Ripponpete | ವಡಗೆರೆಯ ಶ್ರೀತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

ripponpete | ವಡಗೆರೆಯ ಶ್ರೀ ತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ರಿಪ್ಪನ್‌ಪೇಟೆ;-ಇಲ್ಲಿಗೆ ಸಮೀಪದ ವಡಗೆರೆ ಶ್ರೀ ತುಳುಜಾಭವಾನಿ ದೇವಸ್ಥಾನ ಸೇವಾ ಸಮಿತಿ ಇವರು ದೇವಸ್ಥಾನದ ಏಳನೇ ವರ್ಷದ ಶ್ರೀ ತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮವನ್ನು ಫೆಬ್ರವರಿ 20 ರಂದು ಮಂಗಳವಾರ ಅಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫಬ್ರವರಿ 20 ರಂದು ಮಂಗಳವಾರ ಬೆಳಗ್ಗೆ 8 ಗಂಟೆಗೆ ಶ್ರೀ ದೇವಿಗೆ ಕಲಾತತ್ವದಿವಾಸ ಹೋಮ ಶ್ರೀ ದುರ್ಗಾ ಹೋಮ ಕಲಶಾಭಿಷೇಕ ಮಹಾಪೂಜೆ ಮಹಾಮಂಗಳಾರತಿ ಪ್ರಸಾದ…

Read More

ಸಮಾಜದ ಬೆಳೆವಣಿಗೆಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ

ಸಮಾಜದ ಬೆಳೆವಣಿಗೆಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ ಭಾರತದ ಸಂವಿಧಾನದಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಲಿಂಗಬೇದ ನಿರ್ಮೂಲನೆ , ಸಮಾನತೆಯ  ಹಕ್ಕುಗಳನ್ನು ಕೊಡುಗೆ ನೀಡಿದೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೋಭಾ ನಿಸ್ಸಿಮಗೌಡರು ಎಂದು ಹೇಳಿದರು. ಕ್ವೀನ್ ಬೀ ಕ್ಲಬ್ ಆಯೋಜಿಸಿದ್ದ ಗಣರಾಜ್ಯೋತ್ಸವ ಹಾಗೂ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಸಂಘಟಿತರಾಗುತ್ತಿದ್ದಾರೆ. ಈಗಿನ ಮಹಿಳೆಯರು ಜಾಲತಾಣದ ಬಲೆಗೆ ಮಾರಿ ಹೋಗಿದ್ದಾರೆ ಹಿಂದಿನಿಂದ ಬಂದಂಥ …

Read More

5 ಕೆಜಿ ಉಚಿತ ಅಕ್ಕಿಯನ್ನು ಮುಂದುವರೆಸುವ ಮೂಲಕ ಸರ್ಕಾರ ಬಡ ಹಾಗೂ ಸಾಮಾನ್ಯ ವರ್ಗದ ಜನರ ಬೆನ್ನಿಗೆ ನಿಂತಿದೆ : ಮಂಜುಳಾ ಕೆ ರಾವ್

ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ 5 ಕೆಜಿ ಉಚಿತ ಅಕ್ಕಿಯನ್ನು ಮುಂದುವರಿಸಿರುವ ಸಲುವಾಗಿ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಶ್ರೀ ಮಾತಾ ಮಹಿಳಾ ಸಂಘದ ನ್ಯಾಯಬೆಲೆ ಅಂಗಡಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿರಾವ್ ರವರು ಉದ್ಘಾಟಿಸಿದರು. ಈ ಸಂರ್ಭದಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಈ ಯೋಜನೆಯನ್ನು ಮುಂದುವರಿಸುವ ಮೂಲಕ ಬಡ ಹಾಗೂ ಸಾಮಾನ್ಯ ವರ್ಗದ ಜನರ ಬೆನ್ನಿಗೆ ನಿಂತಿದೆ.ಈಗ ಸರ್ಕಾರ ಸೀಮೆ ಎಣ್ಣೆ ವಿತರಣೆ ನಿಲ್ಲಿಸಿದ್ದು ಮಲೆನಾಡು…

Read More

ಹೊಸನಗರದ ಪ್ರಸನ್ನ ಭಟ್ ಮನೆಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ – ಸಾಂತ್ವಾನ : ಪ್ರಸನ್ನ ಭಟ್ ಹೆಸರಲ್ಲಿ ಯೂತ್ ಐಕಾನ್ ಸ್ಮರಣಿಕೆ ಮಾಡುವ ಚಿಂತನೆ|byr

ಭಾನುವಾರ ರಾಮನಗರದಲ್ಲಿ ಆಕಸ್ಮಿಕ ನೀರಿಗೆ ಬಿದ್ದು ನಿಧನರಾಗಿದ್ದ ಪ್ರಸನ್ನ ಆರ್ ಭತ್ ರವರ ಮನೆಗೆ ಶಿವಮೊಗ್ಗ ಜಿಲ್ಲೆಯ ಸಂಸದರಾದ ಬಿ.ವೈ ರಾಘವೇಂದ್ರರವರು ಭೇಟಿ ನೀಡಿ ಅವರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಪ್ರಸನ್ನ ಆರ್ ಭಟ್‌ರವರು ತುಂಬಾ ಸ್ವಾಭಿಮಾನಿ. ನನ್ನ ಜೊತೆಗೆ 3 ವರ್ಷಗಳಿಂದ ಛಾಯ ಗ್ರಾಹಕನಾಗಿದ್ದುಕೊಂಡು ನನಗೆ ಅರ್ಧದಷ್ಟು ಕೆಲಸವನ್ನು ಕಡಿಮೆ ಮಾಡುತಿದ್ದ ಅವರ ಅಗಲಿಕೆಯಿಂದ ತುಂಬಾ ದುಃಖವಾಗಿದೆ. ನಮ್ಮ ಕುಟುಂಬಕ್ಕೆ ಮನೆ ಮಗನಾಗಿ ಎಲ್ಲರೊಂದಿಗೂ ತಮ್ಮ ಸಂತೋಷದಿಂದ ಕೆಲಸ ನಿರ್ವಹಿಸುತ್ತಿದ್ದವರು ಏಕಾಏಕಿ ಈ ರೀತಿ…

Read More

ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು -ಡಾ|| ಧನಂಜಯ ಕೆ ಬಿ|gfgc

ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು  -ಡಾ|| ಧನಂಜಯ ಕೆ .ಬಿ. ರಿಪ್ಪನ್‌ಪೇಟೆ : ಸರ್ಕಾರದ ಮುಂಗಡ ಪತ್ರದ ಕಾರ್ಯಕ್ರಮಗಳು ಅವಶ್ಯಕತೆ ಇರುವ ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಎನ್. ಆರ್. ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ  ಡಾ|| ಧನಂಜಯ ಕೆ .ಬಿ ಅಭಿಪ್ರಾಯಪಟ್ಟರು.  ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜು, ರಿಪ್ಪನ್ ಪೇಟೆಯ ಅರ್ಥಶಾಸ್ತ್ರ ವೇದಿಕೆ ಹಾಗೂ ಐಕ್ಯೂಎಸಿ ಘಟಕದ  ವತಿಯಿಂದ  ಹಮ್ಮಿಕೊಳ್ಳಲಾಗಿದ್ದ ವಿಶೇಷ ಉಪನ್ಯಾಸ “ಕರ್ನಾಟಕ  ರಾಜ್ಯ ಮುಂಗಡ…

Read More

ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ : ಹರತಾಳು ಹಾಲಪ್ಪ

ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬಕ್ಕೆ ನಾನು ಕಾರಣವಲ್ಲ. ಅನಗತ್ಯವಾಗಿ ನನ್ನ ಮೇಲೆ ಆರೋಪ ಹೊರಿಸುವ ಕೆಲಸವನ್ನು ಕಾಂಗ್ರೆಸ್ ಸೇರಿದಂತೆ ವಿರೋಧಿಗಳು ಮಾಡುತ್ತಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ತಾಲೂಕಿನ ಹಸಿರುಮಕ್ಕಿ ಸೇತುವೆಯನ್ನು ಭಾನುವಾರ ವೀಕ್ಷಣೆ ಮಾಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ತಾವು ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿ, ಶೀಘ್ರದಲ್ಲಿ ಎದುರಾಗಲಿರುವ ಚುನಾವಣೆಯಲ್ಲಿ ಲಾಭ ಗಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ…

Read More

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶನಿವಾರ ( ನಾಳೆ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶನಿವಾರ ( ನಾಳೆ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜೂನ್ 05 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ…

Read More

12 ವರ್ಷದ ಹಿಂದೆ ಕಾಣೆಯಾದ ಪತಿಯನ್ನು ಹುಡುಕಿ ಕೊಡುವಂತೆ ಪತ್ನಿಯಿಂದ ಠಾಣೆಯಲ್ಲಿ ದೂರು.!

12 ವರ್ಷದ ಹಿಂದೆ ಕಾಣೆಯಾದ ಪತಿಯನ್ನು ಹುಡುಕಿ ಕೊಡುವಂತೆ ಪತ್ನಿಯಿಂದ ಠಾಣೆಯಲ್ಲಿ ದೂರು.! ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಣಜಿ ಗ್ರಾಮದ ಹೊಸ ಮನೆಯ ವಾಸಿ ರತ್ನಮ್ಮ ಎಂಬುವವರು ಹೊಸನಗರ ಆರಕ್ಷಕ ಠಾಣೆಗೆ ದೂರು 12 ವರ್ಷದ ಹಿಂದೆ ಮನೆ ಬಿಟ್ಟು ಹೋಗಿರುವ ತನ್ನ ಪತಿ 69 ವರ್ಷದ ಶಿವಪ್ಪಗೌಡ ಎಂಬುವರನ್ನು ಹುಡುಕಿ ಕೊಡುವಂತೆ ದೂರು ನೀಡಿದ್ದಾರೆ. ಮಾನಸಿಕವಾಗಿ ದುರ್ಬಲವಾಗಿದ ಕುಡಿತದ ಚಟವನ್ನು ಹೊಂದಿದ್ದ ಶಿವಪ್ಪಗೌಡ ಈ ಹಿಂದೆ ಮೂರ್ ನಾಲ್ಕು ಬಾರಿ ಮನೆ…

Read More

ಒಂದು ಬೈಕ್ ಕಳ್ಳತನದ ತನಿಖೆ ಕೈಗೊಂಡ ಪೊಲೀಸರಿಗೆ ಕಳ್ಳರು ಕೊಟ್ಟರು ಬಿಗ್ ಶಾಕ್.!!!!!! : 16 ಬೈಕ್ ಸೇರಿ 1 ಕಾರು ವಶ

ಒಂದು ಬೈಕ್ ಬೆನ್ನತ್ತಿದ್ದ ಪೊಲೀಸರಿಗೆ ದೊರೆತಿದ್ದು ಬರೋಬ್ಬರಿ 16 ಬೈಕ್,ಒಂದು ಕಾರು ಜೊತೆಗೆ ಶ್ರೀಗಂಧವೂ ಪತ್ತೆಯಾಗಿದೆ. ಬೈಕ್ ವೊಂದರ ಕಳ್ಳತನ ಪ್ರಕರಣದ ಬೆನ್ನತ್ತಿದ ಶಿರಾಳಕೊಪ್ಪ ಪೊಲೀಸರಿಗೆ ಕಳ್ಳರು ಕೊಟ್ಟರು ಬಿಗ್ ಶಾಕ್. ಶಿರಾಳಕೊಪ್ಪ ಪಟ್ಟಣದ ಬಸ್ ನಿಲ್ದಾಣದ ಹತ್ತಿರ ನಿಲ್ಲಿಸಿದ್ದ ಕೆ.ಎ-17 ಇ.ಎ-4008 ನೋಂದಣಿ ಸಂಖ್ಯೆಯ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳುವು ಆಗಿರುವ ಬಗ್ಗೆ ಠಾಣೆಯಲ್ಲಿ ದೂರು‌ ದಾಖಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಪ್ರಾರಂಭಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಈ ಸಂಬಂಧ ಪಿಎಸ್ಐ…

Read More

Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ

Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ ಹೊಸನಗರ : ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ 400 ಕ್ಕೂ ಹೆಚ್ಚು ಸ್ಥಾನ ಗಳಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ದ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ದೇಶದಲ್ಲಿ ಪಕ್ಷ 400 ಕ್ಕು ಹೆಚ್ಚು ಸ್ಥಾನ ಗಳಿಸಿ ಮತ್ತೊಮ್ಮೆ ಪ್ರಧಾನಿ ಮೋದಿ ಅವರನ್ನು ಗದ್ದುಗೆ…

Read More
Exit mobile version