ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ|kenchanala
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ…


