ಸಾಗರ ಸಮೀಪದಲ್ಲಿ ಲಾರಿ ಹಾಗೂ ಬೈಕುಗಳ ನಡುವೆ ಭೀಕರ ಅಪಘಾತ : ಓರ್ವ ಸಾವು,ಮೂವರ ಸ್ಥಿತಿ ಗಂಭೀರ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಉಳ್ಳೂರು ಸಮೀಪದ ತಿರುವಿನಲ್ಲಿ  ಲಾರಿ ಹಾಗೂ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಲಾರಿ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ  ಹೊರಟಿದ್ದ  ಬುಲೆಟ್ ಬೈಕ್ ಹಾಗೂ ಪಲ್ಸರ್ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಪಡವಗೂಡು ‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರೇಮಾನಂದ ಗೌಡ ಅಸುನೀಗಿದ್ದು ಅವರ ಹೆಂಡತಿ ಹಾಗೂ ಇನ್ನೊಂದು ಬೈಕಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಂಬುಲೆನ್ಸ್ ಮೂಲಕ…

Read More

ಕೃಷಿ ಹೊಂಡದ ಬಳಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ಮರ ವಶ – ಹೊಸನಗರ ಅರಣ್ಯಾಧಿಕಾರಿಗಳ ದಾಳಿ

ಕೃಷಿ ಹೊಂಡದ ಬಳಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ಮರ ವಶ – ಹೊಸನಗರ ಅರಣ್ಯಾಧಿಕಾರಿಗಳ ದಾಳಿ Forest officials in Hosanagara taluk seized 14 illegally stored old Beete wood log pieces hidden near an encroached land close to Nandri reserve forest. A forest case has been registered under Karnataka Forest Acts. ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಸರ್ವೇ ನಂ.15ರ ನಂದ್ರಿ…

Read More

ಊಟಕ್ಕೆ ಬಂದ ಗ್ರಾಹಕನ 4 ಲಕ್ಷ ರೂ ಇದ್ದ ಬ್ಯಾಗ್ ಎಗರಿಸಿ ಓಡಿದ ಸಪ್ಲೈಯರ್ – ಬ್ರೈಟ್ ಹೊಟೇಲ್ ನಲ್ಲಿ ನಡೆದಿದ್ದೇನು..???

ಊಟಕ್ಕೆ ಬಂದ ಗ್ರಾಹಕನ 4 ಲಕ್ಷ ರೂ ಇದ್ದ ಬ್ಯಾಗ್ ಎಗರಿಸಿ ಓಡಿದ ಸಪ್ಲೈಯರ್ – ಬ್ರೈಟ್ ಹೊಟೇಲ್ ನಲ್ಲಿ ನಡೆದಿದ್ದೇನು..??? ಶಿವಮೊಗ್ಗ ನಗರದ ಬ್ರೈಟ್ ಹೊಟೆಲಿನಲ್ಲ್ಲಿ ಗ್ರಾಹಕ ಬಿಟ್ಟು ಹೋದ 4 ಲಕ್ಷ ರೂ. ಇದ್ದ ಹಣದ ಚೀಲವನ್ನು ಅಲ್ಲಿನ ಸರ್ವರ್ ಎತ್ತಿಕೊಂಡು ಹೋದ ಘಟನೆ ಸಂಭವಿಸಿದ್ದು, ಆತನನ್ನು ಬಂಧಿಸಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರ ತಾಲೂಕು ಜಂಬಾನಿ ಗ್ರಾಮದ ವಾಸಿ ಲೋಕೇಶ್ ಎನ್ನುವವರು ತನ್ನ ಸ್ನೇಹಿತನೊಂದಿಗೆ ಹೋಟೇಲ್ ನಲ್ಲಿ ಊಟ ಮಾಡುತ್ತಿದ್ದಾಗ 4…

Read More

ಹೈಕಮಾಂಡ್ ನಿಂದ ಯಾವುದೇ ಒತ್ತಡ ಇಲ್ಲ: ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ:ಹಂಗಾಮಿ ಸಿಎಂ ಬಿ ಎಸ್ ವೈ

ಬೆಂಗಳೂರು: ನನಗೆ ಕೇಂದ್ರ ನಾಯಕರಿಂದ ಯಾವುದೇ ಒತ್ತಡ ಬಂದಿಲ್ಲ. ಹೊಸಬರಿಗೆ ಅವಕಾಶ ಸಿಗಬೇಕೆಂದು ಸ್ವಯಂಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ ಎಂದು ಹಂಗಾಮಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಎರಡು ವರ್ಷ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕೇಂದ್ರದ ನಾಯರಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಮುಂದಿನ ಸಿಎಂಗೆ ಯಾರ ಹೆಸರನ್ನು…

Read More

ಸಾಲಭಾದೆಗೆ ತತ್ತರಿಸಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ|sucide

ಸಾಲಭಾದೆಗೆ ಹೆದರಿ ಶಿವಮೊಗ್ಗ ದ ಮಿಳಘಟ್ಟದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಪರಂದಯ್ಯ(70), ದಾನಮ್ಮ (60)ಮತ್ತು ಮಂಜುನಾಥ್(25) ಮನೆಯಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮಿಳಘಟ್ಟ ಮೊದಲನೇ ತಿರುವಿನಲ್ಲಿ ಪರಂದಯ್ಯ, ದಾನಮ್ಮ, ಮಂಜುನಾಥ್ ನಿನ್ನೆ ಸಾಲಕ್ಕೆ ಬೆದರಿ ವಿಷ ಸೇವಿಸಿದ್ದರು. ವೃದ್ಧರಿಬ್ಬರೂ ನಿನ್ನೆನೇ ಸಾವನ್ನಪ್ಪಿದರು.  ಶಿವಮೊಗ್ಗದ ಆನಂದರಾವ್ ಬಡಾವಣೆ   ಹತ್ತಿರದ ಮಿಳಗಟ್ಟ ಕೆರೆಅಂಗಳದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪರಂದಯ್ಯ ಕೂಲಿ ಕೆಲಸ ಮಾಡಿಕೊಂಡಿದ್ದು, ದಾನಮ್ಮ ಕಲ್ಲೂರು ಮಂಡ್ಲಿ ಪೇಪರ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋಗುತಿದ್ದರು. ಅವರಿಗೆ ಮಕ್ಕಳಿರಲಿಲ್ಲ…

Read More

ಯುವಕನ ಮೇಲೆ ಪೊಲೀಸರಿಂದ ಹಲ್ಲೆ – ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ|assault

ಶಿಕಾರಿಪುರ : ಪೊಲೀಸರು ಯುವಕನ‌ ಮೇಲೆ ಹಲ್ಲೆ ನೆಡೆಸಿದ್ದಾರೆ ಎಂದು ಮನನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಅರಶಿಣಗೆರೆಯಲ್ಲಿ ನೆಡೆದಿದೆ.   ಅರಶಿಣಗೆರೆ ಸಚ್ಚಿನ್‌ (24) ವಿಷ ಸೇವಿಸಿದ ಯುವಕ. ಕಳೆದ ಎರಡು ದಿನಗಳ ಹಿಂದೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಯುವಕನ ಮೇಲೆ ಏಕಾಏಕಿ ಪೊಲೀಸರು ಹಲ್ಲೆ ಮಾಡಿದ್ದೂ ಊರಿನ ಜನರ ಮುಂದೆ ಅವಮಾನ ಸಹಿಸದೆ ಯುವಕ ಸಚಿನ್ ವಿಷ ಸೇವನೆ ಮಾಡಿದ್ದಾನೆ. ವಿಷಯ ತಿಳಿದ ತಕ್ಷಣ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…

Read More

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು; ಹೃದಯಾಘಾತ ಶಂಕೆ!

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು; ಹೃದಯಾಘಾತ ಶಂಕೆ! A 6-year-old boy collapsed while playing in a school playground and died in Halasasi village of Sagar taluk, Shivamogga district. Heart attack is suspected as the cause of death. ಸಾಗರ: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕನೊಬ್ಬ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ…

Read More

HOSANAGARA | ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು

ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು ಹೊಸನಗರ:  ಅರಣ್ಯ ಪ್ರದೇಶ ಒತ್ತುವರಿ ಕುರಿತಂತೆ ತಾಲೂಕಿನ ಕಸಬಾ ಹೋಬಳಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ  ಶುಕ್ರವಾರ  ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿಗಳು ಸುಮಾರು ನಾಲ್ಕು ಎಕರೆ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದು ವಿವಿಧ ಕಾಡು ಜಾತಿಯ ಸಸಿಗಳನ್ನು ನೆಟ್ಟಿದ್ದಾರೆ. ತಾಲೂಕಿನ ಕಸಬಾ ಹೋಬಳಿ ಹರಿದ್ರಾವತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದ ಸ.ನಂ. 39, ಶುಂಠಿಕೊಪ್ಪ ಗ್ರಾಮದ ಸ.ನಂ.33ರ ಅಲಗೇರಿಮಂಡ್ರಿ ಮೀಸಲು…

Read More

ರಿಪ್ಪನ್‌ಪೇಟೆ: ವಿನಾಯಕ ವೃತ್ತದಲ್ಲಿ ವಾಹನ ನಿಲುಗಡೆ ನಿಷೇಧ ; ಪುಟ್ ಪಾತ್ ತೆರವಿಗೆ ಜೂನ್ 10ರ ಗಡುವು

ರಿಪ್ಪನ್‌ಪೇಟೆ: ವಿನಾಯಕ ವೃತ್ತದಲ್ಲಿ ವಾಹನ ನಿಲುಗಡೆ ನಿಷೇಧ ; ಪುಟ್ ಪಾತ್ ತೆರವಿಗೆ ಜೂನ್ 10ರ ಗಡುವು Ripponpet Vinayaka Circle gets strict new traffic and no-parking rules. The PWD has also set a June 10 deadline to clear road encroachments for footpath construction. ​ರಿಪ್ಪನ್‌ಪೇಟೆ: ಪಟ್ಟಣದ ಸುಗಮ ಸಂಚಾರ ಮತ್ತು ಅಭಿವೃದ್ಧಿಯ ಹಿತದೃಷ್ಟಿಯಿಂದ ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆ (PWD) ಮಹತ್ವದ ಹೆಜ್ಜೆ ಇಟ್ಟಿದೆ. ಹೊಸನಗರ,…

Read More

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (23-04-2024)

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ  Arecanut Rate today |Shimoga | Sagara |  Arecanut/ Betelnut/ Supari | Date Apr 23, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯ ಏ. 23 ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ವೆರೈಟಿ           ಕನಿಷ್ಠ      ಗರಿಷ್ಠ ಸರಕು :   …

Read More