ಅರಣ್ಯ ಇಲಾಖೆಯ ತೆರವು ನೋಟಿಸ್‌ಗೆ ತಿರುಗೇಟು: ಎಡಮನೆ ರೈತರ ಪರ ಹರತಾಳು ಹಾಲಪ್ಪ ಸ್ಪಷ್ಟ ಘೋಷಣೆ

Former Karnataka minister ಹರತಾಳು ಹಾಲಪ್ಪ visits Edamane village in Sagar taluk, slams Forest Department eviction notices, and assures protection to 16 families living on ancestral land. ಅರಣ್ಯ ಇಲಾಖೆಯ ತೆರವು ನೋಟಿಸ್‌ಗೆ ತಿರುಗೇಟು: ಎಡಮನೆ ರೈತರ ಪರ ಹರತಾಳು ಹಾಲಪ್ಪ ಸ್ಪಷ್ಟ ಘೋಷಣೆ ಸಾಗರ ತಾಲೂಕಿನ ಕರೂರು ಹೋಬಳಿ ವ್ಯಾಪ್ತಿಯ ಚನ್ನಗೊಂಡ ಗ್ರಾಮ ಪಂಚಾಯಿತಿಯ ಕಟ್ಟಿನಕಾರು ಸಮೀಪದ ಎಡಮನೆ ಪ್ರದೇಶದ ಕುಟುಂಬಗಳಿಗೆ ಅರಣ್ಯ ಇಲಾಖೆ ತೆರವು ನೋಟಿಸ್‌…

Read More

ರೈಲಿಗೆ ಸಿಲುಕಿ ಯುವಕನ ಕಾಲು‌ ಮುರಿತ|train accident

ಯಶವಂತಪುರ – ಶಿವಮೊಗ್ಗ (16581 Town Express)  ರೈಲಿಗೆ ಸಿಲುಕಿ ತರಬೇತಿಯಲ್ಲಿರುವ ಪೊಲೀಸ್ ಸಿಬ್ಬಂದಿಯ ಕಾಲು ತುಂಡಾಗಿದೆ.  ಈ ಘಟನೆ ಶಿವಮೊಗ್ಗ ನಗರದ ಮಹಾದೇವಿ ಟಾಕೀಸ್ ಬಳಿ ಇರುವ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದೆ. ಇವತ್ತು ಮಧ್ಯಾಹ್ನ ನಡೆದ ಘಟನೆಯಲ್ಲಿ ನಾಗರಾಜ್​ ಎಂಬವರ ಕಾಲು ಕಟ್ ಆಗಿದ್ದು, ಅವರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.  ಯಶವಂತಪುರದಿಂದ ಬರುತ್ತಿದ್ದ ಟ್ರೈನ್​ನಲ್ಲಿ ನಾಗರಾಜ್​ ರವರು ಆಗಮನಿಸಿದ್ದಾರೆ. ನಿಲ್ದಾಣದ ಬಳಿ ಅವರು ಇಳಿಯುವಾಗ ಎಡವಿ ಟ್ರೈನ್​ಗೆ ಕಾಲು ಸಿಲುಕಿಕೊಂಡಿದೆ. ತಕ್ಷಣವೇ ಅಲ್ಲಿದ್ದವರು ಬಂದು…

Read More

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದ ಘಟನೆಯ ಬಗ್ಗೆ ಗುತ್ತಿಗೆದಾರ ಉದಯ್ ಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಕಗ್ಗಲಿಜೆಡ್ಡು ಗ್ರಾಮದಲ್ಲಿ ಸೇತುವೆ ಕಾಮಗಾರಿ ನಡೆಸುತಿದ್ದಾಗ ಆಕಸ್ಮಿಕವಾಗಿ ಸೆಂಟ್ರಿಂಗ್ ವಾಲಿದ್ದು ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಅವರನ್ನು ಶಿವಮೊಗ್ಗದ ಮೆಗ್ಗಾನ್…

Read More

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ | sandalwood

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ ಚಂದನವನದ ಹಿರಿಯ ಹಾಗೂ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತಾದರೂ ಶುಕ್ರವಾರ ಮಧ್ಯಾಹ್ನ ದಿಢೀರ್ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲೀಲಾವತಿ ಕೊನೆಯುಸಿರೆಳೆದರು….

Read More

ರಿಪ್ಪನ್ ಪೇಟೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ರವರು ಗುರುವಾರ ಕೆರೆಹಳ್ಳಿ ಹೋಬಳಿಯಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಗಳ ಪಟ್ಟಿ : 10:00 AM:- ರಿಪ್ಪನಪೇಟೆ ಗ್ರಾ.ಪಂ, ಕುಕ್ಕಳಲೆ ರಸ್ತೆಯಿಂದ ನಿಂಗಪ್ಪ ಪುರುಷೋತ್ತಮ ಮನೆಯವರೆಗಿನ ಎಸ್.ಸಿ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ. (20 ಲಕ್ಷ) 10:30 AM:- ತಮ್ಮಡಿಕೊಪ್ಪ ಧನಂಜಯ್ ಇವರ ಮನೆ ಭೇಟಿ. 11:00…

Read More

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿಯ ಮಂದಾರ್ತಿ ಗ್ರಾಂಡ್ ಹೊಟೇಲ್ ಎದುರು ನಿಂತಿರುವ ಟಿಪ್ಪರ್ ಗೆ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ನಲ್ಲಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಲ್ಮಾನ್ ಕ್ಯಾಂಟರ್ ಒಳಗೆ ಮಲಗಿದ್ದು ಈ ವೇಳೆ ಕ್ಯಾಂಟರ್ ಡ್ರೈವರ್ ನಿಯಂತ್ರಣ ತಪ್ಪಿ ಟಿಪ್ಪರ್ ಗೆ ಡಿಕ್ಕಿ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಬಹುತೇಕ ಜೆಡಿಎಸ್ ಬೆಂಬಲಿತ ಸದಸ್ಯರು ಕಾಂಗ್ರೆಸ್ ಬಗ್ಗೆ ಒಲವು : ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ – ಎಂ ಶ್ರೀಕಾಂತ್

ಶಿವಮೊಗ್ಗ: ಜೆಡಿಎಸ್ ಕಚೇರಿಯಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಬೆಂಬಲಿತ ಚುನಾಯಿತ ಜನಪ್ರತಿನಿಧಿಗಳ ಸಭೆ ನಡೆಯಿತು. ಭದ್ರಾವತಿ ಹೊರತುಪಡಿಸಿ ಬೇರೆ ತಾಲೂಕಿನ ಜೆಡಿಎಸ್ ಬೆಂಬಲಿತ ಬಹುತೇಕ ಸದಸ್ಯರು ಕಾಂಗ್ರೆಸ್ ಬೆಂಬಲಿಸಲು ಒಲವು ತೋರಿದ್ದು, ಇನ್ನೂ ಎರಡು ತಾಲೂಕಿನ ಸದಸ್ಯರ ಜೊತೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸದಸ್ಯರ ತೀರ್ಮಾನವನ್ನು ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ ತೆಗೆದುಕೊಳ್ಳುವುದಾಗಿ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ತಿಳಿಸಿದ್ದಾರೆ. ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಎಂ. ಶ್ರೀಕಾಂತ್…

Read More

ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ

ದಸರಾ ಎಫೆಕ್ಟ್ – ಆಗುಂಬೆ ಘಾಟಿಯಲ್ಲಿ ಸಂಪೂರ್ಣ ಜಾಮ್! ತೀರ್ಥಹಳ್ಳಿ : ದಸರಾ ಹಬ್ಬವನ್ನು ಮುಗಿಸಿ ಪ್ರತಿಯೊಬ್ಬರು ಊರುಗಳಿಗೆ ಹೊರಟ ಕಾರಣ ವಾಹನಗಳ ದಟ್ಟನೆ ಜಾಸ್ತಿಯಾಗಿರುವುದರಿಂದಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ನಡೆದಿದೆ. ಮಂಗಳೂರು, ಉಡುಪಿ ಭಾಗದಿಂದ ತೀರ್ಥಹಳ್ಳಿ ಮೂಲಕ ಶಿವಮೊಗ್ಗ ಬೆಂಗಳೂರಿಗೆ ದಸರಾ ರಜೆ ಮುಗಿಸಿ ಹೊರಟ ಕಾರಣ ಘಾಟಿಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನಗಳು ಕಳೆದ ಅರ್ಧ ಗಂಟೆಯಿಂದಲೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ….

Read More

ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ ಪ್ರಾರಂಭ : ಭಾರಿ ಜನಸ್ತೋಮ

ರಿಪ್ಪನ್‌ಪೇಟೆ;-ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟç ಸೇನಾ ಸೇವಾ ಸಮಿತಿಯ ೫೫ ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ ೬ ಗಂಟೆಗೆ ಅರಂಭಗೊಂಡಿತು. ಕರೋನಾ ಕಾರಣ ಕಳೆದೆರಡು ವರ್ಷ ಅದ್ದೂರಿ ಮೆರವಣಿಗೆ ನಡೆದಿರಲಿಲ್ಲ ಯುವಕರ ಮಹಿಳೆಯರು ಪುಟಾಣಿ ಮಕ್ಕಳ ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ…

Read More

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋ ಸಂಬಂಧ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸಿದ ಬಳಿಕ ಮಾತನಾಡಿದಂತ ಅವರು, ನಮ್ಮ ಸರ್ಕಾರಕ್ಕೆ ನಿಮ್ಮ…

Read More
Exit mobile version