ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ | SHIVANANDA PATIL

Haveri District Journalists Association honored Karnataka Minister Shivanand Patil after he donated Rs 5 lakh to the welfare fund and assured drinking water projects for 410+ villages. ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ ಹಾವೇರಿ: ಹಾವೇರಿ ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ 5 ಲಕ್ಷ ರೂ. ದೇಣಿಗೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ…

Read More

ವಿದೇಶದಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿಗೆ ಕೋವಿಡ್ ಪಾಸಿಟಿವ್|positive

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ತಿಂಗಳ‌ ನಂತರ ಪ್ರಥಮ ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಕಳೆದ 4 ದಿನಗಳ ಹಿಂದೆ ವಿದೇಶದಿಂದ ಬಂದ ವ್ಯಕ್ತಿಯಲ್ಲಿ‌ ಸೋಂಕು ಕಂಡುಬಂದಿದ್ದು, ಹೋಮ್​ ಐಸೋಲೇಷನ್​ಗೆ ಒಳಪಡಿಸಲಾಗಿದೆ. ಶಿವಮೊಗ್ಗ ಮೂಲದ ವ್ಯಕ್ತಿ ವಿದೇಶದಿಂದ ಬಂದಾಗ ಬೆಂಗಳೂರು ಏರ್​ಪೋರ್ಟ್​ನಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಅವರು ಜಿಲ್ಲೆ ತಲುಪಿದ ನಂತರ ಪಾಸಿಟಿವ್ ಎಂದು ವರದಿ ಬಂದಿದ್ದು, ಸೋಂಕಿತನ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಉಳಿದಂತೆ ಜಿಲ್ಲೆಯಲ್ಲಿ 34 ಜನರನ್ನು ಪರೀಕ್ಷಿಸಿದಾಗ ಇಬ್ಬರಲ್ಲಿ ಸೋಂಕಿನ…

Read More

ವಿಜೃಂಭಣೆಯೊಂದಿಗೆ ಸಂಪನ್ನಗೊಂಡ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ

ರಿಪ್ಪನ್ ಪೇಟೆ;-ಪುರಾಣ ಪ್ರಸಿದ್ದ ಹೆಬ್ಬಂಡೆಯಲ್ಲಿ ನೆಲೆಸಿರುವ ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ವಿಜೃಂಭಣೆಯೊಂದಿಗೆ ಸಂಪನ್ನ ಗೊಂಡಿತು. ಭಾದ್ರಪದ ಮಾಸದ ಹುಣ್ಣಿಮೆಯಿಂದ ಮಹಾಲಯ ಅಮಾವಾಸ್ಯೆಯವರೆಗೆ ಎರಡು ಮಂಗಳವಾರ ಶುಕ್ರವಾರದ ಪಿತೃ ಪಕ್ಷದಲ್ಲಿ ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ಶ್ರದ್ದಾಭಕ್ತಿಯಿಂದ ಅದ್ದೂರಿಯಾಗಿ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸ್ ನೇತೃತ್ವದಲ್ಲಿ ಹಳೆಯ ಅಮ್ಮನಘಟ್ಟದಲ್ಲಿ ತಾಯಿ ಮಹಾಮಾತೆ ಜೇನುಕಲ್ಲಮ್ಮ ತಾಯಿಗೆ ಕಂಕಣ ಧಾರಣೆ ಮಾಡಿ ಎರಡು ಮಂಗಳವಾರ ಮತ್ತು ಎರಡು ಶುಕ್ರವಾರದೊಂದು ದೇವಿಗೆ ವಿಶೆಷ ಅಲಂಕಾರಿಕಾ ಪೂಜೆಯೊಂದಿಗೆ ವಿವಿಧ ಧಾರ್ಮಿಕ…

Read More

ಶ್ರೀಗಂಧ ಮರ ಅಕ್ರಮ ಕಡಿತಲೆ – ಆರೋಪಿ ಬಂಧನ , 39 ಕೆ ಜಿ ಶ್ರೀಗಂಧ ವಶಕ್ಕೆ.!

ಹೊಸನಗರ : ಹೊಸನಗರ ವಲಯದ ಅಕ್ರಮವಾಗಿ ಶ್ರೀಗಂಧಮರ ಮರಗಳನ್ನು ಕಡಿದಿದ್ದ ಆರೋಪಿಯನ್ನು ಬಂಧಿಸಿ, ಪ್ರಕರಣದಲ್ಲಿ ಬಂಧಿಸಲಾಗಿದೆ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದಾನೆ. ಇಂದು ಅರಣ್ಯ ಸಂಚಾರಿ ದಳದ ನಿಖರ ಮಾಹಿತಿಯು ಹೊಸನಗರ ವಲಯದ ಕಾರ್ಯಾಚರಣೆಯನ್ನು ನಡೆಸಿ ಕಳ್ಳರಿಂದ 39.300 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ದಯಾಕುಮಾರ ಅಲಿಯಾಸ್ ದಯಾನಂದ್ ಎಂಬಾತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೌಶಿಕ್ ಎಂಬಾತನು ತಪ್ಪಿಸಿಕೊಂಡಿದ್ದಾನೆ. ಆತನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರ್ಯಚರಣೆಯಲ್ಲಿ ಪೊಲೀಸ್ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ ಕೆ…

Read More

ರಿಪ್ಪನ್‌ಪೇಟೆ – ಬ್ಯಾಂಕ್ ನೋಟಿಸಿಗೆ ಹೆದರಿ ರೈತ ಆತ್ಮಹತ್ಯೆ|crime news

ರಿಪ್ಪನ್‌ಪೇಟೆ;- ಸಮೀಪದ ಮೂಗುಡ್ತಿ ಗ್ರಾಮದ ಕೋಮಲಾಪುರ ನಿವಾಸಿ ಮಂಜನಾಯ್ಕ್ (85) ಸಾಲದ ಬಾಧೆಯಿಂದ ಕಳೆನಾಶಕ ಸೇವಿಸಿ ಸಾವನ್ನಪ್ಪಿರುವ ಘಟನೆ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಜುನಾಯ್ಕ್ ಬಿನ್ ಕೊಲ್ಲನಾಯ್ಕ  ಸುಮಾರು (85) ವರ್ಷಎಂಬುವರಿಗೆ  ತಕ್ಷಣ ಅವರನ್ನು ರಿಪ್ಪನ್‌ಪೇಟೆಯ ಸರ್ಕಾರಿ ಅಸ್ಪತ್ರೆಗೆ ಚಿಕಿತ್ಸಗಾಗಿ ಕರೆತರಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿತು ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. 3 ಇವರು ತಳಲೆ ವಿ.ಎಸ್.ಎಸ್.ಎನ್.ಬಿ.ಯಲ್ಲಿ 1.15.000 ಬೆಳೆ ಸಾಲ ಮತ್ತು 50.000.00 ಸಾವಿರ ವೈಯಕ್ತಿಕ…

Read More

ವಲಯ ಮಟ್ಟದ ಕ್ರಿಕೇಟ್ ಪಂದ್ಯಾವಳಿಯಲ್ಲಿ 165 ಎಸೆತಕ್ಕೆ 407 ಬಾರಿಸಿದ ಸಾಗರದ ಯುವಕ|Cricket

ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆದಂತ 16 ವರ್ಷದ ಒಳಗಿನ ವಲಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಾಗರದ ತನ್ಮಯ್ 165 ಬಾಲ್ ಗಳಿಗೆ 407 ರನ್ ಗಳನ್ನು ಪೇರಿಸುವ ಮೂಲಕ ಮಹತ್ವದ ಸಾಧನೆಗೈದಿದ್ದಾರೆ. 16 ವರ್ಷದ ಒಳಗಿನ ವಲಯಮಟ್ಟದ ಸೀಮಿತ 50 ಓವರ್ ಕ್ರಿಕೆಟ್ ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ ಈ ಪಂದ್ಯದಲ್ಲಿ ಸಾಗರದ ಮಂಜುನಾಥ ಪ್ಯಾಷನ್ಸ್ ಮಾಲಿಕರ ಪುತ್ರ ತನ್ಮಯ್ 165 ಬಾಲ್ ನಲ್ಲಿ 48 ಬೌಂಡರಿ, 24 ಸಿಕ್ಸರ್ ಗಳೊಂದಿಗೆ 4 ಶತಕಗಳ ಸಹಿತ 407…

Read More

Ripponpete | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಬಿ ಬಳೆಗಾರ್ ಆಯ್ಕೆ

Ripponpete | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಬಿ ಬಳೆಗಾರ್ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 2024 ರ 57ನೇ ಗಣೇಶೋತ್ಸವದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. 57 ನೇ ಗಣೇಶೋತ್ಸವದ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ರಾಮಚಂದ್ರ ಬಿ ಬಳೆಗಾರ್ ಆಯ್ಕೆಯಾಗಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮಣ್ ಬಳ್ಳಾರಿ ರವರು ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ನಾಗರಾಜ್ ಪವಾರ್ ಅಧ್ಯಕ್ಷತೆಯಲ್ಲಿ…

Read More

hombuja | ಶ್ರೀ ರಾಮ ನಾಮ ಸ್ಮರಣೆ ವಿಶ್ವ ಶಾಂತಿ ಪ್ರೇರಕ ಶಕ್ತಿ ; ಹೊಂಬುಜ ಶ್ರೀಗಳು

hombuja | ಶ್ರೀ ರಾಮ ನಾಮ ಸ್ಮರಣೆ ವಿಶ್ವ ಶಾಂತಿ ಪ್ರೇರಕ ಶಕ್ತಿ ; ಹೊಂಬುಜ ಶ್ರೀಗಳು ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸೋಮವಾರದಂದು ಅಯೋಧ್ಯೆಯಲ್ಲಿ ನೂತನ ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಠೆ ಮಾಡಿದ ನಿಮಿತ್ತ ಹೊಂಬುಜ ಜೈನ ಮಠದಲ್ಲಿ ಸಂಜೆ ದೀಪೋತ್ಸವ ನೆರವೇರಿಸಿದರು. ಗುರುವಿಗೆ ಶಿಷ್ಯನಾಗಿ, ಪಿತೃವಾಕ್ಯ ಪರಿಪಾಲಕನಾಗಿ, ಸತಿಗೆ ತಕ್ಕ ಪತಿಯಾಗಿ ಅಯೋಧ್ಯೆಯ ಎಲ್ಲಾ ಜನರ ಪ್ರೀತಿ ಪಾತ್ರರಾಗಿ ಸಭ್ಯ ಸಮಾಜದ ಮರ್ಯಾದಾ…

Read More

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಮಟಗಾರು ಶಾಲೆಯ ಅಂಬಿಕಾ ಲಕ್ಷ್ಮಣರಾವ್

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಮಟಗಾರು ಶಾಲೆಯ ಅಂಬಿಕಾ ಲಕ್ಷ್ಮಣರಾವ್| ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲಾ ಶಿಕ್ಷಣ ಇಲಾಖೆಯಿಂದ 2024–25ನೇ ಸಾಲಿನಲ್ಲಿ ನೀಡುವ ‘ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಹೊಸನಗರ ತಾಲೂಕಿನ ಸಮಟಗಾರು ಶಾಲೆಯ ಅಂಬಿಕಾ ರವರು ಭಾಜನರಾಗಿದ್ದಾರೆ. ಇಂದು ಶಿವಮೊಗ್ಗದಲ್ಲಿ ಜಿಲ್ಲಾಡಳಿತ, ಜಿ.ಪಂ., ಉಪ ನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬಿಕಾ…

Read More

2025ನೇ ಸಾಲಿಗೆ ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

2025ನೇ ಸಾಲಿಗೆ ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ 2024-25ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯುವ ಸಂಬಂಧ, ಇದೀಗ ಪ್ರವೇಶಾತಿ ಅರ್ಹತಾ ಪರೀಕ್ಷೆಗೆ ಅಧಿಸೂಚನೆ ಪ್ರಕಟವಾಗಿದೆ. ಪ್ರಸ್ತುತ 5ನೇ ತರಗತಿ ಓದುತ್ತಿರುವವರು, ಮುಂದಿನ ವರ್ಷದಲ್ಲಿ ಈ ಕೆಳಗಿನ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಬಯಸಿದಲ್ಲಿ ಅರ್ಜಿ ಸಲ್ಲಿಸಿ. ಎಂಟ್ರ್ಯಾನ್ಸ್‌ ಪರೀಕ್ಷೆ ಬರೆಯುವ ಮೂಲಕ ಅರ್ಹತೆ ಪಡೆದು, ಈ ಶಾಲೆಗಳಲ್ಲಿ…

Read More