ಸಚಿವ ಅಶ್ವಥ್ ನಾರಾಯಣ್ ಕೂಡಲೇ ರಾಜೀನಾಮೆ ನೀಡಿ ಕುಮಾರಸ್ವಾಮಿ ಕ್ಷಮೆ ಯಾಚಿಸುವಂತೆ ಜೆಡಿಎಸ್ ಮುಖಂಡ ಯಡೂರು ರಾಜಾರಾಮ್ ಆಗ್ರಹ
ರಿಪ್ಪನ್ಪೇಟೆ : ಬಿಎಂಎಸ್ ಶಿಕ್ಷಣ ಟ್ರಸ್ಟ್ನಲ್ಲಿ ನಡೆದ ಅಕ್ರಮಗಳಿಗೆ ಸಹಕಾರ ನೀಡಿದ್ದಾರೆ ಎನ್ನಲಾಗುತ್ತಿರುವ ಕಾರಣ ಅಶ್ವಥ್ ನಾರಾಯಣ್ ರಾಜೀನಾಮೆ ನೀಡಬೇಕು ರಾಜೀನಾಮೆ ಜತೆಗೆ ಈ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. ಟ್ರಸ್ಟ್ ಮತ್ತು ಅದರ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ತೀರ್ಥಹಳ್ಳಿ ಜೆಡಿಎಸ್ ಯುವ ಮುಖಂಡ ಯಡೂರು ರಾಜಾರಾಮ್ ಆಗ್ರಹಿಸಿದ್ದಾರೆ. ಪಟ್ಟಣದಲ್ಲಿ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ನಮ್ಮ ನಾಯಕರಾದ ಕುಮಾರಸ್ವಾಮಿ ಬಗ್ಗೆ ಮಾತನಾಡುವಾಗ ಅಶ್ವಥ್ ನಾರಾಯಣ ಅವರು ಎಚ್ಚರಿಯಿಂದಿರಬೇಕು.ಇಲ್ಲದಿದ್ದಲ್ಲಿ ಮುಂದಿನ…