Headlines

ಇಂಜಿನಿಯರ್ ಪತ್ನಿ ಕೊಲೆ ಪ್ರಕರಣದಲ್ಲಿ ಏಳು ಆರೋಪಿಗಳ ಬಂಧನ|arrested

ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ ಶಿವಮೊಗ್ಗ ನಗರದ ವಿಜಯನಗರದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ನಿಯನ್ನು ಕೊಲೆ ಮಾಡಿದ್ದ  ಪ್ರಕರಣವನ್ನು ಬೇಧಿಸಿರುವ ತುಂಗಾನಗರ ಠಾಣೆ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 33.74  ಲಕ್ಷ ನಗದು, 1 ಕಾರು 3 ಬೈಕ್ 7 ಹೊಸ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಆಯುಧಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಒಟ್ಟು 41.14  ಲಕ್ಷ ರೂ. ಮೌಲ್ಯದ ನಗದು ಹಾಗೂ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠ ಮಿಥುನ್‌ಕುಮಾರ್, ಮುಖ್ಯ ಆರೋಪಿ…

Read More

ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಓದಿದ್ದ ಶಾಲೆ 10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ

ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಓದಿದ್ದ ಶಾಲೆ 10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ ಸೊರಬ : ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಓದಿದ್ದ ಸ್ವಗ್ರಾಮ ಸೊರಬ ತಾಲ್ಲೂಕಿನ ಕುಬಟೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ಶಿವಮೊಗ್ಗ ಜಿಲ್ಲಾ ಉಸ್ತುವಾರಿಯೂ ಆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ₹10 ಲಕ್ಷ ಮೌಲ್ಯದ ಪರಿಕರಗಳನ್ನು ವೈಯಕ್ತಿಕವಾಗಿ ಕೊಡುಗೆ ನೀಡಿದರು. ಆ ಮೂಲಕ ಶಾಲಾ ಶಿಕ್ಷಣ ಹಾಗೂ…

Read More

ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!?

A mason was brutally murdered in Gajanur near Shivamogga after a drunken brawl. Police suspect the victim’s friends behind the killing. Investigation is underway. ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!? ಶಿವಮೊಗ್ಗ: ತಾಲೂಕಿನ ಗಾಜನೂರುನಲ್ಲಿ ಗಾರೆ ಮೇಸ್ತ್ರಿಯೊಬ್ಬರನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಹೊಸಮನೆ ನಿವಾಸಿ ಶ್ರೀನಿವಾಸ್…

Read More

T20 ವಿಶ್ವಕಪ್ ಚಾಂಪಿಯನ್ ಕಾವ್ಯಾರವರಿಗೆ ಸ್ನೇಹ ಬಳಗದ ವತಿಯಿಂದ ಸನ್ಮಾನ

T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಸ್ನೇಹ ಬಳಗದ ವತಿಯಿಂದ ಸನ್ಮಾನ ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತಕ್ಕೆ ಕೀರ್ತಿ ತಂದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಕೂಡ ಪ್ರಮುಖ ಪಾತ್ರವಹಿಸಿದ್ದರು. ಈ ಅಂತರಾಷ್ಟ್ರೀಯ ಪ್ರಶಸ್ತಿಯಿಂದ ದೇಶವನ್ನು ಬೆಳಗಿಸಿದ ಗೌರವದ ಸಾಧನೆಗೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ 95-96 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಬರುವೆ ಗ್ರಾಮದ ಬ್ರಹ್ಮೇಶ್ವರ ದೇವಸ್ಥಾನ ಆವರಣದಲ್ಲಿ ದೇವಸ್ಥಾನದ ಸಮಿತಿಯವರು ಹಾಗೂ ಗ್ರಾಮಸ್ಥರು ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ…

Read More

RIPPONPETE | ಹಿಂದೂಪರ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ

RIPPONPETE | ಹಿಂದೂ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ ರಿಪ್ಪನ್ ಪೇಟೆ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರನ್ನು ಉಗ್ರಗಾಮಿಗಳು ಗುಂಡಿನ ಸುರಿಮಳೆಗೈದು ಹತ್ಯೆ ಮಾಡಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಸರ್ವಪಕ್ಷದವರು ಮೇಣದಬತ್ತಿ ಹಿಡಿದು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುವುದರೊಂದಿಗೆ ಇಂತಹ ನೀಚ ಕೃತ್ಯ ಎಸಗಿರುವುದು ಖಂಡನೀಯ ಎಂದರು. ರಿಪ್ಪನ್‌ಪೇಟೆಯ ಹಿಂದೂ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ ನಡೆಸುವುದರೊಂದಿಗೆ ಕರ್ನಾಟಕದ ಮೂವರು ಹತ್ಯೆಯಾಗಿರುವುದು ದುಃಖದ ಸಂಗತಿಯಾಗಿದೆ. ಇಂತಹ ಉಗ್ರದಾಳಿಗೆ ಭಾರತ ದೇಶ ಎಂದಿಗೂ ತಲೆಬಾಗುವುದಿಲ್ಲ…

Read More

ಹಲವು ವರ್ಷಗಳ ಹಿಂದೆಯೇ ಹಕ್ಕುಪತ್ರ ಹೊಂದಿರಬೇಕಾಗಿತ್ತು ತಡವಾಗಿದೆ : ಕುಮಾರ್ ಬಂಗಾರಪ್ಪ

ಸೊರಬ: ಚಂದ್ರಗುತ್ತಿಯ ಯಾತ್ರಿ ನಿವಾಸದಲ್ಲಿ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಚಂದ್ರಗುತ್ತಿ ಹೋಬಳಿಗೆ ಸಂಬಂಧಿಸಿದಂತೆ ಬಗರ್ ಹುಕುಂ ಸಮಿತಿ ಪ್ರಗತಿ ಪರಿಶೀಲನಾ ಸಭೆ ನಡಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದರು.  ವಿತರಣೆ ಮಾಡುವ ಸಂಧರ್ಭದಲ್ಲಿ ಹಕ್ಕು ಪತ್ರ ಪಡೆದ ಫಲಾನುಭವಿಗಳು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು. ಶಾಸಕರು ಅವರ ಅಭಿನಂದನೆಯನ್ನು ಸ್ವೀಕರಿಸಿ ನಿಮ್ಮ ಕೆಲಸ ಮಾಡಿಕೊಡುವುದೇ ನನ್ನ ಕೆಲಸ ಅದನ್ನು ನಾನು ಮಾಡಿದ್ದೇನೆ ನೀವುಗಳು ತುಂಬಾ ವರ್ಷಗಳ ಹಿಂದೆಯೇ ಹಕ್ಕು ಪತ್ರ ಹೊಂದಿರಬೇಕಾಗಿತ್ತು…

Read More

SAGARA | ಹೋಟೆಲ್ ನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ,ಯುವಕನಿಗೆ ಗಂಭೀರ ಗಾಯ – ಕೊಲೆಯತ್ನ ಪ್ರಕರಣ ದಾಖಲು

SAGARA | ಹೋಟೆಲ್ ನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ,ಯುವಕನಿಗೆ ಗಂಭೀರ ಗಾಯ – ಕೊಲೆಯತ್ನ ಪ್ರಕರಣ ದಾಖಲು ಸಾಗರ ಪಟ್ಟಣದ ಹಳೆ ಖಾಸಗಿ ಬಸ್ ನಿಲ್ದಾಣದ ಸಮೀಪದ ಹೋಟೆಲ್‌ವೊಂದರಲ್ಲಿ ಶುಕ್ರವಾರ ಸಂಜೆ ಎರಡು ಗುಂಪುಗಳ ನಡುವೆ ವಾಗ್ವಾದ ತೀವ್ರಗೊಂಡು ಮಾರಣಾಂತಿಕ ಹೊಡೆದಾಟ ನಡೆದಿದ್ದು ಪುರಪ್ಪೆಮನೆ ಗ್ರಾಮದ ಮಂಜುನಾಥ್ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಘಟನೆಯ ಹಿನ್ನೆಲೆಯಲ್ಲಿ ಕುಗ್ವೆ ಗ್ರಾಮದ ಸೋಮಶೇಖರ್, ಶಿವಾನಂದ ಮತ್ತು ಅವಿನಾಶ್ ವಿರುದ್ಧ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಸೇರಿದಂತೆ ಹಲವು…

Read More

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಕೊಲೆಗೈದು ಕುತ್ತಿಗೆ ಹಾಗೂ ಕಾಲನ್ನು ಪ್ಲಾಸ್ಟಿಕ್ ಹಗ್ಗದಿಂದ ಕಟ್ಟಿಹಾಕಿ ಹೊಟ್ಟೆಯ ಬಾಗಕ್ಕೆ ಬೇಲಿ ಕಂಬವನ್ನು ಕಟ್ಟಿ ನೀರಿಗೆ ಎಸೆದಿರುವ ಘಟನೆ ನಡೆದಿದೆ. ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!??? ಸೋಮವಾರ ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ…

Read More

ಧಾರ್ಮಿಕ ಹಬ್ಬದಲ್ಲಿ ಸೌಹಾರ್ದತೆಯ ನವ ಚೈತನ್ಯಕ್ಕೆ ರಿಪ್ಪನ್‌ಪೇಟೆ ಮಾದರಿ – ಉದ್ಯಮಿ ಮಹೇಂದ್ರ ಕುಮಾರ್

ಧಾರ್ಮಿಕ ಹಬ್ಬದಲ್ಲಿ ಸೌಹಾರ್ದತೆಯ ನವ ಚೈತನ್ಯಕ್ಕೆ ರಿಪ್ಪನ್‌ಪೇಟೆ ಮಾದರಿ – ಉದ್ಯಮಿ ಮಹೇಂದ್ರ ಕುಮಾರ್ ಗಣೇಶೋತ್ಸವದಲ್ಲಿ ಸರ್ವಧರ್ಮ ಒಕ್ಕೂಟದ ಯುವಕರಿಂದ ಪಾನೀಯ ವಿತರಣೆ ರಿಪ್ಪನ್‌ಪೇಟೆ:– ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವವು ಭಕ್ತಿ, ಭಾವನೆ ಹಾಗೂ ವೈವಿಧ್ಯತೆಯ ಸಮಾಗಮದಂತೆ ಸಾಗಿತು. ಉತ್ಸವದ ಸಂದರ್ಭದಲ್ಲಿ ಪಟ್ಟಣದ ಸರ್ವಧರ್ಮ ಸೌಹಾರ್ದ ಒಕ್ಕೂಟದ ಯುವಕರು ಶ್ರದ್ಧಾಳುಗಳಿಗೆ ತಂಪಿನ ಪಾನೀಯಗಳನ್ನು…

Read More

ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್‌ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga

ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್‌ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga  ಕಾಂಗ್ರೆಸ್‌ನವರು ಅಧಿ ಕಾರದಲ್ಲಿದ್ದಾಗ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಬಹುದಿತ್ತು. ಇದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿ  ತಮಗೆ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ.ತಮ್ಮ ತಂದೆಗೆ ಕೊಟ್ಟಿದ್ದಾರೆ. ಕಾಂಗ್ರೆಸ್‌ ಅಧಿ ಕಾರದಲ್ಲಿದ್ದಾಗ ಅವರಿಗೆ ಅವರೇ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ. ಅಡ್ವಾಣಿ ಅವರಿಗೆ ಕೊಟ್ಟಾಗ ತಕರಾರು ಎತ್ತುವುದು ಸರಿಯಲ್ಲ….

Read More
Exit mobile version