Headlines

ಕ್ಯಾಪ್ ಧರಿಸದ ಅರಣ್ಯ ಹಾಗೂ ಅಬಕಾರಿ ಸಿಬ್ಬಂದಿಗಳ ವಿರುದ್ಧ ಗರಂ ಆದ ಶಾಸಕ ಹರತಾಳು ಹಾಲಪ್ಪ

ಹೊಸನಗರ : ಬುಧವಾರ ಪಟ್ಟಣದ ತಾಲ್ಲೂಕು ಪಂಚಾಯತ್ ಕೆಡಿಪಿ ಸಭೆಯಲ್ಲಿ ನಾಡಗೀತೆ ಹಾಡುವ ವೇಳೆಯಲ್ಲಿ ಅಬಕಾರಿ ಹಾಗೂ ಅರಣ್ಯ ಸಿಬ್ಬಂದಿಗಳು  ಕ್ಯಾಪ್ ಧರಿಸದೆ ಇರುವುದನ್ನು ಗಮನಿಸಿದ ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ  ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.  ತಾಪಂ  ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯ ಆರಂಭದಲ್ಲಿ ನಾಡಗೀತೆಗೆ ಗೌರವ ಸೂಚಿಸುವ ಸಂದರ್ಭದಲ್ಲಿ  ಅರಣ್ಯ ಹಾಗೂ ಅಬಕಾರಿ ಸಿಬ್ಬಂದಿಗಳು ಕ್ಯಾಪ್ ಧರಿಸದೆ ನಾಡಗೀತೆಗೆ ಅಗೌರವ ತೋರಿದ್ದು ಶಾಸಕರ ಕೆಂಗಣ್ಣಿಗೆ ಗುರಿಯಾಗಿ ಅಧಿಕಾರಿಗಳ ಮೇಲೆ ಗರಂ ಆದರು. ನಂತರ ಅಗೌರವ…

Read More

ಚಲಿಸುತಿದ್ದ ಬೈಕ್ ಗೆ ಜಿಂಕೆ ಅಡ್ಡ ಬಂದು ಅಪಘಾತ – ಸವಾರನಿಗೆ ಗಂಭೀರ ಗಾಯ

A bike rider suffered serious head injuries after a deer suddenly crossed the road near Varanahonda on Thirthahalli Road in Ripponpet. Locals allege ambulance service delay ರಿಪ್ಪನ್ ಪೇಟೆ: ಜಿಂಕೆಯೊಂದು ಏಕಾಏಕಿ ದ್ವಿಚಕ್ರ ವಾಹನದ ಮುಂದೆ ಅಡ್ಡ ಬಂದ ಪರಿಣಾಮ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ವರಾನಹೊಂಡ ಬಳಿಯಲ್ಲಿ ನಡೆದಿದೆ. https://postmannewskannada.com/2026/03/tree-falls-on-bike-heavy-rain-ripponpet-accident.html ತಳಲೆ ಗ್ರಾಮದ ನಾಗರಾಜ್ (33) ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಗೆ…

Read More

ರಿಪ್ಪನ್‌ಪೇಟೆ : ಸಡಗರ, ಸಂಭ್ರಮ ಹಾಗೂ ಶ್ರದ್ದಾಭಕ್ತಿಯಿಂದ ಜರುಗಿದ ಮಹಾಶಿವರಾತ್ರಿಯ ಧಾರ್ಮಿಕ ಕಾರ್ಯಕ್ರಮ|shivarathri

ರಿಪ್ಪನ್‌ಪೇಟೆ : ಮಹಾಶಿವರಾತ್ರಿಯ ಅಂಗವಾಗಿ ಪಟ್ಟಣದ ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ದೇವಸ್ಥಾನ,ಬರುವೆ ಈಶ್ವರ ದೇವಸ್ಥಾನ, ಮುಡುಬ ಈಶ್ವರ ದೇವಸ್ಥಾನ,ಗವಟೂರು ರಾಮೇಶ್ವರ ದೇವಸ್ಥಾನದಲ್ಲಿ ಶ್ರದ್ದಾ ಭಕ್ತಿಯಿಂದ ವಿಶೇಷ ಪೂಜಾ ಕಾರ್ಯಕ್ರಮವು ಜರುಗಿದವು.ಮುಂಜಾನೆಯಿಂದಲೇ ಭಕ್ತರು ಗ್ರಾಮದಲ್ಲಿನ ದೇವಸ್ಥಾನಗಳಿಗೆ ತೆರಳಿ ಪೂಜಾ ಸೇವೆಯನ್ನು ನೆರವೇರಿಸಿದರು. ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀಕಂತೆ  ಸಿದ್ದೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ರುದ್ರಾಭಿಷೇಕ ಪೂಜೆಗೆ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಸೇರಿದ್ದರು,ಮಧ್ಯಾಹ್ನ ಎಲ್ಲಾ ಭಕ್ತಾಧಿಗಳಿಗೂ ಸಾಮೂಹಿಕ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ ಹಾಗೂ ಕೆಪಿಸಿಸಿ…

Read More

ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ : ಮುಖ್ಯಮಂತ್ರಿಗಳ ಸಭೆಯಲ್ಲಿ ತೀರ್ಮಾನ

ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿದೆ.ಇದೇ ಶುಕ್ರವಾರ ರಾತ್ರಿಯಿಂದಲೇ ವೀಕೆಂಡ್ ಕಫ್ಯೂ೯ ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ರಾಜ್ಯದಲ್ಲಿ ಕಫ್ಯೂ೯ ಜಾರಿ ಇರಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಂಜೆ ನಡೆದ ಸಚಿವರು ಮತ್ತು ಅಧಿಕಾರಿಗಳ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಬಗ್ಗೆ ವಿಸ್ತೃತವಾಗಿ…

Read More

ಕಾಮಗಾರಿ ವೇಳೆಯಲ್ಲಿ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕ ಮೃತ್ಯು ಪ್ರಕರಣ – ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕ್ಕೆ ಶಾಸಕ ಬೇಳೂರು ಸೂಚನೆ

ವಿದ್ಯುತ್ ಅವಘಡದಲ್ಲಿ ಯುವಕ ಮೃತ್ಯು ಪ್ರಕರಣ – ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕ್ಕೆ ಶಾಸಕ ಬೇಳೂರು ಸೂಚನೆ ರಿಪ್ಪನ್‌ಪೇಟೆ : ವಿದ್ಯುತ್ ದುರಸ್ತಿ ಕಾಮಗಾರಿ ವೇಳೆಯಲ್ಲಿ ನಡೆದ ಅಚಾತುರ್ಯದಿಂದ ಮಂಗಳವಾರ ಸಂಜೆ ಬಿಳಿಕಿ ಗ್ರಾಮದಲ್ಲಿ ಮೃತಪಟ್ಟ ಗಾಜಿನಗೋಡು ಗ್ರಾಮದ ಯುವಕ ಕೇಶವ್ ಸಾವಿಗೆ ಸಂಬಂಧಿಸಿದವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ ನೀಡಿದರು. ಮಂಗಳವಾರ ರಾತ್ರಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮೃತ ಯುವಕನ ಕುಟುಂಬಸ್ಥರಿಗೆ…

Read More

ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ

ಸಂಘಟಿತ ಹೋರಾಟಕ್ಕೆ ಸಂದ ಜಯ – ವೀರೇಶ್ ಆಲುವಳ್ಳಿ ರಿಪ್ಪನ್‌ಪೇಟೆ :  ಕಳೆದ ಹಲವು ತಿಂಗಳಿಂದ ಮಲೆನಾಡಿನ ರೈತರನ್ನು ಕೆಂಗಡಿಸಿದ್ದ  ಕಾಡಾನೆಗಳನ್ನು ಸ್ಥಳಾಂತರಗೊಳಿಸುವಂತೆ ಆಗ್ರಹಿಸಿ ನಡೆಸಿದ ಸಂಘಟಿತ ಹೋರಾಟದಿಂದ ಕಾಡಾನೆಗಳ ದಾಳಿಯಿಂದ ಅಲ್ಪ ಮುಕ್ತಿ ದೊರಕಿದಂತಾಗಿದೆ ಎಂದು ತಾಪಂ ಮಾಜಿ ಅಧ್ಯಕ್ಷ ಹಾಗೂ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ವೀರೇಶ್ ಆಲುವಳ್ಳಿ ಹೇಳಿದರು. ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಸುದ್ದಿಗೋಷ್ಠಿ ಮೂಲಕ ಮಾತನಾಡಿ ರಾಜ್ಯ ಬಿಜೆಪಿ ಉಪಾಧ್ಯಕ್ಷ  ಹರತಾಳು ಹಾಲಪ್ಪ ನೇತೃತ್ವದಲ್ಲಿ ಈ ಭಾಗದ ರೈತ ಸಂಘಟನೆಗಳೊಂದಿಗೆ ಕಾಡಾನೆ…

Read More

ಅವಧೂತ ವಿನಯ್ ಗುರೂಜಿಯವರ ಜನ್ಮ ದಿನೋತ್ಸವದ ಅಂಗವಾಗಿ ರಕ್ತದಾನ :

ಅವಧೂತ ಗೌರಿಗದ್ದೆ ಮಠದ ಅವಧೂತ ಶ್ರೀ ವಿನಯ್ ಗುರೂಜಿ ಅವರ ಹುಟ್ಟು ಹಬ್ಬದ ಅಂಗವಾಗಿ ಅಗಸ್ಟ್ 24ರಂದು ತೀರ್ಥಹಳ್ಳಿ ತಾಲ್ಲೂಕಿನ ವೇಗರವಳ್ಳಿಯ ಪ್ರೌಢಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಬೆಳಿಗ್ಗೆ 9:30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದ್ದು ತೀರ್ಥಹಳ್ಳಿ ತಾಲ್ಲೂಕಿನ ರಕ್ತದಾನಿಗಳು, ಸಮಸ್ತ ಜನತೆ ಹಾಗೂ ಶ್ರೀ ವಿನಯ್ ಗುರೂಜಿಯವರ ಭಕ್ತರು ಸಮಸ್ತ ಜನತೆ ರಕ್ತದಾನ ಮಾಡಿ ಇನ್ನೊಂದು ಜೀವ ಕಾಪಾಡಲು ಮನವಿ ಮಾಡಲಾಗಿದೆ. ಮೇಗರವಳ್ಳಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟ…

Read More

ಮೂರು ತಿಂಗಳ ಕಿರುಕುಳಕ್ಕೆ ಬ್ರೇಕ್: ವಿದ್ಯಾರ್ಥಿನಿ ಹಿಂಬಾಲಿಸುತ್ತಿದ್ದವನನ್ನು ರೆಡ್‌ಹ್ಯಾಂಡ್ ಹಿಡಿದ ಅಕ್ಕಪಡೆ

In Shivamogga, Akka Pada police team caught a man red-handed for stalking a hostel student for over three months. A petty case was registered and a strict warning was issued. Police have warned of strict action against harassment of women in public places. ಮೂರು ತಿಂಗಳ ಕಿರುಕುಳಕ್ಕೆ ಬ್ರೇಕ್: ವಿದ್ಯಾರ್ಥಿನಿ ಹಿಂಬಾಲಿಸುತ್ತಿದ್ದವನನ್ನು ರೆಡ್‌ಹ್ಯಾಂಡ್ ಹಿಡಿದ ಅಕ್ಕಪಡೆ ಶಿವಮೊಗ್ಗ: ಹಾಸ್ಟೆಲ್‌ನಲ್ಲಿ ವಾಸವಿದ್ದ…

Read More

ರಿಪ್ಪನ್ ಪೇಟೆ ಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ : ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ

ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೆಹಬೂಬ್ ಆಲಾಮ್ ರವರ ನೇತೃತ್ವದಲ್ಲಿ  ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.  ಕಳೆದ ಒಂದು ತಿಂಗಳಿನಿಂದ ಉಪವಾಸ ಹಾಗೂ ಧಾರ್ಮಿಕ ಆಚರಣೆಗಳ ವಿಧಿವಿಧಾನಗಳನ್ನು ಪಾಲಿಸಿದ ಅವರುಗಳು ಸೋಮವಾರ ಚಂದ್ರನ ದರ್ಶನ ಆದ ಹಿನ್ನೆಲೆಯಲ್ಲಿ  ಇಂದು…

Read More

ವಿದ್ಯಾರ್ಥಿಗಳಿಗೆ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ :

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್-19 ರಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸುವಂತೆ ಆರ್ಥಿಕ ಸಹಾಯ ಮಾಡಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಷನ್ ವತಿಯಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಿದೆ. 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ರೂ. 24 ಸಾವಿರಗಳು, 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರೂ. 30 ಸಾವಿರಗಳು, ವೃತ್ತಿಪರ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರೂ. 60 ಸಾವಿರಗಳು ಹಾಗೂ ಸಾಮಾನ್ಯ ವೃತ್ತಿಪರ ಪದವಿಪೂರ್ವ ವಿದ್ಯಾರ್ಥಿಗಳಿಗೆ ರೂ. 36…

Read More