Headlines

ರಿಪ್ಪನ್ ಪೇಟೆ : ಕಾರಿನ ಟೈರ್ ಸ್ಪೋಟಗೊಂಡು ಸರಣಿ ಅಪಘಾತ : ಇಬ್ಬರಿಗೆ ಗಂಭೀರ ಗಾಯ : ಮೆಗ್ಗಾನ್ ಗೆ ದಾಖಲು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಬಳಿ ಚಲಿಸುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂಭಾಗದ ಎರಡು ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತಿದ್ದ ಎರಡು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ರಿಪ್ಪನ್ ಪೇಟೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂದಿನ ಎರಡು ಟೈರ್ ಸ್ಪೋಟಗೊಂಡ ಹಿನ್ನಲೆ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಬರುವೆ ಗ್ರಾಮದ ನಿವಾಸಿ ತಿಮ್ಮಪ್ಪ (40) ಇವರ ಬಜಾಜ್…

Read More

ಮರಕ್ಕೆ ಡಿಕ್ಕಿ ಹೊಡೆದ ಟಾಟಾ ಏಸ್ ವಾಹನ : ಸ್ಥಳದಲ್ಲೇ ಮೂವರ ದುರ್ಮರಣ

ಟಾಟಾಏಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಚಿತ್ರಟ್ಟಹಳ್ಳಿ ಗ್ರಾಮದ ಬಳಿ ಮಂಗಳವಾರ ತಡ ರಾತ್ರಿ ನಡೆದಿದೆ. ತವನಂದಿ ಗ್ರಾಮದ ಯೋಗರಾಜಪ್ಪ ನಿಂಗಪ್ಪ (57), ತಿಮ್ಮಪ್ಪ ಈರಪ್ಪ (45) ಹಾಗೂ ಆಕಾಶ್ ಹನುಮಂತಪ್ಪ (13) ಮೃತ ದುರ್ಧೈವಿಗಳು. ಅಪಘಾತದಿಂದ ತೀವ್ರವಾಗಿ ಗಾಯಗೊಂಡಿರುವ ಬಸವರಾಜ್, ಹುಚ್ಚರಾಯಪ್ಪ, ಪರಶುರಾಮ, ಕೃಷ್ಣಪ್ಪ, ಜಗದೀಶ, ಚಂದ್ರಪ್ಪ, ಭೀಮಪ್ಪ, ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದು, ವಾಹನ ಚಾಲಕ…

Read More

ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ – ಜುಲೈ 20 ರಿಂದ ಟಿಕೆಟ್ ಬುಕ್ಕಿಂಗ್ ಆರಂಭ|ಯಾವೆಲ್ಲಾ ಮಾರ್ಗ..??

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ದಿನಗಣನೆ ಆರಂಭವಾಗಿದೆ. ವಿಮಾನ ಹಾರಾಟ ಆರಂಭಕ್ಕೆ 21 ದಿನಗಳ ಮುಂಚಿತವಾಗಿಯೇ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ. ಆಗಸ್ಟ್ 11ರಂದು ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜುಲೈ 20ರಿಂದ ವಿಮಾನ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆಯ ಹುಬ್ಬಳ್ಳಿಯ ಮುಖ್ಯಸ್ಥ ಮನೋಜ್ ಪ್ರಭು ತಿಳಿಸಿದ್ದಾರೆ. ವಿಮಾನ ಪ್ರತಿದಿನ ಬೆಳಿಗ್ಗೆ 9ಕ್ಕೆ ಬೆಂಗಳೂರಿನಿಂದ ಹೊರಡಲಿದ್ದು, ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣಕ್ಕೆ 10:30ಕ್ಕೆ ಬರಲಿದೆ. ಮಧ್ಯಾಹ್ನ 12ಕ್ಕೆ ವಾಪಸ್…

Read More

ಕಾಡುಬೆಕ್ಕು ಬೇಟೆ: ನಾಡ ಬಂದೂಕು, ಗುಂಡುಗಳು ಹಾಗೂ ಮಾಂಸ ವಶ – ಆರೋಪಿಯ ವಿರುದ್ಧ ಕೇಸು ದಾಖಲು

ಕಾಡುಬೆಕ್ಕು ಬೇಟೆ: ನಾಡ ಬಂದೂಕು, ಗುಂಡುಗಳು ಹಾಗೂ ಮಾಂಸ ವಶ – ಆರೋಪಿಯ ವಿರುದ್ಧ ಕೇಸು ದಾಖಲು A man near Anavatti in Soraba taluk has been booked under the Arms Act for allegedly hunting a wildcat using an illegal country-made gun. Forest officials seized weapons, ammunition and cooked wildcat meat during a raid. ಸೊರಬ: ತಾಲ್ಲೂಕಿನ ಆನವಟ್ಟಿ ಸಮೀಪ ಅಕ್ರಮವಾಗಿ ನಾಡ…

Read More

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು- ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಅಳಲು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ.!HOSPITAL

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಕೂಗು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ………….! ರಿಪ್ಪನ್‌ಪೇಟೆ;- ಜಾನುವಾರು ಹೊಡೆಯಲು ಹೋಗಿ ಅಕಸ್ಮಿಕವಾಗಿ ಬಿದ್ದು ಕಾಲು ಮುರಿದುಕೊಂಡ ಯುವತಿಯ ನೆರಳಾಟ ನಾಯಿ ಕಚ್ಚದ ಮಹಿಳೆಗೆ ಟಿಟಿ ಚುಚ್ಚುಮದ್ದಿಲ್ಲದೇ ಇರುವುದು ಇನ್ನೂ ವೈದ್ಯಾಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಹಾಜರಾಗದೇ ಇರುವುದರಿಂದ ರೋಗಿಗಳ ನರಳಾಟ ಕೇಳೋರಿಲ್ಲದಂತಾಗಿರುವುದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ನೀಡುವರ‍್ಯಾರು ಎನ್ನುವಂತಾಗಿದೆ. ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಇಲ್ಲಿನ ಅಸ್ಪತ್ರೆಗೆ…

Read More

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ

ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ ದೆವ್ವ ಬಿಡಿಸುವ ನೆಪದಲ್ಲಿ ಹಲ್ಲೆ ನಡೆಸಿದ ಅದೇ ಗ್ರಾಮದ ಆಶಾ (35), ಆಕೆಯ ಪತಿ ಸಂತೋಷಕುಮಾರ್ (37) ಹಾಗೂ ಗೀತಮ್ಮ ಅವರ ಪುತ್ರ ಸಂಜಯ್ (20) ಅವರನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ರವಿವಾರ ರಾತ್ರಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಮಹಿಳೆ ಸೋಮವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಜಂಬರಗಟ್ಟೆ ಗ್ರಾಮದ ಗೀತಮ್ಮ (45)…

Read More

ಶಿವಮೊಗ್ಗಕ್ಕೂ ಕಾಲಿಟ್ಟ ಹಿಜಾಬ್​ ವಿವಾದ: ಕೇಸರಿ ಶಾಲು ಧರಿಸಿ ಬಂದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು

 ಶಿವಮೊಗ್ಗಕ್ಕೂ ಹಿಜಾಬ್ ಹಾಗೂ ಕೇಸರಿ ಶಾಲು​ ವಿವಾದ ಕಾಲಿಟ್ಟಿದ್ದು, ಇಂದು ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಶಿವಮೊಗ್ಗದ ವಿದ್ಯಾನಗರದಲ್ಲಿರುವ ಸಹ್ಯಾದ್ರಿ ವಾಣಿಜ್ಯ ಕಾಲೇಜಿನಲ್ಲಿ ಹಿಜಾಬ್​​ಗೆ ಅವಕಾಶ ನೀಡದಂತೆ, ಹಾಗೂ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳ ಹೊರಗಿಡುವಂತೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳ ಮನವೊಲಿಸಲು ಕಾಲೇಜಿನ ಪ್ರಾಂಶುಪಾಲರು ಪ್ರಯತ್ನಿಸಿದ್ದು, ಈ ವೇಳೆ ವಿದ್ಯಾರ್ಥಿಳು ವಂದೇ ಮಾತರಂ ಹಾಗೂ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸಹ್ಯಾದ್ರಿ ವಾಣಿಜ್ಯ…

Read More

ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ

ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ ಶಿವಮೊಗ್ಗ, ಜುಲೈ 24, 2025: ನಗರದ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬಳ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ಜಗಳ ಉಗ್ರ ರೂಪ ಪಡೆದು, ಚಾಕು ಇರಿತದ ಹೀನಕೃತ್ಯಕ್ಕೆ ಕಾರಣವಾಯಿತು. ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯಂತೆ, ಇಬ್ಬರು ಸ್ನೇಹಿತರು ಬಸ್ ನಿಲ್ದಾಣದ ಬಳಿ ಭೇಟಿಯಾದ ಸಂದರ್ಭದಲ್ಲಿ, “ಅವಳ ಜೊತೆ ಮಾತನಾಡಬೇಡ” ಎಂಬ ಕಾರಣಕ್ಕೆ ಪ್ರಾರಂಭವಾದ ಜಗಳ ವಿಕೋಪಕ್ಕೆ ತೆರಳಿ…

Read More

ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ :

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ತಡರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ( KA15 N 6258)  ಮಾರುತಿ ಎರ್ಟಿಗಾ ಕಾರು ಹಾಗೂ ತೀರ್ಥಹಳ್ಳಿಯಿಂದ ಸಾಗರಕ್ಕೆ ತೆರಳುತಿದ್ದ (KA 02 AE 9621)ಇನ್ನೊವಾ ಕಾರುಗಳ ನಡುವೆ ವಿನಾಯಕ ವೃತ್ತದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.ಆಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಎರಡು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಅದೃಷ್ಟವಶಾತ್ ಯಾರಿಗೂ ಯವುದೇ ಗಂಭೀರ ಗಾಯಗಳಾಗಿರುವುದಿಲ್ಲ.ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿದ್ದಾರೆ….

Read More

ಭದ್ರಾವತಿ ನಗರಸಭೆ ಕಾಂಗ್ರೆಸ್ ತೆಕ್ಕೆಗೆ :

ಭದ್ರಾವತಿ: ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ.2 ರ ಸದಸ್ಯೆ ಗೀತಾ ರಾಜ್‌ಕುಮಾರ್ ಹಾಗು ಉಪಾಧ್ಯಕ್ಷರಾಗಿ ಚನ್ನಪ್ಪ ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ಗೀತಾ ಕೆ.ಜಿ ರಾಜ್‌ಕುಮಾರ್ ಮತ್ತು ಚನ್ನಪ್ಪ ತಲಾ 8 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ಕೆ.ಜಿ ರಾಜ್‌ಕುಮಾರ್, ಜೆಡಿಎಸ್ ಪಕ್ಷದಿಂದ ವಾರ್ಡ್ ನಂ.15 ರ ಮಂಜುಳ ಬಿ.ಎಸ್ ಸುಬ್ಬಣ್ಣ ಹಾಗು ಬಿಜೆಪಿ ಪಕ್ಷದಿಂದ ವಾರ್ಡ್ ನಂ.5 ರ ಶಶಿಕಲಾ ಬಿ.ಎಸ್ ನಾರಾಯಣಪ್ಪ ಸ್ಪರ್ಧಿಸಿದ್ದು,…

Read More