Headlines

ಸಾಗರ ರಸ್ತೆಯಲ್ಲಿ ಕೆರೆಯಂತಾದ ರಸ್ತೆ – ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ

Waterlogging on Sagara Road in Ripponpet near the college has caused severe inconvenience to motorists, with locals alleging poor quality road construction and contractor negligence. ರಿಪ್ಪನ್‌ಪೇಟೆ: ಪಟ್ಟಣದ ಪ್ರಮುಖ ಸಂಪರ್ಕ ಮಾರ್ಗವಾದ ಸಾಗರ ರಸ್ತೆಯಲ್ಲಿ ಮಳೆಯ ನಂತರ ರಸ್ತೆಯ ಮೇಲೆಯೇ ನೀರು ನಿಂತು ವಾಹನ ಸವಾರರು ಸಂಕಷ್ಟ ಅನುಭವಿಸಿದ ಘಟನೆ ಗಮನ ಸೆಳೆದಿದೆ. ವಿಶೇಷವಾಗಿ ಸ್ಥಳೀಯ ಕಾಲೇಜು ಮುಂಭಾಗದಲ್ಲಿ ನೀರು ಸಂಗ್ರಹವಾಗಿರುವುದರಿಂದ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ….

Read More

BREAKING NEWS : ಕೆ.ಎಸ್‌.ಈಶ್ವರಪ್ಪ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ..! ಶಿವಮೊಗ್ಗ ಸುದ್ದಿಗೋಷ್ಠಿಯಲ್ಲೇ ರಾಜೀನಾಮೆ ಕೊಡ್ತಾರಾ ?

 ಬೆಳಗಾವಿ ಮೂಲಕ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಕೇಸ್‌ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಚ್ಚಿಸಿದ್ದು, ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಮತ್ತೊಂದೆಡೆ ಸಚಿವ ಈಶ್ವರಪ್ಪ ತಲೆದಂಡಕ್ಕೆ ಒತ್ತಡ ಹೆಚ್ಚಾಗತೊಡಗಿದೆ. ಇದರ ಬೆನ್ನಲ್ಲೇ ಸಚಿವ ಈಶ್ವರಪ್ಪ ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಹಿನ್ನೆಲೆ ಮೈಸೂರಿನಿಂದ ಶಿವಮೊಗ್ಗಕ್ಕೆ ಈಶ್ವರಪ್ಪ ಹೊರಟಿದ್ದು, ಮಧ್ಯಾಹ್ನ 12.30ಕ್ಕೆ ಆಗಮಿಸುವ ಸಾಧ್ಯತೆಯಿದೆ ಬಳಿಕ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಂತೋಷ್‌ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ. ನಾನು ಯಾವುದೇ…

Read More

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು! ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಳೆ ಜೋಳದಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ದೇವರಾಜ ಎಂದು ಗುರುತಿಸಲಗಿದೆ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್‌ ಸ್ಪರ್ಶವಾಗಿ ಅಸ್ವಸ್ಥರಾಗಿದ್ದರು. ಮೃತ…

Read More

ಮಕ್ಕಳು ಹೆಚ್ಚು ಪುಸ್ತಕಗಳನ್ನು ಓದುವಂತೆ ಪೋಷಕರು ಪ್ರೇರೇಪಿಸಬೇಕು – ಹಿರಿಯ ಪತ್ರಕರ್ತ ಪದ್ಮರಾಜ್ ದಂಡಾವತಿ|hombuja

ರಿಪ್ಪನ್‌ಪೇಟೆ : ಇಂದಿನ ಅಧುನಿಕ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬರು ಒತ್ತಡದ ಜೀವನದಲ್ಲಿ ಬದುಕುತ್ತಿದ್ದಾರೆ. ನಿರ್ಧಾರಗಳನ್ನು ದಿಢೀರ್ ತೆಗೆದುಕೊಂಡು ತಮ್ಮ ಜೀವನವನ್ನು ಕೊನೆಗಾಣಿಸುತ್ತಿರುವ ಯುವ ಸಮೂಹಕ್ಕೆ ಶ್ರೇಷ್ಠ ಗ್ರಂಥಗಳ ಅಧ್ಯಯನದ ಬಗ್ಗೆ ಜಾಗೃತಿಗೊಳಿಸುವುದು ಸಮಾಜದಲ್ಲಿನ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಹೇಳಿದರು. ಸಮೀಪದ ಹೊಂಬುಜ ಅತಿಶಯ ಮಹಾಕ್ಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಐದನೇ ದಿನವಾಗ ಗುರುವಾರ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮಾನವನ ಬದುಕಿನಲ್ಲಿ ನೆಮ್ಮದಿ ಕಾಣಬೇಕಾದರೆ ಧಾರ್ಮಿಕ…

Read More

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ!

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ! ತುಮಕೂರು : ಎಂಟು ತಿಂಗಳ ಗರ್ಭಿಣಿ ಹೆಣ್ಣು 8 ವರ್ಷದ ಮಗನ ಕಣ್ಣೆದುರುಗಡೆನೇ ನೇಣು ಬಿಗಿದು ಕೊಲೆ ಮಾಡಿ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿರುವ ಘಟನೆ ತುಮಕೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಗರ್ಭಿಣಿಯ ಹೆಸರು ನಗ್ಮಾ ಎಂದು ತಿಳಿದು ಬಂದಿದ್ದು ಇನ್ನೂ ಪಾಪಿ ಪತಿಯ ಹೆಸರು ಸೈಯದ್ ಎಂದು ತಿಳಿದುಬಂದಿದೆ. ಹೌದು ತುಮಕೂರು ನಗರದ…

Read More

ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ – ಧರ್ಮಗುರು ಮುನೀರ್ ಸಖಾಫಿ|eid milad

ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು ರಾಷ್ಟ್ರದ ಸೇವೆಯನ್ನು ಮಾಡುವುದು ನಮ್ಮೆಲ್ಲರ  ಮೂಲಭೂತ ಕರ್ತವ್ಯ ಮತ್ತು ಉದ್ದೇಶವಾಗಿರಬೇಕು. ಈ…

Read More

ಬುದ್ದಿಮಾಂದ್ಯ ಅಂಗವಿಕಲ ಮಗಳೊಂದಿಗೆ ವಾಸಿಸುತ್ತಿರುವ ಬಡ ಮಹಿಳೆಯ ಬದುಕಿಗೆ ಸಿಕ್ಕಿತೇ ಆಸರೆ?| “ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ”|shocking news

ಬುದ್ದಿಮಾಂದ್ಯ ಅಂಗವಿಕಲ ಮಗಳೊಂದಿಗೆ ವಾಸಿಸುತ್ತಿರುವ ಬಡ ಮಹಿಳೆಯ ಬದುಕಿಗೆ ಸಿಕ್ಕಿತೇ ಆಸರೆ?| 6ವರ್ಷಗಳಿಂದ ಸ್ವ‍‍ಚ್ಚ ಸಂಕೀರ್ಣ ಕಟ್ಟಡದಲ್ಲಿ ವಾಸ| ಅಂತ್ಯೋದಯ ಕಾರ್ಡ್ ಇಲ್ಲ | ಮಗಳ ಚಿಕಿತ್ಸೆಗೆ ಸ್ಪಂದಿಸುವವರಿಲ್ಲ ಇಂದು ರಾಜ್ಯಾದ್ಯಂತ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ  ಗೃಹಲಕ್ಷ್ಮಿ ಯೋಜನೆ ಎಲ್ಲೆಡೆ ಜಾರಿಯಾಗುತ್ತಿದೆ ಆದರೆ ಇಲ್ಲೊಬ್ಬ ನತದೃಷ್ಟ ಲಕ್ಷ್ಮಿ ತನ್ನ ಅಂಗವಿಕಲ ಬುದ್ದಿಮಾಂದ್ಯ ಮಗಳೊಂದಿಗೆ ಮೂಲಭೂತ ಸೌಕರ್ಯಕ್ಕಾಗಿ ಅಂಗಲಾಚುತಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಮೇಲಿನ ಸಂಪಳ್ಳಿ‌ ಗ್ರಾಮದ ಶಶಿಕಲಾ ಎಂಬ ಮಹಿಳೆ ತನ್ನ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/12/25 ರಂದು ಬೆಳಿಗ್ಗೆ 09-30 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. 110/11 ಕೆವಿ ತುರ್ತು ನಿರ್ವಹಣೆ…

Read More

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ|accident

ಶಿವಮೊಗ್ಗ : ಸಾಗರ ರಸ್ತೆಯ ಪೆಸಿಟ್ ಕಾಲೇಜಿನ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಲಾರಿ ಡಿವೈಡರ್ ಗೆ ಡಿಕ್ಕಿ ಒಡೆದಿದೆ. ಲಾರಿಯ‌ ಮುಂಭಾಗ ನುಜ್ಜುಗುಜ್ಜಾಗಿದೆ ಶಿವಮೊಗ್ಗ ಕಡೆ ಹೊರಟಿದ್ದ ಲಾರಿ ಮತ್ತು ಆಯನೂರು ಕಡೆ ಹೊರಟಿದ್ದ ಲಾರಿ ಎರಡೂ ಮುಖಾಮುಖಿ ಡಿಕ್ಕಿ ಉಂಟಾಗಿದೆ. ಶಿವಮೊಗ್ಗದಿಂದ ಆಯನೂರು ಕಡೆ ಹೋಗುತ್ತಿದ್ದ ಕಾರು ಲಾರಿಯನ್ನ ಓವರ್ ಟೇಕ್ ಮಾಡುವ ವೇಳೆಯಲ್ಲಿ ಲಾರಿಗಳ ಚಾಲಕರಿಗೆ ಲಾರಿ ಚಾಲನೆಯ ನಿಯಂತ್ರಣ ತಪ್ಪಿದೆ. ಎರಡು ಲಾರಿ ಡಿಕ್ಕಿ ಹೊಡೆದಿದೆ. ಈ ಸಂಧರ್ಭದಲ್ಲಿ…

Read More

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ಗಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ನಿಯಮಾನುಸಾರ ಸರ್ಕಾರದ ಮರಳು ನೀತಿಯ ನಿಬಂಧನೆಗಳಿಗೊಳಪಟ್ಟು ಇಲಾಖೆಗಳಿಗೆ ಕಾಯ್ದಿರಿಸಲು ಜಿಲ್ಲಾ ಸಮಿತಿಗೆ ಇರುವ ಪ್ರದತ್ತ ಅಧಿಕಾರವನ್ನು ಬಳಸಿ, ಗಣಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮರಳು ಉಸ್ತುವಾರಿ…

Read More