ರಾಜ್ಯದ 224 ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ದಿಸಲಿದೆ – ಭಾಸ್ಕರ್ ರಾವ್ | ರಿಪ್ಪನ್ಪೇಟೆಯಲ್ಲಿ ಬೃಹತ್ ಬೈಕ್ ರ್ಯಾಲಿ – ಸಮಾವೇಶ|AAP
ರಿಪ್ಪನ್ಪೇಟೆ : ರಾಜ್ಯದಲ್ಲಿ ಬದಲಾವಣೆ ತರುವ ದೃಷ್ಟಿಯಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ತಿಳಿಸಿದ್ದಾರೆ. ಸೋಮವಾರ ಪಟ್ಟಣದಲ್ಲಿ ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷ ಆಯೋಜಿಸಿದ್ದ ಬೃಹತ್ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ನಂತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು 10 ವರ್ಷಗಳ ಹಿಂದೆ ಸ್ಥಾಪನೆಯಾದ ಪಕ್ಷವು ಇಂದು ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದ್ದು, ದೆಹಲಿ ಹಾಗೂ ಪಂಜಾಬ್ನಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದ್ದು,…