ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ದಾಖಲು|ಸಮಯ ಪ್ರಜ್ಞೆ ಮೆರೆದ ರಿಪ್ಪನ್‌ಪೇಟೆ ಪಿಎಸ್‌ಐ|accident

ರಿಪ್ಪನ್‌ಪೇಟೆಯ ಗವಟೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ದಾಖಲು|ಸಮಯ ಪ್ರಜ್ಞೆ ಮೆರೆದ ರಿಪ್ಪನ್‌ಪೇಟೆ ಪಿಎಸ್‌ಐ ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ಪಟ್ಟಣದ ಹೊಸನಗರ ರಸ್ತೆಯ ಶರ್ಮಣ್ಯಾವತಿ ನದಿಯ ಸೇತುವೆ ಬಳಿಯಲ್ಲಿ ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರದ ಕಡೆಗೆ ತೆರಳುತಿದ್ದ  ಬೈಕ್ ಹಾಗೂ ಹೊಸನಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ….

Read More

ಕೋಣಂದೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರ ನಡುವೆ ಮಾರಾಮಾರಿ : ಇಬ್ಬರು ಆಸ್ಪತ್ರೆಗೆ ದಾಖಲು

ಕೋಣಂದೂರು : ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಬೆಳಿಗ್ಗೆ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿರುವ ಘಟನೆ ನಡೆದಿದ್ದು, ಇಬ್ಬರೂ ಆಸ್ಪತ್ರೆ ದಾಖಲಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಂಬಲಿತ  ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.  ಘಟನೆಯಲ್ಲಿ ಸುರೇಶ್ ಅವರಿಗೆ ಗಂಭೀರ ಗಾಯವಾಗಿದ್ದು, ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪೂರ್ಣೇಶ್…

Read More

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ ಶಿವಮೊಗ್ಗ : ಯುಟ್ಯೂಬ್, ಗೂಗಲ್ ಮ್ಯಾಪ್‌ನಲ್ಲಿ ರೆಸ್ಟೋರೆಂಟ್‌ಗಳಿಗೆ ರಿವ್ಯೂ ಬರೆದು ಹಣ ಸಂಪಾದಿಸಬಹುದು ಎಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ ಉಪನ್ಯಾಸಕಿಯೊಬ್ಬರು 12.69 ಲಕ್ಷ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಜ.22ರಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್‌ ಲಿಂಕ್ ಕ್ಲಿಕ್ ಮಾಡಿದ್ದ ಉಪನ್ಯಾಸಕಿ ಟೆಲಿಗ್ರಾಂನಲ್ಲಿ ಡೈಲಿ ಟಾಸ್ಕ್ ಮತ್ತು ರಿಸೆಪ್ಷನಿಸ್ಟ್ ಪ್ರಿಯಾ ಎಂಬ ಗ್ರೂಪ್‌ಗಳಿಗೆ ಜಾಯಿನ್ ಆಗಿದ್ದರು. ಪ್ರತಿ ರಿವ್ಯೂಗೆ 50…

Read More

ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್

ಸೆಪ್ಟೆಂಬರ್ 29 ರಂದು ಬೆಂಗಳೂರಿನಲ್ಲಿ ಶ್ರೀ ನಾರಾಯಣಗುರು ಮಹಿಳಾ ಸಮಾವೇಶ – ಲೇಖನ ನಾಯ್ಕ್ ಶಿವಮೊಗ್ಗ: ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘದ ವತಿಯಿಂದ ಶ್ರೀನಾರಾಯಣ ಗುರು ಜಯಂತ್ಯೋತ್ಸವ ಅಂಗವಾಗಿ ಪರಿವರ್ತನಶ್ರೀ ಪ್ರಶಸ್ತಿ ಪ್ರದಾನ ಹಾಗೂ ರಾಜ್ಯಮಟ್ಟದ ಶ್ರೀನಾರಾಯಣ ಗುರು ಮಹಿಳಾ ಸಮಾವೇಶವನ್ನು ಸೆ.29ರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಲೇಖನ ನಾಯ್ಕ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೇ ಸಂದರ್ಭದಲ್ಲಿ ಸಂದರ್ಭದಲ್ಲಿ…

Read More

SHIVAMOGGA | ಪತ್ನಿ ಮತ್ತು ಅತ್ತೆಯ ಕೊಲೆಗೆ ಯತ್ನಿಸಿದವನಿಗೆ ಶಿಕ್ಷೆ ಪ್ರಕಟ

SHIVAMOGGA | ಪತ್ನಿ ಮತ್ತು ಅತ್ತೆಯ ಕೊಲೆಗೆ ಯತ್ನಿಸಿದವನಿಗೆ ಶಿಕ್ಷೆ ಪ್ರಕಟ ಶಿವಮೊಗ್ಗ: ವಿಚ್ಛೇದಿತ  ಪತ್ನಿಯ ಮನೆಗೆ ತೆರಳಿ ಆಕೆ ಮತ್ತು ಆಕೆಯ ತಾಯಿಯನ್ನು ಕೊಲೆ ಮಾಡುವ ಉದ್ದೇಶದಿಂದ  ಚಾಕುವಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದ ಪತಿಗೆ ಜಿಲ್ಲಾ ನ್ಯಾಯಾಲಯ  ೨ ವರ್ಷ ಸಾದಾ ಕಾರಾಗೃಹವಾಸ ಶಿಕ್ಷೆ ಮತ್ತು ರೂ ೨೦ ಸಾವಿರ  ರೂ. ದಂಡ ವಿಧಿಸಿ ತೀರ್ಪು ನೀಡಿದೆ. ವಿದ್ಯಾನಗರದ ವಾಸಿ ರಾಘವೇಂದ್ರ (೩೮) ಶಿಕ್ಷಗೊಳಗಾದವನು.  ಈತನು, ತನ್ನ ಹೆಂಡತಿಯೊಂದಿಗೆ ವಿಚ್ಛೇದನ ಮಾಡಿಕೊಂಡಿದ್ದು, ಇಬ್ಬರೂ ಪ್ರತ್ಯೇಕವಾಗಿ ವಾಸವಿದ್ದರು….

Read More

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ದೂನ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್‌ಪೇಟೆ : ಕನ್ನಡ ನಾಡು ನುಡಿ ಜಲ ಸಂಸ್ಕ್ರತಿಯನ್ನು ನಾಡಿನ ಪ್ರತಿಯೊಬ್ಬರು ಪ್ರೀತಿಸಿ ಬೆಳೆಸಿದಾಗ ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳುತ್ತದೆ. ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಇಂದು ಅರಸಾಳು ಗ್ರಾಪಂ ವ್ಯಾಪ್ತಿಯ ದೂನ ಗ್ರಾಮದ…

Read More

ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ತೀರ್ಥಹಳ್ಳಿ ಮೂಲದ ರೋಗಿ|sucide

ಶಿವಮೊಗ್ಗ : ನಗರದ ಪ್ರತಿಷ್ಠಿತ ಮಾನಸಿಕ ಚಿಕಿತ್ಸಾ ಆಸ್ಪತ್ರೆಯಲ್ಲೇ ಮಾನಸಿಕ ಅಸ್ವಸ್ಥ ರೋಗಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.  ಕಳೆದ 20 ವರ್ಷದಿಂದ ಮಾನಸಿಕ ಅಸ್ವಸ್ಥರಾಗಿದ್ದ ತೀರ್ಥಹಳ್ಳಿ ತಾಲೂಕಿನ ಸಿಂಗನ ಬಿದರಿ ಗ್ರಾಮದ ಶ್ರೀನಿವಾಸ್ ರವರನ್ನು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಹೋದರ ತಿಂಡಿ ತರಲು ಹೊರಗೆ ಹೋದಾಗ ಶ್ರೀನಿವಾಸ್‌ ಮೇಲೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಜ.29 ರಂದು ಆಸ್ಪತ್ರೆಗೆ ದಾಖಲಾದ ಶ್ರೀನಿವಾಸ್ ಆಸ್ಪತ್ರೆಯ ಖಾಲಿ ರೂಂ ಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ….

Read More

ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು

ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ವಾಸಿಸುತಿದ್ದ ವೃದ್ದೆಯನ್ನು ಪಿಎಸ್‌ಐ ಪ್ರವೀಣ್ ಹಾಗೂ ಪತ್ರಕರ್ತರು ವೃದ್ದಾಶ್ರಮಕ್ಕೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಭಾಗ್ಯಲಕ್ಷ್ಮಿ ಕೋಂ ನಾರಾಯಣಸ್ವಾಮಿ ಮೂಲತಃ ಅರಸಾಳಿನವರು. ಶಿಕ್ಷಕರಾಗಿದ್ದ ಇವರ ಪತಿ ಕಳೆದ ಕೆಲವು ವರ್ಷಗಳ ಹಿಂದೆ ತೀರಿಕೊಂಡಿದ್ದರು.ಮಕ್ಕಳಿಲ್ಲದ ಅವರು ಕಳೆದ ಎಂಟು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ದುಸ್ತರವಾಗಿರುವ ಈಗಲೋ ಆಗಲೋ…

Read More

ಪುನೀತ್ ರಾಜಕುಮಾರ್ ನಾಮಫಲಕಕ್ಕೆ ಹೆಸರು ಬರೆಸುವಲ್ಲಿ ರಿಪ್ಪನ್ ಪೇಟೆ ಗ್ರಾಪಂ ವಿಳಂಬ ನೀತಿ : ಯಾರ ಒತ್ತಡಕ್ಕೆ ಮಣಿಯುತ್ತಿದೆ ಗ್ರಾಮಾಡಳಿತ ?????

ಇಲ್ಲಿನ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ನೆನಪಿಗಾಗಿ ಪುನೀತ್ ರಾಜ್‍ಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು. ಆದರೆ ಕೆಲ ವಿಕೃತ ಕಿಡಿಗೇಡಿಗಳು ಮಧ್ಯರಾತ್ರಿಯಲ್ಲಿ ಪುನೀತ್ ರಾಜಕುಮಾರ್ ಹೆಸರಿಗೆ ಬಿಳಿ ಬಣ್ಣವನ್ನು ಬಳಿದು ವಿಕೃತಿ ಮೆರೆದಿದ್ದರು. ನಂತರ ಪುನೀತ್ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಹಲವಾರು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.ಆದರೆ ಇಲ್ಲಿಯವರೆಗೂ ಯಾವುದೇ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. ನಂತರ ರಿಪ್ಪನ್ ಪೇಟೆ ಗ್ರಾಮಾಡಳಿತ ಮಧ್ಯ ಪ್ರವೇಶಿಸಿ ಪುನೀತ್ ರಾಜಕುಮಾರ್…

Read More

ಗ್ಯಾರಂಟಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಭರ್ಜರಿ ಸುಲಿಗೆ – ಒಂದು ಅರ್ಜಿಗೆ 50 ರಿಂದ 100 ರೂ ಶುಲ್ಕ….!!! ಅಧಿಕಾರಿಗಳ ದಿವ್ಯ ಮೌನ

ಗ್ಯಾರಂಟಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಭರ್ಜರಿ ಸುಲಿಗೆ – ಒಂದು ಅರ್ಜಿಗೆ 50 ರಿಂದ 100 ರೂ ಶುಲ್ಕ….!!! ಅಧಿಕಾರಿಗಳ ದಿವ್ಯ ಮೌನ ಹೊಸನಗರ : ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಲಾದ ಐದು ಗ್ಯಾರಂಟಿ ಯೋಜನೆಯಡಿ ಗೃಹ ಜ್ಯೋತಿ ಕಾರ್ಡ್ ನೋಂದಣಿಗೆ ಗ್ರಾಮ ಒನ್ ಮತ್ತು ಸೇವಾಸಿಂಧು ಗಳಿಗೆ ನೀಡುವ ಮೂಲಕ ಉಚಿತ ನೋಂದಣಿಯೆಂದು ಹೇಳಲಾಗಿದ್ದರೂ ಕೂಡಾ ಹೊಸನಗರ ತಾಲ್ಲೂಕಿನ ಕೆಲವು ಸೇವಾಸಿಂಧು ಮತ್ತು ಗ್ರಾಮ ಒನ್ ಕೇಂದ್ರದಲ್ಲಿ ಫಲಾನುಭವಿಗಳಿಂದ ಮನಸ್ಸಿಗೆ ಬಂದಂತೆ 50,100…

Read More
Exit mobile version