ರಿಪ್ಪನ್ ಪೇಟೆ : ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ : ರಾಷ್ಟ್ರೀಯ ಯುವ ದಿನದ ಇತಿಹಾಸ
ರಿಪ್ಪನ್ ಪೇಟೆ : ರಾಷ್ಟ್ರೋತ್ಥಾನ ಬಳಗದ ವತಿಯಿಂದ ಇಲ್ಲಿಯ ರಾಷ್ಟ್ರೋತ್ಥಾನ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಆಚರಿಸಲಾಯಿತು. ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರೆಸ್ಸೆಸ್ ಪ್ರಮುಖರಾದ ಬೆಳ್ಳೂರು ತಿಮ್ಮಪ್ಪ ಮಾತನಾಡಿ ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. 18ನೇ ಶತಮಾನದಲ್ಲಿ ಭಾರತ ದೇಶ ಕಂಡ ಶ್ರೇಷ್ಠ ಧರ್ಮಗುರು, ತತ್ವಜ್ಞಾನಿ, ಸಮಾಜ ಸುಧಾರಕ, ಹಿಂದೂ ಧರ್ಮ ಪ್ರತಿಪಾದಕ ಸ್ವಾಮಿ ವಿವೇಕಾನಂದ ಅವರ 159ನೇ ಜನ್ಮಜಯಂತಿ ದಿನವನ್ನು ಇಂದು ನಾವು ರಾಷ್ಟ್ರೀಯ…