ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.!

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.! ಶಿವಮೊಗ್ಗ : ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವಂತೆ ಓಪನ್ ಆಫರ್ ಅನ್ನು ನೀಡಿದ್ದಾರೆ. ಪುರದಾಳು ಗ್ರಾಮದ ಬಾರೆಹಳ್ಳ ಮತ್ತು ಹಾಯ್​ಹೊಳೆ ಕೆರೆಗಳ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪುರದಾಳು ಗ್ರಾಮ ಸರ್ಕಾರಿ ಶಾಲೆಯಲ್ಲಿ ಭಾಷಣದಲ್ಲಿ ಅವರು ಮಾತನಾಡಿ ಚುನಾವಣೆ ಬಂದಾಗ ನಮಗೆ ಕಷ್ಟ ಆಗುತ್ತದೆ. ಅದಕ್ಕೆ ಶಾರದಕ್ಕನವರಿಗೆ ಹೇಳೋದು,…

Read More

ಅಶಾ,ಅಂಗನವಾಡಿ ಕಾರ್ಯಕರ್ತೆಯರ ಸೇವೆ ಪರಮ ಶ್ರೇಷ್ಟ ಸೇವೆ – ಹರತಾಳು ಹಾಲಪ್ಪ|haratalu

ರಿಪ್ಪನ್‌ಪೇಟೆ : ಜಗತ್ತನ್ನೆ ತಲ್ಲಣಗೊಳಿಸಿದ ಕೋರೋನಾ ಮಹಾಮಾರಿಯ ಸಂದರ್ಭದಲ್ಲಿ ಹಗಲಿರುಳು ತಾಯಿಯಂತೆ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಸಮಾಜದ ರಕ್ಷಣೆಗಾಗಿ ಅಶಾ ಅಂಗನವಾಡಿ ಕಾರ್ಯಕರ್ತೆಯರು ಸೇವೆ ಮಾಡಿ ದೇಶಕ್ಕೆ ಮಾದರಿಯಾಗಿದ್ದಾರೆಂದು ಕ್ಷೇತ್ರದ ಶಾಸಕ ಹಾಗೂ ಎಂ.ಎಸ್.ಐ.ಎಲ್.ಅಧ್ಯಕ್ಷ ಹರತಾಳು ಹಾಲಪ್ಪ ಪ್ರಶಂಶೆ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶ್ರೀರಾಘವೇಂದ್ರ ಸ್ವಾಮಿ ಮಠದ ಸಭಾ ವನದಲ್ಲಿ ಅಯೋಜಿಸಲಾದ ಅಂಗನವಾಡಿ ಹಾಗೂ ಅಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಮಾಡಿ ಮಾತನಾಡಿದ ಅವರು ಸರ್ಕಾರದ ಕನಿಷ್ಟ ವೇತನದ ನೌಕರರಾಗಿದ್ದರು ಸಹ…

Read More

ಆಯನೂರಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ…!!!

ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಬೈಕ್ ಸವಾರನನ್ನು ಮಲೇಬೆನ್ನೂರು ನಿವಾಸಿ ಹಬೀಬುಲ್ಲಾ ಎಂದು ಗುರುತಿಸಲಾಗಿದೆ. ಬೈಕ್ ಸವಾರನಿಗೆ ತೀವ್ರ ಪೆಟ್ಟು ಬಿದ್ದಿದ್ದು ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಆಯನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ. ಅಪಘಾತದ ಸಿಸಿಟಿವಿ ದೃಶ್ಯಾವಳಿಯನ್ನು ಇಲ್ಲಿ ವೀಕ್ಷಿಸಿ👇

Read More

Hosanagara | “ಶ್ರೀ ಶಿವಲಿಂಗೇಶ್ವರ” ಪ್ರಶಸ್ತಿಗೆ ಹೊಸನಗರದ ಡಾ.ಗುರುರಾಜ್ ಆಯ್ಕೆ

ಶ್ರೀ ಶಿವಲಿಂಗೇಶ್ವರ ಪ್ರಶಸ್ತಿಗೆ’’ ಹೊಸನಗರದ ಡಾ.ಗುರುರಾಜ ಆಯ್ಕೆ ರಿಪ್ಪನ್‌ಪೇಟೆ;-ಕೋಣಂದೂರು ಶ್ರೀಕ್ಷೇತ್ರ ಶಿವಲಿಂಗೇಶ್ವರ ಬೃಹನ್ಮಠದವರು ಕೊಡಮಾಡುವ ಶ್ರೀ ಶಿವಲಿಂಗ ಶ್ರೀ ಪ್ರಶಸ್ತಿಗೆ  ಹೊಸನಗರದ ಡಾ.ಗುರುರಾಜರವರನ್ನು ಆಯ್ಕೆ ಮಾಡಲಾಗಿದೆ ಎಂದು ಕೋಣಂದೂರು ಬೃಹನ್ಮಠದ ಷ.ಬ್ರ.ಶ್ರೀಪತಿಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.  ವೈದ್ಯ ನಾರಾಯಣೋ ಹರಿ ಎಂಬುದು ದಾರ್ಶನಿಕರ ಅಭಿಪ್ರಾಯವಾಗಿದ್ದರೆ ವೈದ್ಯರು ದೇವರಿಗೆ ಸಮಾನ ದೇವರನ್ನು ಯಾರು ಪ್ರತ್ಯಕ್ಷವಾಗಿ ಕಂಡಿಲ್ಲ.ಅದರೆ ನಮ್ಮ ಸಮಾಜದಲ್ಲಿರುವ ಕೆಲವೊಬ್ಬ ವೈದ್ಯರುಗಳು ದೇವರ ರೂಪದಲ್ಲಿ ಬಂದು ರೋಗಿಗಳಿಗೆ ಜೀವ ಉಳಿಸಿದ ಮಾನಸಿಕ ಧೈರ್ಯ ತುಂಬಿದ ಎಷ್ಟೋ ಉದಾಹರಣೆಗಳಿವೆ.ಅಂತಹ ಸಾಕಷ್ಟು…

Read More

SAGARA | ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ

SAGARA | ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ ಶ್ವಾನ ಪ್ರದರ್ಶನದ ವೇಳೆಯಲ್ಲಿ ಪ್ರೇಕ್ಷಕದ ಮೇಲೆ ರಾಟ್ ವೀಲರ್  ನಾಯಿಯು ಮನಸೋ ಇಚ್ಛೆ ದಾಳಿ ನಡೆಸಿರುವ ಘಟನೆ ನಡೆದಿದೆ. ಈ ವೇಳೆ ಗಂಭೀರವಾಗಿ ಗಾಯ ಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದ ಘಟನೆ ಯಾಗಿದೆ. ರಾಟ್ ವಿಲರ್ ಜಾತಿಯ ನಾಯಿಯಿಂದ…

Read More

ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಪೈಶಾಚಿಕ ಕೃತ್ಯವನ್ನು ಖಂಡಿಸಿ ಶಿವಮೊಗ್ಗದಲ್ಲಿ ಇಂದು ಸರಣಿ ಪ್ರತಿಭಟನೆಗಳು ನಡೆದವು. ಜಿಲ್ಲಾ ವಕೀಲ ಸಂಘ ಹಾಗೂ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್​​ ಅವರು ಪ್ರತಿಭಟನೆ ನಡೆಸಿದರೆ, ಜಿಲ್ಲಾ ಕಾಂಗ್ರೆಸ್​ನ ಉತ್ತರ ಬ್ಲಾಕ್​ನ ವತಿಯಿಂದ ಶ್ರದ್ದಾಂಜಲಿ ಸಭೆ ನಡೆಸಲಾಯಿತು. ಜಿಲ್ಲಾ ವಕೀಲರ ಸಂಘವು ಜಿಲ್ಲಾ ವಕೀಲರ ಭವನದಿಂದ ಬಾಲರಾಜ್ ರಸ್ತೆಯಲ್ಲಿ ಸಾಗಿ ಮಹಾವೀರ ವೃತ್ತದ ಮೂಲಕ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟಿಸಿದರು….

Read More

ಲೋಕ ಕಲ್ಯಾಣಕ್ಕಾಗಿ ಸಂಪನ್ನಗೊಂಡ ಆಶ್ಲೇಷ ಬಲಿ ಪೂಜೆ|worship

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ತಮಡಿಕೊಪ್ಪ ಗ್ರಾಮದಲ್ಲಿ ಶ್ರೀ ಗುರು ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಸ್ವಾಮಿ ಹಾಗೂ ನಾಗದೇವತೆ ನಾಗಕ್ಷೇತ್ರದಲ್ಲಿ ಲೋಕಕಲ್ಯಾಣಕ್ಕಾಗಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ  ಶಾಸಕ ಹರತಾಳು ಹಾಲಪ್ಪ ಗೆಲುವಿಗಾಗಿ ಅವರ ಪರವಾಗಿ ಶ್ರೀ ಕ್ಷೇತ್ರದ ಧರ್ಮದರ್ಶಿಗಳು ಹಾಗೂ ಭಕ್ತರು ಹಾಗೂ ಗೃಹ ಸಚಿವರ ಆಪ್ತ ಸಹಾಯಕರಿಂದ ಹಾಗೂ ಹಾಲಪ್ಪ ಅಭಿಮಾನಿಗಳಿಂದ ಭಾನುವಾರ ಶ್ರೀ ಕ್ಷೇತ್ರದಲ್ಲಿ ವಿಶೇಷ ಆಶ್ಲೇಷ ಬಲಿ ಪೂಜೆ ವಿದ್ಯಾಪನ ಹೋಮ ಲಕ್ಷ್ಮಿ ಹೃದಯ ಹೋಮವು ಸಂಪನ್ನಗೊಂಡಿತು. ವೇದ…

Read More

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ  ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಳಿಸಲಾಗಿದ್ದ ಜಿಲ್ಲೆಯ 51 ಪಿಎಸ್‌ಐ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಎಸ್ ಪಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಟ್ಟಣದ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ರವರನ್ನು ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಹಲವು ಕಡೆ ಪಿಎಸ್‌ಐ ನಿಂಗರಾಜ್ ಕೆ…

Read More

ಕಾರ್ ಚಾಲಕನ ಎಡವಟ್ಟು, ಚರಂಡಿಗೆ ಇಳಿದ ಖಾಸಗಿ ಬಸ್ : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ರಿಪ್ಪನ್ ಪೇಟೆ  : ಕಾರ್ ಚಾಲಕನ ಎಡವಟ್ಟಿನಿಂದ ಸಂಭವಿಸಲಿದ್ದ ಭಾರಿ ಅಪಘಾತವೊಂದು. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿ 40ಕ್ಕೂ ಅಧಿಕ ಪ್ರಯಾಣಿಕರು ಇದ್ದರು. ರಿಪ್ಪನ್ ಪೇಟೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಗುರುವಾರದ  ಸೂಡೂರು  ನಡೆದಿದೆ. ಎದುರಿನಿಂದ ಬಂದ ಕಾರು ಚಾಲಕನೋರ್ವ ತನ್ನ ಕಾರನ್ನು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ, ಅಪಘಾತವನ್ನು ತಪ್ಪಿಸಲು ಖಾಸಗಿ ಬಸ್ಸನ್ನು ರಸ್ತೆ ಬದಿಗೆ…

Read More

RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ

RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿಂದು ರೌಡಿ ಪರೇಡ್…

Read More
Exit mobile version