Headlines

ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ : ಬಿ ಕೆ ಸಂಗಮೇಶ್

ಭದ್ರಾವತಿ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ. ಅಮೂಲ್ಯ ಸೇವೆಸಲ್ಲಿಸುತ್ತಿರುವ ಶಿಕ್ಷಕರೇ ಸಮಾಜದ ನಿಜವಾದ ಸಂಪತ್ತು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. ನ್ಯೂಟೌನ್ ಶ್ರೀ ಸತ್ಯಸಾಯಿಬಾಬಾ ಮಂದಿರದಲ್ಲಿಂದು ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಜನ್ಮದಿನಾಚರಣೆ ಹಾಗು ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.   ತಂದೆ-ತಾಯಿ ಮಕ್ಕಳಿಗೆ ಜನ್ಮ ನೀಡಿದರೆ, ಶಿಕ್ಷಕರು ಜ್ಞಾನ ನೀಡುವ ಪ್ರತ್ಯಕ್ಷ…

Read More

ಆಗುಂಬೆ ಘಾಟಿಯಲ್ಲಿ ಮತ್ತೇ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಮರಗಳು: ಸಂಚಾರ ಸಂಪೂರ್ಣ ಅಸ್ತವ್ಯಸ್ತ

ಆಗುಂಬೆ : ಶಿವಮೊಗ್ಗ ಜಿಲ್ಲೆಯ ಗಡಿ ಭಾಗವಾದ ಆಗುಂಬೆ ಘಾಟಿಯಲ್ಲಿ ಮತ್ತೆ ಬೃಹತ್ ಗಾತ್ರದ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದೂ, ಸಂಚಾರ ಅಸ್ತವ್ಯಸ್ತವಾಗಿದೆ. ಇತ್ತೀಚೆಗೆ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು ಹಾಗೂ ನೆನ್ನೆಯಿಂದ ಲಘ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಮರ ಬಿದ್ದು ಗಂಟೆಗಳಾದರೂ ಇನ್ನೂ ತೆರವು ಕಾರ್ಯಾಚರಣೆ ಪ್ರಾರಂಭವಾಗಿಲ್ಲ,ಸುಮಾರು 4 ರಿಂದ 5 ಕಿಮೀ ರಸ್ತೆಯಲ್ಲಿ ಲಘು ವಾಹನಗಳಿದ್ದು ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹಿಡಿಶಾಪ ಹಾಕುತಿದ್ದಾರೆ. ರೋಗಿಗಳನ್ನು…

Read More

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!?

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!? ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್‌ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗುಂಡ ಅಲಿಯಾಸ್ ರವಿ, ಪೊಲೀಸ್ ಸಿಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಪಿಎಸ್‌ಐ ಕೃಷ್ಣ, ಶರಣಾಗುವಂತೆ ಸೂಚಿಸಿದರು.ಕೇಳದೇ ಇದ್ದಾಗ…

Read More

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕಿರಣ (26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕಿರಣ್ ಮಧ್ಯಪಾನದ ಚಟ ಹೊಂದಿದ್ದು, ಹಲವಾರು ದಿನಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದನು. ಕುಟುಂಬದವರು ಹಲವು ಬಾರಿ ಚಿಕಿತ್ಸೆ ಮಾಡಿಸಿದರೂ ನೋವು ಕಡಿಮೆಯಾಗಿರಲಿಲ್ಲ. ನವೆಂಬರ್ 19ರ ರಾತ್ರಿ ಊಟದ ನಂತರ ಕಿರಣ್ ಔಷಧಿ ಕುಡಿದು ಮಲಗಿದ್ದ. ನವೆಂಬರ್ 20ರ…

Read More

ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ

ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಒಬ್ಬಳು, ತೀವ್ರ ಅನಾರೋಗ್ಯದ ಹಿನ್ನೆಲೆಯಿಂದ ಬೇಸತ್ತಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ನೇತಾಜಿ ವೃತ್ತದ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಶಿವಮೊಗ್ಗದಲ್ಲಿ ಅನಾರೋಗ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸೌಮ್ಯ (25) ಎನ್ನುವ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶಿವಮೊಗ್ಗದ ನೇತಾಜಿ ವ್ರತ ಬಳಿಯ ವಿಜಯನಗರದಲ್ಲಿ…

Read More

POCSO| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಓರ್ವ ಮಹಿಳೆ ಸೇರಿ ಮೂವರ ಬಂಧನ

ಮದ್ಯ ಮಾಂಸಕ್ಕಾಗಿ ಅಪ್ರಾಪ್ತ ಬಾಲಕಿಯನ್ನು ಪಾಪದ ಕೂಪಕ್ಕೆ ತಳ್ಳಿದಳಾ ಚಿಕ್ಕಮ್ಮ..!!?? ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಮಹಿಳೆಯ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಎರಡು ಪ್ರಕರಣದಲ್ಲಿ ಮೂವರು ಆರೋಪಿಯನ್ನು ಬಂಧಿಸಲಾಗಿದೆ. ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಯುವರಾಜ್ (25) ,ವಿಜಯ್ ಕುಮಾರ್ ಹಾಗೂ ಸಾವಿತ್ರಿ ಬಂಧಿತ ಆರೋಪಿಗಳಾಗಿದ್ದಾರೆ. ಮದ್ಯ ಮತ್ತು ಮಾಂಸಕ್ಕಾಗಿ ಸ್ವಂತ ಅಕ್ಕನ ಮಗಳನ್ನೆ ಪಾಪದ ಕೂಪಕ್ಕೆ ತಳ್ಳಿರುವ ಚಿಕ್ಕಮ್ಮಳ ಕ್ರೌರ್ಯಕ್ಕೆ ಅಪ್ರಾಪ್ತ ಯುವತಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದಿರುವ…

Read More

ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ

ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ ರಿಪ್ಪನ್ ಪೇಟೆ : ಇಲ್ಲಿನ ಗುಡ್ ಶೆಫರ್ಡ್ ಚರ್ಚ್ ನ ವಾರ್ಷಿಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಪಟ್ಟಣದ ಸರ್ವಧರ್ಮ ಸೇವಾ ಸಂಸ್ಥೆ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಿಸುವ ಮೂಲಕ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಗುಡ್ ಶೆಫರ್ಡ್ ಚರ್ಚ್ ನಲ್ಲಿ ಪ್ರತಿ ವರ್ಷ ಬಹಳ ವಿಜೃಂಭಣೆಯಿಂದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತಿತ್ತು ಆದರೆ ಈ ವರ್ಷ ಪೋಪ್ ನಿಧನದ ಹಿನ್ನಲೆಯಲ್ಲಿ ಸರಳವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ…

Read More

ಹೊಸನಗರ :ಸಾರ್ವಜನಿಕ ಆಸ್ಪತ್ರೆಯಲ್ಲೆ ನೇಣಿಗೆ ಶರಣಾದ ರೋಗಿ:

ಹೊಸನಗರ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಅನಾರೋಗ್ಯ ನಿಮಿತ್ತ ದಾಖಲಾಗಿದ್ದ  ಸೊನಲೆಯ ರೋಗಿಯೊಬ್ಬ ಆಸ್ಪತ್ರೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸೊನಲೆಯ ವಾಸಿ ಕೃಷಿಕ ವೃತ್ತಿ ಮಾಡಿಕೊಂಡಿದ್ದ ಜಗದೀಶ್ (50) ಎಂಬುವವರು ಅನಾರೋಗ್ಯ ನಿಮಿತ್ತ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು,ಶನಿವಾರ ಮಧ್ಯರಾತ್ರಿ ತಾನು ಮಲಗಿದ್ದ ಕೊಠಡಿಯಿಂದ ಹೊರಬಂದ ಜಗದೀಶ್ ಸಾರ್ವಜನಿಕ ಆಸ್ಪತ್ರೆ ಎರಡನೆ ಅಂತಸ್ತಿಗೆ ತೆರಳುವ ಮೆಟ್ಟಿಲುಗಳಿಗೆ ಅಳವಡಿಸಿದ ಸರಳುಗಳಿಗೆ ತಾನು ಧರಿಸಿದ ಲುಂಗಿಯಿಂದಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ….

Read More

ವೃದ್ದೆಯನ್ನು ಹತೈಗೈದು ಹುಂಚದ ಮುತ್ತಿನ ಕೆರೆಯಲ್ಲಿ ಬಿಸಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಬಾಳೂರಿನಲ್ಲಿಯೇ ನಡೆದಿತ್ತು ಹತೈ | Crime News

ವೃದ್ದೆಯನ್ನು ಹತೈಗೈದು ಹುಂಚದ ಮುತ್ತಿನ ಕೆರೆಯಲ್ಲಿ ಬಿಸಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಬಾಳೂರಿನಲ್ಲಿಯೇ ನಡೆದಿತ್ತು ಹತೈ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಹತೈಗೈದು ಬಿಸಾಡಿದ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಳಲೂರು ಗ್ರಾಮದ ಜಯಮ್ಮ(62) ಎಂಬುವವರನ್ನು ಕೋಡೂರು ನಿವಾಸಿ ಮಯೂರ (24) ತನ್ನ ಅಪ್ರಾಪ್ತ ಸ್ನೇಹಿತನೊಂದಿಗೆ ಸೇರಿಕೊಂಡು ಮೈಮೇಲಿದ್ದ ಒಡವೆಗಾಗಿ ಕೊಲೆ ಮಾಡಿದ್ದಾರೆ.ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಡೆದಿದ್ದೇನು ..?? ದಿನಾಂಕ:18/03/2024 ರಂದು ಶಿವಮೊಗ್ಗ…

Read More

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು A notorious rowdy-sheeter was injured in police firing in Bhadravathi after attacking officers during a dacoity attempt, just a day after his release from jail. ಶಿವಮೊಗ್ಗ: ಜೈಲಿನಿಂದ ಬಿಡುಗಡೆಯಾಗಿ ಕೇವಲ ಒಂದು ದಿನವೂ ಪೂರೈಸುವ ಮೊದಲೇ ಮತ್ತೆ ಅಪರಾಧ ಲೋಕಕ್ಕೆ ಮರಳಲು ಮುಂದಾದ ರೌಡಿಶೀಟರ್ ಡಿಚ್ಚಿ ಮುಬಾರಕ್, ಪೊಲೀಸರ ದಿಟ್ಟ ಕಾರ್ಯಾಚರಣೆಗೆ…

Read More