Headlines

ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆಸ್ಪತ್ರೆ ಎದುರಲ್ಲಿ ಬಿಸಾಡಿ ಹೋದ ಪತಿರಾಯ|Assault

ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿ ಸಮೀಪದ  ಕೈನಲ್ಲಿ ಎಂಬ ಗ್ರಾಮದ ಮುರುಳಿ ಎಂಬಾತ ತನ್ನ ಪತ್ನಿ ಮೇಲೆ ಹಲ್ಲೆ ನೆಡೆಸಿ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಯ ಬಳಿ ಬಿಸಾಕಿ ಹೋದ ಅಮಾನವೀಯ ಘಟನೆ ಇಂದು ಸಂಜೆ ವೇಳೆ ನೆಡೆದಿದೆ. ಬೆಂಗಳೂರು ಮೂಲದ ಮುರುಳಿ ಕೈನಲ್ಲಿಯ ಮಹಿಳೆಯೊಬ್ಬರನ್ನು ಮದುವೆಯಾಗಿದ್ದನು. ನಂತರ ಇಲ್ಲೇ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಆತ ತನ್ನ ಪತ್ನಿಯ ಮೇಲೆ ಭೀಕರ ರೀತಿಯಲ್ಲಿ ಹಲ್ಲೆ ನೆಡೆಸಿ ಆಸ್ಪತ್ರೆ ಬಳಿ ಬಿಸಾಕಿ ಹೋಗಿದ್ದಾನೆ. ಮಹಿಳೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು – KSRTC ಬಸ್ ನಲ್ಲಿ ಯುವಕನ ಪುಂಡಾಟಿಕೆ

ಮನೆ ಮುಂದೆ ಆಟವಾಡುತಿದ್ದ ಬಾಲಕನ ಮೇಲೆ ಎರಗಿದ ಬೀದಿನಾಯಿಗಳು ಸಾಗರ : ಇಲ್ಲಿನ ನಗರ ಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳುವವರು ಇಲ್ಲದಂತಾಗಿದೆ ಎಂದು ಜನರು ದೂರುತ್ತಿದ್ದಾರೆ. ಈ ನಡುವೆ ಬೀದಿನಾಯಿಗಳು ದಾಳಿ ನಡೆಸಿ ಬಾಲಕನೊಬ್ಬನ ಮುಖಕ್ಕೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬಾಲಕನೊಬ್ಬ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆಯಲ್ಲಿ ಬೀದಿ ನಾಯಿಗಳು ದಾಳಿ ಮಾಡಿದ್ದು, ಆತನನ್ನ ಅಟ್ಟಾಡಿಸಿ ಆತನ ಮುಖಕ್ಕೆ ಕಚ್ಚಿ ಗಂಭೀರ ಗಾಯಗೊಳಿಸಿದೆ.  ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಪಡೆದುಕೊಂಡು ಭಯಬೀತನಾಗಿ …

Read More

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಸರಗಳ್ಳತನಕ್ಕೆ ಯತ್ನ : ಖದೀಮನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ತೀರ್ಥಹಳ್ಳಿ :  ತಾಲೂಕಿನ ಹಾದಿಗಲ್ಲು ಸಮೀಪ  ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನ ಸ್ಥಳೀಯರೇ ಬಂಧಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನೆಡೆದಿದೆ.  ಗುರುವಾರ ಸಂಜೆ ಹಾದಿಗಲ್ಲು ಗ್ರಾಪo ವ್ಯಾಪ್ತಿಯ ಕರಡಿಗ ಗ್ರಾಮದ ಸಿದ್ದಾಪುರದಲ್ಲಿ ದಿ|| ಲಕ್ಷ್ಮಣ್ ರವರ ಮನೆಯಲ್ಲಿ ಅವರ ಪತ್ನಿಯ ಮೇಲೆ ಹಲ್ಲೆಗೆ ಯತ್ನಿಸಿ  ಕುತ್ತಿಗೆಯಲ್ಲಿದ್ದ ಸರ ಕಸಿದು ಇಬ್ಬರು ಅಪರಿಚಿತರು ಪರಾರಿಯಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಒಬ್ಬನನ್ನು ಸ್ಥಳೀಯರು ಬಂಧಿಸಿ ಕೃತ್ಯಕೆ ಬಳಸಿದ 1 ಕಾರಿನ ಸಮೇತ ಸ್ಥಳೀಯ…

Read More

80 ಸಾವಿರ ರೂ ಸಾಲಕ್ಕೆ ಹೆದರಿ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ !!!

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬ್ಯಾಡರ ಕೊಪ್ಪದ ರೈತ  ಮರಿಯಪ್ಪ ಸಾವನ್ನಪ್ಪಿರುವ ದುರ್ದೈವಿ ರೈತ. ಶುಂಠಿಗೆ ಹೊಡೆಯುವ ಕಳೆನಾಶಕವನ್ನು ಸೇವಿಸಿದ್ದ ಮರಿಯಪ್ಪ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಾರ್ಪೊರೇಷನ್ ಬ್ಯಾಂಕ್ ನಲ್ಲಿ ಎಂಬತ್ತು ಸಾವಿರ ರೂಪಾಯಿ ಸಾಲ ಮಾಡಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಇವರ ಮಗ ಲಿಂಗರಾಜು ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More

ನಿವೃತ್ತ ಸೈನಿಕನಿಗೆ ಸಾರ್ವಜನಿಕರಿಂದ ಅದ್ದೂರಿ ಸ್ವಾಗತ

ನಿವೃತ್ತ ಸೈನಿಕನಿಗೆ  ಸಾರ್ವಜನಿಕರಿಂದ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ;-ಕೇಂದ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ನಿವೃತ್ತ ಸೈನಿಕ ಮಾದಾಪುರ ಗ್ರಾಮದ ಕೊರಟಿಕೆರೆ ನಿವಾಸಿ ಲಿಂಗಾರಾಜ್  ಜಿ. ಇವರಿಗೆ  ಗ್ರಾಮಸ್ಥರು ಮತ್ತು ಸಾರ್ವಜನಿಕರು ನಿವೃತ್ತ ಸೈನಿಕರು ಅದ್ದೂರಿಯಾಗಿ ಸ್ವಾಗತಿಸಿ ಮೆರವಣಿಗೆ ಮೂಲಕ ಬರಮಾಡಿಕೊಂಡರು. ನಿವೃತ್ತ ಸೈನಿಕ ಲಿಂಗಾರಾಜ್ ಜಿ.ಇವರು ಊರಿಗೆ ಬರುತ್ತಿದ್ದಂತೆ ಗ್ರಾಮಸ್ಥರು ಸಮೀಪದ ಸಿದ್ದಪ್ಪನಗುಡಿ ಬಳಿ ತೆರೆದ ವಾಹನದ ಮೂಲಕ ಮೆರವಣಿಗೆ ನಡೆಸಿ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ…

Read More

ಆವಿನಹಳ್ಳಿ ಸಮೀಪದಲ್ಲಿ ರಸ್ತೆ ಅಪಘಾತ – ಗಂಡು ಕಾಡುಕೋಣ ಸಾವು|accident

ರಸ್ತೆ ಅಪಘಾತದಲ್ಲಿ ಕಾಡುಕೋಣ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಹೊರವಲಯದಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಸಾಗರ ಮತ್ತು ಹೊಸನಗರದ ಸುತ್ತಮುತ್ತ ಕಾಡು ಕೋಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಕಾಡುಕೋಣಗಳ ವಲಯವಾಗಿದ್ದರಿಂದ ವಾಹನಗಳಿಗೆ ಸಿಲುಕಿ ಕಾಡು ಪ್ರಾಣಿಗಳು ಸಾವನ್ನಪ್ಪುತ್ತಿರುವ ಘಟನೆ ಹೆಚ್ಚುತಿದೆ. ಸಾಗರ ಮತ್ತು ಸಿಗಂದೂರು ರಸ್ತೆಯಲ್ಲಿ ಸುಮಾರು 5 ವರ್ಷದ ಗಂಡು ಕಾಡುಕೋಣ ರಕ್ತ ಕಾರಿಕೊಂಡು ರಸ್ತೆಯ ಬಲಭಾಗಕ್ಕೆ ಬಿದ್ದಿದೆ. ಲಾರಿ ಅಥವಾ ದೊಡ್ಡ ವಾಹನಗಳೇ ಈ ಕಾಡು ಪ್ರಾಣಿಯ ಸಾವಿಗೆ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ. ಆವಿನಹಳ್ಳಿ…

Read More

ಮಲೆನಾಡಿನಲ್ಲಿ ಮನೆ ಮುರಿದರೇ ಪೊಲೀಸರು ?? ಪೊಲೀಸರ ಗೂಂಡಾ ವರ್ತನೆಯ ಆರೋಪಕ್ಕೆ ಕಡೂರು ಪಿಎಸ್ಸೈ ರಮ್ಯಾ ಹೇಳಿದ್ದೇನು !!

ಮಲೆನಾಡಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಗೂಂಡಾ ವರ್ತನೆ ತೊರಿದ್ದು. ಮನೆಯ ಬಾಗಿಲು, ಹಂಚು ಮುರಿದು ರೌಡಿಗಳಂತೆ ಪೊಲೀಸರು ಮನೆಯ ಒಳ ಭಾಗವನ್ನು ಪ್ರವೇಶಿಸಿದ್ದಾರೆ ಎಂದು ಕುಟುಂಬದ ಸದಸ್ಯರಿಂದ ಪೋಲಿಸರ ಮೇಲೆ  ಆರೋಪ ಕೇಳಿಬಂದಿದೆ. ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಮ್ಮ ಹಳ್ಳಿಗೆ ಬಾರ್ ಬೇಡ ಎಂದು ಬಾರ್ ವಿರುದ್ಧ ಸ್ಥಳೀಯರು ಪ್ರತಿಭಟಿಸಿದ್ದರು.  ಅಪ್ರಾಪ್ತ ಬಾಲಕ, ಮೂವರು ಮಹಿಳೆಯರು ಸೇರಿ 7 ಜನರನ್ನ ಖಾಕಿ ಪಡೆ ಎಳೆದೊಯ್ದಿದ್ದಾರೆ ಎಂದು ಕುಟುಂಬದ ಓರ್ವ ಸದಸ್ಯರು ಆರೋಪಿಸಿದ್ದಾರೆ.ಒಂದೇ ಮನೆಯ ಮೂವರನ್ನ ಪೊಲೀಸರು ಬಂಧಿಸಿದ್ದಾರೆ….

Read More

ಸಿನಿಮೀಯ ರಿತಿಯಲ್ಲಿ ದನಗಳ್ಳರನ್ನು ಮಟ್ಟ ಹಾಕಿದ ಹೊಸನಗರ ತಹಶೀಲ್ದಾರ್ ವಿ ಎಸ್ ರಾಜೀವ್ : ರಿಪ್ಪನ್ ಪೇಟೆ ಪೊಲೀಸರು ಬದುಕುಳಿದಿದ್ದೆ ಹೆಚ್ಚು

ಹೊಸನಗರ :  ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ದನಗಳ್ಳರು ಗ್ರಾಮದ ಹಸುಗಳನ್ನು ಕದ್ದು ಸಾಗಿಸುತ್ತಿದ್ದ ಎಂಟು ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಘಟನೆ ನಡೆದಿದೆ.  ಬುಧವಾರ ರಾತ್ರಿ ಮೇಲಿನಬೆಸಿಗೆಯ ಗ್ರಾಮಸ್ಥರು ಅಕ್ರಮ ದನಗಳ್ಳರ ವಾಹನವನ್ನು ಅಡ್ಡಗಟ್ಟಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ದನಕಳ್ಳರು ಮಾರಕಾಸ್ತ್ರಗಳಿಂದ ಬೆದರಿಸಿ ವಾಹನ ಚಲಾಯಿಸಿದ್ದಾರೆ.ಕೂಡಲೇ ಗ್ರಾಮಸ್ಥರು ತಹಸಿಲ್ದಾರ್ ವಿ.ಎಸ್. ರಾಜೀವ್‌ ಮತ್ತು ಸಿಬ್ಬಂದಿಗಳ ತಂಡಕ್ಕೆ ಮಾಹಿತಿ ಮುಟ್ಟಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತರಾದ ರಾಜೀವ್ ದನಗಳ್ಳರ ವಾಹನ ಹೊಸನಗರದಿಂದ ರಿಪ್ಪನ್ ಪೇಟೆ…

Read More

ರಿಪ್ಪನ್‌ಪೇಟೆ : ಮದನ್ ಗೋಪಾಲ್ ವರದಿ ಯಥಾವತ್ ಅನುಷ್ಟಾನಕ್ಕೆ ಮಧು ಬಂಗಾರಪ್ಪ ಆಗ್ರಹ|Congress

ರಿಪ್ಪನ್‌ಪೇಟೆ;-ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ಅವಧಿಯಲ್ಲಿ ಬಗರ್‌ಹುಕುಂ ರೈತರ ಮತ್ತು ಶರಾವತಿ ಮುಳಗಡೆ ಸಂತ್ರಸ್ಥ ರೈತರಿಗೆ ಭೂ ಒಡೆತನ ನೀಡುವ ಮಧನ್‌ಗೋಪಾಲ ವರದಿಯನ್ನು ರಾಜ್ಯ ಸರ್ಕಾರ ಯಥಾವತ್ ಜಾರಿಗೊಳಿಸಬೇಕು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧುಬಂಗಾರಪ್ಪ ಅಗ್ರಹಿಸಿದರು. ರಿಪ್ಪನ್‌ಪೇಟೆಯ ಜ್ಯೋತಿ ಮಾಂಗಲ್ಯ ಮಂದಿರದಲ್ಲಿ ಅಯೋಜಿಸಲಾದ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಹಕ್ಕು ಪತ್ರ ಹಾಗೂ ಬಗರ್‌ಹುಕುಂ ರೈತರಿಗೆ ಹಕ್ಕು ಪತ್ರ ಸೇರಿದಂತೆ ಮಲೆನಾಡಿ ರೈತರ ಜನಾಕ್ರೋಶ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ…

Read More
Concert

Nam elementum a velit id

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More