಾಮ್ ರಾಬಿನ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಪವನ್‌ ಮತ್ತು ಕಿರಣ್‌ ಎಂಬ ಸ್ನೇಹಿತರ ಮಧ್ಯೆ ವೈಷಮ್ಯವಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಗುರುವಾರ ರಾತ್ರಿ ನೇತಾಜಿ ಸರ್ಕಲ್‌ನಲ್ಲಿ ಗಲಾಟೆಯಾಗಿತ್ತು….

Read More
Exit mobile version