Headlines

ಜಾತ್ರೆಗೆ ತೆರಳುವಾಗ ನಡೆಯಿತು ಭೀಕರ ಅಪಘಾತ : ನಾಲ್ವರು ಸ್ಥಳದಲ್ಲಿಯೇ ಸಾವು,ಏಳು ಜನ ಗಂಭೀರ

ಉಕ್ಕಡಗಾತ್ರಿ ಜಾತ್ರೆಗೆ ಹೊರಟಿದ್ದ ಶಿಕಾರಿಪುರದ ನಾಲ್ವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು 7 ಜನರನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೆನಾಲ್ಟ್ ಕ್ವಿಡ್ ಮತ್ತು ಟಾಟಾ ಇಂಡಿಕಾ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಉಕ್ಕಡಗಾತ್ರಿಯ ಬಳಿಯ ಕಡೂರು ಕ್ರಾಸ್ ಬಳಿ ಲಾರಿಗೆ ಎರಡೂ ಕಾರುಗಳು ಡಿಕ್ಕಿ ಹೊಡೆದಿದೆ.  ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗಾಯಗೊಂಡಿದ್ದ 7 ಜನರನ್ನು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ. ಶಿಕಾರಿಪುರ ತಾಲೂಕಿನ ಮಾಯತಮ್ಮನ ಮುಚೂಡಿಯ ಶಾಂತ(30), ಪೃಥ್ವಿ(12) ಕರ್ನಹಳ್ಳಿಯ ಸದಾ(10)ಮತ್ತಿಕೋಟೆಯ ಶಂಕರ ಗೌಡ(37), ಈ ನಾಲ್ವರೂ…

Read More

ಇಬ್ಬರ ಅಪಪ್ರಚಾರ : ಮೂರು ಜೀವಗಳು ಬಲಿ

ಮಹಿಳೆಯಿಂದ ಲಕ್ಷಾಂತರ ರೂ ಹಣ ಪಡೆದು ಹಣ ವಾಪಾಸ್ ಕೊಡದೆ ಸತಾಯಿಸುತ್ತಿದ್ದವನು ಹಣ ವಾಪಾಸ್ ಪಡೆಯಲು ಬಂದ ಮಹಿಳೆಯ ವಿರುದ್ಧ ಬೇರೆಯವರ ಜೊತೆ ಅನೈತಿಕ ಸಂಬಂಧವಿದೆ ಎಂದು ಅಪಪ್ರಚಾರ ಮಾಡಿದ್ದರ ಪರಿಣಾಮ ಬೇಸತ್ತ ಮಹಿಳೆ ಇಬ್ಬರು ಮಕ್ಕಳೊಂದಿಗೆ  ಭದ್ರಾ ಚಾನೆಲ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ನಡೆದಿದೆ. ಸಂತೋಷ್ ಅರಹತೊಳಲು ಎಂಬಾತನು ಈ ಹಿಂದೆ ಯಡೇಹಳ್ಳಿ ವೀಣಾ (32) ಎಂಬುವರಿಂದ 8 ಲಕ್ಷ ರೂ.ಹಣ ಸಾಲವಾಗಿ ಪಡೆದಿದ್ದನು. ಹಣ ವಾಪಾಸ್ ಕೇಳಲು ಹೋದ  ಸಂತೋಷ್…

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ” ಅಂಬೇಡ್ಕರ್ ಓದು ಕಾರ್ಯಕ್ರಮ” : ಅಂಬೇಡ್ಕರ್ ರವರ ಚಿಂತನೆಗಳು ಇಂದಿನ ಯುವ ಸಮೂಹಕ್ಕೆ ಅಗತ್ಯವಾಗಿದೆ :ಉಮೇಶ್

ರಿಪ್ಪನ್ ಪೇಟೆ : ಜಗತ್ತಿನಲ್ಲಿ ಪ್ರಜಾಪ್ರಭುತ್ವ ಆಡಳಿತ ಇರುವ ದೇಶಗಳಲ್ಲಿ ಭಾರತವೂ ಅತ್ಯುನ್ನತ ದೇಶವಾಗಿದೆ. ಇದಕ್ಕೆ ಭಾರತದಲ್ಲಿ ರಚನೆಗೊಂಡ ಬಿಆರ್. ಅಂಬೇಡ್ಕರ್ ರವರ  ಸಂವಿಧಾನದ ಆಶಯಗಳೆ ಕಾರಣವಾಗಿದೆ ಎಂದು ಶಿವಮೊಗ್ಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್.ಹೇಳಿದರು.  ಅಮೃತ ಗ್ರಾಮದಲ್ಲಿ ಕರ್ನಾಟಕ ಸರ್ಕಾರ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಅಮೃತ ಇದರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ  ಅಂಬೇಡ್ಕರ್  ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಗತ್ತಿನ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ…

Read More

ಮಾನವಿಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ಸಚಿವರು ಇಂದು ಬೆಂಗಳೂರಿನಿಂದ ಬರುತ್ತಿರುವಾಗ ಮಾರ್ಗ ಮಧ್ಯದ ಬಿ ಆರ್ ಪಿಯಲ್ಲಿ  ಮುತ್ತಿನಕೊಪ್ಪದ ದಂಪತಿಗಳು ಮಗುವಿನೊಂದಿಗೆ ಬೈಕ್ ನಲ್ಲಿ ತೆರಳುವಾಗ ಹಸುವಿಗೆ  ಬೈಕ್ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಮಗುವಿಗೆ ಗಾಯವಾಗಿತ್ತು. ಅದೇ ಸಂದರ್ಭಕ್ಕೆ ಅದೇ ಮಾರ್ಗದಲ್ಲಿ ಅಲ್ಲಿಗೆ ಬಂದ ಸಚಿವರು ತಮ್ಮ ಬೆಂಗಾವಲು ವಾಹನದಲ್ಲಿ ಬಿ ಆರ್ ಪಿಯ ಖಾಸಗಿ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಮಾನವಿಯತೆ ಮೆರೆದಿದ್ದಾರೆ. ಗೃಹ ಸಚಿವರ ಮಾನವೀಯತೆಯ ಕಾರ್ಯಕ್ಕೆ ಸಾಮಾಜಿಕ ಜಾಲಾತಾಣದಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Read More

ಕೋಣಂದೂರಿನ ಬಿಜೆಪಿ ಬೆಂಬಲಿತ ಸದಸ್ಯನ ದೌರ್ಜನ್ಯ ಖಂಡಿಸಿ ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ಸೋಮವಾರ ಪತಿಭಟನೆ : ಅಮ್ರಪಾಲಿ ಸುರೇಶ್

ತೀರ್ಥಹಳ್ಳಿ : ಗುರುವಾರ ಕೋಣಂದೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಬೆಂಬಲಿಗ ಸದಸ್ಯ ರವರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಗ್ರಾಮ‌ ಪಂಚಾಯತ್ ಸದಸ್ಯತ್ವವನ್ನು  ರದ್ದುಗೊಳಿಸ ಬೇಕೆಂದು ಆಗ್ರಹಿಸಿ ಸೋಮವಾರ ದಿನಾಂಕ 17/01/2022 ರಂದು ಮಾಜಿ ಸಚಿವರಾದ  ಕಿಮ್ಮನೆ ರತ್ನಾಕರ್ ರವರ ನೇತೃತ್ವದಲ್ಲಿ ತಾಲ್ಲೂಕು ತಹಶಿಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮುಖಂಡರಾದ ಅಮ್ರಪಾಲಿ ಸುರೇಶ್ ತಿಳಿಸಿದ್ದಾರೆ.             (…

Read More

ಕೋಣಂದೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರ ನಡುವೆ ಮಾರಾಮಾರಿ : ಇಬ್ಬರು ಆಸ್ಪತ್ರೆಗೆ ದಾಖಲು

ಕೋಣಂದೂರು : ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಬೆಳಿಗ್ಗೆ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿರುವ ಘಟನೆ ನಡೆದಿದ್ದು, ಇಬ್ಬರೂ ಆಸ್ಪತ್ರೆ ದಾಖಲಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಂಬಲಿತ  ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.  ಘಟನೆಯಲ್ಲಿ ಸುರೇಶ್ ಅವರಿಗೆ ಗಂಭೀರ ಗಾಯವಾಗಿದ್ದು, ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪೂರ್ಣೇಶ್…

Read More

ಮಲೆನಾಡಲ್ಲೊಂದು ಹೃದಯವಿದ್ರಾವಕ ಘಟನೆ : ವ್ಯವಹಾರದಲ್ಲಿ ನಷ್ಟಕ್ಕೊಳಗಾದ ದಂಪತಿಗಳ ಆತ್ಮಹತ್ಯೆ

ತೀರ್ಥಹಳ್ಳಿ : ವ್ಯವಹಾರದಲ್ಲಿ ನಷ್ಟ ಅನುಭವಿಸಿ ಮನನೊಂದ ದಂಪತಿಗಳಿಬ್ಬರೂ ನೇಣಿಗೆ ಕೊರಳು ಒಡ್ಡಿದ ದುರಂತ ಘಟನೆ ತಾಲ್ಲೂಕಿನ ಸಂತೆಹಕ್ಲು ಸಮೀಪದ ಪೂರಲುಕೊಪ್ಪದಲ್ಲಿ ನಡೆದಿದೆ. ಸಂತೆಹಕ್ಲು ಸಮೀಪದ ಮಂಜುನಾಥ್ (46) ಮತ್ತು ಉಷಾ (43) ನೇಣಿಗೆ ಶರಣಾದ ದಂಪತಿಗಳಾಗಿದ್ದು, ಇವರಿಗೆ ಇಬ್ಬರು ಪುತ್ರರಿದ್ದಾರೆ‌. ಸುಮಾರು 2 ಎಕರೆ ಜಮೀನು ಇದ್ದು ಸಣ್ಣ ಕೃಷಿಕರಾಗಿದ್ದಾರೆ, ಹಲವು ಕೃಷಿ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕೆ ಹಲವು ಕಡೆ ಸಾಲವನ್ನು ಮಾಡಿಕೊಂಡಿದ್ದು ಕೊರೊನಾ ಹಿನ್ನೆಲೆಯಲ್ಲಿ ಅವರಿಗೆ ಅದನ್ನು ನಿರ್ವಹಣೆ ಮಾಡಲು ಕಷ್ಟವಾಗಿತ್ತು. ಇದರಿಂದ ಮನನೊಂದ…

Read More

ರಿಪ್ಪನ್ ಪೇಟೆಯ ಕಾಲೇಜುಗಳಿಗೆ ವಕ್ಕರಿಸಿರುವ ಮಹಮಾರಿ ಕೊರೊನಾ : ಇಂದು ಸಹ ಒಬ್ಬ ಪಿಯು ಕಾಲೇಜಿನ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಧೃಡ

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ ಯುವಕನೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.ಈ ಕಾಲೇಜಿನಲ್ಲಿ ಸುಮಾರು 605 ವಿದ್ಯಾರ್ಥಿಗಳು ಇದ್ದಾರೆ. ಕಳೆದ ಮೂರು ದಿನಗಳ ಹಿಂದೆ ವಿದ್ಯಾರ್ಥಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ಇಂದು ಪಾಸಿಟಿವ್ ಎಂದು ಬಂದ ಕಾರಣ ವಿದ್ಯಾರ್ಥಿಯನ್ನು ಮನೆಗೆ ಕಳುಹಿಸಿ ಕೊಡಲಾಗಿದೆ,ಹಾಗೂ ಕಾಲೇಜನ್ನು ಸಂಪೂರ್ಣವಾಗಿ…

Read More

ಹೊಸನಗರ , ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ

ಹೊಸನಗರ ತಾಲೂಕಿನ ವ್ಯಾಪ್ತಿಯ ಕೆಳಕಂಡ ಗ್ರಾಮಗಳಿಂದ ಅಂಗನವಾಡಿ  ಕಾರ್ಯಕರ್ತೆ/ಮಿನಿ ಕಾರ್ಯಕರ್ತೆ/ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಿನಿ ಅಂಗನವಾಡಿ ಕಾರ್ಯಕರ್ತೆ 02 ಹುದ್ದೆಗಳು, ದೇವಿಕೊಪ್ಪ ಮತ್ತು ಏರಿಸೀಮೆ.  ಅಂಗನವಾಡಿ ಸಹಾಯಕಿಯರು 04 ಹುದ್ದೆಗಳು, ಚಂದಾಳದಿಂಬ, ಚಂದಳ್ಳಿ, ಕರಿನಗೊಳ್ಳಿ ಮತ್ತು ಕೊಳಗಿ ಗ್ರಾಮಗಳು.  ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಪಾಸಾದ 18 ರಿಂದ 35 ವಯೋಮಿತಿಯ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಹಾಯಕಿಯರ ಹುದ್ದೆಗೆ 4ನೇ ತರಗತಿ ಉತ್ತೀರ್ಣ…

Read More

ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಗೆ ತಾತ್ಕಾಲಿಕ ಬ್ರೇಕ್ : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಪಾಲಿಸಿದ ಕಾಂಗ್ರೆಸ್ ನಾಯಕರು

 ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ತಾತ್ಕಾಲಿಕ  ರದ್ದುಗೊಳಿಸಿಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.  ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿದ ಕಾಂಗ್ರೆಸ್ ನಾಯಕರು ಹೈಕಮಾಂಡ್ ಸೂಚನೆಯಂತೆ ಪಾದಯಾತ್ರೆಯನ್ನು ನಿಲ್ಲಿಸಿದ ನಾಯಕರು  ಕೋವಿಡ್ ಕಡಿಮೆಯಾದ ಬಳಿಕ ಮತ್ತೆ ಮುಂದುವರಿಸುವಂತೆ ತೀರ್ಮಾನಿಸಿದ್ದಾರೆ.  ಸಭೆ ಬಳಿಕ ಸುದ್ದಿಗೋಷ್ಠಿಯ್ಕಲ್ಲಿ ಮಾತನಾತಾಡಿದ ಸಿದ್ದರಾಮಯ್ಯ, ಇವತ್ತಿನಿಂದ ರಾಮನಗರದಿಂದ ಪಾದಯಾತ್ರೆ ಆರಂಭ ಆಗಬೇಕಾಗಿತ್ತು, ಇಷ್ಟು ದಿನ ಪಾದಯಾತ್ರೆಗೆ ಅಭೂತ ಪೂರ್ವ ಯಶಸ್ಸನ್ನು ತಂದಿದ್ದೀರಿ….

Read More