Ripponpete| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Ripponpete| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ  ರಿಪ್ಪನ್‌ಪೇಟೆ – ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಲೈಂಗಿಕ ದೌರ್ಜನ್ಯದಿಂದ ಮನನೊಂದು ಅಪ್ರಾಪ್ತೆ ನೇಣುಹಾಕಿಕೊಂಡು ಮೃತಪಟ್ಟ ಪ್ರಕರಣದಲ್ಲಿ ಆರೋಪಿತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ರೂ.1,25 ಲಕ್ಷ ದಂಡ ವಿಧಿಸಿ FTSC -1 ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೇ ಮೃತ ಬಾಲಕಿ‌ ಕುಟುಂಬಕ್ಕೆ…

Read More

ಮಗುವಿಗೆ ಎದೆಹಾಲು ಕಡಿಮೆಯಾಗಿದ್ದಕ್ಕೆ ಮನನೊಂದು ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು|crime news

ಮಗುವಿಗೆ ಹಾಲುಣಿಸಲು ಎದೆಹಾಲು ಕಡಿಮೆಯಾಗಿದೆ ಎಂದು ಮನನೊಂದು ತನ್ನ ಪುಟ್ಟ ಕಂದಮ್ಮನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರೋ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯ ಶಾಂತಾ(28) ಅವರನ್ನು ಸಮೀಪದ ಜಡ್ಡೆಹಳ್ಳಿ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು. ಹೆರಿಗೆಯ ನಂತ್ರ ಆಕೆ ತವರು ಮನೆಯಾದಂತ ಕುಪ್ಪಗಡ್ಡೆಗೆ ಬಂದಿದ್ದರು. ಹೆರಿಗೆಯ ಬಳಿಕ ಶಾಂತಾಗೆ ಎದೆಹಾಲು ಬರುತ್ತಿರಲಿಲ್ಲ. ಬಂದರೂ ಒಂದೂವರೆ ತಿಂಗಳ ಮಗುವಿಗೆ ಸಾಕಾಗುವಷ್ಟು ಆಗುತ್ತಿರಲಿಲ್ಲ ಎನ್ನಲಾಗುತ್ತಿದೆ. ಈ ಕಾರಣದಿಂದ…

Read More

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಗ್ರಾಪಂ ಸದಸ್ಯನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಹೊಸನಗರ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಭಾನುವಾರ ನಡೆದಿದ್ದು ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಯ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ದೇವರಾಜ್ ಎಂಬಾತ…

Read More

ಯೋಗ ಪ್ರಶಸ್ತಿ ಪಡೆದ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು|GFGCC

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಶಿವಮೊಗ್ಗ ದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾನಿಲಯ ಮಟ್ಟದ ಯೋಗ ಪಂದ್ಯಾವಳಿಯಲ್ಲಿ  ಭಾಗವಹಿಸಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳು ತೃತೀಯ ಚಾಂಪಿಯನ್ ಪಟ್ಟ ಪಡೆದು ಕೊಂಡಿದ್ದಾರೆ . ಕಾಲೇಜಿನ ವಿದ್ಯಾರ್ಥಿಗಳಾದ ಕಾರ್ತಿಕ್. ಎನ್. ಜಿ, ಉಜ್ವಲ್. ಎಂ, ಮುಸ್ತಾಫ ಎಂ, ನಂದನ್ ಕುಮಾರ್, ಅಭಿಷೇಕ್, ಮೇಘ. ಎನ್ ಕೆ, ಸನು ಜೆ, ಶೈಲಜಾ. ಜೆ. ಎಂ, ಸಂಧ್ಯಾ. ಹೆಚ್. ಎ, ಜಯಶ್ರೀ. ಹೆಚ್. ಎಸ್, ರವರಿದ್ದ…

Read More

SHIVAMOGGA | ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

SHIVAMOGGA | ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ ಯಾದಗಿರಿ ಜಿಲ್ಲೆಯ (Yadgir News) ನಗರದ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು (9th student) ವಸತಿ ಶಾಲೆಯ ಶೌಚಾಲಯದಲ್ಲಿ (School toilet) ಗಂಡು ಮಗುವಿಗೆ ಜನ್ಮ (Delivery) ನೀಡಿದ ಘಟನೆ  ಇನ್ನೂ ಮಸಕಾಗಿಲ್ಲದೇ ಇರುವಾಗ, ಶಿವಮೊಗ್ಗದಲ್ಲೂ ಇದೇ ರೀತಿಯ ಆಘಾತಕಾರಿ ಪ್ರಕರಣ ಹೊರಬಿದ್ದಿದೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 15 ವರ್ಷದ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ಪ್ರಸವ…

Read More

ಭದ್ರಾ ಎಡದಂಡೆ ನಾಲೆ ಅಪಘಾತ: ಓರ್ವನ ಮೃತದೇಹ ಪತ್ತೆ ,ಮುಂದುವರಿದ ಉಳಿದ ಮೂವರ ಶೋಧ ಕಾರ್ಯಾಚರಣೆ

Bhadra Left Bank Canal Tragedy: One Body Recovered, Three Family Members Still Missing One body recovered after four members of a family were swept away in the Bhadra Left Bank Canal near Bhadravati. Search for three others continues. ಹೊಳೆಹೊನ್ನೂರು: ಬಟ್ಟೆ ತೊಳೆಯಲು ತೆರಳಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರು ಭದ್ರಾ ಎಡದಂಡೆ ನಾಲೆಗೆ ಬಿದ್ದು ನೀರುಪಾಲಾದ ಪೈಕಿ ಶೋಧ ಕಾರ್ಯದ ವೇಳೆ…

Read More
Volleyball image

ಕಾರಗೋಡುವಿನಲ್ಲಿ ನಾಳೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಗ್ರಾಮೀಣ ಹಾಗೂ ಸಿಟಿ ತಂಡಗಳ ಪೈಪೋಟಿ

The second annual floodlight volleyball tournament will be held on January 17, 2026, at Kargodu village near Ripponpet, Shivamogga district. ಕಾರಗೋಡುವಿನಲ್ಲಿ ನಾಳೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಗ್ರಾಮೀಣ ಹಾಗೂ ಸಿಟಿ ತಂಡಗಳ ಪೈಪೋಟಿ ರಿಪ್ಪನ್‌ಪೇಟೆ : ಇಲ್ಲಿನ ಕಾರಗೋಡು–ಕರಡಿಗ–ಬೆಳಕೋಡು ಗ್ರಾಮಸ್ಥರ ಸಹಕಾರದೊಂದಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಹಾಗೂ ಅಪ್ಪು ಗೆಳೆಯರ ಬಳಗದ ಆಶ್ರಯದಲ್ಲಿ ದ್ವಿತೀಯ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ…

Read More

ರಿಪ್ಪನ್ ಪೇಟೆ : ಐಟಿಐ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸುವಂತೆ ಬಿ ಪಿ ರಾಮಚಂದ್ರ ಆಗ್ರಹ

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಕೆದಲುಗುಡ್ಡ ಗ್ರಾಮದಲ್ಲಿ ನೂತನ ಸರಕಾರಿ ಐಟಿಐ ಕಾಲೇಜು ಕಟ್ಟಡ ಸಂಪೂರ್ಣವಾಗಿ ನಿರ್ಮಾಣವಾಗಿದ್ದು, ಉದ್ಘಾಟನೆ ಭಾಗ್ಯ ಕಾಣದೆ ಐಟಿಐ ವಿದ್ಯಾರ್ಥಿಗಳು ಪರಿತಪಿಸುತಿದ್ದಾರೆ, ಆದಷ್ಟು ಬೇಗ ನೂತನ ಕಟ್ಟಡ ಉದ್ಘಾಟನೆ ಮಾಡಿ ಐಟಿಐ ವಿದ್ಯಾರ್ಥಿಗಳಿಗೆ ಅನುಕೂಲಕರ ಮಾಡಿಕೊಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ ಆಗ್ರಹಿಸಿದ್ದಾರೆ.  ಇಂದು ಕೆದಲುಗುಡ್ಡೆ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಐಟಿಐ ಕಾಲೇಜಿನ ಕಟ್ಟಡವನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು ಕಾಗೋಡು ತಿಮ್ಮಪ್ಪ ರವರ ಅವಧಿಯಲ್ಲಿ  ಸುಮಾರು…

Read More

ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು

ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು ಶಿವಮೊಗ್ಗ: ತಂದೆ ಮಾಡಿದ್ದ ಸಾಲಕ್ಕೆ ಮಗನನ್ನು ಅಪಹರಣ ಮಾಡಿ, ಆತನಿಗೆ ಹಲ್ಲೆ ನಡೆಸಿದ್ದಲ್ಲದೆ ಆತನ ಕಾರು ಮಾರಾಟಕ್ಕೆ ದಾಖಲೆಪತ್ರಕ್ಕೆ  ಸಹಿ ಹಾಕಿಸಿಕೊಂಡ  ಘಟನೆ  ಬಗ್ಗೆ  ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ವಿವರ: ಚಿಕ್ಕಲ್ ನಿವಾಸಿ ನಾಗೇಶ್ ಅಪರಹಣಕ್ಕೊಳಗಾಗಿ ದೂರು ನೀಡಿದವರು. ಅವರ ತಂದೆ ಸಿದ್ದೇಗೌಡ ಅಡಿಕೆ ವ್ಯಾಪಾರ ಮಾಡುತ್ತಿದ್ದು, ಕೊರೊನ ಹಿನ್ನೆಲೆಯಲ್ಲಿ   ಮೃತಪಟ್ಟಿದ್ದರು. ಈ ಮಧ್ಯೆ  ತಂದೆಯಿಂದ ಅಡಿಕೆ ಖರೀದಿ ಮಾಡಿದವರು…

Read More

ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds

ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds ರಾಜ್ಯದಲ್ಲಿ ಆಪರೇಷನ್​ ಹಸ್ತದ ಸುಳಿವನ್ನ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ರವರು ನೀಡಿದ್ದಾರೆ. ಅದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್​​ನಿಂದ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಯನೂರು ಮಂಜುನಾಥ್​ ಕೂಡ , ಜೆಡಿಎಸ್​ನ್ನ ತೊರೆದು ಕಾಂಗ್ರೆಸ್​ ತೊರೆದಿದ್ದರು.  ಇದರ ಬೆನ್ನಲ್ಲೆ , ಇದೀಗ ಮತ್ತೊಬ್ಬ ಜೆಡಿಎಸ್​ ಮುಖಂಡ ಕಾಂಗ್ರೆಸ್​ ಸೇರಲಿದ್ದಾರೆ. ಸದ್ಯ ಜೆಡಿಎಸ್​ ಜಿಲ್ಲಾಧ್ಯಕ್ಷರು ಸಹ ಆಗಿರುವ ಎಂ. ಶ್ರಿಕಾಂತ್ ಜೆಡಿಎಸ್​ ಸೇರಲಿದ್ದಾರೆ ಎಂಬುವುದಾಗಿ…

Read More