ಬೈಕ್ ಸವಾರನ ಮೇಲೆರಗಿದ ಹುಲಿ – ಗಾಯಾಳು ಆಸ್ಪತ್ರೆಗೆ ದಾಖಲು

ಬೈಕ್ ಸವಾರನ ಮೇಲೆರಗಿದ ಹುಲಿ – ಗಾಯಾಳು ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ನಡೆಸಿರುವ ಬಗ್ಗೆ ಮಾಹಿತಿಯೊಂದು ಲಭ್ಯವಾಗಿದೆ. ಈ ಘಟನೆ ಮುತ್ತಿನಕೊಪ್ಪದ ಮುಂದೆ ಸಿಗುವ ತೋಟದ ಕೆರೆ ಬಳಿ ನಿನ್ನೆ ರಾತ್ರಿ ಏಳು ಮೂವತ್ತರ ಹೊತ್ತಿಗೆ ನಡೆದಿದೆ. ಘಟನೆಯಲ್ಲಿ ಶಶಿಧರ್‌ ಎಂಬವರು ಗಾಯಗೊಂಡಿದ್ದು, ಅವರನ್ನ ಸ್ಥಳೀಯ ಹಳ್ಳಿಯವರು ಉಪಚರಿಸಿದ್ದಾರೆ. ಆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶಶಿಧರ್‌ ಎಂಬವರು ನಿನ್ನೆ ದಾವಣಗೆರೆಗೆ ಹೋಗಿ ಕೆಲಸ…

Read More

ಶಿರಾಳಕೊಪ್ಪದಲ್ಲಿ ಕಿಡಿಗೇಡಿಗಳ ಅಟ್ಟಹಾಸ – ನಿಷೇಧಿತ ಸಂಘಟನೆಯ ಗೋಡೆ ಬರಹ|shiralakopppa

ಮಲೆನಾಡಿನ ಹೆಬ್ಬಾಗಿಲಲ್ಲಿ ಮತ್ತೆ ಕಿಡಿಗೇಡಿ ಕೃತ್ಯ ಕಂಡು ಬಂದಿದೆ. ಶಾಂತವಾಗಿದ್ದ ಶಿವಮೊಗ್ಗದಲ್ಲಿ ‘ಜಾಯಿನ್ ಸಿಎಫ್‌ಐ’ ಎನ್ನುವ ಗೋಡೆ ಬರೆದು ಸಮಾಜದ ಸ್ವಾಸ್ಥ್ಯ ಕದಡಲು ಕಿಡಿಗೇಡಿಗಳು ಮುಂದಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ವಿವಿಧ ಕಡೆಗಳಲ್ಲಿ ಕಿಡಿಗೇಡಿಗಳು ಜಾಯಿನ್ ಸಿಎಫ್‌ಐ ಎಂಬ ಗೋಡೆ ಬರಹ ಬರದಿದ್ದಾರೆ. ಈ ಸಂಬಂಧ ಶಿರಾಳಕೊಪ್ಪ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಲ್ಲೆಲ್ಲಿ ಗೋಡೆ ಬರಹಗಳು? ಹಳೆಯ ಪೆಟ್ರೋಲ್ ಬಂಕ್ ಪಕ್ಕದ ಕಂಬ, ಭೋವಿ ಕಾಲೋನಿಗೆ ಹೋಗುವ ರಸ್ತೆಯಲ್ಲಿ ವಿದ್ಯುತ್ ಕಂಬ,…

Read More

ರಾಷ್ಟ್ರೀಯ ಹಾಕಿ ಆಟಗಾರ್ತಿ ಕು. ಪೂಜಿತ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ಸನ್ಮಾನ :

ಗ್ರಾಮೀಣ ಪ್ರದೇಶದ ವರಾಹಿ ಸಾವೆಹಕ್ಲು ಮುಳುಗಡೆ  ಸಂತ್ರಸ್ಥರ ಕಡು ಬಡತನದ ಕುಟುಂಬದಲ್ಲಿ ಹುಟ್ಟಿ ಪ್ರಾಥಮಿಕ ಶಿಕ್ಷಣ ವನ್ನು ಸರಕಾರಿ ಶಾಲೆಯಲ್ಲಿ ಪಡೆದು ನಂತರ ಕ್ರೀಡಾ ಶಾಲೆಗೆ ಸೇರಿ ಕಠಿಣ  ಪರಿಶ್ರಮ ನಿರಂತರ ಅಭ್ಯಾಸದ  ಮೂಲಕ  ಇಂದು ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಪೂಜಿತ ಗೌಡ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದಿಂದ ರಿಪ್ಪನ್ ಪೇಟೆ ಪಟ್ಟಣದ ಬರುವೆ ಗ್ರಾಮದ ಪೂಜಿತ ರವರ ಸ್ವ-ಗೃಹದಲ್ಲಿ ಅಭಿನಂದಿಸಿ ಗೌರವಿಸಿಲಾಯಿತು. ಇದೇ ಸಂಧರ್ಭದಲ್ಲಿ ಪೂಜಿತ ರವರನ್ನು ಬೆಂಬಲಿಸಿ ರಾಷ್ಟ್ರ ಮಟ್ಟದ ಕ್ರೀಡಾಪಟುವಾಗಿ…

Read More

ಖ್ಯಾತ ನಟಿ ಜಯಂತಿ ಇನ್ನಿಲ್ಲ:

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 76 ವರ್ಷದ ನಟಿ ಜಯಂತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜುಲೈ 26 ಬೆಳಗ್ಗೆ ಜಯಂತಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಕಮಲ ಕುಮಾರಿಯಾಗಿ ಬಳ್ಳಾರಿಯಲ್ಲಿ ಜನಿಸಿದ ನಟಿ ಜಯಂತಿಯಾಗಿ ಖ್ಯಾತಿಗಳಿಸಿದರು. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಜಯಂತಿ ಕನ್ನಡ ಸೇರಿದಂತೆ 6 ಭಾಷೆಯಗಳಲ್ಲಿ ನಟಿಸಿದ್ದಾರೆ. ಜೇನು ಗೂಡು ಸಿನಿಮಾ ಮೂಲಕ 1963ರಲ್ಲಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಯಂತಿ ಅನೇಕ ಅದ್ಭುತ ಸಿನಿಮಾಗಳನ್ನು…

Read More

ರಿಪ್ಪನ್ ಪೇಟೆ : ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಹಿನ್ನೆಲೆಯಲ್ಲಿ ಸಾವಿಗೆ ಕಾರಣಕರ್ತರಾದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಶೇಕಡ 40 ಪರ್ಸೆಂಟ್ ಕಮಿಷನ್ ದಂದೆಗೆ ಒಬ್ಬ ಅಮಾಯಕ ಗುತ್ತಿಗೆದಾರನನ್ನು ಬಲಿತೆಗೆದುಕೊಂಡ ಸಚಿವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಇಂತಹ ಭ್ರಷ್ಟ ಮಂತ್ರಿಯನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಪ್ರತಿಭಟನೆ ನಡೆಯುವ…

Read More

ವಿದ್ಯಾರ್ಥಿಗಳಿಗೆ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ :

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್-19 ರಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸುವಂತೆ ಆರ್ಥಿಕ ಸಹಾಯ ಮಾಡಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಷನ್ ವತಿಯಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಿದೆ. 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ರೂ. 24 ಸಾವಿರಗಳು, 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರೂ. 30 ಸಾವಿರಗಳು, ವೃತ್ತಿಪರ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರೂ. 60 ಸಾವಿರಗಳು ಹಾಗೂ ಸಾಮಾನ್ಯ ವೃತ್ತಿಪರ ಪದವಿಪೂರ್ವ ವಿದ್ಯಾರ್ಥಿಗಳಿಗೆ ರೂ. 36…

Read More

ಶಿವಮೊಗ್ಗ : ಬಿಹೆಚ್ ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಆಸ್ಪತ್ರೆಗೆ ದಾಖಲು|Shivamogga

ಹಲವಾರು ಗಲಭೆಯ ಬಳಿಕ ಶಾಂತವಾಗಿರುವ ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ ಹರಿತವಾದ ವಸ್ತುವಿನಿಂದ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಶಿವಮೊಗ್ಗ ಬಸ್ ನಿಲ್ದಾಣದ ಸಮೀಪದ ರಾಯಲ್ ಆರ್ಕೇಡ್ ಹೋಟೆಲ್ ಬಳಿ ಭಾನುವಾರ ರಾತ್ರಿ ಘಟನೆ ನಡೆದಿತ್ತು. ಸದ್ಯ ಗಾಯಾಳು ಅಶೋಕ್​ ಪ್ರಭು ಎಂಬವರನ್ನು ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸುಮಾರು ನಾಲ್ಕು ಜನರ ಗುಂಪಿನಿಂದ ಈ ದಾಳಿ ನಡೆದಿದೆ. ದುಷ್ಕರ್ಮಿಗಳ ಗುಂಪು ಮೊದಲೇ ರಸ್ತೆಯಲ್ಲಿ ನಿಂತುಕೊಂಡಿತ್ತು. ಈ ವೇಳೆ ಅಶೋಕ್ ಪ್ರಭು…

Read More

ಸೂಡೂರು ಸೇತುವೆ ಬಳಿ ರಸ್ತೆ ಮಧ್ಯೆ ಲಾರಿ ಅಪಘಾತ : ಸಂಚಾರ ಅಸ್ತವ್ಯಸ್ತ|accident

ಸೂಡೂರು ಸೇತುವೆ ಬಳಿ ರಸ್ತೆ ಮಧ್ಯೆ ಲಾರಿ ಅಪಘಾತ : ಸಂಚಾರ ಅಸ್ತವ್ಯಸ್ತ ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಸೂಡೂರು ಸೇತುವೆ ಸಮೀಪ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಪರಿಣಾಮ ಒಂದು ಕಿಲೋಮೀಟರ್ ನಷ್ಟು ದೂರ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಇಂದು ಮುಂಜಾನೆ ನಡೆದಿದೆ. ಕುಂದಾಪುರ ಕಡೆಯಿಂದ ಆಗಮಿಸಿದ ಕಲ್ಲಿದ್ದಲು ತುಂಬಿದ ಲಾರಿಯೊಂದು ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ…

Read More

ಮುಂಬರುವ ಶೈಕ್ಷಣಿಕ ವರ್ಷದಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ

Recruitment process for 35,000 teachers begins in the upcoming academic year: Minister Madhu Bangarappa ಮುಂಬರುವ ಶೈಕ್ಷಣಿಕ ವರ್ಷದಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ Recruitment process for 35,000 teachers begins in the upcoming academic year: Minister Madhu Bangarappa ರಿಪ್ಪನ್‌ಪೇಟೆ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಈ ಸೌಲಭ್ಯಗಳ ಸದುಪಯೋಗ ಪಡೆದು ವಿದ್ಯಾರ್ಥಿಗಳು…

Read More

ವಿವಾದಗಳ ಸುತ್ತ ಜೈ ಭೀಮ್ ಚಿತ್ರ : ನಿಜ ಸತ್ಯ ಮರೆಮಾಚಿ ….ಅರ್ಧ ಸತ್ಯವನ್ನಷ್ಟೇ ಹೇಳಿತಾ ಚಿತ್ರ ತಂಡ ????

ಒಬ್ಬಳು ಅಮಾಯಕ ಹೆಣ್ಣು ಮಗಳಿಗೆ ನ್ಯಾಯ ಸಿಗಲಿ ಅಂತಾ ಹೋರಾಡ್ತಿದ್ದೀನಿ.. ಕೋರ್ಟಿನಲ್ಲಿ ನ್ಯಾಯ ಸಿಗ್ಲಿಲ್ಲ ಅಂದ್ರೆ, ಬೀದಿಗಿಳಿದು ಹೋರಾಟ ಮಾಡ್ತೀನಿ.. ನನ್ನ ಈ ಹೋರಾಟಕ್ಕೆ ಕಾನೂನೇ ನನ್ನ ಅಸ್ತ್ರ.. ಅಷ್ಟೇ..ಈ ಡೈಲಾಗ್​ನ ಕೇಳ್ತಿದ್ರೆ ಮೈ ಜುಮ್​ ಅನ್ನುತ್ತೆ ಅಲ್ವಾ.. ಈ ಸಿನಿಮಾದಲ್ಲಿ ತಮಿಳಿನ ಖ್ಯಾತ ನಟ ಸೂರ್ಯ ಹೊಡೆದಿರೋ ಡೈಲಾಗ್​, ಬಡವರಿಗೆ ನ್ಯಾಯಕೊಡಿಸಲು ಆತನ ಹೋರಾಟ ನೋಡಿದವರು, ಹೇಳ್ತಿರೋ ಮಾತು ಒಂದೇ.. ಜೈ ಭೀಮ್ ಸಿನಿಮಾ ಸೂಪರ್ ಅಂತಾ.. ಇದೇ ನವಂಬರ್ 2ನೇ ತಾರೀಖು ಅಮೆಜಾನ್‌ ಪ್ರೈಮ್‌ನಲ್ಲಿ…

Read More