ಬಹುಮುಖ ಪ್ರತಿಭೆ ಯುವ ಸಾಹಿತಿ ರಫಿ ರಿಪ್ಪನಪೇಟೆಯವರಿಗೆ ಹಾಲಿ ಹಾಗೂ ಮಾಜಿ ಶಾಸಕರ ನಡುವೆ ಅದ್ದೂರಿ ಸನ್ಮಾನ!! ಬಲು ಅಪರೂಪದ ದೃಶ್ಯಕ್ಕೆ ಸಾಕ್ಷಿಯಾಯ್ತು ರಿಪ್ಪನ್ ಪೇಟೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ!!

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಅನೇಕ ಕವಿ ಸಾಹಿತಿಗಳನ್ನು ನೀಡಿ ಕರ್ನಾಟಕ ರಾಜ್ಯದಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿದೆ. ಅದರಂತೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯುವಸಾಹಿತಿ ಪತ್ರಕರ್ತ ರಫಿ ರಿಪ್ಪನಪೇಟೆ ಇದೀಗ ಎಲ್ಲರಿಗೂ ಕೂಡ ಚಿರಪರಿಚಿತ ಇವರ ಸಾಧನೆಗೆ,ಬರಹಕ್ಕೆ, ಸಾಹಿತ್ಯಕ್ಕೆ ಮೆಚ್ಚುಗೆ ಪಡೆದೆ ಇರುವವರು ಯಾರು ಕೂಡ ಇಲ್ಲ. ಮೊನ್ನೆ ಮೊನ್ನೆಯಷ್ಟೇ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಯುವ ಸಾಹಿತಿಯಾದ ರಫಿ ರಿಪ್ಪನ್ ಪೇಟೆ ಯವರನ್ನು  ಸನ್ಮಾನಿಸಿ ಗೌರವಿಸಲಾಗಿತ್ತು. ಇದೀಗ ರಿಪ್ಪನ್ ಪೇಟೆಯ ಕಸ್ತೂರಿ ಕನ್ನಡ ಸಂಘ…

Read More

ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ – ಇಬ್ಬರು ಆರೋಪಿಗಳ ಬಂಧನ|arrested

ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ – ಇಬ್ಬರು ಆರೋಪಿಗಳ ಬಂಧನ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ , ಮಹಾತ್ಮ ಗಾಂಧೀಜಿ ಸರ್ಕಲ್​ನಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ. ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣದ ಬಗ್ಗೆ ಶಿವಮೊಗ್ಗ ಎಸ್ಪಿ ಸುದ್ದಿಗೋಷ್ಠಿ ನಡೆಸಿದ್ದು ಎಸ್​ ಪಿ ಮಿಥುನ್ ಕುಮಾರ್​ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು 50 ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು. ಇದೀಗ ತನಿಖೆಯ ಫಲವಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗದ…

Read More

SHIVAMOGGA | ಹೃದಯಾಘಾತದಿಂದ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ನಿಧನ

SHIVAMOGGA | ಹೃದಯಾಘಾತದಿಂದ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ನಿಧನ Sub-Inspector Manjunath of Vinobanagar Police Station, Shivamogga, passed away due to a heart attack. Shivamogga Police Department and colleagues expressed deep condolences over his sudden demise. ಶಿವಮೊಗ್ಗ: ನಗರದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸ್ನೇಹಪರ ವ್ಯಕ್ತಿತ್ವ ಹಾಗೂ ಕರ್ತವ್ಯನಿಷ್ಠೆಯಿಂದ ಸಹೋದ್ಯೋಗಿಗಳ ಮೆಚ್ಚುಗೆಗೆ ಪಾತ್ರರಾಗಿದ್ದ…

Read More

ಆನಂದಪುರ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ದಸರಾ ಆಚರಣೆ|dasara

ಆನಂದಪುರ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ದಸರಾ ಆಚರಣೆ ಸಾಗರ ತಾಲೂಕಿನ ಆನಂದಪುರದ ಪೊಲೀಸ್ ಠಾಣೆಯಲ್ಲಿ ಸಡಗರ ಸಂಭ್ರಮದಿಂದ ಇಂದು  ಆಯುಧ ಪೂಜೆ ನಡೆಸಲಾಯಿತು. ಉಪಠಾಣೆಯಿಂದ  ಪೊಲೀಸ್ ಸ್ಟೇಷನ್ ಆಗಿ ಮೇಲ್ದರ್ಜೆ ಗೆ ಏರಿದ ನಂತರ ಮೊದಲ ದಸರಾ ಆಚರಿಸುತ್ತಿರುವುದು ಠಾಣೆಯ ಎಲ್ಲಾ ಸಿಬ್ಬಂದಿಗಳಿಗೂ ಸಂತೋಷ ಉಂಟು ಮಾಡಿದೆ, ಎಲ್ಲರೂ ಸುಖ ಶಾಂತಿಯಿಂದ ಸಾಮರಸ್ಯದ ಜೀವನ ನಡೆಸಲಿ ಎಂದು ಶುಭ ಹಾರೈಸುತ್ತೇನೆ ಎಂದು ಜನಸ್ನೇಹಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಯುವರಾಜ್ ಕಂಬಳಿ ಸಿಬ್ಬಂದಿಗಳಿಗೆ ಹಾಗೂ ಗ್ರಾಮಸ್ಥರಿಗೆ ಶುಭ ಕೋರಿದರು….

Read More

Ripponpete | ಅಸಮರ್ಪಕ ನಿರ್ವಹಣೆಗೆ ಸ್ಥಗಿತಗೊಂಡಿದ್ದ 108 ಸೇವೆ – ಶಾಸಕರ ವಿಶೇಷ ಆಸಕ್ತಿಯಿಂದ 108 ಆಂಬುಲೆನ್ಸ್ ಸೇವೆ ಪುನರಾರಂಭ

Ripponpete | ಅಸಮರ್ಪಕ ನಿರ್ವಹಣೆಗೆ ಸ್ಥಗಿತಗೊಂಡಿದ್ದ 108 ಸೇವೆ – ಶಾಸಕರ ವಿಶೇಷ ಆಸಕ್ತಿಯಿಂದ 108 ಆಂಬುಲೆನ್ಸ್ ಸೇವೆ ಪುನರಾರಂಭ ರಿಪ್ಪನ್‌ಪೇಟೆ : ಜನಸಾಮಾನ್ಯರಿಗೆ ತುರ್ತುಚಿಕಿತ್ಸೆಗಾಗಿ ಆಪತ್ಕಾಲದಲ್ಲಿ ನೆರವಾಗಬೇಕಿದ್ದ 108 ಆಂಬುಲೆನ್ಸ್‌ ತುರ್ತು ಚಿಕಿತ್ಸಾ ವಾಹನ ಸೇವೆ ಪಟ್ಟಣದಲ್ಲಿ ಅಸಮರ್ಪಕ ನಿರ್ವಹಣೆಯಿಂದ ಸ್ಥಗಿತಗೊಂಡು ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಸಾರ ಮಾಡಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಗಮನ ಸೆಳೆಯಲಾಗಿತ್ತು. ಕೂಡಲೇ ಸ್ಪಂದಿಸಿದ ಶಾಸಕರು ಜಿಲ್ಲಾ ಆರೋಗ್ಯ ಅಧಿಕಾರಿ…

Read More

ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ | Rain update

ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ ಶಿವಮೊಗ್ಗ(Shivamogga) ಜಿಲ್ಲಾದ್ಯಂತ ಕಳೆದ‌ ಐದಾರು ದಿನಗಳಿಂದ ಧಾರಾಕಾರವಾಗಿ ವರುಣ ಅಬ್ಬರಿಸುತ್ತಿದ್ದು ಅದರಲ್ಲೂ ಹೊಸನಗರ, ತೀರ್ಥಹಳ್ಳಿ, ಸಾಗರ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲಾಗಿದೆ. ಇನ್ನೂ ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ  ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು…

Read More

ಪೊಲೀಸ್ ಇಲಾಖೆಯಲ್ಲಿ ಮಹತ್ತರವಾದ ಬದಲಾವಣೆ ಮಾಡುತ್ತೇನೆ: ಆರಗ ಜ್ಞಾನೇಂದ್ರ

ತುಮಕೂರು: ಆರ್‌ಎಸ್‌ಎಸ್‌, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಹಿರಿಯರು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.  ನಾಳೆ ಗೃಹ ಇಲಾಖೆ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಲಿದ್ದೇನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ವಹಿಸಿಕೊಳ್ಳಲಿದ್ದೇನೆ.ಅದಕ್ಕೂ ಮುಂಚೆ ಸಿದ್ದಗಂಗಾ ಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದೇನೆ. ಪೊಲೀಸ್ ಇಲಾಖೆ ಸಶಕ್ತ ವಾಗಿ ಕೆಲಸ ಮಾಡುವ ಹಾಗೆ…

Read More

ಕಾಡುಹಂದಿ ದಾಳಿ – ಪ್ರಾಣಾಪಾಯದಿಂದ ಪಾರಾದ ರೈತ

ಕಾಡುಹಂದಿ ದಾಳಿ – ರೈತ ಪ್ರಾಣಾಪಾಯದಿಂದ ಪಾರು ಸಾಗರ ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯ ತೀವ್ರತೆಯ ನಡುವೆಯೂ ಅವರು ಪ್ರಾಣಾಪಾಯದಿಂದ ಪಾರಾಗಿರುವುದು ಅಚ್ಚರಿಯ ಸಂಗತಿಯಾಗಿ ಪರಿಣಮಿಸಿದೆ. ದುರ್ಗಮ ಪ್ರದೇಶವಾದ ಕಾನೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಕಾಡುಹಂದಿಯ ಹರಿತವಾದ ಕೋರೆಗಳಿಂದ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯಗೊಂಡ ರಾಮಪ್ಪ ಜಟ್ಟನಾಯ್ಕ ಅವರು ಸ್ಥಳದಲ್ಲೇ ಕುಸಿದು ಬಿದ್ದರು. ತಕ್ಷಣವೇ ಸ್ಥಳೀಯರು ಅವರನ್ನು…

Read More

ರಿಪ್ಪನ್ ಪೇಟೆಯ ಸಾಮಿಲ್ ಡ್ರೈವರ್ ಗುಂಡಪ್ಪ ನಿಧನ

ರಿಪ್ಪನ್ ಪೇಟೆ : ಇಲ್ಲಿನ ಸಿದ್ದಪ್ಪನಗುಡಿ ಬಳಿಯ ಕೆರೆಹಳ್ಳಿ ನಿವಾಸಿ ಗುಂಡಪ್ಪ (67) ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾದರು. ರಿಪ್ಪನ್ ಪೇಟೆಯ ಪ್ರಸಿದ್ದ ನೆಹರು ಸಾಮಿಲ್ ನಲ್ಲಿ ಮಿಲ್ ಡ್ರೈವರ್ ಆಗಿ ಸುಮಾರು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದ ಇವರು ಪ್ರಸ್ತುತ ಆಯನೂರು ಸಾಮಿಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತರಿಗೆ ಓರ್ವ ಪುತ್ರ, ಓರ್ವ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ ಸಿದ್ದಪ್ಪನಗುಡಿಯ ಸ್ಮಶಾನದಲ್ಲಿ ನಡೆಯುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಗುಂಡಪ್ಪರವರ ನಿಧನಕ್ಕೆ…

Read More

Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ

Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಶಿವಮೊಗ್ಗ ಜಿಲ್ಲೆಯ ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಆ ನಂತರ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ವರ್ಷದಿಂದ ನೆಲದಲ್ಲಿ ಕೂರಬಾರದು…

Read More