ಸರ್ವರನ್ನು ಪ್ರೀತಿಸುವ ಧರ್ಮವೇ ವೀರಶೈವ ಧರ್ಮ : ಮಳಲಿ ಶ್ರೀ

ರಿಪ್ಪನ್‌ಪೇಟೆ : ವೀರಶೈವ ಧರ್ಮ ಸರ್ವರನ್ನು ಪ್ರೀತಿಸುವ ಧರ್ಮವಾಗಿದೆಯೆಂದು ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.  ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾ, ಪೂಜಾರಗೊಪ್ಪ- ಮಸರೂರಿನಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಭಕ್ತ ಮಂಡಳಿ ಹಮ್ಮಿಕೊಂಡಿದ್ದ ಇಷ್ಟ ಲಿಂಗ ಪೂಜೆ ನೆರವೇರಿಸಿ ನುಡಿದರು. ಶ್ರೀ ಜಗದ್ಗುರು ರೇಣುಕ ಭಗವತ್ಪಾದರು ಸಿದ್ಧಾಂತ ಶಿಖಾಮಣಿಯಲ್ಲಿ ಸರ್ವ ಧರ್ಮದವರಿಗೂ ಅನ್ವಯವಾಗುವ ದಶಧರ್ಮ ಸೂತ್ರಗಳನ್ನು ಬೋಧಿಸಿದ್ದಾರೆ. ಅಹಿಂಸಾ, ಸತ್ಯ, ಆಸ್ತೇಯ, ಬ್ರಹ್ಮಚರ್ಯ. ದಯ, ಕ್ಷಮ, ಜಪ, ಪೂಜೆ,…

Read More

ಹಿಜಾಬ್ ವಿಚಾರದಲ್ಲಿ ಬಿಜೆಪಿ ಎಂಎಲ್‌ಸಿ ಅರುಣ್‌ಗೆ ಜೀವ ಬೆದರಿಕೆ ಹಾಕಿದ್ದು ಮುಸ್ಲಿಂ ಯುವಕನ ಹೆಸರಲ್ಲಿ ನಕಲಿ ಪ್ರೊಫ಼ೈಲ್ ಸೃಷ್ಟಿಸಿದ್ದ ಶ್ರೀಕಾಂತ್ : ಆರೋಪಿಯ ಬಂಧನ

ಶಿವಮೊಗ್ಗ: ಬಿಜೆಪಿ ಎಂಎಲ್ ಸಿ ಡಿ. ಎಸ್. ಅರುಣ್ ಅವರಿಗೆ ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್(31) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಅರುಣ್ ಅವರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಫೇಸ್ ಬುಕ್ ನಲ್ಲಿ ಮುಸ್ಲಿಂ ಯುವಕ ಮುಸ್ತಾಕ ಅಲಿ ಹೆಸರಿನಲ್ಲಿ ಬೆದರಿಕೆ…

Read More

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು ಶಿಕಾರಿಪುರ : ಅನೈತಿಕ ಸಂಬಂಧದ ವಿಚಾರಕ್ಕೆ ರಾತ್ರಿ ಇಡೀ ನಡೆದ ಜಗಳ ತಾರಕಕ್ಕೇರಿ ಪತಿ ಕಂದಲಿಯಿಂದ ಕೊಚ್ಚಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಂಬೆಳಿಗ್ಗೆ ಶಿಕಾರಿಪುರ ಟೌನ್ ರಾಘವೇಂದ್ರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ರೇಣುಕಾ (40) ಕೊಲೆಯಾದ ದುರ್ದೈವಿ. ಈಕೆಯನ್ನು ಪತಿ ನಾಗರಾಜ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ….

Read More

ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿದ ನ್ಯಾಯಮೂರ್ತಿ

ಕೋಲ್ಕತಾ: ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಅವರಿಗೆ ನ್ಯಾಯಮೂರ್ತಿ ಅವರು 5 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಜತೆಗೆ ನಂದಿಗ್ರಾಮ ವಿಧಾನಸಭೆ ಕ್ಷೇತ್ರದಿಂದ ವಿರೋಧ ಪಕ್ಷದ ನಾಯಕ ಅವರ ಆಯ್ಕೆಯನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸಲ್ಲಿಸಿದ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಹಿಂದೆ ಸರಿದಿದ್ದಾರೆ.  ‘ಅರ್ಜಿದಾರರ ಪ್ರಕರಣವನ್ನು ವಿಚಾರಣೆಗೆ ಒಳಪಡಿಸಲು ನನಗೆ ಯಾವುದೇ ವೈಯಕ್ತಿಕ ಒಲವು ಇಲ್ಲ. ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲು ನನಗೆ ಹಿಂಜರಿಕೆಯೂ ಇಲ್ಲ. ಸಿಜೆಐ ನನಗೆ ನಿಯೋಜಿಸಿದ ಪ್ರಕರಣವನ್ನು ವಿಚಾರಣೆ ನಡೆಸುವುದು ನನ್ನ ಸಾಂವಿಧಾನಿಕ ಕರ್ತವ್ಯ. ಆದರೆ…

Read More

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಸನಗರ ರಸ್ತೆಯ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಹಾಸನದಿಂದ ಕೊಲ್ಲೂರಿಗೆ ತೆರಳುತಿದ್ದ ಮಾರುತಿ ಆಲ್ಟೋ ಕಾರು ಹೊಸನಗರ ರಸ್ತೆಯ ತಾವರೆಕೆರೆ ಬಳಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದಿರುವ ಘಟನೆ ನಡೆದಿದೆ.ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಏಕಾಏಕಿ ಕೆರೆಗೆ ಉರುಳುತಿದ್ದಂತೆ ಸ್ಥಳೀಯರು ಸಹಾಯಕ್ಕೆ…

Read More

ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ

ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ ಶಿವಮೊಗ್ಗ ಏಪ್ರಿಲ್ 05: : ಭದ್ರಾವತಿ ತಾಲೂಕು ಕಲ್ಲಹಳ್ಳಿ ಗ್ರಾಮದ ಮುರುಗ ಎಲ್. ಬಿನ್ ಲಕ್ಷ್ಮಣ ಎಂಬ ವ್ಯಕ್ತಿ 2021ರಲ್ಲಿ ಓಮಿನಿ ವ್ಯಾನ್ ಮೂಲಕ ಆಂದ್ರದ ರಾಜಮಂಡ್ರಿಯಿಂದ 50 ಕೆ.ಜಿ.430 ಗ್ರಾಂ ತೂಕದ ಒಣ ಗಾಂಜಾವನ್ನು ಕಾನೂನು ಬಾಹಿರವಾಗಿ ಸಾಕಾಣಿಕೆ ಮಾಡುವಾಗ ಸೊರಬ ವಲಯ ಅಬಕಾರಿ ನಿರೀಕ್ಷಕರ ತಂಡವು ಸೆರೆಹಿಡಿದು, ಪ್ರಕರಣ ದಾಖಲಿಸಿಕೊಂಡು ಕಲಂ: 8(ಸಿ), 20(ii)(ಸಿ), 20(ಬಿ), 25 ಎನ್.ಡಿ.ಪಿ.ಎಸ್. ಕಾಯ್ದೆ 1985 ರಡಿಯಲ್ಲಿ…

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ – ಗಾಯಾಳು ಮೆಗ್ಗಾನ್ ಗೆ ದಾಖಲು|crime

ರಿಪ್ಪನ್‌ಪೇಟೆ : ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ & ರೆಸ್ಟೋರೆಂಟ್ ಮುಂಭಾಗದಲ್ಲಿ ನಡೆದಿದೆ. ಪಟ್ಟಣದ ಗಾಂಧಿನಗರದ ನಿವಾಸಿ ಮಂಜುನಾಥ್ (27) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ. ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ವೊಂದರ ಮುಂಂಭಾಗದಲ್ಲಿ ಕ್ಷುಲ್ಲಕ ಕಾರಣಕ್ಕೆ ತೀರ್ಥಹಳ್ಳಿ ರಸ್ತೆ ನಿವಾಸಿ ಪ್ರವೀಣ್ ಎಂಬಾತ ಮಂಜುನಾಥ್ ಮೇಲೆ ಏಕಾಏಕಿ ಬಿಯರ್ ಬಾಟಲಿಯಲ್ಲಿ ತಲೆಗೆ ಹಲ್ಲೆ ನಡೆಸಿದ್ದಾನೆ. ಗಾಯಾಳು ಮಂಜುನಾಥ್ ನನ್ನು ಸ್ಥಳೀಯರು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ…

Read More

50 ರೂ. ಕೇರಳ ಲಾಟರಿ ಆಸೆಗೆ 2 ಲಕ್ಷ ರೂ. ಕಳೆದುಕೊಂಡ ಯುವತಿ; ತೀರ್ಥಹಳ್ಳಿಯಲ್ಲಿ ಸೈಬರ್ ವಂಚನೆ

50 ರೂ. ಕೇರಳ ಲಾಟರಿ ಆಸೆಗೆ 2 ಲಕ್ಷ ರೂ. ಕಳೆದುಕೊಂಡ ಯುವತಿ; ತೀರ್ಥಹಳ್ಳಿಯಲ್ಲಿ ಸೈಬರ್ ವಂಚನೆ A young woman from Thirthahalli lost nearly ₹2 lakh in a Kerala lottery cyber fraud. Scammers lured her with a ₹50 lottery ticket offer and later collected money in the name of taxes and charges. A case has been registered at Shivamogga…

Read More

ಅರಳಸುರುಳಿ ಸಜೀವ ದಹನ ಪ್ರಕರಣ – ಚಿಕಿತ್ಸೆ ಫಲಿಸದೇ ಭರತ್ ಆಸ್ಪತ್ರೆಯಲ್ಲಿ ಸಾವು|aralasurali

ಅರಳಸುರುಳಿಯಲ್ಲಿ ಮೂವರು ಸಜೀವ ದಹನ ಪ್ರಕರಣ – ಚಿಕಿತ್ಸೆ ಫಲಿಸದೇ ಮತ್ತೊಬ್ಬ ಕೂಡ ಸಾವು ತೀರ್ಥಹಳ್ಳಿ : ಭಾನುವಾರ ಬೆಳ್ಳಂಬೆಳಗ್ಗೆ ಮನೆಯೊಂದರಲ್ಲಿ ಮೂರು ಮಂದಿ ಸಜೀವ ದಹನವಾಗಿದ್ದ ಘಟನೆ ತಾಲೂಕಿನ ಅರಳಸುರುಳಿಯಲ್ಲಿ ನೆಡೆದಿತ್ತು.  ಮನೆಯ ಒಳಗಿನ ಕೋಣೆಯೊಳಗೆ ರಾಘವೇಂದ್ರ ಕೆಕೋಡ್ (65),  ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಜೀವವಾಗಿ ದಹನವಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಪುತ್ರ ಭರತ್ (28) ಕೂಡ ಚಿಕಿತ್ಸೆ ಫಲಿಸದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ….

Read More

ಸಾಮಾಜಿಕ ಜಾಲತಾಣದಲ್ಲಿ ಭದ್ರಾವತಿ ಶಾಸಕರ ವಿರುದ್ಧ ಪೋಸ್ಟ್ – ಬಿಜೆಪಿ ಕಾರ್ಯಕರ್ತನ ಕಾರು ಜಖಂ | Bdvt

ಸಾಮಾಜಿಕ ಜಾಲತಾಣದಲ್ಲಿ ಭದ್ರಾವತಿ ಶಾಸಕರ ವಿರುದ್ಧ ಪೋಸ್ಟ್ – ಬಿಜೆಪಿ ಕಾರ್ಯಕರ್ತನ ಕಾರು ಜಖಂ  ಫೇಸ್ ಬುಕ್ ನಲ್ಲಿ ಭದ್ರಾವತಿ ಶಾಸಕರ ವಿರುದ್ದ ಬರೆದುಕೊಂಡಿದ್ದ ಬಿಜೆಪಿ ಕಾರ್ಯಕರ್ತನ ಕಾರಿನ ಗ್ಲಾಜುಗಳನ್ನ ಪುಡಿ ಪುಡಿ ಮಾಡಲಾಗಿದೆ.‌ ಇದರಿಂದ ಮತ್ತೊಂದು ಬಲಪ್ರಯೋಗದ ರಾಜಕಾರಣಕ್ಕೆ ಭದ್ರಾವತಿ ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ವಿರುದ್ದ ಬರೆದುಕೊಂಡಿದ್ದ ಬಿಜೆಪಿ ಯುವ‌ ಮೋರ್ಚಾ ಕಾರ್ಯಕರ್ತ ಗೋಕುಲ್ ಅವರ ಮನೆಯ ಮುಂದೆ ನಿಂತಿದ್ದ ಸ್ವಿಫ್ಟ್ ಕಾರಿನ ಗ್ಲಾಜುಗಳನ್ನ ಒಂದೇ ಬೈಕಿನಲ್ಲಿ ಬಂದ ಮೂವರು ಕಿಡಿಗೇಡಿಗಳು…

Read More