Ripponpete | ರಿಪ್ಪನ್‌ಪೇಟೆಯ ಬೃಂದಾವನ ಕ್ಯಾಂಟೀನ್ ನಲ್ಲಿ ಅಭಿಮಾನಿಗಳೊಂದಿಗೆ ಬೋಂಡಾ,ಚುರುಮುರಿ ಸವಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

Ripponpete | ರಿಪ್ಪನ್‌ಪೇಟೆಯ ಬೃಂದಾವನ ಕ್ಯಾಂಟೀನ್ ನಲ್ಲಿ ಅಭಿಮಾನಿಗಳೊಂದಿಗೆ ಬೋಂಡಾ,ಚುರುಮುರಿ ಸವಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಮುಂಭಾಗದ ಬೃಂದಾವನ ಕ್ಯಾಂಟೀನ್ ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಕಾರ್ಯಕರ್ತರೊಂದಿಗೆ ಬೋಂಡಾ, ಚುರುಮುರಿ ಸವಿದರು. ಕಾರ್ಯಕ್ರಮ ನಿಮಿತ್ತ ಬೈಂದೂರಿಗೆ ತೆರಳುವಾಗ ಶಾಸಕ ಬೇಳೂರು ಗೋಪಾಲಕೃಷ್ಣರ ಆಶಯದಂತೆ ಪಟ್ಟಣದ ಬೃಂದಾವನ ಕ್ಯಾಂಟೀನ್‌ ಗೆ ತೆರಳಿ ಬೋಂಡಾ ಮಿರ್ಚಿ ಸವಿದ ಶಿವಣ್ಣರವರಿಗೆ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ…

Read More

ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ – ಇಬ್ಬರ ಬಂಧನ

ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ – ಇಬ್ಬರ ಬಂಧನ ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಅಕ್ರಮ ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಟ್ಕಾ ಅಡ್ಡೆಗಳ ಮೇಲೆ ದಾಳಿ ಶಿರಾಳಕೊಪ್ಪ ಪೊಲೀಸರು ಕಳೆದ ರಾತ್ರಿ ಹೆಚ್‌.ಕೆ. ರಸ್ತೆಯ ಹಳೆ ಪೆಟ್ರೋಲ್ ಬಂಕ್ ಸರ್ಕಲ್ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನ ಸರ್ಕಲ್ ಪ್ರದೇಶಗಳಲ್ಲಿ ದಾಳಿ ನಡೆಸಿದರು. ಈ ಸ್ಥಳಗಳಲ್ಲಿ ಮಟ್ಕಾ ಬರವಣಿಗೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ…

Read More

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ Shivamogga Rural Police arrested a man for snatching a woman’s gold chain near Abbalagere. The stolen 10g gold chain and the EcoSport car used in the crime have been recovered. ​ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಬಳಿ ಯುವತಿಯೊಬ್ಬಳ ಕುತ್ತಿಗೆಯಿಂದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿವಮೊಗ್ಗ ಗ್ರಾಮಾಂತರ…

Read More

ಗಾಳಿ-ಮಳೆಗೆ ಅಡಿಕೆ ಬೆಳೆ ಹಾನಿ: ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಕೆಡಿಪಿ ಸಭೆಯಲ್ಲಿ ನಿರ್ಣಯ

ಗಾಳಿ-ಮಳೆಗೆ ಅಡಿಕೆ ಬೆಳೆ ಹಾನಿ: ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಕೆಡಿಪಿ ಸಭೆಯಲ್ಲಿ ನಿರ್ಣಯ ಶಿವಮೊಗ್ಗ, ಮೇ 22: ಜಿಲ್ಲೆಯ ಹೊಳೆಹೊನ್ನೂರು ಸೇರಿದಂತೆ ಹಲವು ಭಾಗಗಳಲ್ಲಿ ಇತ್ತೀಚೆಗೆ ಸುರಿದ ಭಾರಿ ಗಾಳಿ-ಮಳೆಯಿಂದ ಅಡಿಕೆ ಬೆಳೆಗಳಿಗೆ ಉಂಟಾದ ಹಾನಿಗೆ ಸರ್ಕಾರ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕೆಂದು ಜಿಲ್ಲಾ ಮಟ್ಟದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ….

Read More

ಶ್ರಮ ಪಟ್ಟು ಓದಿದರೆ ಸಿ ಎಸ್ (CS) ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ – ಸಿ ಎಸ್ ಸಂತೋಷ್

ಶ್ರಮ ಪಟ್ಟು ಓದಿದರೆ CS ಪರೀಕ್ಷೆಯಲ್ಲಿ ಯಶಸ್ಸು ಖಚಿತ ರಿಪ್ಪನ್‌ಪೇಟೆ : ಶ್ರಮಪಟ್ಟು ಓದಿದರೆ ಸಿಎಸ್ (ಕಂಪನಿ ಸೆಕ್ರೆಟರಿ) ಪರೀಕ್ಷೆಯಲ್ಲಿ ಯಶಸ್ಸು ಖಚಿತವಾಗಿದ್ದು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಮಂಗಳೂರಿನ ಹೆಸರಾಂತ ಕಂಪನಿಯ ಕಾರ್ಯದರ್ಶಿಗಳಾದ ಸಿ.ಎಸ್ ಸಂತೋಷ್ ಹೇಳಿದರು. ಅವರು ಇಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ & ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಕಾಲೇಜಿನ ಪ್ಲೇಸ್ಮೆಂಟ್ ವಿಭಾಗದ ಸಹಯೋಗದಲ್ಲಿ ನಡೆದ  ಸಿ.ಎಸ್ (ಕಂಪನಿ ಸೆಕ್ರೆಟರಿ) ಕೋರ್ಸಿನ ಬಗ್ಗೆ ನಡೆದ ಒಂದು ದಿನದ  ವಿಶೇಷ ಕಾರ್ಯಗಾರದಲ್ಲಿ…

Read More

Ripponpete | ವಾರದ ಸಂತೆ ಮೀರಿಸಿದ ಹಾರೋಹಿತ್ಲು ಸರ್ಕಾರಿ ಶಾಲೆಯ ಮಕ್ಕಳ ಸಂತೆ

ವಾರದ ಸಂತೆ ಮೀರಿಸಿದ ಹಾರೋಹಿತ್ಲು ಶಾಲೆಯ ಮಕ್ಕಳ ಸಂತೆ ರಿಪ್ಪನ್ ಪೇಟೆ :ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋಹಿತ್ತಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆಯನ್ನು  ಬುಧವಾರ ಆಯೋಜಿಸಲಾಗಿತ್ತು. ತರಕಾರಿಯನ್ನು ಒಳಗೊಂಡಂತೆ ವಿವಿಧ ವಸ್ತುಗಳ ಮಾರಾಟ ಮಾಡುವಲ್ಲಿನ ಮಕ್ಕಳ ಕೌಶಲ್ಯ ಯಾವುದೇ ವ್ಯಾಪಾರಸ್ಥನ ಸಾಮರ್ಥ್ಯಕ್ಕಿಂತ ಕಡಿಮೆ ಏನು ಇರಲಿಲ್ಲ. ತಾವು ಖರೀದಿಗಿಟ್ಟ ವಸ್ತುಗಳನ್ನು ಗ್ರಾಹಕರಿಗೆ ಮಾರಾಟ ಮಾಡುವ ಎಲ್ಲ ಕೌಶಲಗಳು ನೈಜ ಸಂತೆಯನ್ನು ಮೀರಿಸುವಂತೆ ನಡೆಯುವ ಮೂಲಕ ಈ ಅಪರೂಪದ  ಮಕ್ಕಳ ಸಂತೆ…

Read More

ಸಾರ್ವಜನಿಕವಾಗಿ ಗನ್ ತೋರಿಸಿ ಬೆದರಿಕೆ ಹಾಕಿದ ಯುವಕ – ಪ್ರಕರಣ ದಾಖಲು|crime news

ಶಿವಮೊಗ್ಗ ನಗರ ದಲ್ಲಿ ವ್ಯಕ್ತಿಯೊಬ್ಬ ಗನ್​ ತೋರಿಸಿ ಬೆದರಿಕೆ ಹಾಕಿದ ಘಟನೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ. ಸೆಕೆಂಡ್​ ಹ್ಯಾಂಡ್ ಬೈಕ್​ ಡೀಲರ್​ ಒಬ್ಬರಿಗೆ ಗನ್​ ತೋರಿಸಿದ ಯುವಕ ಅದರಿಂದಲೇ ಅವರ ಮೇಲೆ ಹಲ್ಲೆ ಸಹ ಮಾಡಿದ್ಧಾನಂತೆ. ನಗರದ ಇಲಿಯಾಸ್ ನಗರದ ಬಳಿಇರುವ ಶಾದಿ ಮಹಲ್​ ಬಳಿಯಲ್ಲಿ ಈ ಘಟನೆ ನಡೆದಿದೆ.  ನಡೆದಿದ್ದೇನು?  ಇಲಿಯಾಸ್ ನಗರದಲ್ಲಿ ಮೊಹಮ್ಮದ್ ರಿಯಾಮ್​ ಎಂಬವರು ಬೈಕ್ ಡೀಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರ ಬಳಿ ಅಜರ್ ಎಂಬಾತ ಬಂದಿದ್ದನಂತೆ….

Read More

ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಕಾರ್ಯವೈಖರಿಗೆ ಪೊಲೀಸ್ ಇಲಾಖೆಯಿಂದ ಪ್ರಶಂಸನಾ ಪತ್ರ | PSI

ರಿಪ್ಪನ್‌ಪೇಟೆ : ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರ ಕಾರ್ಯವೈಖರಿ ಹಾಗೂ ಶೀಘ್ರ ಕಡತ ವಿಲೇವಾರಿಯನ್ನು ಮೆಚ್ಚಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಸನಾ ಪತ್ರ ವಿತರಿಸಲಾಗಿದೆ. ಶುಕ್ರವಾರ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ಇಲಾಖಾ ಕರ್ತವ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಆರ್ ಹಿತೇಂದ್ರ IPS  ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಬೆಂಗಳೂರು ಅವರು ಪ್ರಶಂಸನಾ ಪತ್ರ ವಿತರಿಸಿದರು. ರಿಪ್ಪನ್‌ಪೇಟೆ ಪಿಎಸ್‌ಐ…

Read More

ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಖ್ಯಾತ ನಟ, ಮಲಯಾಳಂ ಸೂಪರ್‌ ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ಪ್ರಕಟಿಸಿದೆ. ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ದಂತಕಥೆಯ ನಟ, ನಿರ್ದೇಶಕ ಮತ್ತು ನಿರ್ಮಾಪಕರನ್ನು ಗೌರವಿಸಲಾಗುತ್ತಿದೆ” ಎಂದು ಸಚಿವಾಲಯ ಎಕ್ಸ್ ಪೋಸ್ಟ್‌ ನಲ್ಲಿ ತಿಳಿಸಿದೆ. ಸೆಪ್ಟೆಂಬರ್ 23 ರಂದು ನಡೆಯಲಿರುವ 71 ನೇ ರಾಷ್ಟ್ರೀಯ…

Read More

ಕಾಗೋಡು ಪುತ್ರಿ ರಾಜನಂದಿನಿ ಸಿಡಿಸಿದ ಹೊಸ ಬಾಂಬ್ : ಜಿಕೆಬಿ ಗೆ ಟಿಕೆಟ್ ತಪ್ಪಿಸಲು ಉರುಳಿಸಿದ ಹೊಸ ಅಸ್ತ್ರವೇ ????

ಕರ್ನಾಟಕ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದೆ  ಪ್ರಬಲ ಆಕಾಂಕ್ಷಿಗಳು ಕೂಡ ತಮಗೆ ಟಿಕೆಟ್ ಸಿಗಬಹುದೆಂಬ ನಿರೀಕ್ಷೆಯಲ್ಲಿ ಸಾಕಷ್ಟು ಜನ ಇದ್ದಾರೆ. ಸಾಗರದಿಂದಲೂ ಹಲವಾರು ಆಕಾಂಕ್ಷಿಗಳು ಕಾಂಗ್ರೆಸ್ ನಿಂದ ಟಿಕೆಟ್ ಪಡೆದುಕೊಳ್ಳಲು ಜೋರು ತಯಾರಿ ಕೂಡಾ  ನಡೆಸುತ್ತಿದ್ದಾರೆ. ಆದರೆ ಇವತ್ತು ಸಾಗರದಲ್ಲಿ  ಮಾತನಾಡಿದ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಾಗೋಡು ತಿಮ್ಮಪ್ಪನವರು ಸ್ಪರ್ಧಿಸಲಿದ್ದಾರೆ ಅವರಿಗೆ ಟಿಕೆಟ್ ಸಿಗಲಿದೆ ಹಾಗೂ ಅವರು ಇನ್ನೂ ಜನಸೇವೆ ಮಾಡುವ…

Read More