Headlines

ಕಾಂಗ್ರೇಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕಾದರೇ ಮುಖಂಡರುಗಳು ಪಕ್ಷದ ಇಚ್ಛಾನುಸಾರ ಸಂಘಟನೆ ಮಾಡಿ : ಕಾಗೋಡು ತಿಮ್ಮಪ್ಪ

ರಿಪ್ಪನ್‍ಪೇಟೆ: ಹಳೆಯ ಕಾಲ ಹೋಗಿದೆ, ಮೊದಲಿನ ಸ್ಥಿತಿ ಈಗಿಲ್ಲ ಕಾಂಗ್ರೇಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕೆಂದರೆ ಮುಖಂಡರುಗಳು ಪಕ್ಷದ ಇಚ್ಛಾನುಸಾರ ಸಂಘಟನೆ ಮಾಡಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕಾಂಗ್ರೇಸ್ ಕಾರ್ಯಕರ್ತರಿಗೆ ತಾಕೀತು ಮಾಡಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೇಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ಮುಖಂಡರುಗಳು ಕನಿಷ್ಟ ಒಂದು ತಿಂಗಳುಗಳ ಕಾಲ ಪ್ರತಿ ಬೂತ್‍ಗೆ ಹೋಗಿ ಕ್ರಿಯಾಶೀಲ ಕನಿಷ್ಟ 5 ಜನ ಕಾರ್ಯಕರ್ತರನ್ನು ಗುರುತಿಸಿ ಅವರ ಮುಖಾಂತರ ಸದಸ್ಯತ್ವ…

Read More

Ripponpete | ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ

ಪ್ರಜ್ವಲ್ ರೇವಣ್ಣ ಪ್ರಕರಣ ಸಿ.ಬಿ.ಐ.ಗೆ ಒಪ್ಪಿಸುವಂತೆ  ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ : ಪ್ರಜ್ವಲ್ ರೇವಣ್ಣನವರ ಪ್ರಕರಣ ಮತ್ತು ಪೆನ್‌ಡ್ರೈವ್ ಬಿಡುಗಡೆ ಪ್ರಕರಣವನ್ನು ಸಿಬಿಐ ಅಥವಾ ಸುಪ್ರಿಂಕೋರ್ಟ್ ನ್ಯಾಯಧೀಶರಿಗೆ ವಹಿಸುವಂತೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರನ್ನು ಸಂಪುಟದಿಂದ  ವಜಾ ಮಾಡುವಂತೆ  ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮತ್ತು ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್. ವರ್ತೇಶ್ ನೇತೃತ್ವದಲ್ಲಿ ರಾಜ್ಯಪಾಲರರಿಗೆ ಉಪತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು. ಮನವಿ ಪತ್ರವನ್ನು ಸಲ್ಲಿಸಿ ಮಾದ್ಯಮಪ್ರತಿನಿಧಿಗಳೊಂದಿಗೆ ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್…

Read More

ಸಾವಿರಾರು ಗರ್ಭಿಣಿಯರ ಪಾಲಿನ ಮಹಾದೇವತೆ ರಿಪ್ಪನ್‌ಪೇಟೆಯ ಸೂಲಗಿತ್ತಿ ಜಯಮ್ಮ- ಸಾವಿರಾರು ಹೆರಿಗೆ ಮಾಡಿಸಿರುವ ಗಟ್ಟಿಗಿತ್ತಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯಿಂದ ಸನ್ಮಾನ|Ripponpet

ರಿಪ್ಪನ್‌ಪೇಟೆ : ಅದೆಷ್ಟೋ ಜನರ ಪಾಲಿಗೆ ಆಕೆ ಮಹಾತಾಯಿ. ಸಾವಿರಾರು ಪುಟ್ಟ ಕಂದಮ್ಮಗಳಿಗೆ ಕೈಯೊಡ್ಡಿದ ಮಹಾಮಾತೆ. ಹೌದು ಅವರೇ ನಮ್ಮ ರಿಪ್ಪನ್‌ಪೇಟೆ ಪಟ್ಟಣದ ಹೆಮ್ಮೆಯ ಸೂಲಗಿತ್ತಿ ಜಯಲಕ್ಷ್ಮಿ. ಆಪತ್ಕಾಲದಲ್ಲಿ ಗರ್ಭಿಣಿ ಮಹಿಳೆಯರ ಸಹಾಯಕ್ಕೆ ಬರುವ ಈ ಸೂಲಗಿತ್ತಿಯ ಹೆಸರು ಜಯಲಕ್ಷ್ಮಿ,ಇವರು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸೂಲಗಿತ್ತಿ ಜಯಮ್ಮ ಅಂತಾನೇ ಫೇಮಸ್​. ಸರಿಯಾಗಿ ವಿದ್ಯುತ್​​, ರಸ್ತೆ, ಆಸ್ಪತ್ರೆ ಇಲ್ಲದ ಕಾಲದಲ್ಲಿ ಕಾಡು-ಮೇಡು ದಾಟಿ ಪ್ರಸವ ವೇದನೆ ನಿವಾರಿಸುತ್ತಿದ್ದ ಗಟ್ಟಿಗಿತ್ತಿ. ಜಯಮ್ಮ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ…

Read More

ರಿಪ್ಪನ್‌ಪೇಟೆ – ಲಾಡ್ಜ್ ಪಕ್ಕದಲ್ಲಿ ಪುರುಷನ ಶವ ಪತ್ತೆ

ರಿಪ್ಪನ್‌ಪೇಟೆ – ಲಾಡ್ಜ್ ಪಕ್ಕದಲ್ಲಿ ಪುರುಷನ ಶವ ಪತ್ತೆ ರಿಪ್ಪನ್‌ಪೇಟೆ: ಪಟ್ಟಣದ ಹೊಸನಗರ ರಸ್ತೆಯ ಖಾಸಗಿ ಲಾಡ್ಜ್‌ ಪಕ್ಕದ ಖಾಲಿ ಜಾಗದಲ್ಲಿ ಒಬ್ಬ ಪುರುಷನ ಶವ ಪತ್ತೆಯಾದ ಘಟನೆ ಮಂಗಳವಾರ ನಡೆದಿದೆ. ಮೃತ ವ್ಯಕ್ತಿಯನ್ನು ಗವಟೂರು ಸಮೀಪದ ಮಲ್ಲಾಪುರ ಗ್ರಾಮದ ನಿವಾಸಿ ರಾಜು ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ತೀವ್ರ ಮದ್ಯ ವ್ಯಸನಿಯಾಗಿದ್ದು, ಸೋಮವಾರ ರಾತ್ರಿ ಮದ್ಯಪಾನ ಮಾಡಿದ ನಂತರ ಹೊಸನಗರ ರಸ್ತೆಯ ಬದಿಯಲ್ಲಿ ಮಲಗಿದ್ದರೆಂದು ತಿಳಿದುಬಂದಿದೆ. ಮದ್ಯದ ಪರಿಣಾಮ ಹಾಗೂ ಲೋ ಬಿಪಿ…

Read More

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು.!

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರ ದುರ್ಮರಣ! ತೀರ್ಥಹಳ್ಳಿ : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿಯಾಗಿದೆ. ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಅಪಘಾತದ ರಭಸಕ್ಕೆ…

Read More

ಬೈಕ್ ವೀಲಿಂಗ್ ವಿಡಿಯೋ ವೈರಲ್ – ಇಬ್ಬರು ಯುವಕರ ವಿರುದ್ಧ ಪ್ರಕರಣ

ಬೈಕ್ ವೀಲಿಂಗ್ ವಿಡಿಯೋ ವೈರಲ್ – ಇಬ್ಬರು ಯುವಕರ ವಿರುದ್ಧ ಪ್ರಕರಣ Shivamogga traffic police register a case against two youths for performing dangerous wheeling on city roads and posting the video on social media. ಶಿವಮೊಗ್ಗ: ನಗರದ ರಸ್ತೆಗಳಲ್ಲಿ ಅಪಾಯಕಾರಿಯಾಗಿ ವೀಲಿಂಗ್ ಮಾಡಿ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಇಬ್ಬರು ಯುವಕರ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ…

Read More

ಬಕೆಟ್‌ನಲ್ಲಿ ಮುಳುಗಿ ಮಗು ಸಾವು; ಶಾಕ್‌ನಿಂದ ತಾಯಿ ಆತ್ಮಹತ್ಯೆ – ಬೆಂಗಳೂರು ದಾರುಣ ಘಟನೆ

ಬಕೆಟ್‌ನಲ್ಲಿ ಮುಳುಗಿ ಮಗು ಸಾವು; ಶಾಕ್‌ನಿಂದ ತಾಯಿ ಆತ್ಮಹತ್ಯೆ – ಬೆಂಗಳೂರು ದಾರುಣ ಘಟನೆ A tragic incident in Bengaluru where a child drowned in a water bucket, and the mother died by suicide after the shock. Police have registered a case and are investigating. ಬೆಂಗಳೂರು: ಒಣಹಾಕಿದ್ದ ಬಟ್ಟೆ ತರಲು ತೆರಳಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು ಸಾವನ್ನಪ್ಪಿದ ಘಟನೆ ಕಂಡು ಶಾಕ್‌ಗೆ…

Read More

ರಾಷ್ಟ್ರ ಮಟ್ಟದ ವಾಲಿಬಾಲ್ ಅಖಾಡಕ್ಕೆ ರಿಪ್ಪನ್‌ಪೇಟೆಯ ನಿಹಾಲ್|ಮೇರಿಮಾತಾ ಶಾಲೆಗೆ ಐತಿಹಾಸಿಕ ಗರಿ

ರಾಷ್ಟ್ರ ಮಟ್ಟದ ವಾಲಿಬಾಲ್ ಅಖಾಡಕ್ಕೆ ರಿಪ್ಪನ್‌ಪೇಟೆಯ ನಿಹಾಲ್ | ಮೇರಿಮಾತಾ ಶಾಲೆಗೆ ಐತಿಹಾಸಿಕ ಗರಿ Mohammad Nihal, a Class 10 student of Mary Matha High School, Ripponpete, has been selected to represent Karnataka in the Under-17 National Level Volleyball Championship to be held in West Bengal. ​ರಿಪ್ಪನ್‌ಪೇಟೆ: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ 17 ವರ್ಷದೊಳಗಿನವರ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಸ್ಥಳೀಯ ಮೇರಿಮಾತಾ ಪ್ರೌಢಶಾಲೆಯ 10ನೇ…

Read More

RIPPONPETE |ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ

ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ ರಿಪ್ಪನ್ ಪೇಟೆ : ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ ಭ್ರಷ್ಟಾಚಾರದ ಕೂಪಗಳಾಗಿ ಮಾರ್ಪಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂತಹ ಆಘಾತಕಾರಿ ಘಟನೆಯೊಂದು ರಿಪ್ಪನ್ ಪೇಟೆ ಪಟ್ಟಣದ ಸಾಗರ ರಸ್ತೆಯ ಗ್ರಾಮ ಒನ್ ಕೇಂದ್ರದಲ್ಲಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪತ್ರಕರ್ತ ರಫ಼ಿ ರಿಪ್ಪನ್ ಪೇಟೆ…

Read More

Kenchanala | ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಬೇಕು : ಕರಿಬಸಮ್ಮ

ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಬೇಕು : ಕರಿಬಸಮ್ಮ  ರಿಪ್ಪನ್ ಪೇಟೆ : ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ಕುಟುಂಬದ ಹಿರಿಯರು ಮೊದಲ   ಆದ್ಯತೆ ನೀಡಬೇಕು. ಪೌಷ್ಟಿಕ ಆಹಾರ ಸೇವಿಸುವುದರಿಂದ ಗರ್ಭಿಣಿಯರು ಮತ್ತು ಹುಟ್ಟುವಂತಹ ಮಗುವಿಗೆ ಪೌಷ್ಟಿಕಾಂಶತೆ ಸಿಗುತ್ತದೆ ಹಾಗೂ ಮಗುವಿನ ಬೆಳವಣಿಗೆಯಲ್ಲಿ ಪೌಷ್ಟಿಕಾಂಶತೆ ಬಹಳ ಮುಖ್ಯ ಎಂದು ಹೊಸನಗರ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ  ಕರಿ ಬಸಮ್ಮ ಹೇಳಿದರು. ರಿಪ್ಪನ್ ಪೇಟೆ ರೋಟರಿ ಕ್ಲಬ್ ಹಾಗೂ ಕೆಂಚನಾಲ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ…

Read More