Shivamogga | ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಱ್ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಲಾಗಿದೆ. ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್‌ ಫಾರ್‌ ಇ ಗವರ್‌ನೆನ್ಸ್‌ನ ಸಿಇಒ ಆಗಿ ನೇಮಿಸಲಾಗಿದೆ. 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್‌ನ…

Read More

ರಿಪ್ಪನ್ ಪೇಟೆ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ : ಅಧ್ಯಕ್ಷರಾಗಿ ಪ್ರಮೀಳಾ ಲಕ್ಷ್ಮಣಗೌಡ ಪದವಿ ಸ್ವೀಕಾರ

ರಿಪ್ಪನ್‌ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಜೀವನ ಸಾಗಿಸುತ್ತಿರುವ ಇಂದಿನ ನಾಗರಿಕರಿಗೆ  ಮಾನಸಿಕ ನೆಮ್ಮದಿ ಅತ್ಯಂತ ಅಗತ್ಯವಾದ ಸಂಗತಿಯಾಗಿದೆ. ಮಾನವ ಸಮಾಜ ಸೇವೆಯಲ್ಲಿ ಪಡೆದುಕೊಂಡಾಗ ಮಾತ್ರ ನೆಮ್ಮದಿಯನ್ನು ಕಾಣಬಹುದು ಎಂದು ರೋಟರಿ ಸಂಸ್ಥೆಯ ಮಾಜಿ ಗವರ್ನರ್ ರೊಟೇರಿಯನ್ ಎಚ್ ಎಲ್ ರವಿ ಹೇಳಿದರು. ಪಟ್ಟಣದ ಸಾಗರ ರಸ್ತೆಯಲ್ಲಿನ ವಿಶ್ವಮಾನವ ಸಮುದಾಯಭವನದಲ್ಲಿ ಅಯೋಜಿಸಲಾಗಿದ್ದ ರೋಟರಿ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿ  ಅಂತರರಾಷ್ಟ್ರೀಯ ಸಂಸ್ಥೆಯಾದ ರೋಟರಿ ಸಂಸ್ಥೆ ಜಗತ್ತಿನಲ್ಲಿ…

Read More

SSLC ಪಾಸಾದ ಸಂತಸದಲ್ಲಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ದುಷ್ಕರ್ಮಿ ಆತ್ಮಹತ್ಯೆ

SSLC ಪಾಸಾದ ಸಂತಸದಲ್ಲಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ದುಷ್ಕರ್ಮಿ ಆತ್ಮಹತ್ಯೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೂರ್ಲಬಿ ಗ್ರಾಮದಲ್ಲಿ ಗುರುವಾರ (ಮೇ 09) ರಾಜ್ಯವೇ ಬೆಚ್ಚಿಬೀಳುವ ಘಟನೆಯೊಂದು ನಡೆದಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ಮಾಡಲಾಗಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಡಗಿನ (Kodagu) ಸೋಮವಾರಪೇಟೆಯ (Somwarpet) ಸೂರ್ಲಬ್ಬಿ…

Read More

HUMCHA|ತೋಟಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಾಗಭೂಷಣ್ ರಾವ್ ನಿಧನ

HUMCHA |  ತೋಟಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಾಗಭೂಷಣ್ ರಾವ್ ನಿಧನ ತೋಟಕ್ಕೆ ತೆರಳಿದ್ದ ವೇಳೆಯಲ್ಲಿ ಹೃದಯಾಘಾತಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಗೇರ್ ಗಲ್ ನಲ್ಲಿ ನಡೆದಿದೆ. ಗೇರ್ ಗಲ್ ನಿವಾಸಿ ನಾಗಭೂಷಣ್ ರಾವ್ ಜಿ ಸಿ ಮೃತ ದುರ್ಧೈವಿಯಾಗಿದ್ದಾರೆ. ಮೃತರು ಪ್ರತಿಷ್ಠಿತ ಗೇರ್ ಗೇಲ್ ಕುಟುಂಬದವರು ಆಗಿದ್ದು ಪತ್ನಿ ಪುತ್ರ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ ಇಂದು ಸಂಜೆ ಗೇರ್ ಗಲ್ ನಲ್ಲಿರುವ ತಮ್ಮ…

Read More

ಹಾಸ್ಟೆಲ್‌ನಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – ಡೆತ್ ನೋಟ್ ಪತ್ತೆ

ಹಾಸ್ಟೆಲ್‌ನಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – ಡೆತ್ ನೋಟ್ ಪತ್ತೆ A medical student pursuing MD Radiology died by suicide in the SIMS hostel . Police found a death note and investigation is underway. ಶಿವಮೊಗ್ಗ, ಜನವರಿ 8: ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ (ಸಿಮ್ಸ್) ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜನವರಿ 7ರಂದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ ತೀರ್ಥಹಳ್ಳಿ : ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಅದರಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಅತಿಶಯ (23) ವರ್ಷ ಮೃತಪಟ್ಟ ಯುವಕ. ತೀರ್ಥಹಳ್ಳಿಯಿಂದ ಐವರು ಮೀನು ಹಿಡಿಯಲು ಕಾರಿನಲ್ಲಿ ಹೋಗಿದ್ದರು. ವಾಪಾಸ್ ಬರುವಾಗ ಕಾರು ಪಲ್ಟಿಯಾಗಿ…

Read More

ಕೆಂಚನಾಳದಲ್ಲಿ ಅಂದರ್ – ಬಾಹರ್ ಇಸ್ಪೀಟು ಅಡ್ಡದ ಮೇಲೆ ಪೊಲೀಸ್ ದಾಳಿ: ಪ್ರಕರಣ ದಾಖಲು

Police conducted a raid on an illegal gambling den in Kenchanala village during patrol duty and registered a case against those involved in Andar-Bahar and card gambling activities. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್-ಬಾಹರ್ ಹಾಗೂ ಇಸ್ಪೀಟ್ ಜೂಜಾಟ ಅಡ್ಡದ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಶುಕ್ರವಾರ ವರದಿಯಾಗಿದೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರು…

Read More

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ರಮ್ಯ ಶಶಿಕುಮಾರ್ ಆಯ್ಕೆ|kenchanal

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ರಮ್ಯ ಶಶಿಕುಮಾರ್ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ರಮ್ಯ ಶಶಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 9 ಸದಸ್ಯರನ್ನು ಹೊಂದಿರುವ ಕೆಂಚನಾಲ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಉಬೇದುಲ್ಲಾ ಷರೀಫ್ ಹಾಗೂ ಉಪಾಧ್ಯಕ್ಷೆ ಸ್ಥಾನಕ್ಕೆ ರಮ್ಯ ಶಶಿಕುಮಾರ್ ನಾಮಪತ್ರ ಸಲ್ಲಿಸಿದ್ದರು.ನಿಗದಿತ…

Read More

ಕಾಲುಜಾರಿ ತೋಟದ ಬಾವಿಗೆ ಬಿದ್ದು ವ್ಯಕ್ತಿ ಸಾವು :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡಬಿಳಗೋಡು ಗ್ರಾಮದ ಜಿ.ಕೆ.ಗಣಪತಿ (74) ಕೃಷಿ ಕೆಲಸದ ನಿಮಿತ್ತ ತೋಟಕ್ಕೆ ಹೋಗಿದ್ದಾಗ ಕಾಲುಜಾರಿ ತೋಟದ ರಿಂಗ್ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಪುರಪ್ಪೆಮನೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಗಿರಿಜಮ್ಮ ರವರ ಪತಿಯಾದ ಜಿ ಕೆ ಗಣಪತಿ ರವರು ಬೆಳಿಗ್ಗೆ 9.30 ರ ಸಮಯದಲ್ಲಿ ಕೃಷಿ ಕೆಲಸದ ನಿಮಿತ್ತ ತೋಟಕ್ಕೆ ಕೆಲಸಕ್ಕೆ ಹೋದಾಗ ಕಾಲು ಜಾರಿ ರಿಂಗ್ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರಿಗೆ…

Read More

ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು

ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ವಾಸಿಸುತಿದ್ದ ವೃದ್ದೆಯನ್ನು ಪಿಎಸ್‌ಐ ಪ್ರವೀಣ್ ಹಾಗೂ ಪತ್ರಕರ್ತರು ವೃದ್ದಾಶ್ರಮಕ್ಕೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಭಾಗ್ಯಲಕ್ಷ್ಮಿ ಕೋಂ ನಾರಾಯಣಸ್ವಾಮಿ ಮೂಲತಃ ಅರಸಾಳಿನವರು. ಶಿಕ್ಷಕರಾಗಿದ್ದ ಇವರ ಪತಿ ಕಳೆದ ಕೆಲವು ವರ್ಷಗಳ ಹಿಂದೆ ತೀರಿಕೊಂಡಿದ್ದರು.ಮಕ್ಕಳಿಲ್ಲದ ಅವರು ಕಳೆದ ಎಂಟು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ದುಸ್ತರವಾಗಿರುವ ಈಗಲೋ ಆಗಲೋ…

Read More
Exit mobile version