2026ರ ಕೇಂದ್ರ ಬಜೆಟ್ ಪರಿಣಾಮ: ಮೊಬೈಲ್‌, ಔಷಧಿ, ಇವಿ ಬ್ಯಾಟರಿ ಅಗ್ಗ – ತಂಬಾಕು, ಕೈಗಾರಿಕಾ ವಸ್ತು ದುಬಾರಿ!

Union Budget 2026 brings major changes for consumers. Prices of medicines, mobile phones, EV batteries, textiles and sports goods may fall, while tobacco products and some industrial goods could become costlier. Read full impact analysis. ಸರ್ಕಾರವು 2026ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಆರ್ಥಿಕ ಬೆಳವಣಿಗೆಗೆ ಬಲ ನೀಡುವ ಜೊತೆಗೆ ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿಸುವ ಗುರಿಯೊಂದಿಗೆ ಹಲವು ಮಹತ್ವದ ಹೊಸ ಯೋಜನೆಗಳನ್ನು ಘೋಷಿಸಿದೆ….

Read More

ಶೈಕ್ಷಣಿಕ ಸೇವೆ ಸಮಾಜದಲ್ಲಿನ ಅತ್ಯುತ್ತಮ ಸೇವೆ: ಶಾಸಕ ಹರತಾಳು ಹಾಲಪ್ಪ.

 ರಿಪ್ಪನ್ ಪೇಟೆ : ಶೈಕ್ಷಣಿಕ ಸೇವೆ ಸಮಾಜದಲ್ಲಿನ ಅತ್ಯುತ್ತಮ ಸೇವೆಯಾಗಿದ್ದು. ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ,ದಾರಿದೀಪವಾಗಿ ಮುನ್ನಡೆಸಿದ ಶಿಕ್ಷಕರನ್ನು ಮತ್ತು ಉಪನ್ಯಾಸಕರನ್ನು ಸಮಾಜ ಗೌರವಿಸುತ್ತದೆ ಎಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.  ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿ ಇಂದು ನಿವೃತ್ತರಾದ ಪ್ರೊ. ನಳಿನ್ ಚಂದ್ರ ಉಡುಪ ಅವರಿಗೆ ಕಾಲೇಜು ಅಭಿವೃದ್ಧಿ ಸಮಿತಿಯಿಂದ  ಆಯೋಜಿಸಲಾಗಿದ್ದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಶೈಕ್ಷಣಿಕ ಸೇವೆಯಲ್ಲಿ ತೊಡಗಿಕೊಂಡಿರುವ ಪ್ರತಿಯೊಬ್ಬರಿಗೂ ಸಹ ಸಮಾಜವು…

Read More

ಅಂದರ್-ಬಾಹಾರ್ ಇಸ್ಪೀಟು ಅಡ್ಡೆ ಮೇಲೆ ಪೊಲೀಸರ ದಾಳಿ; ನಗದು ಸಹಿತ 9 ಮಂದಿ ಅಂದರ್!

ಅಂದರ್-ಬಾಹಾರ್ ಅಡ್ಡೆ ಮೇಲೆ ಪೊಲೀಸರ ದಾಳಿ; ನಗದು ಸಹಿತ 9 ಮಂದಿ ಅಂದರ್! Shivamogga police raided an illegal Andar-Bahar gambling den operating in a house at Hosamane and arrested 9 persons. Cash, mobile phones, and playing cards were seized during the operation. ಶಿವಮೊಗ್ಗ: ನಗರದ ಹೊಸಮನೆ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಅಕ್ರಮವಾಗಿ ಅಂದರ್-ಬಾಹಾರ್ ಇಸ್ಟೀಟ್ ಜೂಜಾಟ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದೊಡ್ಡಪೇಟೆ ಪೊಲೀಸರು…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆರ್ ಎಂ ಮಂಜುನಾಥ್ ಗೌಡ|RMM

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಮುಂದುವರಿಯುವಂತೆ ರಾಜ್ಯ ರಿಜಿಸ್ಟರ್ ಕೋರ್ಟ್ ಹೈ ಕೋರ್ಟ್ ಅದೇಶಿಸಿದೆ.  ಈ ಮೂಲಕ ಸಹಕಾರಿ ನಾಯಕ ಆರ್. ಎಂ. ಮಂಜುನಾಥ ಗೌಡ ಮತ್ತೆ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಅನರ್ಹತೆ ಅನ್ಯಾಯ ವಿರುದ್ಧ ಕಾನೂನು ಹೋರಾಟ ಮುಂದುವರಿಸಿದ್ದ ಮಂಜುನಾಥ ಗೌಡರಿಗೆ ಇದೀಗ ನ್ಯಾಯ ಸಿಕ್ಕಿದೆ.  2020ರಲ್ಲಿ ಚುನಾವಣೆ ನಡೆದು 2025ರವರೆಗೆ ಸೇವಾ ಅವಧಿ ಇತ್ತು. ರಾಜಕೀಯ ದುರುದ್ದೇಶದಿಂದ ಮಾಡಿರುವ ಅನ್ಯಾಯಕ್ಕೆ ಈಗ ಜಯ ಸಿಕ್ಕಿದೆ.ಮುಂದೆ ಕೋರ್ಟ್ ಆದೇಶದಂತೆ ಸೇವೆ ಸಲ್ಲಿಸುತ್ತೇನೆ. ಸಹಕಾರ…

Read More

RIPPONPETE | ವಿಟಮಿನ್ ಡ್ರಾಪ್ ಯಡವಟ್ಟು : 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ – ಮೆಗ್ಗಾನ್ ಗೆ ರವಾನೆ

RIPPONPETE | ವಿಟಮಿನ್ ಡ್ರಾಪ್ ಯಡವಟ್ಟು : 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ – ಮೆಗ್ಗಾನ್ ಗೆ ರವಾನೆ ಮಕ್ಕಳಿಗೆ ವಿಟಮಿನ್ ಎ ಡ್ರಾಪ್ ಹಾಕಿದ ನಂತರದಲ್ಲಿ ಈ ರೀತಿಯಾಗಿ ಸಮಸ್ಯೆಯಾಗಿದೆ ಎಂದು ಪೋಷಕರು ಆರೋಪಿಸುತಿದ್ದರೆ ಸ್ಥಳೀಯ ನೀರಿನ ಸಮಸ್ಯೆಯಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿರಬಹುದು ಎಂದು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೇಳುತಿದ್ದಾರೆ. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ , ಶಾಲಾ ಮಕ್ಕಳಿಗೆ ಸಿಹಿ ಹಂಚಿಕೆ

ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ , ಶಾಲಾ ಮಕ್ಕಳಿಗೆ ಸಿಹಿ ಹಂಚಿಕೆ ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಸಾಗರ – ಹೊಸನಗರ ಕ್ಷೇತ್ರದ ಶಾಸಕರಾದ  ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಿಪ್ಪನ್‌ಪೇಟೆ ಘಟಕದ ಅಧ್ಯಕ್ಷ ಗಣಪತಿ ಗವಟೂರು ನೇತ್ರತ್ವದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ…

Read More

ರಿಪ್ಪನ್‌ಪೇಟೆ : ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ|muthoot

ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ ರಿಪ್ಪನ್‌ಪೇಟೆ : ಸಹಕಾರ ಸಂಘಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳು ರೈತರಿಗೆ ಮತ್ತು ವ್ಯಾಪಾರಸ್ಥರಿಗೆ ಸಾಲ ಸೌಲಭ್ಯಗಳನ್ನು ಕಲ್ಪಸುವ ವ್ಯವಸ್ಥೆಯಿತ್ತು ತಂತ್ರಜ್ಞಾನ ಬೆಳದಂತೆ ಖಾಸಗಿ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ತುರ್ತು ವ್ಯವಹಾರ ನಡೆಸಲು ಅರ್ಥಿಕ ಸಾಲಸೌಲಭ್ಯ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತದೆ ಎಂದು ಮುತ್ತೂಟ್ ಸಂಸ್ಥೆಯ ಸಾಗರ ಶಿವಮೊಗ್ಗ ವಲಯಾಧಿಕಾರಿ ಚಂದ್ರಶೇಖರ್ ಹೇಳಿದರು. ರಿಪ್ಪನ್‌ಪೇಟೆಯ ಮುತ್ತೂಟ್ ಶಾಖಾ ಕಛೇರಿಯಲ್ಲಿ ಬುಧವಾರ “ವ್ಯಾಪಾರ ಸಾಲ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಮುತ್ತೂಟ್ ಫಿನ್‌ಕಾರ್ಪ್‌ನ ವ್ಯಾಪಾರ ಸಾಲಗಳೊಂದಿಗೆ…

Read More

ರೈಲು ಹರಿದು ವ್ಯಕ್ತಿಯ ಕಾಲು ಮುರಿತ – ಗಾಯಾಳು ಮೆಗ್ಗಾನ್ ಗೆ ದಾಖಲು|TRAIN

ಶಿವಮೊಗ್ಗ : ನಗರದ ಉಷಾ ನರ್ಸಿಂಗ್ ಹೋಂ ಬಳಿಯ ಸವಳಂಗ ರಸ್ತೆ ರೈಲ್ವೆಗೇಟ್ ಬಳಿ ವ್ಯಕ್ತಿಯೋರ್ವನ ಮೇಲೆ ರೈಲು ಹರಿದು ಕಾಲು ತುಂಡಾಗಿರುವ ಘಟನೆ ರಾತ್ರಿ ನಡೆದಿದೆ. ರೈಲ್ವೆ ಓವರ್ ಬ್ರಿಡ್ಜ್ ಕಾಮಗಾರಿ ನಡೆಸುತ್ತಿದ್ದ ಸದ್ಪತಿ ಪಂಜಿ ಎಂಬ ಸುಮಾರು 30 ವರ್ಷದ ವ್ಯಕ್ತಿಯ ಮೇಲೆ ತಾಳಗುಪ್ಪ-ಬೆಂಗಳೂರು(1628) ರೈಲು ಹರಿದುಹೋಗಿದೆ. ಸ್ಥಳೀಯರ ಪ್ರಕಾರ ಆತ ಕುಡಿದು ರೈಲ್ವೆ ಟ್ರ್ಯಾಕ್ ಬಳಿ ಮಲಗಿದ್ದ ಕಾರಣ ವ್ಯಕ್ತಿಯ ಕಾಲಿನ ಮೇಲೆ ರೈಲು ಹರಿದಿದೆ ಎಂದು ತಿಳಿಸಿದ್ದಾರೆ. ರೈಲ್ವೆ ಪೊಲೀಸ್ ಮಾಹಿತಿ…

Read More

RIPPONPETE | ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು ರಿಪ್ಪನ್ ಪೇಟೆ ; ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಯೊಂದಿಗೆ ಯುವಕನೊಬ್ಬ ಬಾಲ್ಯವಿವಾಹವಾಗಿದ್ದು ಈ ಹಿನ್ನಲೆಯಲ್ಲಿ ಯುವಕನ ವಿರುದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಳ ಗ್ರಾಮದ ಮೋಹನ್‌ಕುಮಾರ್ ಎಂಬುವರು ಅಪ್ರಾಪ್ತೆಯೊಂದಿಗೆ ವಿವಾಹವಾಗಿರುವ ಘಟನೆ ಬಹಿರಂಗವಾಗಿ, ಕಾನೂನು ಕ್ರಮಕ್ಕೆ ದಾರಿ ಮಾಡಿಕೊಟ್ಟಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯೊಂದಿಗೆ ಕಳೆದ ಆಗಸ್ಟ್ 29ರಂದು ದೇವಸ್ಥಾನವೊಂದರಲ್ಲಿ ವಿವಾಹ…

Read More

ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ , ಪರಿಶೀಲನೆ

ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಹರತಾಳು ಹಾಲಪ್ಪ ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪುರಪ್ಪೆಮನೆ ಮಾರ್ಗವಾಗಿ ಸಾಗರ ತಾಲ್ಲೂಕಿನ ಬಿಲಗೋಡಿ, ತಾರನಬೈಲು ಸಂಪರ್ಕಿಸುವ ಪ್ರಮುಖ ರಸ್ತೆ ಮಳೆನೀರು ಹಾಗೂ ಮಣ್ಣುಸ್ರಾವದಿಂದಾಗಿ ಕುಸಿದು ಬಿದ್ದಿದೆ. ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಜನರು ಪರ್ಯಾಯ ದಾರಿಗಳನ್ನು ಬಳಸುವಂತಾಗಿದೆ. ಈ ಸಂದರ್ಭ ಮಾಜಿ ಸಚಿವರು ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಿಂದಲೇ ಪೋನ್ ಮೂಲಕ ಅಧಿಕಾರಿಗಳೊಂದಿಗೆ ಮಾತುಕತೆ…

Read More