ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಅವೈಜ್ಞಾನಿಕ: ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ: ಇಲ್ಲಿನ ಗೋಪಿ ಸರ್ಕಲ್ ನಲ್ಲಿ ನಾಗರಿಕ ಹಿತಾಸಕ್ತಿಯ ರಕ್ಷಣಾ ಒಕ್ಕೂಟ ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಪೋಸ್ಟ್ ಕಾರ್ಡ್ ಚಳುವಳಿಯನ್ನು ನಡೆಸಿತು.  ಕೋವಿಡ್ ಸಂಕಷ್ಟ ಕಾಲದಲ್ಲಿ ಲಾಕ್ಡೌನ್ ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಇರುವಂತಹ ಇಂತಹ ಸಂದರ್ಭದಲ್ಲಿ, ಗಾಯದ ಮೇಲೆ ಬರೆ ಎಳೆಯುವಂತೆ 2021- 22 ನೇ ಸಾಲಿನ ಆಸ್ತಿ ತೆರಿಗೆಯನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ಅವೈಜ್ಞಾನಿಕವಾಗಿ ಹೆಚ್ಚಿಸಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಎಸ್ಸಾರ್ ದರ ಆಧರಿಸಿ ವಾಸದ ಮನೆ, ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೊಟ್ಟಮೊದಲ ವಿಮಾನ|airport

ಶಿವಮೊಗ್ಗದ ಸೋಗಾನೆಯ ನೂತನ ಕುವೆಂಪು ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಇವತ್ತು ಮಧ್ಯಾಹ್ನ ಬಂದಿಳಿದಿದೆ. ಪ್ರಾಯೋಗಿಕವಾಗಿ ವಾಯು ಸೇನೆಯ ಬೋಯಿಂಗ್ ವಿಮಾನ ಸೋಗಾನೆಯ ಕುವೆಂಪು ವಿಮಾನ ನಿಲ್ದಾಣದ ರನ್ ವೇಯಲ್ಲಿ ಬಂದಿಳಿದಿದ್ದು ಯಾವುದೇ ಅಡೆತಡೆ ಉಂಟಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ವಾಯು ಸೇನೆಯ ಬೋಯಿಂಗ್ 737 – 7HI ಮಾದರಿಯ ವಿಮಾನ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿದೆ. ಮಧ್ಯಾಹ್ನ 12 ಗಂಟೆಗೆ ಈ ವಿಮಾನ ದೆಹಲಿಯಿಂದ ಹೊರಟಿತ್ತ್ತು. ಮಧ್ಯಾಹ್ನ 2.30ರ ಹೊತ್ತಿಗೆ ವಿಮಾನ ಲ್ಯಾಂಡ್…

Read More

ತನ್ನ‌ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್|arrested

ತನ್ನ‌ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್ ಹೊಳೆಹೊನ್ನೂರು : ಇಲ್ಲಿನ ಸಮೀಪದ ಅರದೋಟ್ಲು ಬಳಿ ತನ್ನ ಭಾವನನ್ನು ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾವಮೈದುನನ್ನು ಪೊಲೀಸರು ಬಂಧಿಸಿದ್ದಾರೆ. ಭಾವಮೈದುನನ ವಿರುದ್ಧ 307 ಕೇಸ್ ದಾಖಲಾಗಿದೆ. ಆನವೇರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಂಗಪ್ಪ(53) ಎಂಬವರಿಗೆ 17 ವರ್ಷಗಳ ಹಿಂದೆ ತನ್ನ ಅಕ್ಕನ ಮಗಳಾದ ಭಾಗ್ಯರನ್ನು ಮದುವೆಯಾಗಿದ್ದು ಅವರು ಸಹ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು. ಘಟನೆಯ ಹಿನ್ನಲೆ :  ಎರಡುವರೆ ವರ್ಷಗಳ ಹಿಂದೆ ಉಪನ್ಯಾಸಕರಿಗೆ ಮತ್ತು ಹೆಂಡತಿ…

Read More

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ Rural sports need to be preserved and developed – MLA Belur Gopalakrishna ಬಿಳಿಕಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ಕ್ರೀಡಾಕೂಟ Rural sports need to be preserved and developed – MLA Belur Gopalakrishna Rural sports need to be preserved and developed – MLA Belur Gopalakrishna Rural sports need to…

Read More

ಬಂಗಾರಪ್ಪ ಕುಟುಂಬದ ಮಧು ಮತ್ತು ಕುಮಾರ್ ಒಂದಾಗಲಿ – ಹರತಾಳು ಹಾಲಪ್ಪ | haratalu halappa

ಬಂಗಾರಪ್ಪ ಕುಟುಂಬದ ಮಧು ಮತ್ತು ಕುಮಾರ್ ಒಂದಾಗಲಿ – ಹರತಾಳು ಹಾಲಪ್ಪ | haratalu halappa ಸಾಗರ : ನಾವೆಲ್ಲರೂ ಬಂಗಾರಪ್ಪನವರ ಗರಡಿಯಲ್ಲಿ ಬೆಳೆದು ಬಂದವರು. ನನಗೂ ಕುಮಾರ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ ಒಂದಾದರೆ, ಗುರುಗಳಾದ ಬಂಗಾರಪ್ಪನವರ ಕುಟುಂಬ ಒಟ್ಟಾದರೆ ಸಂತೋಷವಿದೆ ಎಂದು ಮಾಜಿ ಸಚಿವ ಎಚ್.ಹಾಲಪ್ಪ ಹರತಾಳು ಪ್ರತಿಕ್ರಿಯಿಸಿದ್ದಾರೆ. ಮಾದ್ಯಮದವರೊಂದಿಗೆ ಶನಿವಾರದಂದು ಸಂವಾದ ನಡೆಸಿದ ಅವರು, ಕಟ್ಟಾ ಬಿಜೆಪಿಗನಾಗಿ ಈ ಮಾತನ್ನು ಹೇಳಲು ಬಯಸುವುದಿಲ್ಲ.ಆದರೆ ಒಬ್ಬ ಈಡಿಗನಾಗಿ ಹಾಗೇನಾದರೂ ಅವರಿಬ್ಬರೂ ಮತ್ತೆ ಒಗ್ಗೂಡಿದರೆ ಖುಷಿಯ…

Read More

ರಾಷ್ಟ್ರಕವಿ ಕುವೆಂಪು ಜಿಲ್ಲೆಯಲ್ಲಿ ನಾಡಗೀತೆ ಬದಲು ಮೊಳಗಿದ ತಮಿಳುನಾಡಿನ ನಾಡಗೀತೆ|election

ರಾಷ್ಟ್ರ ಕವಿ ಕುವೆಂಪು ರವರ ತವರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳು ನಾಡಗೀತೆ ಹಾಡಿರುವ ಘಟನೆ ನಡೆದಿದೆ. ನಗರದ ಎನ್ ಇಎಸ್ ಮೈದಾನದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ತಮಿಳು ಬಾಂಧವರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ  ಮಾಜಿ ಸಚಿವ ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಹಾಗೂ ಮುಖ್ಯ ಅಥಿತಿಗಳಾಗಿ ಅಣ್ಣಮಲೈ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಾಡಗೀತೆ ಹಾಡುಗೆ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಲು ಮುಂದಾಗಿದ್ದರು. ಆದರೆ ತಮಿಳು ನಾಡಿನ ನಾಡಗೀತೆ ಹಾಡು ಆರಂಭವಾಗಿತ್ತು. ತಕ್ಷಣವೇ ಈಶ್ವರಪ್ಪ…

Read More

40% ಕಮಿಷನ್ ಆರೋಪ : ಸಿಎಂ ಬೊಮ್ಮಾಯಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ (ESHWARAPPA)

  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಸಿಲುಕಿದ ಕೆ.ಎಸ್. ಈಶ್ವರಪ್ಪ ಕೊನೆಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿವಮೊಗ್ಗದಿಂದ ಇಂದು ರಾತ್ರಿ ನಗರಕ್ಕೆ ಆಗಮಿಸಿದ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ನಿವಾಸದಲ್ಲಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿ ಇಲ್ಲದ ಕಾರಣ ಸೋಮವಾರ ರಾಜೀನಾಮೆ ಅಂಗೀಕಾರವಾಗುವ ಸಾಧ್ಯತೆಯಿದೆ. ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡುವ ವೇಳೆ ಸಿಎಂ ನಿವಾಸದ ಬಳಿ…

Read More

ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್

ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್ ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್ ಶಿವಮೊಗ್ಗ : ಹಿಂದೂ ಸಂಘಟನೆಯ ರ‌್ಯಾಂಬೋ ನಾಗೇಶ ಮತ್ತು ಆಟೋ ಸಮೀರ್ ಗ್ಯಾಂಗ್ ನ್ನ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. 8 ಜನರಿಗೆ ನ್ಯಾಯಾಂಗ ಬಂಧನವಾಗಿದೆ. ಹೊನ್ನಾಳಿ ರಸ್ತೆಯ ತರಳಬಾಳು ಬಡಾವಣೆಯಲ್ಲಿ ರ‌್ಯಾಂಬೋ ನಾಗೇಶ ಮತ್ತು ಆಟೋ ಸಮೀರ್ ಗ್ಯಾಂಗ್ ತಲವಾರುಗಳನ್ನ ಝಳಪಿಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ರೀತಿಯಲ್ಲಿ ಓಡಾಡುತ್ತಿದ್ದರು ಎಂಬ…

Read More

ಪೊಲೀಸರ ಭರ್ಜರಿ ಭೇಟೆ – ದಾಖಲೆ ಇಲ್ಲದ 5.8 ಕೋಟಿ‌ ಮೌಲ್ಯದ 9.5 KG ಚಿನ್ನ ವಶ

ಶಿವಮೊಗ್ಗ ಪೊಲೀಸರು  ಭರ್ಜರಿ ಬೇಟೆ ಮಾಡಿದ್ದಾರೆ. ಗಾಂಧಿಬಜಾರ್​ನಲ್ಲಿ ಸಂಗ್ರಹಿಸಿಟ್ಟಿದ್ದ ದಾಖಲೆ ಇಲ್ಲದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.  ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ವಿಚಾರದಲ್ಲಿ ಕೋಟೆ ಪೊಲೀಸ್ ಸ್ಟೇಷನ್​ ಸಿಬ್ಬಂದಿ ದಾಳಿ ನಡೆಸಿದ್ದು, ದಾಳಿ ವೇಳೆ ಬರೋಬ್ಬರಿ 9.5 ಕೆಜಿ ಚಿನ್ನ (gold) ಪತ್ತೆಯಾಗಿದೆ.  ಇಲ್ಲಿನ ಎಲೆ ರೇವಣ್ಣನ ಕೇರಿಯಲ್ಲಿರುವ ಇರುವ ಅಂಗಡಿಯೊಂದರಲ್ಲಿ  ಇಷ್ಟುದೊಡ್ಡ ಮೊತ್ತದ ಚಿನ್ನ ಸೀಜ್ ಮಾಡಲಾಗಿದೆ. ಇದು ಲಕ್ಷ್ಮಣ್​ರವರಿಗೆ ಸೇರಿದ್ದು ಎಂದು ತಿಳಿದುಬಂದಿದ್ದು, ದಾಖಲೆಗಳಿಲ್ಲದ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ಧಾರೆ.  ಇವತ್ತು ಬೆಳಗ್ಗೆ…

Read More

ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ

ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ರಿಪ್ಪನ್‌ಪೇಟೆ;-ದಾನದಲ್ಲಿ ಶ್ರೇಷ್ಟವಾದುದ್ದು ರಕ್ತದಾನವಾಗಿದ್ದು ರಕ್ತದಾನದಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು ಎಂದು ಅನಂದಪುರಂ ಮುರುಘಾರಾಜೇಂದ್ರಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ಹೇಳಿದರು. ಸಮೀಪದ ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆಮಠದಲ್ಲಿ ರೋಟರಿ ಕ್ಲಬ್ .ಶ್ರೀಮ.ನಿ.ಪ್ರ.ಸಿದ್ದಲಿಂಗ ಮಹಾಶಿವಯೋಗಿಗಳವರ ಪುಣ್ಯಸ್ಮರಣಿಯ ಅಂಗವಾಗಿ ಆಯೋಜಿಸಲಾದ “ರಕ್ತದಾನ ಶಿಬಿರ ಮತ್ತು ಅಯುರ್ವೇದ” ತಪಾಸಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ದಿವ್ಯಸಾನಿದ್ಯ ಆಶೀರ್ವಚನ ನೀಡಿ ರಕ್ತದಾನ ಆರೋಗ್ಯಕ್ಕೆ ಪೂರಕವೇ ಹೊರತು ಮಾರಕವಲ್ಲ.ಯುವಕರು…

Read More