ಸಾಲದ ಒಡೆಯನಾದ ನನ್ನ ಮನೆಗೆ ಈಡಿ,ಐಟಿ ಬಂದರೆ ಅವರೆ ಕೊಟ್ಟು ಹೋಗಬೇಕು – ಕಿಮ್ಮನೆ ರತ್ನಾಕರ್|kimmane
ಶಿವಮೊಗ್ಗ : ಬುಧವಾರ ತೀರ್ಥಹಳ್ಳಿಯಲ್ಲಿ ನಡೆದ ಇಡಿ ದಾಳಿಯನ್ನೂ ಬಿಜೆಪಿ ರಾಜಕೀಯ ಪ್ರೇರಿತವಾಗಿ ಬಿಂಬಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತೀರ್ಥಹಳ್ಳಿಯಲ್ಲಿ ನಡೆದ ಘಟನೆ ಕೆಲವು ಮಾಧ್ಯಮಗಳಲ್ಲಿ ಸ್ವಯಂ ಘೋಷಿತ ಹೇಳಿಕೆ ಆಗಿದೆ. ತೀರ್ಥಹಳ್ಳಿಗೆ ನಿನ್ನೆ ಇಡಿ ಬಂದಿದ್ದರು. ಕಚೇರಿಗೆ ಬಂದು ಕರೆಮಾಡಿದ್ದರು. 2015 ರಲ್ಲಿ 10 ಲಕ್ಷ ರೂ. ಹಣವನ್ನ ಕಟ್ಟಡದ ಅಡ್ವಾನ್ಸ್ ನೀಡಲಾಗಿದೆ. ಇದನ್ನ ರಾಜಕೀಯವಾಗಿ ಇಡಿ ದಾಳಿ ಎಂದು ಬಣ್ಣಿಸಲಾಗುತ್ತಿದೆ ಎಂದರು….