Headlines

ವರದಕ್ಷಿಣೆಗಾಗಿ ಪತ್ನಿಯ ಬೆತ್ತಲೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ : ನಾಲ್ವರ ವಿರುದ್ಧ ಪ್ರಕರಣ ದಾಖಲು

ರಿಪ್ಪನ್ ಪೇಟೆ : ವರದಕ್ಷಿಣೆಗಾಗಿ ಬೆತ್ತಲೆ ವಿಡಿಯೋ ತೆಗೆದು ಬೆದರಿಕೆ ಹಾಕುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಅತ್ತೆ-ಮಾವ ಸೇರಿದಂತೆ ನಾಲ್ವರ ವಿರುದ್ಧ ಮಹಿಳೆಯೊಬ್ಬರು ರಿಪ್ಪನ್‌ಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಶಂಗೇರಿಯ ವೆಲ್ ಕಮ್ ಗೇಟ್‌ನ ಸಂತ್ರಸ್ತೆಯ ಪತಿ ಸಲ್ಮಾನ್, ಅತ್ತೆ ಸಾಹೀರಾ, ಮಾವ ಶೌಕತ್ ಖಾನ್ ಮತ್ತು ನಾದಿನಿ ಸಮೀನಾ ವಿರುದ್ಧ ಪ್ರಕರಣ ದಾಖಲಾಗಿದೆ. ಹೊಸನಗರ ತಾಲೂಕಿನ ಹುಂಚ ಹೋಬಳಿಯ ಗ್ರಾಮವೊಂದರ ಸಂತ್ರಸ್ತೆಗೆ ಮತ್ತು ಶೃಂಗೇರಿ ವೆಲೆ ಕಮ್ ಗೇಟ್‌ನ ಸಲ್ಮಾನ್ ಜೊತೆ ವಿವಾಹ…

Read More

ಚಿಕನ್ ಅಂಗಡಿ ಮಾಲೀಕನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ.ಪಂಚಾಯಿತಿ ಬಿಜೆಪಿ ಸದಸ್ಯ|Bribe

ಚಿಕನ್ ಅಂಗಡಿ ಮಾಲೀಕನಿಂದ 50 ಸಾವಿರ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಪಂ ಬಿಜೆಪಿ ಸದಸ್ಯ ಕೆ.ಸಿ.ಹರೀಶ್ ಗೌಡ   ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಲಂಚದ ಹಣ ಸುಡಲು ಯತ್ನಿಸಿದ್ದಾನೆ. ಜೋಗ ಗ್ರಾಮದ ಚಿಕನ್ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಯಾಗಿದೆ.    ಕಾರ್ಗಲ್ ಪಟ್ಟಣದ 8ನೇ ವಾರ್ಡ್ ಬಿಜೆಪಿ ಸದಸ್ಯನಾಗಿರುವ ಹರೀಶ್ ಗೌಡನನ್ನು ಬಂಧಿಸಲಾಗಿದೆ. ಕೋಳಿ ವ್ಯಾಪಾರದ ಅಂಗಡಿಗೆ…

Read More

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್ ಶಿವಮೊಗ್ಗ : ಜಾಹೀರಾತು ಫಲಕಗಳ ನಿರ್ವಹಣೆ ಮೊತ್ತದ ಬಿಡುಗಡೆಗೆ ಗುತ್ತಿಗೆ ಸಂಸ್ಥೆಯಿಂದ ₹1 ಲಕ್ಷ ಲಂಚ ಪಡೆಯುತ್ತಿದ್ದ ಇಲ್ಲಿನ ಸ್ಮಾರ್ಟ್ ಸಿಟಿ ಸಂಸ್ಥೆಯ ಚೀಫ್ ಎಂಜಿನಿಯರ್ ಎಂ.ಕೃಷ್ಣಪ್ಪ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಎಕ್ಸ್‌ಟ್ರೀಮ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ 2019ರಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆಯಿಂದ ನಗರದಲ್ಲಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್ ಜಾಹೀರಾತಿಗೆ ಟೆಂಡರ್ ಪಡೆದುಕೊಂಡು ಕೆಲಸ ಮುಗಿಸಿ ಐದು ವರ್ಷ ಕಾಲ…

Read More

ಕರ್ತವ್ಯ ನಿರತವಾಗಿದ್ದಲೇ ವಿದ್ಯುತ್ ಪ್ರವಹಿಸಿ, ಲೈನ್ ಮ್ಯಾನ್ ಸಾವು

ಶಿವಮೊಗ್ಗ: ಟ್ರಾನ್ಸ್ ಫಾರ್ಮರ್ ತೊಂದರೆಯಿಂದಾಗಿ ದುರಸ್ಥಿ ಕಾರ್ಯದಲ್ಲಿ ತೊಡಗಿದ್ದಂತ ಸಂದರ್ಭದಲ್ಲಿಯೇ ವಿದ್ಯುತ್ ಪ್ರವಹಿಸಿ, ಲೈನ್ ಮ್ಯಾನ್ ಸಾವನ್ನಪ್ಪಿರೋ ಘಟನೆ, ಸೊರಬ ತಾಲೂಕಿನ ಉಳವಿ ಹತ್ತಿರದ ದೂಗೂರು ಬಳಿಯ ಭದ್ರಾಪುರದಲ್ಲಿ ನಡೆದಿದೆ. ಸೊರಬ ತಾಲೂಕಿನ ದೂಗೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಭದ್ರಾಪುರದಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ನಿನ್ನೆ ಟ್ರಾನ್ಸ್ ಫಾರ್ಮರ್ ಬಳಿಯಲ್ಲಿ ಉಳವಿ ಮೆಸ್ಕಾಂ ಶಾಖೆಯ ಲೈನ್ ಮ್ಯಾನ್, ಗದಗ ಜಿಲ್ಲೆಯ ಗಜೇಂದ್ರಗಡದ ರವಿ ಬೀರಪ್ಪ ಚವ್ಹಾಣ್ (32) ಕೆಲಸ ನಿರತರಾಗಿದ್ದರು. ಈ ವೇಳೆ 11 ಕೆವಿ ಮಾರ್ಗದ ವಿದ್ಯುತ್…

Read More

HOSANAGARA | ಕೊಡಚಾದ್ರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ

HOSANAGARA | B.Com student of Kodachadri College committed suicide HOSANAGARA | ಕೊಡಚಾದ್ರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ HOSANAGARA | B.Com student of Kodachadri College committed HOSANAGARA | B.Com student of Kodachadri College committed ಸುಇಚಿದೆ HOSANAGARA | B.Com student of Kodachadri College committed ಸುಇಚಿದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಸವೆ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ….

Read More

ತವರು ಕ್ಷೇತ್ರ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಭರ್ಜರಿ ಸ್ವಾಗತ :

ಶಿಕಾರಿಪುರ : ಕಾರ್ಯಕರ್ತರ ಸಭೆ ಹಿನ್ನೆಲೆಯಲ್ಲಿ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ತವರು ಕ್ಷೇತ್ರ ಶಿಕಾರಿಪುರದಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ. ಇಂದು ಕುಮದ್ವತಿ ಕಾಲೇಜಿನಲ್ಲಿ ನಡೆದ ಕಾರ್ಯಕರ್ತರ ಸಭೆಗೆ ಆಗಮಿಸಿದ ಯಡಿಯೂರಪ್ಪನವರಿಗೆ ಕಾರ್ಯಕರ್ತರು, ಅಭಿಮಾನಿಗಳು ಪೂರ್ಣಕುಂಭದ ಸ್ವಾಗತ ನೀಡಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು. ಡೊಳ್ಳು, ವೀರಗಾಸೆಯ ಮೂಲಕ ಕಾಲೇಜಿನ ಮುಖ್ಯದ್ವಾರದಿಂದ ಸಭಾಂಗಣದವರೆಗೂ ಮೆರವಣಿಗೆ ನಡೆಸಿದರು. ಇಲ್ಲಿನ ಸಭಾಂಗಣದಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಯಡಿಯೂರಪ್ಪ, ಸಂಸದ ರಾಘವೇಂದ್ರ, ಮಲೆನಾಡು ಅಭಿವೃದ್ಧಿ…

Read More

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ ಶಿವಮೊಗ್ಗ: ಮಟನ್‌ ಊಟದ ಬಿಲ್‌ ಕೇಳಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ರಾಗಿಗುಡ್ಡದ ಸಮೀಪ ನೆಕ್ಸಾ ಸರ್ವಿಸ್‌ ಸೆಂಟರ್‌ ಬಳಿ ಇರುವ ಫಾಸ್ಟ್‌ ಪುಡ್‌ ಸೆಂಟರ್‌ವೊಂದರಲ್ಲಿ ಈ ಘಟನೆ ನಡೆದಿದೆ. ಸೋಮವಾರ ಫಾಸ್ಟ್‌ಪುಡ್‌ ಮಾಲೀಕ ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಮಧ್ಯಾಹ್ನ 2.30 ರ ಹೊತ್ತಿಗೆ ಅಲ್ಲಿಗೆ ಬಂದ ಗೋಂದಿ ಚಟ್ನಳ್ಳಿಯ ನಿವಾಸಿ ಪರಮೇಶ್‌ ಎಂಬಾತ ಮುದ್ದೆ…

Read More

ಹೆಂಡತಿಯ ಕುತ್ತಿಗೆ ಕೊಯ್ದು ಬರ್ಬರವಾಗಿ ಸಾಯಿಸಿದ ಪತಿರಾಯ :

ಗಂಡ ಹೆಂಡತಿಯ ನಡುವಿನ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗದ ಪ್ರಿಯಾಂಕ ಲೇಔಟ್ ನಲ್ಲಿ ನಡೆದಿದೆ.  ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರಿಯಾಂಕಾ ಲೇಜೌಟ್ ನಲ್ಲಿ ದಿನೇಶ ಮತ್ತು ಮಂಜುಳಾ ನಡುವೆ ಗಲಾಟೆಯಾಗಿದ್ದು, ಈ ಗಲಾಟೆಯೇ ಕೊಲೆಗೆ ಕಾರಣ ಎಂದು ದಿನೇಶ್ ಪೊಲೀಸರಿಗೆ ತಿಳಿಸಿದ್ದಾರೆ. ಮೆಸ್ಕಾಂ ಉದ್ಯೋಗಿಯಾಗಿರುವ ದಿನೇಶ್ ತನ್ನ ಪತ್ನಿ ಮಂಜುಳಾ (30) ರವರನ್ನು ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಾನೆ ನಂತರ…

Read More

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ವಾಟ್ಸಾಪ್ ಗೆ ಬಂದ ಮೆಸೇಜ್ ನಂಬಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ ಶಿವಮೊಗ್ಗ :  ಜು. 9: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂಬ ವಾಟ್ಸಾಪ್ ಗೆ ಬಂದ ವಂಚಕರ ಸಂದೇಶ ನಂಬಿದ ವ್ಯಕ್ತಿಯೋರ್ವರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಿ ಬಿ ರಸ್ತೆಯ ನಿವಾಸಿ, 30 ವರ್ಷ ವಯೋಮಾನದ ವ್ಯಕ್ತಿಯೇ ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಒಟ್ಟಾರೆ 34,16,000 ರೂ.ಗಳನ್ನು ಸೈಬರ್ ವಂಚಕರು ವಂಚಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ…

Read More

ನಾಯಿ ಅಡ್ಡ ಬಂದು ಬೈಕ್ ಅಪಘಾತ – ಯುವಕ ಸಾವು

A 35-year-old man from Kerehalli died after his bike skidded when a dog suddenly crossed the road near KEB office on Sagar Road in Ripponpet. He succumbed to injuries while being shifted for advanced treatment. A case has been registered at Ripponpet Police Station. ರಿಪ್ಪನ್‌ಪೇಟೆ: ಇಲ್ಲಿನ ಸಾಗರ ರಸ್ತೆಯ ಕೆಇಬಿ ಕಚೇರಿ ಮುಂಭಾಗದಲ್ಲಿ ಬೈಕ್‌ಗೆ ನಾಯಿ ಅಡ್ಡ ಬಂದ…

Read More