Headlines

ನಾಳೆ(19-03-2023) ರಿಪ್ಪನ್‌ಪೇಟೆಯಲ್ಲಿ ಸಹಕಾರ ಸಂಘದ ಆಡಳಿತ ಸಂಕೀರ್ಣ ಕಟ್ಟಡ ಮತ್ತು ವಾಣಿಜ್ಯ ಗೋದಾಮು ಉದ್ಘಾಟನೆ

ರಿಪ್ಪನ್‌ಪೇಟೆ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಮಾ.19ರಂದು ಬೆಳಿಗ್ಗೆ 10.30ಕ್ಕೆ ಸಹಕಾರ ಸಂಘದ ಆಡಳಿತ ಸಂಕೀರ್ಣ ಕಟ್ಟಡ ಮತ್ತು ಬಹುಸೇವಾ ವಾಣಿಜ್ಯ ಗೋದಾಮು ಉದ್ಘಾಟನೆ ಹಾಗೂ ಕರ್ನಾಟಕ ಜಾನಪದ ಪರಿಷತ್ತು ಹೊಸನಗರ ತಾಲೂಕು ಶಾಖೆ ವತಿಯಿಂದ ಜಿಲ್ಲಾ ಮಟ್ಟದ ನಾಲ್ಕನೇ ಜಾನಪದ ಸಮ್ಮೇಳನ ಆಯೋಜಿಸಲಾಗಿದೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ತಾಲೂಕ್ ಜಾನಪದ ಪರಿಷತ್ತು ಅಧ್ಯಕ್ಷ ಎಂ.ಎಂ. ಪರಮೇಶ್ ತಿಳಿಸಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೃಷಿಗೂ ಮತ್ತು…

Read More

Hosanagara | ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ.!!

ಹೊಸನಗರ : ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ವಶಕ್ಕೆ.!! ಹೊಸನಗರ :  ಅಕ್ರಮವಾಗಿ ಮರಳು ಸಾಗಿಸುತಿದ್ದ ನಾಲ್ಕು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ರಾಜು ರೆಡ್ಡಿ ನೇತೃತ್ವದ ಸಿಬ್ಬಂದಿಗಳ ನಾಲ್ಕು ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ದಿನೇಶ್ ಮೂಡುಬ ಎಂಬಾತನಿಗೆ ಸೇರಿದ(KA 19 AD 2001) ,ಸುರೇ೦ದ್ರಕೋಟ್ಯಾನ್…

Read More

Shivamogga | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ

Shivamogga | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ಶಿವಮೊಗ್ಗ : ವೈಶ್ಯವಾಟಿಕೆಯ ಹಿನ್ನಲೆಯಲ್ಲಿ ಗಾಂಧಿನಗರದ 1 ನೇ ಪ್ಯಾರಲಲ್ ರಸ್ತೆಯಲ್ಲಿರುವ ಮನೆಯ ಮೇಲೆ ಜಯನಗರ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮೂವರು ಮಹಿಳೆ ಮತ್ತು ಇಬ್ಬರು ಗಂಡಸರನ್ನ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಜಯನಗರ ಪೊಲೀಸ್ ಠಾಣೆ ಪಿಐ ಸಿದ್ದೇಗೌಡ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಗೋದಾಮಿನ ರೀತಿಯಲ್ಲಿರುವ ಮನೆಯಲ್ಲಿ ಇತ್ತೀಚಿನ ದಿನಗಳಲ್ಲಿ ವೇಶ್ಯವಾಟಿಕೆ ದಂಧೆ ನಡೆಸಲಾಗುತ್ತಿತ್ತು ಎಂಬ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪೊಲೀಸರು…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಕೈ ತಪ್ಪಬಹುದಾ ಸಚಿವ ಸ್ಥಾನ ??????:

ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುವ ಸಾಧ್ಯತೆ ಕಾಣುತ್ತಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್, ಹಲಾಲ್, ಮಸೀದಿಗಳಲ್ಲಿ ಧ್ವನಿವರ್ಧಕ ಒಂದಲ್ಲಾ ಒಂದು ಕೋಮು ವಿಚಾರಗಳು ಸರ್ಕಾರಕ್ಕೆ ತಲೆನೋವಾಗುತ್ತಿವೆ. ವಿರೋಧ ಪಕ್ಷಗಳು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಅಸಮರ್ಥರಾಗಿದ್ದಾರೆ. ಕೂಡಲೇ ರಾಜೀನಾಮೆ ನೀಡಬೇಕು ಎಂದು ನಿತ್ಯವೂ ಒತ್ತಾಯಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುತ್ತದೆ ಎಂಬ ಸುದ್ದಿ ಬುಧವಾರ ಸಂಜೆಯಿಂದ…

Read More

Ripponpete | ಅಪ್ಪ ಹೊಡೆದರೆ ಏನು ಮಾಡಬೇಕು.? ಕಳ್ಳರನ್ನು ಹಿಡಿದು ಏನು ಮಾಡ್ತೀರಾ.?? ಪಿಎಸ್‌ಐ ಗೆ ಶಾಲಾ ಮಕ್ಕಳಿಂದ ಕುತೂಹಲದ ಪ್ರಶ್ನೆಗಳು.!?

Ripponpete | ಅಪ್ಪ ಹೊಡೆದರೆ ಏನು ಮಾಡಬೇಕು.? ಕಳ್ಳರನ್ನು ಹಿಡಿದು ಏನು ಮಾಡ್ತೀರಾ.?? ಪಿಎಸ್‌ಐ ಗೆ ಶಾಲಾ ಮಕ್ಕಳಿಂದ ಕುತೂಹಲದ ಪ್ರಶ್ನೆಗಳು ‘ತೆರೆದ ಮನೆ’ ಕಾರ್ಯಕ್ರಮದಡಿಯಲ್ಲಿ ಠಾಣೆಗೆ ಭೇಟಿ ನೀಡಿದ ಶಾಲಾ ಮಕ್ಕಳೊಂದಿಗೆ ಪೊಲೀಸರ ಸಂವಾದ ರಿಪ್ಪನ್‌ಪೇಟೆ : ಕೈಗೆ ಬೇಡಿ ಏಕೆ ಹಾಕ್ತಾರೆ, ಮಕ್ಕಳನ್ನು ಜೈಲಿನಲ್ಲಿ ಇಟ್ಟುಕೊಳ್ಳುವುದಿಲ್ಲವೇ, ಪಿಸ್ತೂಲ್‌ ಯಾವಾಗ ಬಳಸುತ್ತೀರಾ, ಕಳ್ಳರು ಹಿಡಿದು ಏನ್‌ ಮಾಡುತ್ತೀರಾ.’–ಇದು ಪೊಲೀಸ್‌ ಇಲಾಖೆಯ ‘ತೆರೆದ ಮನೆ’ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು ಪಟ್ಟಣದ ಠಾಣೆಗೆ ಭೇಟಿ ನೀಡಿದಾಗ ಕುತೂಹಲದ…

Read More

ನಾನು ಗುಳಿಗ ದೈವದ ಬಗ್ಗೆ ಕೀಳಾಗಿ ಮಾತನಾಡಿಲ್ಲ – ಇದೆಲ್ಲಾ ಕಾಂಗ್ರೆಸ್ ಪಕ್ಷದ ಕಪೋಕಲ್ಪಿತ ಕಥೆ : ಆರಗ ಜ್ಞಾನೇಂದ್ರ|ARAGA

ಕರಾವಳಿಯ ಆರಾಧ್ಯ ದೈವ ಗುಳಿಗದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಪಮಾನ ಮಾಡಿದ್ದಾರೆಂಬ ವಿಚಾರದ ಬಗ್ಗೆ ಭಾರೀ ಟೀಕೆ ಎದುರಾಗುತ್ತಿದೆ. ಈ ಬಗ್ಗೆ ಸ್ವತಃ ಸಚಿವರೇ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಗುಳಿಗ, ಪಂಜುರ್ಲಿ ಕುರಿತು ಗೌರವ ಭಕ್ತಿಯಿದೆ. ನಿನ್ನೆ ಕೂಡ ಒಂದು ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದೇನೆ. ಯಾರಿಗೆ ಈ ದೈವದ ಬಗ್ಗೆ ನಂಬಿಕೆಯಿಲ್ಲ, ವಿಶ್ವಾಸ ಇಲ್ಲ, ಮೂಢನಂಬಿಕೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದವರು ನಿನ್ನೆ ತೀರ್ಥಹಳ್ಳಿಯಲ್ಲಿ ನಾಟಕವಾಡಿಸಿದ್ದಾರೆ. ಚುನಾವಣೆ ಸಮಯದಲ್ಲಿ ಜನರ ಭಾವನೆಗಳನ್ನು ರಾಜಕಾರಣಕ್ಕೆ ಕಾಂಗ್ರೆಸ್…

Read More

ಮಾರುತಿಪುರದ ಯುವತಿ ನಾಪತ್ತೆ : ಸುಳಿವು ಪತ್ತೆಗೆ ಮನವಿ

ಮಾರುತಿಪುರ : ಇಲ್ಲಿನ ಸಮೀಪದ ಗುಬ್ಬಿನಜೆಡ್ಡು ಪುಣಜೆ ಗ್ರಾಮದ ವಾಸಿ ಕುಮಾರಿ ಅನುಷಾ ತಂದೆ ದೇವೇಂದ್ರ, 22 ವರ್ಷ, ಈ ಯುವತಿಯು ಡಿಸೆಂಬರ್ 24 ರ ಬೆಳಿಗ್ಗೆ 8.30 ಕ್ಕೆ ಎಂದಿನಂತೆ ಮಾರುತಿಪುರ ಒಕ್ಕೂಟ ಸಂಘದ ಕೆಲಸಕ್ಕೆ ಹೋದವಳು ಮನೆಗೆ ವಾಪಸ್ ಬಂದಿರುವುದಿಲ್ಲ.     ಈಕೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪರಿಚಯದವರು, ಸಂಬಂಧಿಕರಲ್ಲಿ ವಿಚಾರಿಸಿದರೂ ಈಕೆಯ ಸುಳಿವು ಇರುವುದಿಲ್ಲ. ನಾಪತ್ತೆಯಾದ ಯುವತಿ ಸುಮಾರು 05 ಅಡಿ ಎತ್ತರ, ಕೋಲುಮುಖ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, ತಲೆಯಲ್ಲಿ 15…

Read More

ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಇನ್ನೋರ್ವ ಗಂಭೀರ

Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A…

Read More

ರಿಪ್ಪನ್ ಪೇಟೆ : ಕಾರಿನ ಟೈರ್ ಸ್ಪೋಟಗೊಂಡು ಸರಣಿ ಅಪಘಾತ : ಇಬ್ಬರಿಗೆ ಗಂಭೀರ ಗಾಯ : ಮೆಗ್ಗಾನ್ ಗೆ ದಾಖಲು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಬಳಿ ಚಲಿಸುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂಭಾಗದ ಎರಡು ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತಿದ್ದ ಎರಡು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ರಿಪ್ಪನ್ ಪೇಟೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂದಿನ ಎರಡು ಟೈರ್ ಸ್ಪೋಟಗೊಂಡ ಹಿನ್ನಲೆ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಬರುವೆ ಗ್ರಾಮದ ನಿವಾಸಿ ತಿಮ್ಮಪ್ಪ (40) ಇವರ ಬಜಾಜ್…

Read More

Ripponpete | ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ

ಹೊಸನಗರ ತಾಲೂಕು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರುಗಳ ಕಾರ್ಯಗಾರ ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ ರಿಪ್ಪನ್ ಪೇಟೆ : ಸಮಾಜದ ಸೇವೆಯಲ್ಲಿ ಅತ್ಯುನ್ನುತವಾದ ಸೇವೆಯನ್ನು ನೀಡುತ್ತಿರುವವರು ಶಿಕ್ಷಕರುಗಳು. ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ ಎಂದು  ನೈರುತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್ ಎಲ್. ಭೋಜೇಗೌಡ  ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕರುಗಳು ಸಮಾಜದ ಮುಖ್ಯ…

Read More