Headlines

Shivamogga | ಪ್ರೇಮಿಗಳ ನಡುವೆ ಕಿರಿಕ್ – ಪ್ರಿಯತಮೆಗೆ ಚಾಕುವಿನಿಂದ ಇರಿದ ಪ್ರಿಯಕರ : ಇಬ್ಬರು ಆಸ್ಪತ್ರೆಗೆ ದಾಖಲು

Shivamogga | ಪ್ರೇಮಿಗಳ ನಡುವೆ ಕಿರಿಕ್ – ಪ್ರಿಯತಮೆಗೆ ಚಾಕುವಿನಿಂದ ಇರಿದ ಪ್ರಿಯಕರ : ಇಬ್ಬರು ಆಸ್ಪತ್ರೆಗೆ ದಾಖಲು ಪ್ರೇಮಿಗಳ ನಡುವೆ ಕಿರಿಕ್ ನಡೆದು ಯುವಕನು ಯುವತಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗ (Shivamogga) ನಗರದ ಶಿವಪ್ಪ ನಾಯಕ ವೃತ್ತದಲ್ಲಿ ನಡೆದಿದೆ. 22 ವರ್ಷದ ಯುವತಿ ಅಂಬಿಕಾ ಎಂಬಾಕೆಗೆ ಚೇತನ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಇಬ್ಬರೂ ಶಿವಮೊಗ್ಗ(Shivamogga) ಜಿಲ್ಲೆಯ ಹಾಡೋನಹಳ್ಳಿ(hadonahalli) ಗ್ರಾಮದವರಾಗಿದ್ದಾರೆ. ಇವರಿಬ್ಬರು ಪ್ರೀತಿಸುತಿದ್ದು ಕೆಲವು ಕಾರಣದಿಂದ ಮದುವೆಯಾಗಲು ಸಾಧ್ಯವಾಗಿರಲಿಲ್ಲ. ಇಂದು ಮಧ್ಯಾಹ್ನ ಅಂಬಿಕಾಳನ್ನು ಭೇಟಿಯಾದ ಚೇತನ್…

Read More

Ripponpete | ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರೆಸಬಾರದು – ಶಾಸಕ ಬೇಳೂರು

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರೆಸಬಾರದು – ಶಾಸಕ ಬೇಳೂರು  ರಿಪ್ಪನ್‌ಪೇಟೆ – ಸಹಕಾರಿ ಕ್ಷೇತ್ರವನ್ನು ನಾವು ಇಂದು ಉಳಿಸಿ ಬೆಳೆಸಬೇಕಾಗಿದೆ. ಹಳೆ ನಂಬರ್ ಕ್ಷೇತ್ರದ ರೈತರ ಪರವಾಗಿ ಸದಾ ನಾನು ನಿಮ್ಮೊಂದಿಗೆ ಧ್ವನಿಯಾಗಿರುತ್ತೇನೆ  ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರಸದೆ  ಎತ್ತರಕ್ಕೆ ಬೆಳೆಸುವಂತೆ  ಆಗಬೇಕು ಎಂದು ಶಾಸಕ  ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ  ನಡೆದ ಕರ್ನಾಟಕ ರಾಜ್ಯ ಮಹಾಮಂಡಳ ನಿಯಮಿತ, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಜಿಲ್ಲಾ ಡಿಸಿಸಿ ಬ್ಯಾಂಕ್, ಸಹಕಾರ ಹಾಲು…

Read More

ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಗಮನ ಸೆಳೆಯುವಂತೆ ಇರಬೇಕು : ಹರತಾಳು ಹಾಲಪ್ಪ

ಶೈಕ್ಷಣಿಕ ಕೆಂದ್ರಗಳನ್ನು ಸುಸಜ್ಜಿತವಾಗಿ,ಶುಚಿತ್ವವಾಗಿ, ಸುಂದರವಾಗಿ ರೂಪುಗೊಳಿಸಬೇಕು ಕಾರಣ ಪರಿಸರವು ಅಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿಗಳ ಮನಸ್ಸಿನ  ಮೇಲೆ ಪರಿಣಾಮ ಬೀರುತ್ತದೆ ಎಂದು ಶಾಸಕ ಎಂಎಸ್‌ಐಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆ ಪಟ್ಟಣದಲ್ಲಿ 20 ಲಕ್ಷ ವೆಚ್ಚದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರವೇಶ ರಸ್ತೆಯ ಕಾಮಗಾರಿಯ ಶಂಕುಸ್ಥಾಪನಾ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮದಲ್ಲಿ ಮಾತನಾಡಿ ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿ, ಸಾರ್ವಜನಿಕರ ಗಮನ ಸೆಳೆಯುವಂತಿರಬೇಕು ಅದಕ್ಕಾಗಿ ಕಾಲೇಜಿಗೆ ದ್ವಿಪಥ ಆಗಮನ ಮತ್ತು ನಿರ್ಗಮನ ವ್ಯವಸ್ಥೆಯ ಸುಸಜ್ಜಿತ ರಸ್ತೆ…

Read More

ಒಂದೇ ಮಳೆಗೆ ಬಯಲಾಯಿತು 50ಲಕ್ಷ ರೂ ಮೌಲ್ಯದ ಕಾಂಕ್ರೀಟ್ ರಸ್ತೆಯ ಕಳಪೆ ಕಾಮಗಾರಿ : ಸಿಡಿದೆದ್ದ ಗ್ರಾಮಸ್ಥರು

 ಕೆಲ ತಿಂಗಳ ಹಿಂದೆ 50 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ್ದ ಕಾಂಕ್ರೀಟ್ ರಸ್ತೆ ತೀರಾ ಕಳಪೆಯಾಗಿದ್ದು ಒಂದೇ ಮಳೆಗೆ ಜಲ್ಲಿ ಕಿತ್ತು ಬರುತ್ತಿದೆ ಎಂದು ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ-ಕೊಳವಂಕ ಗ್ರಾಮಸ್ಥರು ಆರೋಪಿಸಿದ್ದಾರೆ.  ಶರಾವತಿ ಮುಳುಗಡೆ ಸಂತ್ರಸ್ಥರೆ ಹೆಚ್ಚಿರುವ ಕೊಳವಂಕ- ಬಸವಾಪುರ ಸಂಪರ್ಕ ರಸ್ತೆ ನಿರ್ಮಿಸುವಂತೆ ಸುಮಾರು 30 ವರ್ಷಗಳಿಂದ ಹೋರಾಟ ನಡೆಸಿ ಕೊನೆಗೂ ಕೊಳವಂಕ – ಬಸವಾಪುರ ಸಂಪರ್ಕ ರಸ್ತೆ ನಿರ್ಮಾಣಕ್ಕೆ ವರ್ಷಗಳ ಹಿಂದೆ 50 ಲಕ್ಷಕ್ಕೂ ಹೆಚ್ಚು ಹಣ ಮಂಜೂರಾಗಿತ್ತು. ಮಲೆನಾಡಿಗರ…

Read More

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು?

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು? ‘ಕಾಂತಾರ’ ದೋಣಿ ಅವಘಡ, ಹೊಂಬಾಳೆ ಕಾರ್ಯಕಾರಿ ನಿರ್ಮಾಪಕ ಸ್ಪಷ್ಟನೆಯೇನು.!? ಶಿವಮೊಗ್ಗದ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಮಾಣಿ ಜಲಾಶಯದ ಹಿನ್ನೀರಿನಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್ ನಡೆಯುತ್ತಿದೆ ಆದರೆ ಈ ವೇಳೆ ದೊಡ್ಡ ಅವಘಡವೊಂದು ಸಂಭವಿಸಿದ್ದು, ಅದೃಷ್ಟವಶಾತ್ ಚಿತ್ರ ನಟ ರಿಷಬ್ ಶೆಟ್ಟಿ ಸೇರಿದಂತೆ 30ಕ್ಕೂ ಹೆಚ್ಚು ಕಲಾವಿದರು ಬಚಾವ್ ಆಗಿದ್ದಾರೆ ಎನ್ನುವ ಸುದ್ದಿ ಮೂಲಗಳಿಂದ…

Read More

ಸಾಗರ – ತಾಳಗುಪ್ಪ ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು :

ಸಾಗರ ತಾಳಗುಪ್ಪ ಮಧ್ಯೆ ಕಾನಲೆ ತಿರುವು ಬಳಿ ಸಾಗರದ ವೆಂಕಟಗಿರಿ ಎಂಬುವವರ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ‌ಕಾಣಿಸಿಕೊಂಡಿದ್ದು ನಂತರ ನಿಲ್ಲಿಸಿದಾಗ ಸಂಪೂರ್ಣ ಬೆಂಕಿ ಹತ್ತಿಕೊಂಡಿದೆ.  ….  ಸಾಗರ ವೆಂಕಟಗಿರಿ ಎಂಬುವವರ ಸೇರಿದ ಕಾರು ತಾಳಗುಪ್ಪ ಸಮೀಪ ಕಾನಲೆ ತಿರುವಿನ ಬಳಿ ಈ ಘಟನೆ ನಡೆದಿದೆ.ಯಾವುದೇ ಪ್ರಾಣಾಪಾಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು  ಬೆಂಕಿ ನಂದಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯರು ಕೂಡ ಸಹಕಾರಿಸಿದ್ದಾರೆ.  ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ವರದಿ : ಓಂಕಾರ್ ತಾಳಗುಪ್ಪ

Read More

ಬಸ್ ಹತ್ತುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳ್ಳತನ

Gold jewellery worth ₹70,000 was stolen from a woman’s vanity bag amid heavy rush while boarding a KSRTC bus at Shivamogga bus stand. A case has been registered at Doddapete police station. ಬಸ್ ಹತ್ತುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳ್ಳತನ ಶಿವಮೊಗ್ಗ: ನಗರದ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ಸಂದರ್ಭ ಉಂಟಾದ ಜನದಟ್ಟಣೆಯನ್ನು ದುರುಪಯೋಗಪಡಿಸಿಕೊಂಡ ಕಳ್ಳರು, ಮಹಿಳೆಯೊಬ್ಬರ ವ್ಯಾನಿಟಿ…

Read More

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ  ಶಿವಮೊಗ್ಗ ಕೋರ್ಟ್ ನಿಂದ ಮಹತ್ವದ ತೀರ್ಪು ಶಿವಮೊಗ್ಗ : ಗಾಂಜಾ ಪ್ರಕರಣವೊಂದರಲ್ಲಿ  ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ  ವಿಧಿಸಿ, ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ. 15 ರಂದು ತೀರ್ಪು ನೀಡಿದೆ. ಇಂದಿರಾನಗರ ನಿವಾಸಿಗಳಾದ ದೌಲತ್ ಯಾನೆ ಗುಂಡು (27), ಮುಜೀಬ್ ಯಾನೆ ಬಸ್ಟ್ (27),…

Read More

ಮನೆಗಳ್ಳತನ ಮಾಡುತ್ತಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಸಾಗರ ಪೊಲೀಸರು :

ಸಾಗರ: ಟೌನ್ ಮತ್ತು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಚಂದ್ರ ಬಳೆಗಾರ್  ತಂದೆ ಲೇಟ್, ಅಣ್ಣಪ್ಪ, 28 ವರ್ಷ, ಸೆಂಟಿಂಗ್ ಕೆಲಸ ವಾಸ ಉಳವಿ ಗ್ರಾಮ ಸೊರಬ ತಾಲ್ಲೂಕು ಈತನನ್ನು ದಸ್ತಗಿರಿ ಮಾಡಿ, ವಿಚಾರಣೆ ಮಾಡಿದಾಗ, ಆರೋಪಿತನು ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ 2 ಮತ್ತು ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಗೌತಮಪುರ ಗ್ರಾಮದಲ್ಲಿ 1 ಮನೆಗಳನ್ನು ಕಳ್ಳತನ ಮಾಡಿದ್ದಾಗಿ ಹೇಳಿಕೆ ನೀಡಿದ್ದರಿಂದ, ಆರೋಪಿತನನ್ನು…

Read More

ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸ್ಪೂರ್ತಿ

ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸ್ಪೂರ್ತಿ ಶಿವಮೊಗ್ಗ ಮಹಾನಗರ ಪಾಲಿಕೆಯ ಪರಿಷತ್ ಸಭಾಭವನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಸ್ಪೂರ್ತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕು ಜೇನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೆ.ಎನ್. ಸ್ಫೂರ್ತಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಕು|| ಸ್ಫೂರ್ತಿ ನಾಗರಾಜ ಮತ್ತು ನಾಗರತ್ನ ದಂಪತಿಗಳ…

Read More
Exit mobile version