Headlines

ಪ್ರಧಾನಿಗೆ ಪೋಸ್ಟ್ ಕಾರ್ಡ್ ನಲ್ಲಿ ಪತ್ರ ಬರೆದು ಯುವಕಾಂಗ್ರೆಸ್ ವತಿಯಿಂದ ಅಂಚೆಕಚೇರಿ ಎದುರು ಬೃಹತ್ ಪ್ರತಿಭಟನೆ:

ಶಿವಮೊಗ್ಗ: ಜಿಲ್ಲೆಯಲ್ಲಿ ಸಾವಿರಾರು ಜನರಿಗೆ ಅನ್ನಕ್ಕೆ ದಾರಿದೀಪವಾಗಿದ್ದ ವಿ.ಐ.ಎಸ್.ಎಲ್‌ ಹಾಗೂ ಎಂ.ಪಿ.ಎಂ ಕಾರ್ಖಾನೆಗಳನ್ನ ಸರ್ಕಾರಿ ಖಾಸಗಿಯವರಿಗೆ ನೀಡಲು ಮುಂದಾಗಿದೆ ಈಗಾಗಲೆ ಇದನ್ನ ನಂಬಿಕೊಂಡಿದ್ದ ಸಾವಿರಾರು ಬಡಕಾರ್ಮಿಕರ ಕುಟುಂಭ ಬೀದಿಗೆ ಬಿದ್ದಿದೆ. ಈ ಕಾರಣ ಇದನ್ನ ಸರ್ಕಾರ ಪುನಸ್ಚೇತನ ಗೊಳಿಸುವುದರ ಬದಲೂ ಖಾಸರಿಗಯವರಿಗೆ ನೀಡುವು ಹುನ್ನಾರ ನಡೆಸಿದೆ. ಈ ಕೆಲಸವನ್ನ ಕೂಡಲೇ ಕೈ ಬಿಡಬೇಕು ಹಾಗೂ ವಿ.ಐ.ಎಸ್.ಎಲ್‌ ಹಾಗೂ ಎಂ.ಪಿ.ಎಂ ಕಾರ್ಖಾನೆಯನ್ನ ಉಳಿಸಬೇಕಿದೆ ಎಂದು ಒತ್ತಾಯಿಸಿ ಇಂದು ಯುವ ಕಾಂಗ್ರೆಸ್‌ ಮುಖಂಡ ಗಣೇಶ್‌ ನೇತೃತ್ವದಲ್ಲಿ ಪತ್ರಚಳುವಳಿಯನ್ನ ನಡೆಸಲಾಯಿತ್ತು. ಇಂದು…

Read More

ಚಂದ್ರಗುತ್ತಿ: ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹ

ಚಂದ್ರಗುತ್ತಿ:  ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ ಪಿ ರತ್ನಾಕರ್ ಉದ್ಘಾಟನೆ ಮಾಡಿದರು. ಪೌಷ್ಟಿಕ ಆಹಾರದ ಬಳಕೆ ಹಾಗೂ ಉಪಯೋಗದ ಬಗ್ಗೆ ಮಾತನಾಡಿದ ಚಂದ್ರಗುತ್ತಿ ಸರ್ಕಾರಿ ಆಸ್ಪತ್ರೆಯ ನರ್ಸ್  ಮಲ್ಲಮ್ಮ ನುಗ್ಗೆ ಸೊಪ್ಪು ಪೇರಳೆ ಹಣ್ಣು ಕರಿಬೇವಿನ ಸೊಪ್ಪು ಲಿಂಬೆ ಹಾಗೂ ಏಕದಳ ದಾನ್ಯ ದ್ವಿದಳ ದಾನ್ಯ ಹಾಗೂ ಅಯೋಡಿನ್ ಯುಕ್ತ ಉಪ್ಪನ್ನೇ ಬಳಸಿ ಎಂದು  ಇವುಗಳ ಮಹತ್ವ ತಿಳಿಸಿದರು ನಂತರ ಮಾತನಾಡಿದ ಶಿಶು ಅಭಿವೃದ್ಧಿ ಅಧಿಕಾರಿ…

Read More

ಗಣೇಶ ಚತುರ್ಥಿ ಆಚರಣೆ ಮಾರ್ಗಸೂಚಿಗೆ ಶಿವಮೊಗ್ಗದ ಹಿಂದೂಪರ ಸಂಘಟನೆಗಳಿಂದ ತೀವ್ರ ವಿರೋಧ:

ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯ ಆತಂಕ ಹಿನ್ನೆಲೆಯಲ್ಲಿ ಸರ್ಕಾರವು ಗಣಪತಿ ಹಬ್ಬ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ತಜ್ಞರ ಸಲಹೆ ಸೂಚನೆ ಮೇರೆಗೆ ಕೆಲ ನಿರ್ಬಂಧ ವಿಧಿಸಲಾಗಿದೆ. ಆದರೆ, ಶಿವಮೊಗ್ಗದಲ್ಲಿ ಸರ್ಕಾರದ ಮಾರ್ಗಸೂಚಿಗೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಮನೆ, ದೇವಸ್ಥಾನ, ಸರ್ಕಾರಿ ಹಾಗೂ ಖಾಸಗಿ ಸಾರ್ವಜನಿಕ ಬಯಲು ಪ್ರದೇಶದಲ್ಲಿ ಗಣೇಶ ಪ್ರತಿಷ್ಠಾಪಿಸಿ, ಕನಿಷ್ಠ ಸಂಖ್ಯೆಯ ಜನರೊಂದಿಗೆ ಹಬ್ಬ ಅಚರಿಸಲು ಸರ್ಕಾರ ಸೂಚಿಸಿದೆ. ಇದರ ಜೊತೆಗೆ ನಗರ ಭಾಗದಲ್ಲಿ ವಾರ್ಡ್​ಗೆ ಒಂದು ಗಣೇಶನ ಪ್ರತಿಷ್ಠಾಪನೆಗೆ ಸರ್ಕಾರ…

Read More

ಸಾಕು ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ! ಶಿಕ್ಷಕಿಯಿಂದ ಬೆಳಕಿಗೆ ಬಂತು ಪ್ರಕರಣ

ತೀರ್ಥಹಳ್ಳಿ: ಸಾಕು ತಂದೆಯೇ ಅಪ್ರಾಪ್ತ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಅಮಾನವೀಯ ಘಟನೆ ತಾಲೂಕಿನ ಗಬಡಿ ಗ್ರಾಮದಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯ ನಡೆಸಿದ ಸಾಕು ತಂದೆ ಮಂಜುನಾಥ್ (36) ಹಾಗು ಮಂಜುನಾಥನ ಸಂಬಂಧಿ ಎದುರುಮನೆ ಯುವಕ ರಾಮು(43) ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಘಟನೆಯ ವಿವರ: ಮೊದಲ ಪತ್ನಿ ತೊರೆದಿದ್ದ ಮಂಜುನಾಥ್ ಕೂಲಿ ಕೆಲಸ ಮಾಡುತ್ತಿದ್ದು, ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾದ ವಿಧವೆಯನ್ನು ಮದುವೆಯಾಗಿದ್ದ.ಎರಡನೇ ಪತ್ನಿಗೆ ಹೆಣ್ಣು ಮಗುವಿತ್ತು. ಆ ಅಪ್ರಾಪ್ತ…

Read More

ಬೀದಿ ನಾಯಿಗಳ ಮಾರಣಹೋಮ:: 150ಕ್ಕೂ ಹೆಚ್ಚು ನಾಯಿಗಳ ಜೀವಂತ ಸಮಾಧಿ

ಶಿವಮೊಗ್ಗ: ಸುಮಾರು 150ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಜೀವಂತವಾಗಿ ಹೂತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗ್ರಾಮ ಪಂಚಾಯಿತಿಯ ಕಂಬದಾಳು-ಹೊಸೂರು ವ್ಯಾಪ್ತಿಯ ರಂಗನಾಥಪುರದಲ್ಲಿ ನಡೆದಿದೆ.  ತಮ್ಮಡಿಹಳ್ಳಿ ಎಂಪಿಎಂ‌ ಅರಣ್ಯದ ಎಸ್‌ಎಲ್ ನಂಬರ್ 863, 864, 865, 858ರ ಪ್ರದೇಶದಲ್ಲಿ ನಾಯಿಗಳು ಪತ್ತೆಯಾಗಿದ್ದು, ಐದು ದಿನಗಳ ಹಿಂದೆ ನಾಯಿಗಳನ್ನು ಹೂತಿಡಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.  ಬೀದಿ ನಾಯಿಗಳನ್ನು ಹಿಡಿದು ಜೀವಂತವಾಗಿ ಹೂತಿಡುವ ವೇಳೆ ನಾಯಿಗಳ ಚೀರಾಟ ಕೇಳಿದೆ. ಈ ಸಂದರ್ಭದಲ್ಲಿ ಶಿವಮೊಗ್ಗ ಎನಿಮಲ್ ರೆಸ್ಕ್ಯೂ ಕ್ಲಬ್​ಗೆ ಗ್ರಾಮದ ಯುವಕರು…

Read More

ಬಿಜೆಪಿ ಕಾರ್ಯಕರ್ತರ ಪಕ್ಷ ಎನ್ನುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಬಿಜೆಪಿ ಪಕ್ಷ ಸದೃಢವಾಗಿದ್ದು ಅಭಿವೃದ್ದಿ ಕಾರ್ಯದಲ್ಲಿ ಈ ಹಿಂದಿನ ಸರ್ಕಾರಗಳು ಮಾಡಲಾಗದಷ್ಟು ಅಭಿವೃದ್ದಿಯನ್ನು ಕೇವಲ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಮಾಡಿದೆ. ಎಲ್ಲ ಸಮುದಾಯದ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ಬಿಜೆಪಿಯ ಬೂತ್ ಮಟ್ಟದ ಅಧ್ಯಕ್ಷರ ನಾಮಫಲಕ ಅನಾವರಣದ ನಿಮಿತ್ತ ಇಂದು ರಿಪ್ಪನ್ ಪೇಟೆ ಹೋಬಳಿಯ ಬೂತ್ ನ ಅಧ್ಯಕ್ಷರುಗಳಿಗೆ ಅಭಿನಂದಿಸಿ ನಾಮಫಲಕ ಅನಾವರಣ ಮಾಡಿದ ಅವರು ಬಿಜೆಪಿಯು “ಕಾರ್ಯಕರ್ತರ ಪಕ್ಷ” ಎನ್ನುವುದು ನಮ್ಮೆಲ್ಲರಿಗೂ ಗೌರವದ…

Read More

ಭದ್ರಾವತಿ: ಕೆಎಸ್ಆರ್ ಟಿಸಿ ನೌಕರ ಆತ್ಮಹತ್ಯೆಗೆ ಶರಣು

ಭದ್ರಾವತಿ : ಕೆಎಸ್ಆರ್ ಟಿಸಿ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಹೊಸ ಸಿದ್ದಾಪುರದಲ್ಲಿ ನಡೆದಿದೆ. ಕೆಎಸ್‌ಆರ್ ಟಿಸಿ ಚಾಲಕ ಗಂಗಾಧರ್ (46) ಎಂಬವರೇ ನೇಣಿಗೆ ಶರಣಾದ ವ್ಯಕ್ತಿ. ಹೊಸ ಸಿದ್ದಾಪುರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನೇಣಿಗೆ ಕೊರಳೊಡ್ಡುವ ಮುನ್ನ ಗಂಗಾಧರ್ ತಾನೇ ಹೂವಿನ ಹಾರ ಹಾಕಿಕೊಂಡಿದ್ದಾರೆ. ಹಾರದ ಜೊತೆಗೆ ಹೊಸ ಶರ್ಟ್ ಧರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂಸಿ : ಅಪರಿಚಿತ ವ್ಯಕ್ತಿಯ ಶವ : ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ:: ತಾಲ್ಲೂಕಿನ ಹಾರನಹಳ್ಳಿ ಸಂತೆ ಮೈದಾನದ ಬಳಿ ಸುಮಾರು 50 ರಿಂದ 55 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹ ಇಡಲಾಗಿದೆ.     ಅಪರಿಚಿತ ವ್ಯಕ್ತಿಯು ಸುಮಾರು 5.4 ಅಡಿ ಎತ್ತರ ಇದ್ದು, ಬಿಳಿ ಮತ್ತು ಕಪ್ಪುಮಿಶ್ರಿತ ಗಡ್ಡ ಇರುತ್ತದೆ. ತಲೆಯಲ್ಲಿ 2 ಇಂಚು ಉದ್ದನೆಯ ಕಪ್ಪು ಮಿಶ್ರತ ಬಿಳಿ ಕೂದಲಿದ್ದು, ನೀಲಿ ಬಣ್ಣದ ಬಿಳಿ ಗೆರೆಯಿರುವ ತುಂಬು ತೋಳಿನ ಶರ್ಟ್ ಧರಿಸಿರುತ್ತಾರೆ. ಒಂದು ಸಿಮೆಂಟ್ ಮಿಶ್ರಿತ ಕೆಂಪು ಬಣ್ಣದ…

Read More

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ:: ಶಿವಮೊಗ್ಗ ಪೊಲೀಸರಿಂದ ಕರಪತ್ರದ ಮೂಲಕ ಜಾಗೃತಿ

ಶಿವಮೊಗ್ಗ : ಸಾರ್ವಜನಿಕ ಗಣೇಶಮೂರ್ತಿ ಪ್ರತಿಷ್ಠಾಪನೆ ವೇಳೆ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೋರಿ, ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು ಕರಪತ್ರ ಮುದ್ರಿಸಿ ಜನಜಾಗೃತಿ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ.  ಮಂಗಳವಾರ ನಗರದ ಹೊರವಲಯ ಸೋಮಿನಕೊಪ್ಪ ಕೆ.ಹೆಚ್.ಬಿ. ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಬಡಾವಣೆಗಳಲ್ಲಿ ವಿನೋಬನಗರ ಠಾಣೆ ಪೊಲೀಸರು, ಸಾರ್ವಜನಿಕ ಸ್ಥಳದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವ ವೇಳೆ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ಒಳಗೊಂಡ ಕರಪತ್ರಗಳ ವಿತರಿಸಿದರು. ಈ ವೇಳೆ ಬೀಟ್ ಪೊಲೀಸರಾದ ಧನರಾಜ್, ಮೂರ್ತಿರವರು ಉಪಸ್ಥಿತರಿದ್ದರು.   ಕೊರೊನಾ…

Read More

ತೀರ್ಥಹಳ್ಳಿ :ಸರ್ಕಾರದ ಮಾರ್ಗಸೂಚಿ ಪಾಲಿಸಿ ಈ ಬಾರಿಯ ಗಣೇಶೋತ್ಸವವನ್ನು ಆಚರಿಸಿ : ತಹಸೀಲ್ದಾರ್ ಡಾ. ಶ್ರೀಪಾದ್

ತೀರ್ಥಹಳ್ಳಿ : ಕೊರೊನಾ ಸೋಂಕಿನ ಸಂದರ್ಭದಲ್ಲಿ  ಗಣೇಶೋತ್ಸವ ಆಚರಣೆ ಅತ್ಯಂತ ಸರಳವಾಗಿ ಶ್ರದ್ಧಾ ಭಕ್ತಿ ಭಾವದಿಂದ ಧಾರ್ಮಿಕ ವಿಧಿ ವಿಧಾನಗಳನ್ನು ಅನುಸರಿಸಿ ಸರ್ಕಾರದ ಎಲ್ಲಾ ಮಾನದಂಡ ಮತ್ತು.ಮಾರ್ಗಸೂಚಿ ಪಾಲಿಸಿ ಈ ಬಾರಿಯ ಗಣೇಶೋತ್ಸವವನ್ನು ಆಚರಿಸಿ ಎಂದು ತೀರ್ಥಹಳ್ಳಿ  ತಹಶೀಲ್ದಾರ್‌ ಡಾ. ಶ್ರೀಪಾದರವರು ಗಣೇಶೋತ್ಸವ ಆಚರಣೆ ಮಾಡುವ ಸಮಿತಿಯವರಿಗೆ ಸೂಚನೆ ನೀಡಿದರು. ಇಂದು ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಪೋಲೀಸ್ ಇಲಾಖೆ ವತಿಯಿಂದ ಕರೆಯಲಾಗಿದ್ದ ಗಣೇಶೋತ್ಸವ ಆಚರಣೆಯ ಕುರಿತಾದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಕೊರೊನ…

Read More