Headlines

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆಗೆ SJKPS ಮತ್ತು ಪ್ರೆಸ್​ ಟ್ರಸ್ಟ್​ ಖಂಡನೆ

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಕೃತ್ಯವನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ತೀವ್ರವಾಗಿ ಖಂಡಿಸಿವೆ. ತಮ್ಮ ಮಗನೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದ ಮುದಾಸಿರ್ ಪತ್ರಕರ್ತ ಎಂದು ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು. ಸಮಾಜ ಘಾತುಕ ಚಟುವಟಿಕೆಗಳ ಬಗ್ಗೆ ಸುದ್ದಿ ಮಾಡುತ್ತಿದ್ದ ಒಬ್ಬ ಪತ್ರಕರ್ತನ ಮೇಲಿನ ಹಲ್ಲೆಗೆ ಬೇರೆಯದೇ ಆಯಾಮ ಇರುವ ಅನುಮಾನ ಇದ್ದು,…

Read More

ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್‌ ಮಟ್ಟು

ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್‌ ಮಟ್ಟು ಶಿವಮೊಗ್ಗ : ಮುದ್ರಣ ಮಾಧ್ಯಮ ವಿಶ್ವಾರ್ಸಹತೆ ಉಳಿಸಿಕೊಂಡಿದೆ. ಮಾಧ್ಯಮದ ಬಗ್ಗೆ ಸಮಾಜದಲ್ಲಿ ಒಳ್ಳೆಯ ಅಭಿಪ್ರಾಯವಿಲ್ಲ. ಮಾಧ್ಯಮದ ಬಗ್ಗೆ ಮಾತನಾಡುವ ಸಂದಿಗ್ಧ ಪರಿಸ್ಥಿತಿ ಇದೆ. ವಾಟ್ಸಾಪ್ ಯೂನಿವರ್ಸಿಟಿಗಳಿಂದ ಅನೇಕರಿಗೆ ಧ್ವನಿ ಬಂದಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಭಾಗಿತ್ವದಲ್ಲಿ ಇಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ…

Read More

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ  ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಳಿಸಲಾಗಿದ್ದ ಜಿಲ್ಲೆಯ 51 ಪಿಎಸ್‌ಐ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಎಸ್ ಪಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಟ್ಟಣದ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ರವರನ್ನು ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಹಲವು ಕಡೆ ಪಿಎಸ್‌ಐ ನಿಂಗರಾಜ್ ಕೆ…

Read More

ರಿಪ್ಪನ್‌ಪೇಟೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಥವಾಗಿರುವ ಕೈಗಾರಿಕಾ ವಸಾಹತು ಪ್ರದೇಶದ ಜಾಗ|RPT

ರಿಪ್ಪನ್‌ಪೇಟೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಥವಾಗಿರುವ ಕೈಗಾರಿಕಾ ವಸಾಹತು ಪ್ರದೇಶದ ಜಾಗ ರಿಪ್ಪನ್‌ಪೇಟೆ : 2013 ರಲ್ಲಿ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದ ಮಾಜಿ ಸಚಿವ ಕಾಗೋಡು ತಮ್ಮಪ್ಪನವರ ಕನಸಿನ ಹಲವು ಅಭಿವೃದ್ದಿ ಕಾರ್ಯಕ್ರಮಗಳಲ್ಲಿ ಒಂದಾಗಿದ್ದ ಸ್ವಾವಲಂಭಿ ಉದ್ಯೋಗಕ್ಕೆ ಉತ್ತೇಜನ ನೀಡುವ ಮಹಾತ್ವಾಕಾಂಕ್ಷಿ ಯೋಜನೆಯಡಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಹಳ್ಳಿ ಹೋಬಳಿಯ ಕೆರೆಹಳ್ಳಿ ಗ್ರಾಮದ ಗ್ರಾಮ ಠಾಣಾದ 4 ಎಕರೆ ಜಾಗವನ್ನು ಮಂಜೂರು ಮಾಡಿಸುವ ಮೂಲಕ “ಕೈಗಾರಿಕಾ ವಸಾಹತು’’ಸ್ವಂತ…

Read More

ಶಿಕ್ಷಣ ಇಲಾಖೆ ನಿವೃತ್ತ ನೌಕರ ಕುಬೇರಪ್ಪ ನಿಧನ

ಶಿಕ್ಷಣ ಇಲಾಖೆ ನಿವೃತ್ತ ನೌಕರ ಕುಬೇರಪ್ಪ ನಿಧನ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರ ನಿವಾಸಿ, ಶಿಕ್ಷಣ ಇಲಾಖೆಯ ನಿವೃತ್ತ ನೌಕರ ಕುಬೇರಪ್ಪ(69) ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾದರು. ಮೃತ ಕುಬೇರಪ್ಪ ಅವರು ಶಿಕ್ಷಣ ಇಲಾಖೆಯಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಲಕ ಪಟ್ಟಣದ ಸರ್ಕಾರಿ ಪ್ರೌಡ ಶಾಲೆಯಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪುತ್ರರಾದ ಕಾಂಗ್ರೆಸ್ ಮುಖಂಡ ಮಳವಳ್ಳಿ ಮಂಜುನಾಥ್ ,ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು  ಅಗಲಿದ್ದಾರೆ.

Read More

ಶಿವಮೊಗ್ಗದಲ್ಲಿ ನಡೆದ ಅಮಿತ್ ಷಾ ರೋಡ್ ಶೋ ಕಾರ್ಯಕ್ರಮದಲ್ಲಿ ಮಕ್ಕಳ ಬಳಕೆ – ದೂರು ದಾಖಲು|amith-sha-rally

ಶಿವಮೊಗ್ಗ : ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ 1 ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ರವರು ನಡೆಸಿದ ರೋಡ್ ಶೋ ನಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದಾರೆ ಎಂದು ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದಾರೆ. ಅಮಿತ್ ಶಾ ರವರು ರೋಡ್ ಶೋ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದಿಂದ ನೆಹರು ರಸ್ತೆಯ ಮೂಲಕ ಲಕ್ಷ್ಮೀ ಟಾಕೀಸ್ ವೃತ್ತದವರೆಗೂ ರೋಡ್ ಶೋ ನಡೆಸಲಾಗಿತ್ತು. ರೋಡ್ ಶೋನಲ್ಲಿ ಮಕ್ಕಳನ್ನು ಬಳಸಿಕೊಳ್ಳಲಾಗಿದೆ ಎಂದು ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ14 ಅನ್ವಯ…

Read More

ಮೂರು ಮುತ್ತು ನಾಟಕದ ಕೀಕೀ ರಮನಾಥ ಪಾತ್ರಧಾರಿ ಅಶೋಕ್ ಶಾನಭಾಗ್ ನಿಧನ | mooru mutthu

ಮೂರು ಮುತ್ತು ನಾಟಕದ ಕೀಕೀ ರಮನಾಥ ಪಾತ್ರಧಾರಿ ಅಶೋಕ್ ಶಾನಭಾಗ್ ನಿಧನ ಕುಂದಾಪುರದ ರೂಪಕಲಾ ನಾಟಕ ತಂಡದ ಮೂರು ಮುತ್ತು ಖ್ಯಾತಿಯ ಅಶೋಕ್ ಶಾನಭಾಗ್ ರವರು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಸೇರಿದಂತೆ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದರು. ಮೂರು ಮುತ್ತು ಎಂಬ ನಾಟಕದ ಮುಖಾಂತರ ರಿಪ್ಪನ್‌ಪೇಟೆ, ಹೊಸನಗರ ,ತೀರ್ಥಹಳ್ಳಿ ಸೇರಿದಂತೆ ಕರ್ನಾಟಕದದ್ಯಾಂತ…

Read More

ಸ್ಮಶಾನದ ಅವಶ್ಯವಿರುವ ಗ್ರಾಮಗಳಿಂದ ಅರ್ಜಿ ಆಹ್ವಾನ :

ಶಿವಮೊಗ್ಗ, ಫೆಬ್ರವರಿ 08: ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಜಮೀನು ಲಭ್ಯವಿರುವ ಕಡೆ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದ್ದು, ಸ್ಮಶಾನದ ಅವಶ್ಯಕತೆವಿರುವ ಗ್ರಾಮದ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯು ತಿಳಿಸಿದೆ.  ಹಾಗೂ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳು, ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ…

Read More

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ ರಿಪ್ಪನ್‌ಪೇಟೆ : ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ಬಳಿಯಲ್ಲಿ ನಡೆದಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜೆಡ್ಡು ಗ್ರಾಮದ ಆದಿತ್ಯ (19) ಮತ್ತು ಯಶವಂತ್ (20) ಗಂಭೀರ ಗಾಯಗೊಂಡಿದ್ದಾರೆ. ನಡೆದಿದ್ದೇನು..!? ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ನಲ್ಲಿ ಬೈಕ್ ಹಾಗೂ ಮಾರುತಿ ಓಮಿನಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ…

Read More

ರಿಪ್ಪನ್‌ಪೇಟೆ ಐಪಿಎ ಅಬಾಕಸ್ ವಿದ್ಯಾರ್ಥಿಗಳ ಅದ್ಭುತ ಸಾಧನೆ – ರಾಷ್ಟ್ರಮಟ್ಟದಲ್ಲಿ ಸಮಗ್ರ ಪ್ರಶಸ್ತಿಗೆ ಭಾಜನ

Ripponpete IPA Abacus students achieved outstanding success at the World City Cup and National Level competitions held in Puducherry, winning multiple prizes and the overall championship, bringing pride to Ripponpete. ರಿಪ್ಪನ್‌ಪೇಟೆ ಐಪಿಎ ಅಬಾಕಸ್ ವಿದ್ಯಾರ್ಥಿಗಳ ಅದ್ಭುತ ಸಾಧನೆ – ರಾಷ್ಟ್ರಮಟ್ಟದಲ್ಲಿ ಸಮಗ್ರ ಪ್ರಶಸ್ತಿಗೆ ಭಾಜನ ರಿಪ್ಪನ್‌ಪೇಟೆ: ಶ್ರಮ, ಶಿಸ್ತು ಮತ್ತು ನಿರಂತರ ಅಭ್ಯಾಸದ ಫಲವಾಗಿ ರಿಪ್ಪನ್‌ಪೇಟೆಯ ಐಪಿಎ ಅಬಾಕಸ್ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲೇ ಹೆಮ್ಮೆ ಮೂಡಿಸುವ…

Read More