Headlines

ಮಂಗನ ಖಾಯಿಲೆ(KFD) ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ

ಮಂಗನ ಖಾಯಿಲೆ ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಸಮೀಪದ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಇತ್ತೀಚಿಗೆ ವ್ಯಕ್ತಿಯೋರ್ವನಿಗೆ ಮಂಗನ ಖಾಯಿಲೆ ಕಂಡುಬಂದಿದ್ದು ಜನರಲ್ಲಿ ಆತಂಕ ಮೂಡಿದ್ದ ಹಿನ್ನಲೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸಮಾಲೋಚನ ಸಭೆ ನಡೆಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮಂಗನ ಖಾಯಿಲೆ ಬಗ್ಗೆ ಗ್ರಾಮೀಣ ಪ್ರದೇಶದ ನಾಗರೀಕರು ಆತಂಕ ಪಡುವ ಅವಶ್ಯಕತೆಯಿಲ್ಲ ಈಗಾಗಲೇ ಆರೋಗ್ಯ ,ಕಂದಾಯ ಹಾಗೂ…

Read More

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು (06-07-2026) ರಜೆ ಘೋಷಣೆ

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು (06-07-2026) ರಜೆ ಘೋಷಣೆ Hosanagara Taluk has declared a holiday for all schools, colleges, and Anganwadi centres on July 6 due to heavy rainfall and strong winds. The order was issued by Tahsildar Bharat Raj. ಹೊಸನಗರ, ಜುಲೈ 6: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ…

Read More

ಮೂರು ತಿಂಗಳ ಕಿರುಕುಳಕ್ಕೆ ಬ್ರೇಕ್: ವಿದ್ಯಾರ್ಥಿನಿ ಹಿಂಬಾಲಿಸುತ್ತಿದ್ದವನನ್ನು ರೆಡ್‌ಹ್ಯಾಂಡ್ ಹಿಡಿದ ಅಕ್ಕಪಡೆ

In Shivamogga, Akka Pada police team caught a man red-handed for stalking a hostel student for over three months. A petty case was registered and a strict warning was issued. Police have warned of strict action against harassment of women in public places. ಮೂರು ತಿಂಗಳ ಕಿರುಕುಳಕ್ಕೆ ಬ್ರೇಕ್: ವಿದ್ಯಾರ್ಥಿನಿ ಹಿಂಬಾಲಿಸುತ್ತಿದ್ದವನನ್ನು ರೆಡ್‌ಹ್ಯಾಂಡ್ ಹಿಡಿದ ಅಕ್ಕಪಡೆ ಶಿವಮೊಗ್ಗ: ಹಾಸ್ಟೆಲ್‌ನಲ್ಲಿ ವಾಸವಿದ್ದ…

Read More

ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA)

ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದೀಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಹೌದು ಸಾಗರ ತಾಲೂಕಿನ ತಹಸಿಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಡೆತ್ ನೋಟ್ ಬರೆದಿಟ್ಟು ನಿದ್ದೆ ಮಾತ್ರೆ ಸೇವಿಸಿಗ್ರಾಮ ಲೆಕ್ಕಧಿಕಾರಿ…

Read More

ಅರಣ್ಯ ಭೂಮಿ ಸಾಗುವಳಿದಾರರಿಗೆ ಗುಡ್ ನ್ಯೂಸ್: ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸದಂತೆ ಸಚಿವ ಮಧು ಬಂಗಾರಪ್ಪ ಸೂಚನೆ

ಅರಣ್ಯ ಭೂಮಿ ಸಾಗುವಳಿದಾರರಿಗೆ ಗುಡ್ ನ್ಯೂಸ್: ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸದಂತೆ ಸಚಿವ ಮಧು ಬಂಗಾರಪ್ಪ ಸೂಚನೆ ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್, ನೀರಾವರಿ ಇಲಾಖೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ…

Read More

ಮರಳು ಲಾರಿ ಮಾಲೀಕರಿಂದ ಶಾಸಕ ಹಾಲಪ್ಪ ಹಣ ಪಡೆದಿದ್ದಾರೆ ಎಂದು ಧರ್ಮಸ್ಥಳದ ಸನ್ನಿಧಿಯಲ್ಲಿ ಪ್ರಮಾಣ ಮಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ !!!

ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ ಶಾಸಕ ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಹಣ ಪಡೆದಿರುವುದು ಖಂಡಿತವಾಗಿಯೂ ನಿಜ ಎಂದು ಆಣೆ ಪ್ರಮಾಣ ಮಾಡಿದರು. ಲಾರಿಯವರು ನನಗೆ ಕರೆ ಮಾಡಿ ಹಣವನ್ನು ನೀಡಿದ್ದೇವೆಂದು ಹೇಳಿದ್ದಾರೆ.ಇವರು 300  ಮರಳು ಲಾರಿ ಮಾಲೀಕರಿಂದ ಹಣ ಪಡೆದಿದ್ದಾರೆ. ಮರಳು ನೀತಿಯನ್ನು ಸಡಿಲೀಕರಣ ಮಾಡುವುದಕ್ಕೆ ನಿಮಗೆ ಏನು ರೋಗ ಎಂದು ಹರಿಹಾಯ್ದರು. ಕೋರೆ ಮಾಲೀಕರ ಹತ್ತಿರವೂ ಕೂಡ ಮಾಮೂಲಿ ಪಡೆಯುತ್ತಿದ್ದು ನನಗೆ ವರ್ಷಕ್ಕೆ ಇಂತಿಷ್ಟು ಹಣವನ್ನು…

Read More

ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋದ ಸಾಗರದ ಸಿವಿಲ್ ಇಂಜಿನಿಯರ್ :

ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯ ಹಿನ್ನಲೆಯಲ್ಲಿ ಸಾಗರದ ಯುವಕನೊಬ್ಬ ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ಸಾಗರ ಸಮೀಪದ ಅದರಂತೆ ಗ್ರಾಮದ ಸಿವಿಲ್ ಇಂಜಿನಿಯರ್ ಮಿಥಿನ್ (26) ಎಂಬುವರು ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು ಯುವಕನ‌ ಮನೆಯಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ. ಬೆಂಗಳೂರಿನ ಕೆ.ಆರ್ ಪುರಂನಲ್ಲಿ ಮಿಥಿನ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು.ಆ ಮನೆಯ ಕಾಂಪೌಂಡ್ ರಾಜಾಕಾಲುವೆಯ ಮೇಲೆ ಇದ್ದು  ನಿನ್ನೆ ರಾತ್ರಿ 11 ಗಂಟೆಗೆ ಬಾಡಿಗೆ ಮನೆಯ ಕಾಂಪೌಂಡ್ ರಾಜಾಕಾಲುವೆಯಲ್ಲಿ ಹರಿದು ಬಂದ ನೀರಿನ ರಭಸಕ್ಕೆ…

Read More

ರಿಪ್ಪನ್‌ಪೇಟೆ : ಓಟಿಪಿ ನಂಬರ್ ಪಡೆದು ಲಕ್ಷಾಂತರ ರೂ ವಂಚನೆ – ಮನೆ ಮಾರಿದ ಹಣ ಕಳೆದುಕೊಂಡ ಅಮಾಯಕ|cyber crime

ಭಾರತದಲ್ಲಿ ನೋಟ್‌ ಬ್ಯಾನ್‌ ಆದ ನಂತರ ಜನ ಡಿಜಿಟಲ್‌ ಹಣಕಾಸಿನ ವ್ಯವಹಾರದ ಕಡೆ ಮುಖ ಮಾಡಿದರು. ಇದರಿಂದ ಜೀವನ ಒಂದು ಮಟ್ಟಕ್ಕೆ ಸುಧಾರಿಸಿತು ಎನ್ನುವಾಗಲೇ ಡಿಜಿಟಲ್‌ ಮೋಸಗಳು ಹೆಚ್ಚುತ್ತಿದ್ದು, ಹಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕೆವೈಸಿ ಅಪ್‌ಡೇಟ್‌ ಮಾಡಬೇಕು ಎಂದು ನಂಬಿಸಿ ಓಟಿಪಿ ನಂಬರ್‌ ಪಡೆದ ವ್ಯಕ್ತಿಯೊಬ್ಬರಿಗೆ ಸೈಬರ್‌ ಕಳ್ಳರು 1.80 ಲಕ್ಷ ರೂ. ವಂಚಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಚೌಡೇಶ್ವರಿ ಬೀದಿಯ ಸ್ವಾಮಿ (55) ವಂಚನೆಗೊಳಗಾದವರು. ಏಪ್ರಿಲ್…

Read More

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ ಮಲೆನಾಡಿನ ಪ್ರದೇಶದಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ರಿಪ್ಪನ್‌ಪೇಟೆ ಪಟ್ಟಣದ ಮೇಲಿನ ಕೆರೆಹಳ್ಳಿ ಹಾಗೂ ಕೆಳಗಿನ ಕೆರೆಹಳ್ಳಿ ಗ್ರಾಮಸ್ತ್ಗರು ತಮ್ಮ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಹಬ್ಬವನ್ನು ಆಚರಿಸಿದರು. ರೈತರು ತಮ್ಮ ಕುಟುಂಬದ ನೇಮ ನಿಷ್ಠೆಯಂತೆ ವರ್ಷವೂ…

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ |Ripponpet

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ |Ripponpet ರಿಪ್ಪನ್‌ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಶುಕ್ರವಾರ  ಆಯೋಜಿಸಿದ್ದ  ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿ ಕನ್ನಡ  ಸಂಭ್ರಮದಲ್ಲಿ ಚಂಡೆ ನೃತ್ಯ,ವಿದ್ಯಾರ್ಥಿಗಳ ವಾದ್ಯ ಘೋಷ್ ಮೆರವಣಿಗೆಗೆ ಮೆರಗು ನೀಡಿತ್ತು . ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಪ್ರವೀಣ್ (ಅಣ್ಣಪ್ಪ) ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಪಿಎಸ್‌ಐ ಪ್ರವೀಣ್ ಎಸ್ ಪಿ…

Read More
Exit mobile version