ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ NSUI workers and students in Shivamogga celebrated the Karnataka government’s announcement of free bus passes for school and college students by distributing sweets and expressing gratitude to Chief Minister D.K. Shivakumar. ಶಿವಮೊಗ್ಗ, ಜೂನ್ 5: ರಾಜ್ಯ ಸರ್ಕಾರವು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಘೋಷಣೆ ಮಾಡಿರುವ…

Read More

ಹೊಸನಗರ ಎಪಿಎಂಸಿ ವಿವಾದ : ಸಿಡಿದೆದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ,ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ——- ಎಪಿಎಂಸಿ ಮಾರುಕಟ್ಟೆಯನ್ನು ಸಾಗರಕ್ಕೆ ಸಂಯೋಜಿಸಿರುವ ಕ್ರಮವನ್ನು ಖಂಡಿಸಿ ರಿಪ್ಪನ್‌ಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ

ಮಲೆನಾಡಿನ ತವರೂರು ಹೊಸನಗರಕ್ಕೆ ಶರಾವತಿಯ ಶಾಪ ಮುಗಿದರೂ, ರಾಜಕೀಯದ ಶಾಪ ಮಾತ್ರ ಇನ್ನೂ ಮುಗಿವಂತೆ ಕಾಣುತ್ತಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ಹೊಸನಗರ ಅಭಿವೃದ್ಧಿಯಾಗುತ್ತಿಲ್ಲ. ಬದಲಾಗಿ ಅಲ್ಲಿರುವುದನ್ನೆಲ್ಲವೂ ಸ್ಥಳಾಂತರ ಮಾಡಲಾಗುತ್ತಿದೆ. ಅದು ಕೂಡ ಸಮರ್ಪಕ ಕಾರಣಗಳಿಲ್ಲದೆ. ಈ ಹಿಂದೆ ವಿಧಾನಸಭೆ ಕ್ಷೇತ್ರವನ್ನೆ ಕಿತ್ತುತೆಗೆದು,ಹೊಸನಗರ ತಾಲ್ಲೂಕನ್ನು ಬೇರೆ ಬೇರೆ ಕ್ಷೇತ್ರಗಳಿಗೆ ಚಾಕಲೇಟ್ ರೀತಿಯಲ್ಲಿ ಹಂಚಲಾಗಿತ್ತು. ಇದೀಗ, ತಾಲ್ಲೂಕಿನ ಎಪಿಎಂಸಿಯನ್ನು ಪಕ್ಕದ ಸಾಗರ ತಾಲ್ಲೂಕಿನ ಎಪಿಎಂಸಿ ಜೊತೆ ವಿಲೀನಗೊಳಿಸಲಾಗಿದೆ. ವಿಶೇಷ ಅಂದರೆ, ಇದಕ್ಕೆ ಯಾವುದೇ ಚರ್ಚೆ ನಡೆದಿಲ್ಲ ಎಂಬುದು ಹೊಸನಗರ ನಾಗರಿಕರ ಆರೋಪ. …

Read More

ನಿನ್ನೆ ಆರತಕ್ಷತೆಯಲ್ಲಿ ಊಟ ಮಾಡಿದವರು ಇಂದು ಆಸ್ಪತ್ರೆಗೆ ದಾಖಲು : ಸುಮಾರು 150 ಕ್ಕೂ ಹೆಚ್ಚು ಜನರು ಅಸ್ವಸ್ಥ , ಎಲ್ಲಿ ಗೊತ್ತಾ ??

ಶಿವಮೊಗ್ಗ : ಇಲ್ಲಿನ ಸಮೀಪದ ಹರಮಘಟ್ಟದ ಆಲದಹಳ್ಳಿಯಲ್ಲಿ ನಿನ್ನೆ ಮದುವೆಯೊಂದರ ಆರತಕ್ಷತೆ ಕಾರ್ಯಕ್ರಮದಲ್ಲಿ ಊಟ ಮಾಡಿದ್ದ ಸುಮಾರು 60 ಕ್ಕೂ ಹೆಚ್ಚು ಜನರಿಗೆ ಫುಡ್ ಪಾಯಿಸನ್ ಆಗಿದ್ದು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ  21 ಜನ ದಾಖಲಾಗಿದ್ದಾರೆ. ನಿನ್ನೆ ಆಲದಹಳ್ಳಿ ದೊಡ್ಡೇರಿ ಕುಟುಂಬದವರ ಎರಡು ಜೋಡಿ ಮದುವೆಯ ಆರತಕ್ಷತೆಗೆ ಹಾಜರಾದ ಹರಮಘಟ್ಟ ಮತ್ತು ಆಲದಹಳ್ಳಿ ಗ್ರಾಮಸ್ಥರು ನಿನ್ನೆ ರಾತ್ರಿ ಊಟ ಮಾಡಿದ್ದಾರೆ.ಮರುದಿನ ಮಧ್ಯಾಹ್ನದಿಂದ ರಿಯಾಕ್ಷನ್ ಆಗಲು ಆರಂಭವಾಗಿದೆ.ಕೆಲ ಗ್ರಾಮಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವರು ಹೊಳೆಹೊನ್ನೂರು…

Read More

ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ಶಿವಮೊಗ್ಗ  ಜು. 22: ಮನೆ ಮುಂಭಾಗ ನಿಲ್ಲಿಸಿದ್ದ ಹೀರೋ ಹೊಂಡಾ ಸ್ಪ್ಲೆಂಡರ್ ಬೈಕ್ ಬೆಂಕಿಯಿಂದ ಧಗಧಗನೆ ಹೊತ್ತಿ ಉರಿದ ಘಟನೆ, ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಕೃಷಿಕ ಓಂಕಾರಪ್ಪ ಎಂಬುವರ ಮನೆಯ ಬಳಿ ತಡರಾತ್ರಿ 1 ಗಂಟೆ ಸರಿಸುಮಾರಿಗೆ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮನೆಯ ಹೊರಭಾಗದಲ್ಲಿ ಭಾರೀ ಪ್ರಮಾಣದ ಹೊಗೆ ಬರುತ್ತಿರುವುದನ್ನು ಗಮನಿಸಿದ ಓಂಕಾರಪ್ಪ ಅವರು, ಹೊರಬಂದು ಗಮನಿಸಿದಾಗ ಬೈಕ್…

Read More

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara  ಹೊಸನಗರ ತಾಲೂಕಿನ ಚಕ್ರಾ , ಸಾವೇಹಕ್ಲು ಜಲಾಶಯ ಭರ್ತಿಯಾಗಿದ್ದು ಗಮನ ಸೆಳೆಯುತ್ತಿದ್ದು ಜನರ ಮನಸೂರೆಗೊಂಡಿದೆ. ಶುಕ್ರವಾರ ಅವಳಿ ಜಲಾಶಯಗಳಿಗೆ ತಾಲೂಕು ಆಡಳಿತ ಮತ್ತು ಕರಿಮನೆ ಗ್ರಾಪಂ ವತಿಯಿಂದ ತಹಶೀಲ್ದಾರ್ ರಶ್ಮೀ ಹಾಲೇಶ್, ಶುಕ್ರವಾರ ಎರಡು ಜಲಾಶಯಗಳಿಗೆ ಗಂಗಾರತಿ ಬೆಳಗಿ ಬಾಗಿನ ತೇಲಿ ಬಿಡುವ ಮೂಲಕ‌ ಗೌರವ ಅರ್ಪಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ ನಾಡಿನ ಬೆಳಕಿಗಾಗಿ ಸುಧೀರ್ಘ…

Read More

ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ|sand mafia

ಹೊಸನಗರ : ಅಕ್ರಮ ಮರಳು ಸಾಗಾಟ – ಮೂರು ಟಿಪ್ಪರ್ ಲಾರಿ ವಶಕ್ಕೆ ಹೊಸನಗರ : ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಖಚಿತ ಮಾಹಿತಿಯನ್ನಾಧರಿಸಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಪಟಗುಪ್ಪ ಬಳಿಯಲ್ಲಿ ಎರಡು ಟಿಪ್ಪರ್ ಲಾರಿ ಹಾಗೂ ಸೊನಲೆ ಗ್ರಾಮದಲ್ಲಿ ಒಂದು ಟಿಪ್ಪರ್ ಲಾರಿಯನ್ನು…

Read More

ಈಜಲು ನದಿಗೆ ಇಳಿದ ಇಬ್ಬರು ಯುವಕರು ನಾಪತ್ತೆ – ಅಗ್ನಿಶಾಮಕ ದಳದಿಂದ ಶೋಧ|missing

ಭೀಮನಕಟ್ಟೆ ನದಿಯಲ್ಲಿ ಇಬ್ಬರು ಯುವಕರು ನಾಪತ್ತೆ – ಅಗ್ನಿಶಾಮಕದಳದಿಂದ ಶೋಧ ತೀರ್ಥಹಳ್ಳಿ : ಭೀಮನಕಟ್ಟೆಯ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆಯಾಗಿದ್ದು ನದಿಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆಯಲ್ಲಿ ತೊಡಕಾಗಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ಈಜಲು ಹೋಗಿ ನಾಪತ್ತೆಯಾಗಿದ್ದಾರೆ.  ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೌತಮ್ 27 ವರ್ಷ ಹಾಗೂ ಸಂಜಯ್ 25 ನೀರಿನಲ್ಲಿ ಮುಳುಗಿರುವ ಯುವಕರು ಎನ್ನಲಾಗುತ್ತಿದೆ. ಅಗ್ನಿಶಾಮಕ ದಳದಿಂದ ನಾಪತ್ತೆಯಾಗಿರುವ ಯುವಕರ ತೀವ್ರ ಶೋಧ…

Read More

ಸಂಘಟನೆಯಿಂದ ಮಾತ್ರ ವಿಶ್ವಕರ್ಮ ಸಮಾಜದ ಅಭಿವೃದ್ಧಿ ಸಾಧ್ಯ : ಶ್ರೀನಿವಾಸ್ ಆರ್ ಹೆಚ್ ಆಚಾರ್

ರಿಪ್ಪನ್ ಪೇಟೆ : ವಿಶ್ವಕರ್ಮ ಸಮಾಜದವರು ಒಟ್ಟಾಗಿ ಸಮಾಜದ ಅಭಿವೃದ್ಧಿಗೆ  ಶ್ರಮಿಸಿದಾಗ ಮಾತ್ರ ವಿಶ್ವಕರ್ಮ ಸಮಾಜದ ಏಳಿಗೆ ಸಾಧ್ಯ ಎಂದು ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಶ್ರೀನಿವಾಸ್ ಆರ್. ಹೆಚ್.ಹೇಳಿದರು.  ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜ ವತಿಯಿಂದ ಆಯೋಜಿಸಲಾಗಿದ್ದ  ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು ವಿಶ್ವಕರ್ಮ ಸಮಾಜದವರು ಶ್ರಮಿಕ ರಾಗಿದ್ದು. ತಮ್ಮ ಕಾರ್ಯ ಚಟುವಟಿಕೆಗಳ ಮೂಲಕ  ಸಮಾಜದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಕಳೆದರೂ ಸಹ  ರಾಜ್ಯದ ಗ್ರಾಮೀಣ ಪ್ರದೇಶದ…

Read More

ಮೆಗ್ಗಾನ್ ಆವರಣದಲ್ಲಿ ಮೃತ ಮಗುವನ್ನು ಎಳೆದು ತಂದ ನಾಯಿ|Shivamogga news

ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಗಾಗ ನಂಬಲಾಗದಂತಹ ಘಟನೆಗಳು ನಡೆಯುತ್ತಿರುತ್ತವೆ. ಬೆನ್ನಲ್ಲೆ ಮುಚ್ಚಿಹಾಕುವಂತಹ ಘಟನೆಗಳು ನಡೆಯುತ್ತಿರುತ್ತವೆ. ಸದ್ಯ ನಡೆದ ಘಟನೆಯೊಂದು ದೊಡ್ಡಪೇಟೆ ಪೊಲೀಸರು ಕೇಸ್​ ದಾಖಲಿಸಿದ್ದರಿಂದ ಬೆಳಕಿಗೆ ಬಂದಿದೆ. ಕಳೆದ ಮಾರ್ಚ್​ 31 ರಂದು ಬೆಳಗಿನ ಜಾವ, ನಾಯಿಯೊಂದು ಎಳೆಮಗುವನ್ನು ಕಚ್ಚಿಕೊಂಡು ಹೆರಿಗೆ ವಾರ್ಡ್​ನ ಬಳಿಯಲ್ಲಿ ಓಡಾಡಿದೆ. ಇದನ್ನ ಕಂಡ ಸಾರ್ವಜನಿಕರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.  ಭದ್ರತಾ ಸಿಬ್ಬಂದಿಯು ನಾಯಿಯನ್ನು ಹೆದರಿಸಿ ಓಡಿಸಿ, ಮಗುವನ್ನ ಹೆರಿಗೆ ವಾರ್ಡ್​ಗೆ ತಂದು ವೈದ್ಯರ ಬಳಿ ಪರೀಕ್ಷಿಸಿದ್ದಾರೆ. ಆದರೆ ಮಗು…

Read More

Ripponpete | ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಆದರೆ ಎಚ್ಚರಿಕೆಯಿರಲಿ – ಡಾ ಕೀರ್ತನಾ

Ripponpete | ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಆದರೆ ಎಚ್ಚರಿಕೆಯಿರಲಿ – ಡಾ ಕೀರ್ತನಾ  ರಿಪ್ಪನ್‌ಪೇಟೆ : ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಮತ್ತು ಭಯ ಬೇಡ ಆದರೆ ಎಚ್ಚರವಿರಲಿ ಎಂದು ನಾರಾಯಣ ಹೃದಯಾಲಯದ  ವೈದ್ಯರಾದ ಡಾ. ಕೀರ್ತನಾ ಹೇಳಿದರು. ಇಂದು ಪಟ್ಟಣದ ಗ್ರಾಮ ಪಂಚಾಯತ್ ಆವರಣದಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮತ್ತು ನಾರಾಯಣ ಹೃದಯಾಲಯ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಮ್ಯಾಮೊಗ್ರಫಿ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು ಸ್ತನ ಕ್ಯಾನ್ಸರ್ ಬಗ್ಗೆ ನಿರ್ಲಕ್ಷ್ಯ ತೋರುವುದರಿಂದ ಜೀವ…

Read More