Headlines

NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ

NSUI ವತಿಯಿಂದ ಅಮಿತ್‌ಶಾರನ್ನು ಸಂಪುಟದಿಂದ ವಜಾ ಗೊಳಿಸಲು ಆಗ್ರಹಿಸಿ ಪ್ರತಿಭಟನೆ ಶಿವಮೊಗ್ಗ:  ಬಿ.ಆರ್.ಅಂಬೇಡ್ಕರ್  ಜಗತ್ತು ಕಂಡ ಅಪ್ರತಿಮ ಹೋರಾಟಗಾರರು, ಅವರು ಸಂವಿಧಾನ ರಚಿಸದೇ ಇದ್ದಿದ್ದರೆ ಇಂದು ನಾವೆಲ್ಲಾ ದಾಸ್ಯದ ಸಂಕೋಲೆಯಲ್ಲೇ ಇರಬೇಕಿತ್ತು. ಇದನ್ನು ಅರಿತುಕೊಳ್ಳದ ಅಮಿತ್‌ ಶಾ  ಈ ದೇಶದ ಕೇಂದ್ರ ಗೃಹ ಸಚಿವರಾಗಿರುವುದು ನಮ್ಮೆಲ್ಲರ ದುರ್ದೈವ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಆರ್ ಪ್ರಸನ್ನಕುಮಾರ್ ಹೇಳಿದರು. ಒಬ್ಬ ಜನಪ್ರತಿನಿಧಿಯಾಗಿ ಅಂಬೇಡ್ಕರ್‌ರವರಂತಹವರ ಮಹಾನ್ ನಾಯಕರ ಹೋರಾಟದ ಫಲವಾಗಿ ಸೃಷ್ಟಿಯಾಗಿರುವ ಸಂಸತ್ತಿನಲ್ಲೇ ‘ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್,…

Read More

ಸೌಮ್ಯ ಕೊಲೆ ಪ್ರಕರಣ – ಮೃತದೇಹವನ್ನು ಹೊರತೆಗೆದ ಪೊಲೀಸರು | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Crime News

ಸೌಮ್ಯ ಕೊಲೆ ಪ್ರಕರಣ – ಮೃತದೇಹವನ್ನು ಹೊರತೆಗೆದ ಪೊಲೀಸರು | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ , ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಪ್ರಿಯಕರನೇ ಕೊಲೆಗೈದ ಪ್ರಕರಣದಲ್ಲಿ ಯುವತಿಯ ಮೃತದೇಹವನ್ನು ಹೊರತೆಗೆಯಲಾಗಿದೆ. ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ತನ್ನನ್ನು ಮದುವೆಯಾಗುವಂತೆ ಸೌಮ್ಯಾ ಒತ್ತಾಯಿಸುತ್ತಿದ್ದಳು. ಇದರಿಂದ ಬೇಸತ್ತ ಸೃಜನ್ ಯುವತಿಯನ್ನು ಹೆದ್ದಾರಿಪುರ ಬಳಿಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ…

Read More

ರಿಪ್ಪನ್‌ಪೇಟೆ ಮೂಲದ ಟೆಂಪಲ್ ಆಫ್ ಸಕ್ಸಸ್ ನ ಶ್ರೀ ರಘುನಾಥ್ ಗುರೂಜಿ ಇನ್ನಿಲ್ಲ : ರಾಷ್ಟ್ರದ ಪ್ರಮುಖ ಗುರೂಜಿಗಳಲ್ಲಿ ಒಬ್ಬರಾಗಿದ್ದರು.

ರಿಪ್ಪನ್‌ಪೇಟೆ : ಟೆಂಪಲ್ ಆಫ್ ಸಕ್ಸಸ್ ನ ಸಾಯಿದತ್ತ ರಘುನಾಥ್ ಗುರೂಜಿಯವರು ಬೆಂಗಳೂರಿನಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ತೀವ್ರ ಅಸೌಖ್ಯ ಗೊಂಡಿದ್ದ ರಘುನಾಥ್ ಗುರೂಜಿ ಅವರು ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರೂಜಿಯವರು ಅಪಾರ ಭಕ್ತವೃಂದವನ್ನು ಹೊಂದಿದ್ದಾರೆ. ನಿನ್ನೆ (30th August 2022) ವಿಧಿವಶರಾದ ರಘುನಾಥ್ ಗುರೂಜಿ ಅವರ ಅಂತ್ಯಕ್ರಿಯೆ ಸೆಪ್ಟೆಂಬರ್ 2 ರಂದು ಮಣಿಪಾಲದಲ್ಲಿ ನಡೆಯಲಿದೆ. ಅನುಯಾಯಿಗಳು ಬೆಂಗಳೂರು ಬಸವನಗುಡಿಯ ವಾಣಿ ನಿಲಾಸ ರಸ್ತೆಯಲ್ಲಿರುವ ಟೆಂಪಲ್ ಆಫ್ ಸಕ್ಸಸ್…

Read More

ದಾದಿಯರ ಸೇವೆ ಚಂಡಿಕಾ ಹೋಮದ ಪುಣ್ಯಕ್ಕೆ ಸಮ: ವಿನಯ್‌ಗುರೂಜಿ

ದಾದಿಯರ ಸೇವೆ ಚಂಡಿಕಾ ಹೋಮದ ಪುಣ್ಯಕ್ಕೆ ಸಮ: ವಿನಯ್‌ಗುರೂಜಿ Spiritual leader Vinay GurujI praises nurses’ service as equal to a sacred Chandika Homa during NGO inauguration and free health camp in Ripponpete, highlighting rural healthcare awareness. ರಿಪ್ಪನ್‌ಪೇಟೆ: ಆಸ್ಪತ್ರೆಗಳಲ್ಲಿ ರೋಗಿಗಳ ಶೂಶ್ರುಷೆ ಮಾಡುವ ದಾದಿಯರ ಸೇವೆ ಚಂಡಿಕಾ ಹೋಮ ಮಾಡಿದಷ್ಟು ಪುಣ್ಯಕರವಾಗಿದ್ದು, ಮಾನವೀಯತೆಯ ಅತ್ಯುನ್ನತ ರೂಪವೆಂದು ಗೌರಿಗದ್ದೆ ಅವದೂತ ಸದ್ಗುರು ವಿನಯ್‌ಗುರೂಜಿ ಹೇಳಿದರು. ಪಟ್ಟಣದ ಗುಡ್‌ಶಪರ್ಡ್…

Read More

Shivamogga| ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹ|

Shivamogga| ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ತೊಂದರೆ ನೀಡಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹ| ಕಾಡು ಕೋಣ, ಜಿಂಕೆ, ಅಕ್ರಮ ನಾಡು ಬಂದೂಕು, ಶ್ರೀಗಂಧ ಸಂಗ್ರಹಣೆ ಮಾಡಿದ್ದ ಆರೋಪಿಗಳನ್ನು ರಕ್ಷಿಸಲು ಶಾಸಕ ಆರಗ ಜ್ಞಾನೇಂದ್ರ ಅರಣ್ಯಾಧಿಕಾರಿಗಳ ಬೆದರಿಸಿ ದರ್ಪ ಮೆರೆದಿದ್ದಾರೆ. ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕೆಪಿಸಿಸಿ ವನ್ಯಜೀವಿ ವಿಭಾಗದಿಂದ ಶಿವಮೊಗ್ಗ ಡಿಸಿಎಫ್‌ಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆಕಟ್ಟೆ ಬಳಿಯ ಬಸವನಗದ್ದೆ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಕಾಡುಕೋಣ, ಜಿಂಕೆ ಕೊಂಬುಗಳು, ನಾಡಬಂದೂಕು ಹಾಗೂ ಗಂಧದ ತುಂಡುಗಳನ್ನು ಮನೆಯ…

Read More

ರಿಪ್ಪನ್‌ಪೇಟೆ : ಸರ್ಕಾರಿ ಹಾಸ್ಟೆಲ್ ನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಕರಣ – ಗ್ರಾಪಂ ಅಧ್ಯಕ್ಷರು ,ಉಪಾಧ್ಯಕ್ಷರ ಸದಸ್ಯತ್ವ ವಜಾಕ್ಕೆ ಆಮ್ ಆದ್ಮಿ ಮನವಿ|AAP

ರಿಪ್ಪನ್‌ಪೇಟೆ : ಇಲ್ಲಿನ ಬಿಸಿಎಂ ವಿದ್ಯಾರ್ಥಿನಿ ನಿಲಯದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಸದಸ್ಯತ್ವ ಅಭಿಯಾನ ನಡೆಸಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸದಸ್ಯತ್ವವನ್ನು ಕೂಡಲೇ ವಜಾ ಮಾಡುವಂತೆ ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ನಾಡಕಛೇರಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ಹೊಸನಗರ ತಾಲ್ಲೂಕು ಎಎಪಿ ಪಕ್ಷದ ಅಧ್ಯಕ್ಷ ಗಣೇಶ್ ಸೋಗೋಡು 27-01-2023 ರ ಶುಕ್ರವಾರ ಸಂಜೆ ಪಟ್ಟಣದ ಬಿಸಿಎಂ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ …

Read More

ಬೆಳದಿಂಗಳ ಬಾಲೆಯ ಬೆನ್ನತ್ತಿ ಹೋಗಿ ಹಣ ಕಳೆದುಕೊಂಡ ಯುವಕ : ಸಾಮಾಜಿಕ ಜಾಲತಾಣದ ಮನ್ಮಥರು ನೋಡಲೇಬೇಕಾದ ಸ್ಟೋರಿ!!!!!

ಇನ್ ಸ್ಟಾ‌ಗ್ರಾಮ್ ನಲ್ಲಿ ಪರಿಚಯವಾದ ಬೆಳದಿಂಗಳ ಬಾಲೆಯೊಬ್ಬಳು ತನ್ನ‌ ಬೇಡಿಕೆ ಈಡೇರಿಕೆಗಾಗಿ ಸಹಚರರ ಮೂಲಕ ಸೊರಬ ತಾಲೂಕು ಕ್ಯಾಸನೂರು ಗ್ರಾಮ ಉಮಟೆಗದ್ದೆ ನಿವಾಸಿ ವಿದ್ಯಾರ್ಥಿಗೆ ಬ್ಲಾಕ್ ಮೇಲ್ ಮಾಡಿ, ಹಣ ಕಿತ್ತುಕೊಂಡು ವಂಚಿಸಿರುವ ಘಟನೆ ನಿಧಾನವಾಗಿ ಬೆಳಕಿಗೆ ಬಂದಿದೆ. ಸಾಗರದ ಸಂಜಯ್ ಮೆಮೋರಿಯಲ್ ಡಿಪ್ಲಮೋ ಕಾಲೇಜಿನಲ್ಲಿ ಪ್ರಥಮ ವರ್ಷದ ತರಗತಿಯ ವಿವೇಕ್ ಎಂಬ ಯುವಕನಿಗೆ ಇನ್ಸ್ಟಾ ಗ್ರಾಮ್ ನಲ್ಲಿ ಅಣಲೇಕೊಪ್ಪದ ಸೌಜನ್ಯ ಎಂಬ ಯುವತಿ ಹಾಯ್ ಎಂಬ ಮೆಸೇಜ್ ಕಳುಹಿಸುವ ಮೂಲಕ ಪರಿಚಿತಳಾಗುತ್ತಾಳೆ. ಇಬ್ಬರು ಪರಸ್ಪರ ಮೊಬೈಲ್ ನಲ್ಲಿ…

Read More

ಕೆಲಸಕ್ಕೆಂದು ಮನೆಯಿಂದ ಹೋಗಿ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಚಾನಲ್ ನಲ್ಲಿ ಪತ್ತೆ

ಕೆಲಸಕ್ಕೆಂದು ಹೋಗಿದ್ದ ಯುವತಿ ನಾಪತ್ತೆ – ಚಾನಲ್ ನಲ್ಲಿ ಮೃತದೇಹ ಪತ್ತೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಶಿವರಾಮನಗರದ ವಾಸಿಯೊಬ್ಬರ ಮಗಳು 17 ವರ್ಷದ ಯುವತಿ ಸೆ.19 ರಂದು ಪ್ಯಾಕ್ಟರಿ ಕೆಲಸಕ್ಕೆಂದು ಹೋದವರು ಕಾಣೆಯಾಗಿದ್ದು,ಇದೀಗ ಆಕೆಯ ಮೃತದೇಹ ಬಿದರೆ ಬಳಿಯ ಭದ್ರಾ ಚಾನಲ್‌ನಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನಿವಾಸಿಯೊಬ್ಬರ ಅಪ್ರಾಪ್ತ ವಯಸ್ಸಿನ ಮಗಳು ಪ್ಯಾಕ್ಟರಿ ಕೆಲಸಕ್ಕೆ ಎಂದು ಹೋದವರು ನಾಪತ್ತೆಯಾಗಿದ್ದರು. ಲಕ್ಷ್ಮೀಪುರ ರೈಲ್ವೆ ಬ್ರಿಡ್ಜ್ ಬಳಿಯಲ್ಲಿ ಆಕೆಯ ಬ್ಯಾಗ್, ಚಪ್ಪಲಿ ಮತ್ತು ಐ.ಡಿ.ಕಾರ್ಡ್ ಸಿಕ್ಕಿರುತ್ತದೆ.ಯುವತಿಯ …

Read More

ಹೋರಿ ಬೆದರಿಸುವ ಸ್ಪರ್ಧೆ : ಇಬ್ಬರು ಸಾವು – 6 ಜನರಿಗೆ ಗಾಯ|bull competition

ಪ್ರತ್ಯೇಕ ಪ್ರಕರಣದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕು ಕೊನಗನವಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ನಿವಾಸಿ ಲೋಕೇಶ್(32) ಸಾವನ್ನಪ್ಪಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಶಿಕಾರಿಪುರ ತಾಲೂಕಿನ ಮಾಳೂರು ಗ್ರಾಮದಲ್ಲೂ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ರಂಗನಾಥ್ (23) ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಲೋಕೇಶ್ ಭಾನುವಾರ ರಜೆ ಇದ್ದ ಕಾರಣ…

Read More

ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಮೇಲೆ ಮಾಡಿದ್ದ ಆರೋಪ ಹಿಂಪಡೆದ ಯುವಕ – MRPL ಮುಖ್ಯಸ್ಥರ ಮಧ್ಯಸ್ಥಿಕೆಯಿಂದ ಪ್ರಕರಣ ಸುಖಾಂತ್ಯ

ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಮೇಲೆ ಮಾಡಿದ್ದ ಆರೋಪ ಹಿಂಪಡೆದ ಯುವಕ – MRPL ಮುಖ್ಯಸ್ಥರ ಮಧ್ಯಸ್ಥಿಕೆಯಿಂದ ಪ್ರಕರಣ ಸುಖಾಂತ್ಯ ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶ್ರೀ ಗಣೇಶ್ ಪೆಟ್ರೋಲ್ ಬಂಕ್ ನಲ್ಲಿ ಮೋಸ ನಡೆದಿತ್ತು ಎನ್ನುವ ಪ್ರಕರಣದಲ್ಲಿ ಆರೋಪ ಮಾಡಿದ್ದ ಯುವಕ ತನ್ನ ಆರೋಪವನ್ನು ಹಿಂಪಡೆಯುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ. ಇತ್ತೀಚೆಗೆ ಈ ಬಂಕ್ ನಲ್ಲಿ ಪೆಟ್ರೋಲ್ ಹಾಕುವಲ್ಲಿ ಮೋಸವಾಗಿದೆ ಎಂದು ಯುವಕ ವೀಡಿಯೋವೊಂದನ್ನು ಹರಿಬಿಟ್ಟಿದ್ದು ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು ಈ ಹಿನ್ನಲೆಯಲ್ಲಿ…

Read More
Exit mobile version