ಕಿಮ್ಮನೆ ಹಾಗೂ ಮಂಜುನಾಥ್ ಗೌಡ ನಡುವೆ ತೀರ್ಥಹಳ್ಳಿ ಕಾಂಗ್ರೆಸ್‌ನಲ್ಲಿ ಟಿಕೆಟ್ ಫೈಟ್ ತಾರಕಕ್ಕೆ!!!!!!

ಶಿವಮೊಗ್ಗ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಎರಡು ವರ್ಷ ಬಾಕಿ ಇದ್ದರು ಈಗಲೇ ವಿವಿಧ ಪಕ್ಷಗಳಲ್ಲಿ  ಟಿಕೆಟ್ ಪೈಪೋಟಿ ಆರಂಭವಾಗಿದೆ. ಇತ್ತ ಕಾಂಗ್ರೆಸ್‌ನಲ್ಲಿಯು ಟಿಕೆಟ್‌ಗಾಗಿ ಜಟಾಪಟಿ ಜೋರಾಗಿಯೇ ಇದೆ. ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ಗಾಗಿ ಇಬ್ಬರು ಪ್ರಭಾವಿ ಮುಖಂಡರ ನಡುವೆ ಜಿದ್ದಾ ಜಿದ್ದಿ ಏರ್ಪಟ್ಟಿದ್ದೆ.  ಒಂದು ಕಡೆ ಜೆಡಿಎಸ್  ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಆಕಾಂಕ್ಷಿಯಾಗಿರುವ ಮಂಜುನಾಥ್ ಗೌಡ  ಆದರೆ ಇನ್ನೊಂದು ಕಡೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್  ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಟಿಕೆಟ್‌ಗಾಗಿ ಈಗಲೇ ಇಬ್ಬರ…

Read More

ರಿಪ್ಪನ್ ಪೇಟೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ರಿಪ್ಪನ್ ಪೇಟೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ Bakrid festival celebrated with devotion and harmony in Ripponpet, Galibail and nearby villages as Muslim community members offered special prayers at mosques and Eidgah grounds. ರಿಪ್ಪನ್ ಪೇಟೆ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ ಹಾಗೂ ಮದೀನಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳು…

Read More

ಆಧಾರ್ ಕಾರ್ಡ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳಿಗೆ ನೇಮಕಾತಿ – ಅರ್ಜಿ ಆಹ್ವಾನ

CSC e-Governance Services India has released a recruitment notification for 252 Aadhaar Operator and Supervisor posts. Eligible 12th pass, ITI, and diploma candidates can apply online till March 10, 2026. ಬೆಂಗಳೂರು: CSC e-Governance Services India ಸಂಸ್ಥೆಯು ಆಧಾರ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಒಟ್ಟು 252 ಅಭ್ಯರ್ಥಿಗಳನ್ನು ನೇಮಕ ಮಾಡುವ ಗುರಿಯನ್ನು…

Read More

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ A 10-foot-long python was rescued from a haystack at a house in Kudligere village of Bhadravati taluk. Snake rescuer Benson safely captured and released the reptile into a forest as per Forest Department guidelines ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದ ರಾಜಣ್ಣ ಅವರ ಮನೆಯ ಆವರಣದಲ್ಲಿದ್ದ ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು…

Read More

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು !

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು ! ತೀರ್ಥಹಳ್ಳಿ : ಪೆಟ್ರೋಲ್‌ ಬಂಕ್‌ ಪಾರ್ಟ್ನರ್‌ಶಿಪ್‌ ಕೊಡುವುದಾಗಿ ಹೇಳಿ ಕೋಟಿ, ಕೋಟಿ ಲೂಟಿ ಮಾಡಿದ ಆರೋಪ ತೀರ್ಥಹಳ್ಳಿಯ ಆರತಿ ಮತ್ತು ಆಕೆಯ ಪತಿಯ ವಿರುದ್ಧ ಕೇಳಿ ಬಂದಿದೆ.ತೀರ್ಥಹಳ್ಳಿಯ ಗೋಮತಿ ಪೆಟ್ರೋಲ್ ಬಂಕ್ ಓನರ್ ಆರತಿ ಮೇಲೆ ದೂರು ದಾಖಲಾಗಿದೆ. ಗೋಮತಿ ಪೆಟ್ರೋಲ್ ಬಂಕ್ ಓನರ್ ಆಗಿರುವ ಆರತಿ ಅವರು ಬಂಕ್ ತೋರಿಸಿ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ….

Read More

ಮಾನವೀಯತೆ ಮರೆತಿದ್ದಾರೆ ಸಾಗರದ ಶಾಸಕರು: ಬೇಳೂರು ಗೋಪಾಲಕೃಷ್ಣ

ಆನಂದಪುರ:ಕಿಟ್ ಹಾಗೂ ಕೊರೊನಾ ಲಸಿಕೆ ನೀಡುವಲ್ಲಿ  ಸಾರ್ವಜನಿಕರಿಗೆ ವಂಚಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ರವರು ಶಾಸಕ ಹರತಾಳು ಹಾಲಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಾಗರ ತಾಲೂಕಿನ ಆನಂದಪುರದಲ್ಲಿ ಕಿಟ್ ನೀಡುವ ಸಭೆಯಲ್ಲಿ ಭಾಗವಹಿಸಿದಂತಹ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಸಾಗರದ ಶಾಸಕರು ಇದೀಗ ಮಾನವೀಯತೆಯನ್ನು ಮರೆತಿದ್ದಾರೆ ಕೇವಲ ತಮ್ಮ ಕಾರ್ಯಕರ್ತರಿಗೆ ಕಿಟ್ಟನ್ನು ನೀಡುವಲ್ಲಿ ಹಾಗೂ ಕೊರೋನಾ ಲಸಿಕೆ ಕೊಡಿಸುವತ್ತ ಗಮನ ಹರಿಸುತ್ತಿದ್ದಾರೆ ಇನ್ನುಳಿದ ಜನರು…

Read More

ನಮಾಜು ಮುಗಿಸಿ ಹಿಂದಿರುಗುವಷ್ಟರಲ್ಲಿ ವಾಹನದಲ್ಲಿದ್ದ ಮೂವತ್ತು ಲಕ್ಷ ಕಳ್ಳತನ.? ಪೊಲೀಸರಿಂದ ಪರಿಶೀಲನೆ

ನಮಾಜು ಮುಗಿಸಿ ಹಿಂದಿರುಗುವಷ್ಟರಲ್ಲಿ ವಾಹನದಲ್ಲಿದ್ದ ಮೂವತ್ತು ಲಕ್ಷ ಕಳ್ಳತನ.? ಪೊಲೀಸರಿಂದ ಪರಿಶೀಲನೆ ಶಿವಮೊಗ್ಗದಿಂದ ಮಂಗಳೂರಿಗೆ ಗುಜರಿ ಸಾಮಾನುಗಳನ್ನು ತರಲು ಹೋಗುತ್ತಿದ್ದ ವಾಹನವೊಂದನ್ನು ಎಸ್ಕೇಪ್ ಮಾಡಿ ಬೇರೆಡೆ ನಿಲ್ಲಿಸಿ ಹೋಗಿರುವ ಘಟನೆ ನಡೆದಿದ್ದು ಒಂದೆಡೆಯಾದರೆ ಆ ವಾಹನದಲ್ಲಿ ಇದ್ದ ಹಣವನ್ನು ಕೇಳಿ ಒಮ್ಮೆಲೇ ಎಲ್ಲರೂ ಬೆಚ್ಚಿ ಬೀಳುವ ಪರಿಸ್ಥಿತಿಗೆ ಬಂದಿರುವ ಘಟನೆ ರಂಜದಕಟ್ಟೆಯಲ್ಲಿ ಶುಕ್ರವಾರ ನಡೆದಿದೆ. ಮುಳಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ರಂಜದಕಟ್ಟೆಯ ಮಸೀದಿ ಬಳಿ ಗೂಡ್ಸ್ ವಾಹನವೊಂದನ್ನು ನಿಲ್ಲಿಸಿ ನಮಾಜ್ ಮಾಡಲು ತೆರಳಿದ್ದಾರೆ. ಆ ವಾಹನದಲ್ಲಿ ಬರೋಬ್ಬರಿ…

Read More

ಪಾಕ್ ವಿರುದ್ಧ ಕೊಹ್ಲಿ “ವಿರಾಟ” ರೂಪ – ಭಾರತಕ್ಕೆ ಭರ್ಜರಿ ಜಯ !

ಪಾಕ್ ವಿರುದ್ಧ ಕೊಹ್ಲಿ “ವಿರಾಟ” ರೂಪ – ಭಾರತಕ್ಕೆ ಭರ್ಜರಿ ಜಯ ! ದುಬೈ : ಇಲ್ಲಿನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ-ಪಾಕಿಸ್ತಾನದ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ತಂಡವನ್ನು ಸೋಲಿಸಿ, ಭರ್ಜರಿ ಜಯ ಗಳಿಸಿದೆ. ಪಾಕಿಸ್ತಾನ ನೀಡಿದ 242 ರನ್ ಗಳ ಬೆನ್ನಟ್ಟಿದ ಭಾರತವು ವಿರಾಟ್ ಕೊಹ್ಲಿ ಅವರ ಅದ್ಭುತ ಪ್ರದರ್ಶನದಿಂದ ಪಾಕಿಸ್ತಾನಕ್ಕೆ ‘ಹೈಬ್ರಿಡ್’ ಪ್ರದರ್ಶನ ನೀಡಿತು. ಭಾರತಕ್ಕೆ ಜಯಗಳಿಸಲು ಎರಡು ರನ್ ಬೇಕಿದ್ದಾಗ, ಕೊಹ್ಲಿಗೆ ಶತಕ ಪೂರೈಸಲು 4…

Read More

ರಿಪ್ಪನ್‌ಪೇಟೆ – ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಮದರಸ ವಿದ್ಯಾರ್ಥಿಗಳಿಂದ ಸೈಕಲ್ ರ‍್ಯಾಲಿ|SSF

ರಿಪ್ಪನ್‌ಪೇಟೆ – ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಮದರಸ ವಿದ್ಯಾರ್ಥಿಗಳಿಂದ ಸೈಕಲ್ ರ‍್ಯಾಲಿ  ರಿಪ್ಪನ್‌ಪೇಟೆ : ಪಟ್ಟಣದ ಎಸ್ ಎಸ್ ಎಫ಼್ ಸಂಘಟನೆ ವತಿಯಿಂದ ತಅಝೀಜುಲ್ ಅರಬ್ಬಿಕ್ ಮದರಸ ವಿದ್ಯಾರ್ಥಿಗಳಿಂದ ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಪಟ್ಟಣದ ನಾಲ್ಕು‌ ಪ್ರಮುಖ ರಸ್ತೆಗಳಲ್ಲಿ ಸೈಕಲ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ವಿನಾಯಕ ವೃತ್ತದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ SSF ಸಂಘಟನೆಯಿಂದ 77 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯಾದ್ಯಾಂತ ರ‍್ಯಾಲಿಯನ್ನು ಆಯೋಜಿಸಲಾಗಿದೆ. SSF ಸಂಘಟನೆಯು…

Read More

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು :‌ ಬೇಳೂರು ಗೋಪಾಲಕೃಷ್ಣ

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು :‌ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ: ಸಮಾಜದಲ್ಲಿ ನೊಂದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಹಾಗೂ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ಒದಗಿಸಿ ಸುಸಂಸ್ಕೃತ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಅವರು ಭಾನುವಾರ ಪಟ್ಟಣದ ವಿಶ್ವಮಾನವ ಸಭಾಂಗಣದಲ್ಲಿ ಹೊಸನಗರ ತಾಲ್ಲೂಕ್ ಗಂಗಾಮತಸ್ಥರ ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ತಾಲ್ಲೂಕ್…

Read More